< भजन संहिता 58 >

1 संगीत निर्देशक के लिये. “अलतशख़ेथ” धुन पर आधारित. दावीद की मिकताम गीत रचना. न्यायाधीशो, क्या वास्तव में तुम्हारा निर्णय न्याय संगत होता है? क्या, तुम्हारा निर्णय वास्तव में निष्पक्ष ही होता है?
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ದಾವೀದನ ಕಾವ್ಯ. ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
2 नहीं, मन ही मन तुम अन्यायपूर्ण युक्ति करते रहते हो, पृथ्वी पर तुम हिंसा परोसते हो.
ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.
3 दुष्ट लोग जन्म से ही फिसलते हैं, गर्भ से ही; परमेश्वर से झूठ बोलते हुए भटक जाते है.
ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
4 उनका विष विषैले सर्प का विष है, उस बहरे सर्प के समान, जिसने अपने कान बंद कर रखे हैं.
ಅವರು ಸರ್ಪದಂತೆ ವಿಷಭರಿತರು.
5 कि अब उसे संपेरे की धुन सुनाई न दे, चाहे वह कितना ही मधुर संगीत प्रस्तुत करे.
ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
6 परमेश्वर, उनके मुख के भीतर ही उनके दांत तोड़ दीजिए; याहवेह, इन सिंहों के दाढों को ही उखाड़ दीजिए!
ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
7 वे जल के जैसे बहकर विलीन हो जाएं; जब वे धनुष तानें, उनके बाण निशाने तक नहीं पहुंचें.
ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
8 वे उस घोंघे के समान हो जाएं, जो सरकते-सरकते ही गल जाता है, अथवा उस मृत जन्मे शिशु के समान, जिसके लिए सूर्य प्रकाश का अनुभव असंभव है.
ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.
9 इसके पूर्व कि कंटीली झाड़ियों में लगाई अग्नि का ताप पकाने के पात्र तक पहुंचे, वह जले अथवा अनजले दोनों ही को बवंडर में उड़ा देंगे.
ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
10 धर्मी के लिए ऐसा पलटा आनन्द-दायक होगा, वह दुष्टों के रक्त में अपने पांव धोएगा.
೧೦ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.
11 तब मनुष्य यह कह उठेंगे, “निश्चय धर्मी उत्तम प्रतिफल प्राप्‍त करते हैं; यह सत्य है कि परमेश्वर हैं और वह पृथ्वी पर न्याय करते हैं.”
೧೧ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

< भजन संहिता 58 >