< प्रेरितों के काम 11 >
1 सारे यहूदिया प्रदेश में प्रेरितों और शिष्यों तक यह समाचार पहुंच गया कि गैर-यहूदियों ने भी परमेश्वर के वचन-संदेश को ग्रहण कर लिया है.
೧ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
2 परिणामस्वरूप येरूशलेम पहुंचने पर ख़तना किए हुए शिष्यों ने पेतरॉस को आड़े हाथों लिया,
೨ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು;
3 “आप वहां खतना-रहितों के अतिथि होकर रहे तथा आपने उनके साथ भोजन भी किया!”
೩“ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು.
4 इसलिये पेतरॉस ने उन्हें क्रमानुसार समझाना शुरू किया,
೪ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ,
5 “जब मैं योप्पा नगर में प्रार्थना कर रहा था, अवचेतन अवस्था में मैंने दर्शन में एक चादर जैसी वस्तु को चारों कोनों से लटके हुए स्वर्ग से नीचे उतरते देखा. वह वस्तु मेरे एकदम पास आ गई.
೫ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.
6 उसे ध्यान से देखने पर मैंने पाया कि उसमें पृथ्वी पर के सभी चौपाये, जंगली पशु, रेंगते जंतु तथा आकाश के पक्षी थे.
೬ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು.
7 उसी समय मुझे यह शब्द सुनाई दिया, ‘उठो, पेतरॉस, मारो और खाओ.’
೭ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
8 “मैंने उत्तर दिया, ‘बिलकुल नहीं प्रभु! क्योंकि मैंने कभी भी कोई अपवित्र या अशुद्ध वस्तु मुंह में नहीं डाली.’
೮ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು.
9 “स्वर्ग से दोबारा यह शब्द सुनाई दिया, ‘जिसे परमेश्वर ने शुद्ध घोषित कर दिया है तुम उसे अशुद्ध मत समझो.’
೯ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.
10 तीन बार दोहराने के बाद वह सब स्वर्ग में उठा लिया गया.
೧೦ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
11 “ठीक उसी समय तीन व्यक्ति उस घर के सामने आ खड़े हुए, जहां मैं ठहरा हुआ था. वे कयसरिया नगर से मेरे लिए भेजे गए थे.
೧೧ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
12 पवित्र आत्मा ने मुझे आज्ञा दी कि मैं बिना किसी आपत्ति के उनके साथ चला जाऊं. मेरे साथ ये छः शिष्य भी वहां गए थे, और हम उस व्यक्ति के घर में गए.
೧೨ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.
13 उसने हमें बताया कि किस प्रकार उसने अपने घर में उस स्वर्गदूत को देखा, जिसने उसे आज्ञा दी थी कि योप्पा नगर से शिमओन अर्थात् पेतरॉस को आमंत्रित किया जाए,
೧೩ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.
14 जो उन्हें वह संदेश देंगे जिसके द्वारा उसका तथा उसके सारे परिवार को उद्धार प्राप्त होगा.
೧೪ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.
15 “जब मैंने प्रवचन शुरू किया उन पर भी पवित्र आत्मा उतरे—ठीक उसी प्रकार, जिस प्रकार वह शुरुआत में हम पर उतरे थे.
೧೫ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.
16 तब मुझे प्रभु के ये शब्द याद आए, ‘निःसंदेह योहन जल में बपतिस्मा देता रहा किंतु तुम्हें पवित्र आत्मा में बपतिस्मा दिया जाएगा.’
೧೬ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.
17 इसलिये जब प्रभु येशु मसीह में विश्वास करने पर परमेश्वर ने उन्हें भी वही दान दिया है, जो हमें दिया था, तब मैं कौन था, जो परमेश्वर के काम में रुकावट उत्पन्न करता?”
೧೭ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
18 यह सुनने के बाद इसके उत्तर में वे कुछ भी न कह पाए परंतु इन शब्दों में परमेश्वर का धन्यवाद करने लगे, “इसका मतलब तो यह हुआ कि जीवन पाने के लिए परमेश्वर ने गैर-यहूदियों को भी पश्चाताप की ओर उभारा है.”
೧೮ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
19 वे शिष्य, जो स्तेफ़ानॉस के सताहट के फलस्वरूप शुरुआत में तितर-बितर हो गए थे, फ़ॉयनिके, सैप्रस तथा अंतियोख़ नगरों में जा पहुंचे थे. ये यहूदियों के अतिरिक्त अन्य किसी को भी संदेश नहीं सुनाते थे
೧೯ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
20 किंतु कुछ सैप्रसवासी तथा कुरेनावासी अंतियोख़ नगरों में आकर यूनानियों को भी मसीह येशु के विषय में सुसमाचार देने लगे.
೨೦ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
21 उन पर प्रभु की कृपादृष्टि थी. बड़ी संख्या में लोगों ने विश्वास कर प्रभु को ग्रहण किया.
೨೧ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.
22 यह समाचार येरूशलेम की कलीसिया में भी पहुंचा. इसलिये उन्होंने बारनबास को अंतियोख़ नगर भेजा.
೨೨ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
23 वहां पहुंचकर जब बारनबास ने परमेश्वर के अनुग्रह के प्रमाण देखे तो वह बहुत आनंदित हुए और उन्होंने उन्हें पूरी लगन के साथ प्रभु में स्थिर बने रहने के लिए प्रोत्साहित किया.
೨೩ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.
24 बारनबास एक भले, पवित्र आत्मा से भरे हुए और विश्वास में परिपूर्ण व्यक्ति थे, और बहुत बड़ी संख्या में लोग प्रभु के पास लाए गए.
೨೪ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.
25 इसलिये बारनबास को तारस्यॉस नगर जाकर शाऊल को खोजना सही लगा.
೨೫ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.
26 शाऊल के मिल जाने पर वह उन्हें लेकर अंतियोख़ नगर आ गए. वहां कलीसिया में एक वर्ष तक रहकर दोनों ने अनेक लोगों को शिक्षा दी. अंतियोख़ नगर में ही सबसे पहले मसीह येशु के शिष्य मसीही कहलाए.
೨೬ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
27 इन्हीं दिनों में कुछ भविष्यवक्ता येरूशलेम से अंतियोख़ आए.
೨೭ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
28 उन्हीं में से हागाबुस नामक एक भविष्यवक्ता ने पवित्र आत्मा की प्रेरणा से यह संकेत दिया कि सारी पृथ्वी पर अकाल पड़ने पर है—यह कयसर क्लॉदियॉस के शासनकाल की घटना है.
೨೮ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
29 इसलिये शिष्यों ने यहूदिया प्रदेश के मसीह के विश्वासी भाई बहिनों के लिए अपनी सामर्थ्य के अनुसार सहायता देने का निश्चय किया.
೨೯ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
30 अपने इस निश्चय के अनुसार उन्होंने दानराशि बारनबास और शाऊल के द्वारा पुरनियों को भेज दी.
೩೦ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.