< 1 इतिहास 11 >

1 इसके बाद सारा इस्राएल हेब्रोन में दावीद से भेंट करने इकट्ठा आए और उनके समक्ष यह प्रस्ताव रखा, “विचार कीजिए, हम आप ही की अस्थि और मांस हैं.
ಇಸ್ರಾಯೇಲರೆಲ್ಲರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ಇಗೋ, ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.
2 पिछले सालों में जबकि राजा तो शाऊल थे किंतु ये आप ही थे, जो हमारा मार्गदर्शन और इस्राएली सेना को चलाते रहे. याहवेह आपके परमेश्वर ने आपसे कहा था, ‘तुम मेरी प्रजा इस्राएल के चरवाहे होगे, तुम मेरी प्रजा इस्राएल के शासक होगे.’”
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ, ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ನಿನ್ನ ದೇವರಾದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ,” ಎಂದು ಹೇಳಿ ವಂದಿಸಿದರು.
3 इसलिये इस्राएल के सारे प्राचीन हेब्रोन नगर में राजा के सामने इकट्ठा हुए. राजा दावीद ने याहवेह के सामने उनसे वाचा बांधी. तत्पश्चात उन्होंने याहवेह के संदेश के अनुसार, जो उन्होंने शमुएल द्वारा दिया गया था, इस्राएल देश के लिए दावीद का राजाभिषेक किया.
ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಯೆಹೋವ ದೇವರು ಸಮುಯೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
4 दावीद और सारा इस्राएल येरूशलेम की ओर गया. येरूशलेम (यानी यबूस), जहां यबूसी रहते थे. ये ही क्षेत्र के मूल निवासी थे.
ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಹೋದರು.
5 यबूसियों ने दावीद से कहा, “आप इस नगर में कभी आने न पाओगे.” फिर भी दावीद ने ज़ियोन गढ़ पर अधिकार कर लिया, जिसे दावीद-नगर भी कहा जाता है.
ಆ ದೇಶದ ಮೂಲನಿವಾಸಿಗಳಾದ ಯೆಬೂಸಿಯರು ದಾವೀದನಿಗೆ, “ನೀನು ಇದರೊಳಗೆ ಬರಲು ಸಾಧ್ಯವಿಲ್ಲ,” ಎಂದರು. ಆದರೂ ದಾವೀದನು, ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.
6 दावीद ने घोषणा की, “जो कोई सबसे पहले यबूसियों पर हमला करेगा, सेना का प्रधान और सेनापति ठहराया जाएगा.” ज़ेरुइयाह का पुत्र योआब सबसे पहले वहां पहुंच गया, तब उसे सेनापति का पद दे दिया गया.
“ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ, ಅವನು ನನ್ನ ದಳಪತಿಯಾಗುವನು,” ಎಂದು ದಾವೀದ ಪ್ರಕಟಿಸಿದ್ದನು. ಹಾಗೆಯೇ ಚೆರೂಯಳ ಮಗ ಯೋವಾಬನು ಮೊದಲು ಹೋಗಿ ದಳಪತಿಯಾದನು.
7 दावीद ने गढ़ में रहना शुरू कर दिया. यही कारण है कि यह दावीद-नगर नाम से जाना जाने लगा.
ದಾವೀದನು ಕೋಟೆಯಲ್ಲಿ ವಾಸಮಾಡಿದನು. ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟರು.
8 दावीद ने इसी के चारों ओर नगर को बनाया, मिल्लो से शुरू करते हुए आस-पास के इलाके तक. योआब ने नगर का बाकी काम भी पूरा किया.
ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಪಟ್ಟಣವನ್ನು ಪುನಃ ಕಟ್ಟಿದನು. ಆದರೆ ಪಟ್ಟಣದ ಉಳಿದ ಭಾಗವನ್ನು ಯೋವಾಬನು ಭದ್ರಮಾಡಿಸಿದನು.
9 दावीद पर सर्वशक्तिमान याहवेह की कृपादृष्टि थी तब दावीद धीरे धीरे मजबूत होते चले गए.
ಹೀಗೆಯೇ ಸೇನಾಧೀಶ್ವರ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.
