< यिर्मयाह 40 >
1 राज्यपाल गेदालिया के आवास में से अंगरक्षकों के प्रधान नेबुज़रादान ने जब येरेमियाह को येरूशलेम तथा यहूदिया के सारे बंदियों के बीच जंजीरों से बंधा हुआ देखा जिन्हें बाबेल ले जाया जा रहा था, तब उसने उसे रामाह में विमुक्त कर दिया. उस समय याहवेह का संदेश येरेमियाह को प्रगट किया गया.
೧ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.
2 अंगरक्षकों के प्रधान ने येरेमियाह को अलग ले जाकर कहा, “याहवेह, आपके ही परमेश्वर ने इस स्थान के विरुद्ध यह घोर विपत्ति योजित की थी.
೨ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.
3 अब याहवेह ने जैसी पूर्ववाणी की थी; उसे ही बनाकर दिखाया है. क्योंकि आप लोगों ने ही तो याहवेह के विरुद्ध पाप किया है, आप लोगों ने उनके आदेशों का पालन नहीं किया, इसलिये आप पर यह विपत्ति टूट पड़ी है.
೩ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.
4 किंतु अब देखिए, आज मैं आपको आपके हाथों में पड़ी हुई इन बेड़ियों से विमुक्त कर रहा हूं, यदि आपको उपयुक्त लगे, आप मेरे साथ बाबेल चल सकते हैं, आपकी देखभाल का दायित्व मेरा होगा; किंतु यदि आप मेरे साथ बाबेल चलना उपयुक्त न समझें तो, आपकी इच्छा, आपके समक्ष संपूर्ण देश खुला पड़ा है; आपको जो स्थान अनुकूल लगे वहीं चले जाइए.”
೪ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.
5 इसलिये कि येरेमियाह वहां अनिश्चय की स्थिति में ही ठहरे हुए थे, नेबुज़रादान ने उनसे कहा, “अच्छा, तो आप शापान के पौत्र अहीकाम के पुत्र गेदालियाह के पास लौट जाइए, जिसे बाबेल के राजा ने यहूदिया के नगरों पर राज्यपाल नियुक्त किया है, आप गेदालियाह के यहां अपने ही लोगों के मध्य निवास कीजिए. यदि नहीं, तो आपको जहां कहीं उपयुक्त लगे वहीं चले जाइए.” इसके बाद अंगरक्षकों के प्रधान ने येरेमियाह को कुछ अन्न पदार्थ तथा एक उपहार देकर उन्हें विदा किया.
೫ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.
6 येरेमियाह वहां से मिज़पाह में अहीकाम के पुत्र गेदालियाह के यहां जाकर उस देश में शेष रह गए लोगों के मध्य निवास करने लगे.
೬ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.
7 जब युद्ध क्षेत्र में सारे सेनापतियों तथा सैनिकों को यह सूचना प्राप्त हुई कि बाबेल के राजा ने अहीकाम के पुत्र गेदालियाह को संपूर्ण देश तथा उन पुरुषों, स्त्रियों तथा बालकों पर, जो देश में गरीब थे तथा जो बाबेल में बंदी नहीं किए गए थे, अधिपति नियुक्त कर दिया है,
೭ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.
8 वे मिज़पाह में गेदालियाह से भेंट करने आ गए. उनके साथ थे नेथनियाह का पुत्र इशमाएल, कोरियाह के पुत्र योहानन तथा योनातन, तनहूमेथ का पुत्र सेराइयाह, नेतोफ़ातवासी एफाई के पुत्र, माकाहथिवासी का पुत्र येत्सानियाह, दोनों ही तथा उनकी सैनिक टुकड़ी.
೮ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.
9 यह सब देखते हुए शापान के पौत्र, अहीकाम के पुत्र, गेदालियाह ने उनके तथा सैनिकों के समक्ष यह कहते हुए शपथ ली: “कसदियों की सेवा करने का विचार तुम्हें भयभीत न करे, इसी देश में निवास करते हुए बाबेल के राजा की सेवा करते रहो, कि तुम्हारा हित हो.
೯ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.
10 मैं तो मिज़पाह में ही रहूंगा, कि मैं तुम्हारी सहायता में खड़ा रह सकूं, कि मैं उन कसदियों के लिए तुम्हारा प्रवक्ता हो सकूं जो अपना प्रतिवाद लेकर मेरे पास आए थे, किंतु तुम द्राक्षारस, ग्रीष्मकालीन फल एवं तेल का संग्रहण करते रहना, उन्हें भंडारण बर्तनों में रख देना, अपने-अपने नगरों में निवास करना, जिन्हें अब तुमने अपना लिया है.”
೧೦ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.
11 इसी प्रकार वे सभी यहूदियों ने जो इस समय मोआब, अम्मोन, एदोम तथा अन्य देशों में निवास करने लगे थे, यह सुना कि बाबेल के राजा ने यहूदिया में कुछ लोगों को छोड़ दिया है, तथा यह, कि उसने उन पर शापान के पौत्र, अहीकाम के पुत्र गेदालियाह को अधिपति नियुक्त कर दिया है,
೧೧ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ
12 तब सभी स्थानों से सारे यहूदी लौटकर आने लगे, जहां उन्हें खदेड़ दिया गया था, वे यहूदिया देश में आए तथा मिज़पाह में गेदालियाह से भेंट करने गए. उन्होंने बड़ी मात्रा में द्राक्षारस एवं ग्रीष्मकालीन फलों का भंडारण कर डाला.
೧೨ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.
13 तब कोरियाह का पुत्र योहानन तथा रणभूमि में सैनिकों के सारे सेनापति मिज़पाह में गेदालियाह से भेंट करने आए.
೧೩ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.
14 उन्होंने उससे कहा, “क्या आपको यह संज्ञान है कि अम्मोन के वंशजों के राजा बालिस ने नेथनियाह के पुत्र इशमाएल को आपकी हत्या के उद्देश्य से भेजा है?” किंतु अहीकाम के पुत्र गेदालियाह ने उनका विश्वास ही नहीं किया.
೧೪ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
15 तब कोरियाह के पुत्र योहानन ने मिज़पाह में अकेले में जाकर गेदालियाह के समक्ष यह प्रस्ताव रखा, “मुझे अनुमति दीजिए, कि मैं जाकर नेथनियाह के पुत्र इशमाएल का वध कर दूं. किसी को भी इसके विषय में ज्ञात न हो सकेगा, हम क्यों उसे आपकी हत्या का अवसर दें? अन्यथा आपकी शरण में आए ये सारे यहूदी पुनः बिखर जाएंगे तथा यहूदिया का बचा हुआ शेष नष्ट हो जाएगा?”
೧೫ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು.
16 किंतु अहीकाम के पुत्र गेदालियाह ने उससे कहा, “इशमाएल के विषय में तुम्हारा यह वचन असत्य है! मत करो उसकी हत्या.”
೧೬ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು.