< यिर्मयाह 23 >
1 “धिक्कार है उन चरवाहों पर जो मेरी चराई की भेड़ों को तितर-बितर कर रहे तथा उन्हें नष्ट कर रहे हैं!” यह याहवेह की वाणी है.
“ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.
2 इसलिये उन चरवाहों के विषय में, जो याहवेह की भेड़ों के रखवाले हैं, याहवेह, इस्राएल के परमेश्वर का संदेश यह है: “तुमने मेरी भेड़ों को तितर-बितर कर दिया है, उन्हें खदेड़ दिया है तथा उनकी देखभाल नहीं की है, इसलिये यह समझ लो कि मैं तुम्हारे अधर्म का प्रतिफल देने ही पर हूं.” यह याहवेह की वाणी है.
ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
3 “तत्पश्चात स्वयं मैं अपनी भेड़-बकरियों के बचे हुए लोगों को उन सारे देशों से एकत्र करूंगा, जहां मैंने उन्हें खदेड़ दिया था, मैं उन्हें उन्हीं के चराइयों में लौटा ले आऊंगा जहां वे सम्पन्न होते और संख्या में बढ़ते जाएंगे.
“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.
4 मैं उनके लिए चरवाहे भी तैयार करूंगा वे उनकी देखभाल करेंगे, तब उनके समक्ष किसी भी प्रकार का भय न रहेगा, उनमें से कोई भी न तो व्याकुल होगा और न ही कोई उनमें से खो जाएगा,” यह याहवेह की वाणी है.
ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
5 “यह देख लेना कि ऐसे दिन आ रहे हैं,” यह याहवेह की वाणी है, “जब मैं दावीद के लिए एक धार्मिकतापूर्ण शाखा उत्पन्न करूंगा, वह राजा सदृश राज्य-काल करेगा तथा उसके निर्णय विद्वत्तापूर्ण होंगे उस देश में न्याय एवं धार्मिकतापूर्ण होगा.
“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.
6 तब उन दिनों में यहूदिया संरक्षित रखा जाएगा तथा इस्राएल सुरक्षा में निवास करेगा. उन दिनों उसकी पहचान होगी: ‘याहवेह हमारी धार्मिकता.’
ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.
7 इसलिये यह देखना, ऐसे दिन आ रहे हैं,” यह याहवेह की वाणी है, “जब वे ऐसा कहना छोड़ देंगे, ‘जीवित याहवेह की शपथ, जिन्होंने इस्राएल वंशजों का मिस्र देश से निकास किया,’
“ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ.
8 बल्कि वे यह कहने लगेंगे, ‘जीवित याहवेह की शपथ, जो इस्राएल के परिवार के वंशजों को उस देश से जो उत्तर में है तथा उन सभी देशों में से जहां मैंने उन्हें खदेड़ दिया था, निकास कर लौटा ले आया हूं.’ तब वे अपनी मातृभूमि पर निवास करने लगेंगे.”
ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”
9 भविष्यवक्ताओं के विषय में मैं यह कहूंगा: भीतर ही भीतर मेरा हृदय टूट चुका है; मेरी सारी अस्थियां थरथरा रही हैं. मेरी स्थिति मतवाले व्यक्ति के सदृश हो चुकी है, उस व्यक्ति के सदृश जो दाखमधु से अचंभित हो चुका है, इस स्थिति का कारण हैं याहवेह और उनके पवित्र वचन.
ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
10 देश व्यभिचारियों से परिपूर्ण हो चुका है; शाप के कारण देश विलाप में डूबा हुआ है, निर्जन प्रदेश के चराई शुष्क हो चुके हैं. उनकी जीवनशैली संकटमय है तथा उनका बल का उपयोग अन्याय के कामों में होता है.
ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.
11 “क्योंकि दोनों ही श्रद्धाहीन हैं, भविष्यद्वक्ता एवं पुरोहित; मेरे ही भवन में मैंने उनका अधर्म देखा है,” यह याहवेह की वाणी है.