10 दावीद के वीरों में प्रमुख, जो इस्राएली सेना के अलावा उनके राज्य में उनके लिए मजबूत आधार थे, जिन्होंने दावीद को राजा बनाने में, इस्राएल के संबंध में याहवेह के वचन के अनुसार सहयोग दिया था,
ದಾವೀದನ ಬಳಿಯಲ್ಲಿದ್ದ ಮುಖ್ಯಸ್ಥರಾದ ಪರಾಕ್ರಮಶಾಲಿಗಳು ಇವರೇ. ಇಸ್ರಾಯೇಲನ್ನು ಕುರಿತು ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರ, ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮ ಸಂಪೂರ್ಣ ಸಹಾಯ ನೀಡಿದರು.
11 दावीद के उन वीरों की गिनती इस प्रकार है: हकमोनवासी यासोबअम तीस का प्रमुख था. उसने 300 सैनिकों पर अपने भाले से वार किया और एक ही वार में इनको मार डाला.
ದಾವೀದನ ಪರಾಕ್ರಮಶಾಲಿಗಳ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು. ಇವನು ತನ್ನ ಈಟಿಯಿಂದ ಮುನ್ನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು.
12 उसके बाद अहोही दोदो का पुत्र एलिएज़र, जो तीन वीरों में से एक था.
ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು, ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
13 पस-दम्मीम में वही दावीद के साथ था, जब वहां फिलिस्तीनियों ने युद्ध के लिए मोर्चा बांधा था. वहां जौ की उपज का एक खेत था. प्रजा फिलिस्तीनियों से बचकर भाग रही थी.
ಪಸ್ ದಮ್ಮೀಮ್ ಎಂಬಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕಾಗಿ ಸೇರಿದಾಗ ಇವನು ದಾವೀದನ ಸಂಗಡ ಇದ್ದನು. ಅಲ್ಲಿ ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು.
14 उन्होंने खेत के बीच में रहते हुए उनका सामना किया, उस खेत की रक्षा करते रहे और फिलिस्तीनियों को मार गिराया. याहवेह ने बड़ी जीत के द्वारा उनकी रक्षा की.
ಆಗ ಇವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು. ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.
15 चट्टान में अदुल्लाम गुफा में तीस प्रमुख अधिकारियों में से तीन दावीद से भेंट करने गए. इस समय फिलिस्तीनी सेना रेफाइम की घाटी में शिविर डाले हुए थी.
ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಗುಡ್ಡಕ್ಕೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.
16 इस समय दावीद गढ़ में थे, और फिलिस्तीनी सेना बेथलेहेम में.
ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
17 बड़ी इच्छा से दावीद कह उठे, “कैसा सुखद होता अगर कोई बेथलेहेम फाटक के पास के कुएं से मुझे पीने के लिए पानी ला देता!”
ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.
18 वे तीनों फिलिस्तीनियों के शिविर में से बचते-बचाते जाकर उस कुएं से, जो बेथलेहेम के द्वार के निकट था, दावीद के लिए जल ले आए. मगर दावीद ने वह जल पिया नहीं, उन्होंने उसे याहवेह के सामने उंडेल दिया.
ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದು,
19 और कहा, “मेरे परमेश्वर के सामने मुझसे यह काम कभी न हो. क्या मैं इन लोगों का लहू पीऊं, जो अपने प्राण जोखिम में डाल मेरे लिए यह जल लाए हैं?” इसलिये दावीद ने वह जल नहीं पिया. ऐसे साहसिक थे इन वीरों के कार्य.
“ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗಿ ಮಾಡಲಿ. ನಾನು ಈ ಮನುಷ್ಯರ ಪ್ರಾಣದ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣದಾಶೆ ತೊರೆದು ಈ ನೀರನ್ನು ತಂದರಲ್ಲಾ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
20 योआब का भाई अबीशाई तीस सैनिकों पर अधिकारी था. उसने तीन सौ पर अपनी बर्छी घुमाई और उनको मार गिराया. उसने भी उन तीनों के समान प्रतिष्ठा प्राप्‍त की.
ಇದಲ್ಲದೆ ಯೋವಾಬನ ಸಹೋದರನಾದ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.
21 दूसरे वर्ग में जो तीन थे, उनमें वह सबसे अधिक प्रतिष्ठित था. वही उनका प्रधान बन गया; मगर वह उन तीन के सामने न आ सका.
ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು; ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ.
22 कबज़ीएल के एक वीर के पोते, यहोयादा के पुत्र बेनाइयाह ने बड़े-बड़े काम किए थे उसने मोआब के अरीएल के दो पुत्रों को मार गिराया. उसने ही उस दिन, जब बर्फ गिर रही थी, जाकर एक गड्ढे में बैठे सिंह का वध किया था.
ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು; ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
23 उसने एक बहुत ही लंबे कद के मिस्रवासी का, जो लगभग साढ़े सात फुट का था, वध किया था. उस मिस्री के हाथ में जो भाला था, वह बुनकर की बल्ली के समान था. किंतु बेनाइया अपने हाथ में सिर्फ एक लाठी ले उसके निकट गया और उस मिस्री के हाथ से उसका भाला छीन उसी से उसको मार डाला.
ಅವನು ಏಳುವರೆ ಅಡಿ ಎತ್ತರವಾಗಿದ್ದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು; ಆ ಈಜಿಪ್ಟಿನವನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಷ್ಟು ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ, ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.
24 यहोयादा के पुत्र बेनाइयाह ने ये सारे काम किए और उन तीन वीरों के समान प्रतिष्ठा प्राप्‍त की.
ಇವುಗಳನ್ನು ಯೆಹೋಯಾದಾವನ ಮಗ ಬೆನಾಯನು ಮಾಡಿದ್ದರಿಂದ, ಮೂರು ಮಂದಿ ಪರಾಕ್ರಮಶಾಲಿಗಳಂತೆಯೇ ಹೆಸರುಗೊಂಡನು.
25 वह उन तीस में ही प्रख्यात हुआ, मगर उन तीन के तुल्य नहीं. दावीद ने उसे अपने अंगरक्षक का अधिकारी नियुक्त कर दिया.
ಅವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.
26 वीर ये थे: योआब का भाई आसाहेल, बेथलेहेमवासी दोदो का पुत्र एलहानन,
ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿಗಳು ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು; ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;
27 हारोर का शम्मोथ, पेलोन का हेलेस,
ಹರೋರಿಯನಾದ ಶಮ್ಮೋತನು; ಪೆಲೋನ್ಯನಾದ ಹೆಲೆಚನು;
28 तकोआ के इक्‍केश का पुत्र ईरा, अनाथोथवासी अबीएज़ेर,
ತೆಕೋವದ ಇಕ್ಕೇಷನ ಮಗನಾದ ಈರನು; ಅನಾತೋತಿನವನಾದ ಅಬೀಯೆಜೆರನು;
29 हुशाथी सिब्बेकाई, अहोही इलाई,
ಹುಷಾ ಊರಿನವನಾದ ಸಿಬ್ಬೆಕೈ; ಅಹೋಹ್ಯನಾದ ಈಲೈ;
30 नेतोफ़ाही माहाराई, नेतोफ़ाही का ही बाअनाह का पुत्र हेलेद,
ನೆಟೋಫದವನಾದ ಮಹರೈ; ನೆಟೋಫದವನಾದ ಬಾಣನ ಮಗ ಹೆಲೇದ್;
31 बिन्यामिन वंश के गिबियाह के रिबाई का पुत्र इथाई, पीराथोनवासी बेनाइयाह,
ಬೆನ್ಯಾಮೀನ್ಯರಿಗೆ ಸೇರಿದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ, ಪಿರಾತೋನ್ಯನಾದ ಬೆನಾಯನು;
32 गाश की नदियों से हुराई, अरबाथवासी अबीएल,
ಹೊಳೆಗಳುಳ್ಳ ಗಾಷ್ ಊರಿನವನಾದ ಹೂರೈ; ಅರಾಬಾ ತಗ್ಗಿನವನಾದ ಅಬೀಯೇಲನು;
33 बाहारूमवासी अज़मावेथ, शालबोनी एलीअहाब,
ಬಹರೂಮ್ಯನಾದ ಅಜ್ಮಾವೆತನು; ಶಾಲ್ಬೋನ್ಯನಾದ ಎಲೆಯಖ್ಬಾನು;
34 गीज़ोनी हशेम के पुत्र, हारारवासी शागी का पुत्र योनातन,
ಗೀಜೋನ್ಯನಾದ ಹಾಷೇಮನ ಪುತ್ರರು; ಹರಾರ್ಯನಾದ ಶಾಗೇಯ ಮಗ ಯೋನಾತಾನನು;
35 हारारवासी साकार का पुत्र अहीयम, ऊर का पुत्र एलिफाल,
ಹರಾರ್ಯನಾದ ಶಾಕಾರನ ಮಗನಾದ ಅಹೀಯಾಮನು; ಊರನ ಮಗನಾದ ಎಲಿಫಾಲನು;
36 मेखेराथी हेफेर, पेलोनवासी अहीयाह,
ಮೆಕೆರಾತಿಯನಾದ ಹೇಫೆರನು; ಪೆಲೋನ್ಯನಾದ ಅಹೀಯನು;
37 कर्मेल का हेज़ोरो, एज़बाई का पुत्र नआराई,
ಕರ್ಮೇಲ್ಯನಾದ ಹೆಚ್ರೋ; ಎಜ್ಬೈನ ಮಗನಾದ ನಾರಾಯಿ;
38 नाथान का भाई योएल, हागरी का पुत्र मिबहार,
ನಾತಾನನ ಸಹೋದರನಾದ ಯೋಯೇಲನು; ಹಗ್ರೀಯನ ಮಗನಾದ ಮಿಬ್ಹಾರನು;
39 अम्मोनवासी सेलेक, बीरोथवासी नाहाराई, जो ज़ेरुइयाह के पुत्र योआब का हथियार उठानेवाला था.
ಅಮ್ಮೋನಿಯನಾದ ಚೆಲೆಕನು; ಚೆರೂಯಳ ಮಗನಾದ ಯೋವಾಬನ ಆಯುಧವಾಹಕನು ಆಗಿದ್ದ ಬೇರೋತ್ಯನಾದ ನಹರೈ;
40 इथरवासी ईरा, इथरवासी गारेब.
ಯೆತೆರಿಯನಾದ ಈರನು; ಯೆತೆರಿಯನಾದ ಗಾರೇಬನು;
41 हित्ती उरियाह, अहलाई का पुत्र ज़ाबाद,
ಹಿತ್ತಿಯನಾದ ಊರೀಯನು; ಅಹ್ಲಾಯಿಯ ಮಗನಾದ ಜಾಬಾದನು;
42 रुबेनवंशी शीज़ा का पुत्र आदिन, जो रियूबेन के वंशों का प्रधान था. ये तीस भी उसके साथ थे,
ರೂಬೇನ್ಯನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು.
43 माकाह का पुत्र हानन, और मिथिनवासी यहोशाफ़ात,
ಮಾಕನ ಮಗನಾದ ಹಾನಾನನು; ಮೆತೆನದವನಾದ ಯೋಷಾಫಾಟ್;
44 अश्तारोथवासी उज्जियाह, अरोअरवासी होथाम के पुत्र शमा और येइएल.
ಅಷ್ಟೆರಾತ್ಯನಾದ ಉಜ್ಜೀಯ; ಅರೋಯೇರಿನಾದ ಹೋತಾಮನ ಮಕ್ಕಳಾಗಿರುವ ಶಾಮಾ, ಯೆಹೀಯೇಲ್;
45 शिमरी का पुत्र येदिआएल, और उसका भाई तित्सी योहा.
ಶಿಮ್ರಿಯ ಮಗನಾದ ಎದೀಗಯೇಲ್; ಅವನ ಸಹೋದರನಾದ, ತೀಚೀಯನಾದ ಯೋಹ;
46 महाव-वासी एलिएल, एलनाम के पुत्र येरिबाई, और योसावियाह और मोआबी इथमाह.
ಮಹಾವಿಯನಾದ ಎಲೀಯೇಲ್; ಎಲ್ನಾಮನ ಮಕ್ಕಳಾದ ಯೆರೀಬೈ ಮತ್ತು ಯೋಷವ್ಯ; ಮೋವಾಬ್ಯನಾದ ಇತ್ಮ;
47 एलिएल, ओबेद और मेत्सोबावासी यआसिएल.
ಎಲೀಯೇಲ್; ಓಬೇದ್; ಮೆಚೊಬಾಯದವನಾದ ಯಾಸೀಯೇಲ್.

< 1 इतिहास 11 >