< Jérémie 49 >

1 Et tous les chefs de l'armée, Joanan, Azarias, fils de Maasie, et tout le peuple, du petit au grand, allèrent trouver Jérémie le prophète, et ils lui dirent:
ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
2 Que notre appel à la compassion soit devant ta face. Prie le Seigneur ton Dieu pour les restes de notre peuple; car de beaucoup que nous étions, nous sommes restés fort peu, comme tu le vois de tes yeux.
ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
3 Et que le Seigneur ton Dieu nous fasse connaître la voie où nous devons marcher, et la parole qu'il nous faut accomplir.
“ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
4 Et Jérémie leur dit: J'ai entendu, voilà que je prierai pour vous le Seigneur mon Dieu, selon vos paroles; et la parole que me répondra le Seigneur Dieu, je vous la ferai connaître, et je ne vous en cacherai aucune chose.
‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
5 Et ils dirent: Que le Seigneur soit entre nous un témoin juste et vrai, si nous n'agissons selon toute parole que le Seigneur nous enverra.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
6 Qu'elle nous annonce du bien ou du mal, la voix du Seigneur, vers qui nous t'envoyons, nous l'écouterons, afin qu'il en aille mieux pour nous, parce que nous aurons écouté la voix du Seigneur notre Dieu.
ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
7 Et dix jours après la parole du Seigneur vint à Jérémie.
ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
8 Et il appela Joanan, et les chefs de l'armée, et tout le peuple, du petit au grand;
ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
9 Et il leur dit: Voici ce que dit le Seigneur:
ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
10 Si vous demeurez en cette terre, je vous réédifierai, et ne vous abattrai pas; je vous planterai et ne vous arracherai pas, parce que je mets un terme aux maux que je vous ai faits.
೧೦ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
11 N'ayez plus peur du roi de Babylone, que vous craignez, n'ayez plus peur de lui, dit le Seigneur; car je suis avec vous pour vous délivrer et vous sauver de leurs mains.
೧೧ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
12 Et je vous ferai miséricorde, et j'aurai compassion de vous, et je vous ramènerai en votre terre.
೧೨ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
13 Et si vous dites: Nous ne demeurerons pas en cette terre pour ne plus entendre la voix du Seigneur.
೧೩ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
14 Nous irons en Égypte, et nous ne verrons pas la guerre, et nous n'entendrons pas le son des trompettes, et nous ne manquerons pas de pain, et nous demeurerons en cette terre.
೧೪ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
15 Si vous dites cela, écoutez la parole du Seigneur: Voici ce que dit le Seigneur: Si vous tournez votre face vers l'Égypte, si vous y entrez pour y demeurer,
೧೫ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
16 Ceci adviendra: le glaive que vous craignez vous trouvera en Égypte, et la famine, dont l'aspect vous donne tant d'inquiétude, marchera derrière vous et vous atteindra en Égypte, et vous y mourrez.
೧೬ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
17 Et tous les Hébreux et tous les prosélytes qui auront tourné leur face vers l'Égypte pour y demeurer périront par le glaive ou par la famine, et aucun d'eux n'échappera aux maux que j'amènerai sur eux.
೧೭ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
18 Car voici ce que dit le Seigneur: De même que ma colère est tombée sur les habitants de Jérusalem, ainsi ma colère tombera goutte à goutte si vous entrez en Égypte; et vous serez en abomination, vous serez assujettis, maudits, outragés, et vous ne verrez plus cette terre.
೧೮ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
19 Voici ce que vous dit le Seigneur, ô restes de Juda: N'entrez pas en Égypte, et maintenant sachez
೧೯ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
20 Que vous avez agi avec malice en vos âmes, quand vous m'avez envoyé, disant: Prie pour nous le Seigneur, et nous nous conduirons selon tout ce que le Seigneur te dira.
೨೦ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
21 Et vous avez entendu la parole du Seigneur qu'il m'a envoyée pour vous.
೨೧ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
22 Et vous périrez par le glaive et la famine dans le lieu où vous voulez aller pour vous y établir.
೨೨ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
೨೩ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
೨೪ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
೨೫ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
೨೬ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
೨೭ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
೨೮ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
೨೯“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
೩೦ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
೩೧ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
೩೨ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
೩೩ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
೩೪ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
೩೫“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
೩೬ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
೩೭ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
೩೮ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
೩೯ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”

< Jérémie 49 >