“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
12 “इसलिये उनका मार्ग उनके लिए अंधकार में फिसलन सदृश हो जाएगा; वे अंधकार में धकेल दिए जाएंगे जहां उनका गिर जाना निश्चित है. क्योंकि मैं उन पर विपत्ति ले आऊंगा, जो उनके दंड का वर्ष होगा,” यह याहवेह की वाणी है.
“ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗಿರುವುದು. ಅವರು ಮುಗ್ಗರಿಸಿಬೀಳುವರು. ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ ಅವರ ಮೇಲೆ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
13 “मुझे शमरिया के भविष्यवक्ताओं में एक घृणास्पद संस्कार दिखाई दिया है: उन्होंने बाल से उत्प्रेरित हो भविष्यवाणी की है तथा मेरी प्रजा इस्राएल को रास्ते से भटका दिया है.
“ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.
14 इसके सिवाय येरूशलेम के भविष्यवक्ताओं में भी मैंने एक भयानक बात देखी है: मेरे प्रति उनके संबंध में वैसा ही विश्वासघात हुआ है जैसा दाम्पत्य में व्यभिचार से होता है. वे बुराइयों के हाथों को सशक्त करने में लगे हुए हैं, परिणामस्वरूप कोई भी बुराई का परित्याग नहीं कर रहा. मेरी दृष्टि में वे सभी सोदोमवासियों सदृश हो चुके हैं; वहां के निवासी अमोराह सदृश हो गए हैं.”
ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”
15 इसलिये भविष्यवक्ताओं के संबंध में याहवेह की वाणी है: “यह देख लेना कि मैं उन्हें नागदौन खिलाऊंगा तथा उन्हें पेय स्वरूप विष से भरा जल पिलाऊंगा, क्योंकि येरूशलेम के भविष्यवक्ताओं से ही श्रद्धाहीनता संपूर्ण देश में व्याप्त हो गई है.”
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”
16 यह सेनाओं के याहवेह का आदेश है: “मत सुनो भविष्यवक्ताओं के वचन जो तुम्हारे लिए भविष्यवाणी कर रहे हैं; वे तुम्हें व्यर्थ की ओर ले जा रहे है. वे अपनी ही कल्पना के दर्शन का उल्लेख करते हैं, न कि याहवेह के मुख से उद्भूत संदेश को.
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.
17 जिन्हें मुझसे घृणा है वे यह आश्वासन देते रहते हैं, ‘याहवेह ने यह कहा है: तुम्हारे मध्य शांति व्याप्त रहेगी.’ तब तुम सभी के विषय में जो अपने हृदय के हठ में आचरण करते हो, मुझे यह कहना है: वे कहते तो हैं, ‘तुम पर विपत्ति के आने की कोई संभावना ही नहीं हैं.’
ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.
18 कौन याहवेह की संसद में उपस्थित हुआ है, कि याहवेह को देखे तथा उनका स्वर सुने?
ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?
19 ध्यान दो, कि याहवेह का प्रकोप आंधी सदृश प्रभावी हो चुका है, हां, बवंडर सदृश यह दुष्टों के सिरों पर भंवर सदृश उतर पड़ेगा.
ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು
20 याहवेह के कोप का बुझना उस समय तक नहीं होता जब तक वह अपने हृदय की बातें कार्यान्वयन की निष्पत्ति नहीं कर लेते. भावी अंतिम दिनों में तुम यह स्पष्ट समझ लोगे.
ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.
21 जब मैंने इन भविष्यवक्ताओं को भेजा ही नहीं था, वे दौड़ पड़े थे; उनसे तो मैंने बात ही नहीं की थी, किंतु वे भविष्यवाणी करने लगे.
ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.
22 यदि वे मेरी संसद में उपस्थित हुए होते, तो वे निश्चयतः मेरी प्रजा के समक्ष मेरा संदेश भेजा करते, वे मेरी प्रजा को कुमार्ग से लौटा ले आते और वे अपने दुराचरण का परित्याग कर देते.
ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”
23 “क्या मैं परमेश्वर तब होता हूं, जब मैं तुम्हारे निकट हूं?” यह याहवेह की वाणी है, “क्या मैं तब परमेश्वर नहीं हूं, जब मैं तुमसे दूर होता हूं?
ಯೆಹೋವ ದೇವರು ಹೀಗೆನ್ನುತ್ತಾರೆ, “ಹತ್ತಿರದಲ್ಲಿ ಇದ್ದರೆ ಮಾತ್ರ ನಾನು ದೇವರೋ? ದೂರದಲ್ಲಿದ್ದರೆ ನಾನು ದೇವರಲ್ಲವೋ?”
24 क्या कोई व्यक्ति स्वयं को किसी छिपने के स्थान पर ऐसे छिपा सकता है, कि मैं उसे देख न सकूं?” यह याहवेह का प्रश्न है. “क्या आकाश और पृथ्वी मुझसे पूर्ण नहीं हैं?” यह याहवेह का प्रश्न है.
ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.
25 “मैंने वह सुन लिया है जो झूठे भविष्यवक्ताओं ने मेरा नाम लेकर इस प्रकार भविष्यवाणी करते हैं: ‘मुझे एक स्वप्न आया था! सुना तुमने, मुझे एक स्वप्न आया था!’
“‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
26 और कब तक? क्या उन भविष्यवक्ताओं के हृदय में जो झूठी भविष्यवाणी करते रहते हैं, कुछ सार्थक है, हां, वे भविष्यद्वक्ता जो अपने ही हृदय के भ्रम की भविष्यवाणी करते रहते हैं.
ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.
27 जिनका एकमात्र लक्ष्य होता है उनके उन स्वप्नों के द्वारा, जिनका उल्लेख वे परस्पर करते रहते हैं, मेरी प्रजा मेरा नाम ही भूलना पसंद कर दे, ठीक जिस प्रकार बाल के कारण उनके पूर्वजों ने मेरा नाम भूलना पसंद कर रखा था.
ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ.
28 जिस भविष्यद्वक्ता ने स्वप्न देखा है वह अपने स्वप्न का उल्लेख करता रहे, किंतु जिस किसी को मेरा संदेश सौंपा गया है वह पूर्ण निष्ठा से मेरा संदेश प्रगट करे. भला भूसी तथा अन्न में कोई साम्य होता है?” यह याहवेह की वाणी है.
ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.
29 “क्या मेरा संदेश अग्नि-सदृश नहीं?” यह याहवेह का प्रश्न है, “और क्या एक हथौड़े सदृश नहीं जो चट्टान को चूर्ण कर देता है?
“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.
30 “इसलिये यह समझ लो, मैं उन भविष्यवक्ताओं से रुष्ट हूं,” यह याहवेह की वाणी है, “जो एक दूसरे से मेरा संदेश छीनते रहते हैं.
ಆದ್ದರಿಂದ ಇಗೋ, “ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರತಿಯೊಬ್ಬ ಪ್ರವಾದಿಗೆ ನಾನು ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
31 यह समझ लो, मैं उन भविष्यवक्ताओं से रुष्ट हूं,” यह याहवेह की वाणी है, “जो अपनी जीभ का प्रयोग कर यह वाणी कहते हैं, ‘यह प्रभु की वाणी है.’
“ಇಗೋ, ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಯೆಹೋವ ದೇವರು ನುಡಿಯುತ್ತಾರೆ,’ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆ.
32 यह समझ लो, मैं उन सभी से रुष्ट हूं जिन्होंने झूठे स्वप्नों को भविष्यवाणी का स्वरूप दे दिया है,” यह याहवेह की वाणी है. “तथा इन स्वप्नों को मेरी प्रजा के समक्ष प्रस्तुत करके अपने लापरवाह झूठों तथा दुस्साहसमय गर्वोक्ति द्वारा उन्हें भरमाते है. मैंने न तो उन्हें कोई आदेश दिया है और न ही उन्हें भेजा है. मेरी प्रजा को इनसे थोड़ा भी लाभ नहीं हुआ है,” यह याहवेह की वाणी है.
ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.
33 “अब यदि ऐसी स्थिति आए, जब जनसाधारण अथवा भविष्यद्वक्ता अथवा पुरोहित तुमसे यह प्रश्न करें, ‘क्या है याहवेह का प्रकाशन?’ तब तुम्हें उन्हें उत्तर देना होगा, ‘कौन सा प्रकाशन?’ याहवेह की वाणी है, मैं तुम्हारा परित्याग कर दूंगा.
“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’
34 तब उस भविष्यद्वक्ता अथवा पुरोहित अथवा उन लोगों के विषय में जो यह कहते हैं, ‘याहवेह का सारगर्भित प्रकाशन,’ उस पर मेरी ओर से दंड प्रभावी हो जाएगा उस पर तथा उसके परिवार पर.
ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು.
35 तुममें से हर एक अपने-अपने पड़ोसी एवं अपने बंधु से यह पूछेगा: ‘क्या था याहवेह का प्रत्युत्तर?’ अथवा, ‘क्या प्रकट किया है याहवेह ने?’ या
‘ಯೆಹೋವ ದೇವರು ಕೊಟ್ಟ ಉತ್ತರವೇನು? ಯೆಹೋವ ದೇವರು ನುಡಿದದ್ದು ಏನು?’ ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು,
36 ‘क्योंकि याहवेह का प्रकाशन तुम्हें स्मरण न रह जाएगा,’ क्योंकि हर एक व्यक्ति के अपने ही वचन प्रकाशन हो जाएंगे. तुमने जीवन्त परमेश्वर, सेनाओं के याहवेह हमारे परमेश्वर के संदेश को तोड़ मरोड़ दिया है.
‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.
37 उस भविष्यद्वक्ता से तुम यह प्रश्न करोगे: ‘क्या उत्तर दिया है याहवेह ने तुम्हें?’ तथा ‘याहवेह ने क्या कहा है?’
‘ಯೆಹೋವ ದೇವರಿಂದ ನಿಮಗೆ ಯಾವ ಉತ್ತರ ದೊರಕಿತು? ಯೆಹೋವ ದೇವರು ಏನು ನುಡಿದಿದ್ದಾರೆ?’ ಎಂದು ಪ್ರವಾದಿಯನ್ನು ಕೇಳಿರಿ.
38 क्योंकि यदि तुम कहोगे, ‘याहवेह का वह प्रकाशन,’ निश्चयतः यह याहवेह की बात है: इसलिये कि तुमने इस प्रकार कहा है, ‘याहवेह का वह प्रकाशन,’ मैंने भी तुम्हें यह संदेश भेजा है तुम यह नहीं कहोगे, ‘यह याहवेह का वह प्रकाशन है.’
‘ಯೆಹೋವ ದೇವರ ಹೊರೆ,’ ಎಂದು ಹೇಳಬೇಡಿ. ಹೇಳಿದರೆ ಯೆಹೋವ ದೇವರು ಇಂತೆನ್ನುತ್ತಾನೆ: ‘ನಾನು ನಿಮಗೆ, ಯೆಹೋವ ದೇವರು ಹೊರೆ,’ ಎಂಬ ಮಾತನ್ನು ಎತ್ತಲೇಕೂಡದೆಂದು ಹೇಳಿ ಕಳುಹಿಸಿದರೂ, ನೀವು ಎತ್ತಿದ್ದೀರಿ.
39 इसलिये ध्यान से सुनो, मैं निश्चयतः तुम्हें भूलना पसंद करके तुम्हें अपनी उपस्थिति से दूर कर दूंगा, इस नगर को भी जो मैंने तुम्हें एवं तुम्हारे पूर्वजों को प्रदान किया था.
ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.
40 मैं तुम्हारे साथ ऐसी चिरस्थायी लज्जा, ऐसी चिरस्थायी निंदा सम्बद्ध कर दूंगा जो अविस्मरणीय हो जाएगी.”
ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”