< 1 इतिहास 18 >

1 कुछ समय बाद दावीद ने फिलिस्तीनियों को युद्ध में हराया और फिलिस्तीनियों के कब्जे के गाथ और उसके आस-पास के गांव उनके अधिकार से छीन लिए.
ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.
2 दावीद ने मोआब देश को भी हराया और मोआब के लोग दावीद के सेवक हो गए. वे दावीद को कर देने लगे.
ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.
3 दावीद ने ज़ोबाह के राजा हादेदेज़र को भी हामाथ तक जाकर हराया क्योंकि हादेदेज़र फरात नदी के तट पर एक स्मारक बनाने की योजना बना रहा था.
ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.
4 दावीद ने हादेदेज़र से 1,000 रथ, 7,000 घुड़सवार और 20,000 पैदल सैनिक छीन लिए और रथों के घोड़ों के पैंरो की प्रमुख नस काट दी, किंतु सौ रथों में इस्तेमाल के लिए पर्याप्‍त घोड़ों को छोड़ दिया.
ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.
5 जब ज़ोबाह के राजा हादेदेज़र की सहायता के लिए दमेशेक से अरामी वहां आए, दावीद ने 22,000 अरामियों को मार दिया.
ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
6 दावीद ने दमेशेक के अरामी सैनिकों के बीच एक रक्षक सेना ठहरा दी. अरामी दावीद के सेवक बन गए और उन्हें कर देने लगे, दावीद जहां कहीं गए, उन्हें याहवेह की सहायता मिलती रही.
ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.
7 हादेदेज़र के सेवकों द्वारा ले जाई गई सोने की ढालों को दावीद ने लाकर येरूशलेम में रख दिया.
ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
8 इसके अलावा दावीद हादेदेज़र के नगर तिभाह और कून से भारी मात्रा में कांसा ले आए, जिनसे शलोमोन ने पानी रखने के बर्तन, खंभे और दूसरे बर्तन बनाए थे.
ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು.
9 जब हामाथ के राजा तोऊ ने यह सुना कि दावीद ने ज़ोबाह के राजा हादेदेज़र की संपूर्ण सेना को हरा दिया है,
ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
10 उसने अपने पुत्र हादरोम को राजा दावीद से भेंट करने के लिए भेजा, कि वह राजा को बधाई दे सके; क्योंकि दावीद ने हादेदेज़र से युद्ध कर उसे हरा दिया था. हादेदेज़र तोऊ से युद्ध करता रहा था. राजा तोऊ ने अपने पुत्र के साथ सोने, चांदी और कांसे की तरह-तरह की वस्तुएं भेजी थी.
೧೦ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.
11 राजा दावीद ने इन सभी वस्तुओं को उन वस्तुओं के साथ याहवेह को समर्पित कर दी, जो वह उन सभी पराजित देशों यानी एदोम, मोआब, अम्मोन के वंशजों, फिलिस्तीनियों और अमालेक से लेकर आए थे.
೧೧ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
12 इसके अलावा ज़ेरुइयाह के पुत्र अबीशाई ने नमक की घाटी में 18,000 सैनिकों की एदोमी सेना को हराया.
೧೨ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.
13 दावीद ने एदोम में गढ़ रक्षक सेना बना दी; सभी एदोमवासी दावीद के सेवक हो गए. दावीद जहां कहीं हमला करते थे, याहवेह ने उन्हें सफलता प्रदान की.
೧೩ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
14 दावीद सारे इस्राएल के शासक थे, उन्होंने अपनी सारी प्रजा के लिए न्याय और सच्चाई की व्यवस्था की थी.
೧೪ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು.
15 ज़ेरुइयाह के पुत्र योआब सेना पर अधीक्षक था और अहीलूद के पुत्र यहोशाफ़ात लेखापाल था;
೧೫ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.
16 अहीतूब के पुत्र सादोक और अबीयाथर के पुत्र अहीमेलेख पुरोहित थे और शावसा उनका सचिव था;
೧೬ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.
17 यहोयादा का पुत्र बेनाइयाह केरेथि और पेलेथी नगरवासियों पर मुख्य अधिकारी बनाया गया था; दावीद के पुत्र दावीद के साथ उच्च अधिकारी थे.
೧೭ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.

< 1 इतिहास 18 >