< यशायाह 6 >

1 जिस वर्ष उज्जियाह राजा मरा, मैंने प्रभु को बहुत ही ऊँचे सिंहासन पर विराजमान देखा; और उसके वस्त्र के घेर से मन्दिर भर गया।
ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
2 उससे ऊँचे पर साराप दिखाई दिए; उनके छः छः पंख थे; दो पंखों से वे अपने मुँह को ढाँपे थे और दो से अपने पाँवों को, और दो से उड़ रहे थे।
ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.
3 और वे एक दूसरे से पुकार पुकारकर कह रहे थे: “सेनाओं का यहोवा पवित्र, पवित्र, पवित्र है; सारी पृथ्वी उसके तेज से भरपूर है।”
ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.
4 और पुकारनेवाले के शब्द से डेवढ़ियों की नींवें डोल उठी, और भवन धुएँ से भर गया।
ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು; ಧೂಮವು ಆಲಯವನ್ನೆಲ್ಲ ತುಂಬಿತು.
5 तब मैंने कहा, “हाय! हाय! मैं नाश हुआ; क्योंकि मैं अशुद्ध होंठवाला मनुष्य हूँ, और अशुद्ध होंठवाले मनुष्यों के बीच में रहता हूँ; क्योंकि मैंने सेनाओं के यहोवा महाराजाधिराज को अपनी आँखों से देखा है!”
ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.
6 तब एक साराप हाथ में अंगारा लिए हुए, जिसे उसने चिमटे से वेदी पर से उठा लिया था, मेरे पास उड़कर आया।
ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,
7 उसने उससे मेरे मुँह को छूकर कहा, “देख, इसने तेरे होठों को छू लिया है, इसलिए तेरा अधर्म दूर हो गया और तेरे पाप क्षमा हो गए।”
ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.
8 तब मैंने प्रभु का यह वचन सुना, “मैं किसको भेजूँ, और हमारी ओर से कौन जाएगा?” तब मैंने कहा, “मैं यहाँ हूँ! मुझे भेज।”
ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.
9 उसने कहा, “जा, और इन लोगों से कह, ‘सुनते ही रहो, परन्तु न समझो; देखते ही रहो, परन्तु न बूझो।’
ಅದಕ್ಕೆ ಅವರು, “ನೀನು ಈ ಜನರ ಬಳಿಗೆ ಹೋಗಿ: “‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ,’
10 १० तू इन लोगों के मन को मोटे और उनके कानों को भारी कर, और उनकी आँखों को बन्द कर; ऐसा न हो कि वे आँखों से देखें, और कानों से सुनें, और मन से बूझें, और मन फिराएँ और चंगे हो जाएँ।”
ತಮ್ಮ ಕಣ್ಣುಗಳಿಂದ ನೋಡದಂತೆಯೂ, ತಮ್ಮ ಕಿವಿಗಳಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗದಂತೆಯೂ ಈ ಜನರ ಹೃದಯವನ್ನು ಕಠಿಣಗೊಳಿಸಿ, ಅವರ ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣುಗಳನ್ನು ಮೊಬ್ಬಾಗಿಸು,” ಎಂದು ನನಗೆ ಹೇಳಿದರು.
11 ११ तब मैंने कहा, “हे प्रभु कब तक?” उसने कहा, “जब तक नगर न उजड़े और उनमें कोई रह न जाए, और घरों में कोई मनुष्य न रह जाए, और देश उजाड़ और सुनसान हो जाए,
ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,
12 १२ और यहोवा मनुष्यों को उसमें से दूर कर दे, और देश के बहुत से स्थान निर्जन हो जाएँ।
ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗಿರುವುದು.
13 १३ चाहे उसके निवासियों का दसवाँ अंश भी रह जाए, तो भी वह नाश किया जाएगा, परन्तु जैसे छोटे या बड़े बांज वृक्ष को काट डालने पर भी उसका ठूँठ बना रहता है, वैसे ही पवित्र वंश उसका ठूँठ ठहरेगा।”
ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”

< यशायाह 6 >