< 2 शमूएल 21 >

1 दाऊद के दिनों में लगातार तीन वर्ष तक अकाल पड़ा; तो दाऊद ने यहोवा से प्रार्थना की। यहोवा ने कहा, “यह शाऊल और उसके खूनी घराने के कारण हुआ, क्योंकि उसने गिबोनियों को मरवा डाला था।”
ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.
2 तब राजा ने गिबोनियों को बुलाकर उनसे बातें की। गिबोनी लोग तो इस्राएलियों में से नहीं थे, वे बचे हुए एमोरियों में से थे; और इस्राएलियों ने उनके साथ शपथ खाई थी, परन्तु शाऊल को जो इस्राएलियों और यहूदियों के लिये जलन हुई थी, इससे उसने उन्हें मार डालने के लिये यत्न किया था।
ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.
3 तब दाऊद ने गिबोनियों से पूछा, “मैं तुम्हारे लिये क्या करूँ? और क्या करके ऐसा प्रायश्चित करूँ, कि तुम यहोवा के निज भाग को आशीर्वाद दे सको?”
ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.
4 गिबोनियों ने उससे कहा, “हमारे और शाऊल या उसके घराने के मध्य रुपये पैसे का कुछ झगड़ा नहीं; और न हमारा काम है कि किसी इस्राएली को मार डालें।” उसने कहा, “जो कुछ तुम कहो, वही मैं तुम्हारे लिये करूँगा।”
ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿ ಬಂಗಾರದಿಂದ ಮುಗಿಯಲಾರದು. ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ” ಎಂದು ಉತ್ತರ ಕೊಟ್ಟರು. ಆಗ ಅರಸನು ಅವರಿಗೆ, “ಏನು ಮಾಡಬೇಕು ಹೇಳಿರಿ ಮಾಡುತ್ತೇನೆ” ಅಂದನು.
5 उन्होंने राजा से कहा, “जिस पुरुष ने हमको नष्ट कर दिया, और हमारे विरुद्ध ऐसी युक्ति की कि हमारा ऐसा सत्यानाश हो जाएँ, कि इस्राएल के देश में आगे को न रह सकें,
ಆಗ ಅವರು, “ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು.
6 उसके वंश के सात जन हमें सौंप दिए जाएँ, और हम उन्हें यहोवा के लिये यहोवा के चुने हुए शाऊल की गिबा नामक बस्ती में फांसी देंगे।” राजा ने कहा, “मैं उनको सौंप दूँगा।”
ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.
7 परन्तु दाऊद ने और शाऊल के पुत्र योनातान ने आपस में यहोवा की शपथ खाई थी, इस कारण राजा ने योनातान के पुत्र मपीबोशेत को जो शाऊल का पोता था बचा रखा।
ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.
8 परन्तु अर्मोनी और मपीबोशेत नामक, अय्या की बेटी रिस्पा के दोनों पुत्र जो शाऊल से उत्पन्न हुए थे; और शाऊल की बेटी मीकल के पाँचों बेटे, जो वह महोलवासी बर्जिल्लै के पुत्र अद्रीएल की ओर से थे, इनको राजा ने पकड़वाकर
ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.
9 गिबोनियों के हाथ सौंप दिया, और उन्होंने उन्हें पहाड़ पर यहोवा के सामने फांसी दी, और सातों एक साथ नष्ट हुए। उनका मार डाला जाना तो कटनी के पहले दिनों में, अर्थात् जौ की कटनी के आरम्भ में हुआ।
ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು
10 १० तब अय्या की बेटी रिस्पा ने टाट लेकर, कटनी के आरम्भ से लेकर जब तक आकाश से उन पर अत्यन्त वर्षा न हुई, तब तक चट्टान पर उसे अपने नीचे बिछाये रही; और न तो दिन में आकाश के पक्षियों को, और न रात में जंगली पशुओं को उन्हें छूने दिया।
೧೦ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.
11 ११ जब अय्या की बेटी शाऊल की रखैल रिस्पा के इस काम का समाचार दाऊद को मिला,
೧೧ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.
12 १२ तब दाऊद ने जाकर शाऊल और उसके पुत्र योनातान की हड्डियों को गिलादी याबेश के लोगों से ले लिया, जिन्होंने उन्हें बेतशान के उस चौक से चुरा लिया था, जहाँ पलिश्तियों ने उन्हें उस दिन टाँगा था, जब उन्होंने शाऊल को गिलबो पहाड़ पर मार डाला था;
೧೨ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
13 १३ वह वहाँ से शाऊल और उसके पुत्र योनातान की हड्डियों को ले आया; और फांसी पाए हुओं की हड्डियाँ भी इकट्ठी की गईं।
೧೩ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು.
14 १४ और शाऊल और उसके पुत्र योनातान की हड्डियाँ बिन्यामीन के देश के जेला में शाऊल के पिता कीश के कब्रिस्तान में गाड़ी गईं; और दाऊद की सब आज्ञाओं के अनुसार काम हुआ। उसके बाद परमेश्वर ने देश के लिये प्रार्थना सुन ली।
೧೪ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.
15 १५ पलिश्तियों ने इस्राएल से फिर युद्ध किया, और दाऊद अपने जनों समेत जाकर पलिश्तियों से लड़ने लगा; परन्तु दाऊद थक गया।
೧೫ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.
16 १६ तब यिशबोबनोब, जो रापा के वंश का था, और उसके भाले का फल तौल में तीन सौ शेकेल पीतल का था, और वह नई तलवार बाँधे हुए था, उसने दाऊद को मारने का ठान लिया था।
೧೬ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.
17 १७ परन्तु सरूयाह के पुत्र अबीशै ने दाऊद की सहायता करके उस पलिश्ती को ऐसा मारा कि वह मर गया। तब दाऊद के जनों ने शपथ खाकर उससे कहा, “तू फिर हमारे संग युद्ध को जाने न पाएगा, ऐसा न हो कि तेरे मरने से इस्राएल का दिया बुझ जाए।”
೧೭ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.
18 १८ इसके बाद पलिश्तियों के साथ गोब में फिर युद्ध हुआ; उस समय हूशाई सिब्बकै ने रपाईवंशी सप को मारा।
೧೮ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು.
19 १९ गोब में पलिश्तियों के साथ फिर युद्ध हुआ; उसमें बैतलहमवासी यारयोरगीम के पुत्र एल्हनान ने गतवासी गोलियत को मार डाला, जिसके बर्छे की छड़ जुलाहे की डोंगी के समान थी।
೧೯ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
20 २० फिर गत में भी युद्ध हुआ, और वहाँ बड़े डील-डौल वाला एक रपाईवंशी पुरुष था, जिसके एक-एक हाथ पाँव में, छः छः उँगली, अर्थात् गिनती में चौबीस उँगलियाँ थीं।
೨೦ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.
21 २१ जब उसने इस्राएल को ललकारा, तब दाऊद के भाई शिमआह के पुत्र योनातान ने उसे मारा।
೨೧ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.
22 २२ ये ही चार गत में उस रापा से उत्पन्न हुए थे; और वे दाऊद और उसके जनों से मार डाले गए।
೨೨ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರೂ ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

< 2 शमूएल 21 >