< यिर्मयाह 23 >

1 “उन चरवाहों पर हाय जो मेरी चराई की भेड़-बकरियों को तितर-बितर करते और नाश करते हैं,” यहोवा यह कहता है।
“ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.
2 इसलिए इस्राएल का परमेश्वर यहोवा अपनी प्रजा के चरवाहों से यह कहता है, “तुम ने मेरी भेड़-बकरियों की सुधि नहीं ली, वरन् उनको तितर-बितर किया और जबरन निकाल दिया है, इस कारण यहोवा की यह वाणी है कि मैं तुम्हारे बुरे कामों का दण्ड दूँगा।
ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
3 तब मेरी भेड़-बकरियाँ जो बची हैं, उनको मैं उन सब देशों में से जिनमें मैंने उन्हें जबरन भेज दिया है, स्वयं ही उन्हें लौटा लाकर उन्हीं की भेड़शाला में इकट्ठा करूँगा, और वे फिर फूलें-फलेंगी।
“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.
4 मैं उनके लिये ऐसे चरवाहे नियुक्त करूँगा जो उन्हें चराएँगे; और तब वे न तो फिर डरेंगी, न विस्मित होंगी और न उनमें से कोई खो जाएगी, यहोवा की यह वाणी है।
ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
5 “यहोवा की यह भी वाणी है, देख ऐसे दिन आते हैं जब मैं दाऊद के कुल में एक धर्मी अंकुर उगाऊँगा, और वह राजा बनकर बुद्धि से राज्य करेगा, और अपने देश में न्याय और धार्मिकता से प्रभुता करेगा।
“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.
6 उसके दिनों में यहूदी लोग बचे रहेंगे, और इस्राएली लोग निडर बसे रहेंगे और यहोवा उसका नाम ‘यहोवा हमारी धार्मिकता’ रखेगा।
ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.
7 “इसलिए देख, यहोवा की यह वाणी है कि ऐसे दिन आएँगे जिनमें लोग फिर न कहेंगे, ‘यहोवा जो हम इस्राएलियों को मिस्र देश से छुड़ा ले आया, उसके जीवन की सौगन्ध,’
“ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ.
8 परन्तु वे यह कहेंगे, ‘यहोवा जो इस्राएल के घराने को उत्तर देश से और उन सब देशों से भी जहाँ उसने हमें जबरन निकाल दिया, छुड़ा ले आया, उसके जीवन की सौगन्ध।’ तब वे अपने ही देश में बसे रहेंगे।”
ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”
9 भविष्यद्वक्ताओं के विषय मेरा हृदय भीतर ही भीतर फटा जाता है, मेरी सब हड्डियाँ थरथराती है; यहोवा ने जो पवित्र वचन कहे हैं, उन्हें सुनकर, मैं ऐसे मनुष्य के समान हो गया हूँ जो दाखमधु के नशे में चूर हो गया हो,
ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
10 १० क्योंकि यह देश व्यभिचारियों से भरा है; इस पर ऐसा श्राप पड़ा है कि यह विलाप कर रहा है; वन की चराइयाँ भी सूख गई। लोग बड़ी दौड़ तो दौड़ते हैं, परन्तु बुराई ही की ओर; और वीरता तो करते हैं, परन्तु अन्याय ही के साथ।
ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.
11 ११ “क्योंकि भविष्यद्वक्ता और याजक दोनों भक्तिहीन हो गए हैं; अपने भवन में भी मैंने उनकी बुराई पाई है, यहोवा की यही वाणी है।
“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
12 १२ इस कारण उनका मार्ग अंधेरा और फिसलन वाला होगा जिसमें वे ढकेलकर गिरा दिए जाएँगे; क्योंकि, यहोवा की यह वाणी है कि मैं उनके दण्ड के वर्ष में उन पर विपत्ति डालूँगा!
“ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗಿರುವುದು. ಅವರು ಮುಗ್ಗರಿಸಿಬೀಳುವರು. ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ ಅವರ ಮೇಲೆ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
13 १३ सामरिया के भविष्यद्वक्ताओं में मैंने यह मूर्खता देखी थी कि वे बाल के नाम से भविष्यद्वाणी करते और मेरी प्रजा इस्राएल को भटका देते थे।
“ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.
14 १४ परन्तु यरूशलेम के नबियों में मैंने ऐसे काम देखे हैं, जिनसे रोंगटे खड़े हो जाते हैं, अर्थात् व्यभिचार और पाखण्ड; वे कुकर्मियों को ऐसा हियाव बँधाते हैं कि वे अपनी-अपनी बुराई से पश्चाताप भी नहीं करते; सब निवासी मेरी दृष्टि में सदोमियों और गमोरियों के समान हो गए हैं।”
ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”
15 १५ इस कारण सेनाओं का यहोवा यरूशलेम के भविष्यद्वक्ताओं के विषय में यह कहता है: “देख, मैं उनको कड़वी वस्तुएँ खिलाऊँगा और विष पिलाऊँगा; क्योंकि उनके कारण सारे देश में भक्तिहीनता फैल गई है।”
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”
16 १६ सेनाओं के यहोवा ने तुम से यह कहा है: “इन भविष्यद्वक्ताओं की बातों की ओर जो तुम से भविष्यद्वाणी करते हैं कान मत लगाओ, क्योंकि ये तुम को व्यर्थ बातें सिखाते हैं; ये दर्शन का दावा करके यहोवा के मुख की नहीं, अपने ही मन की बातें कहते हैं।
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.
17 १७ जो लोग मेरा तिरस्कार करते हैं उनसे ये भविष्यद्वक्ता सदा कहते रहते हैं कि यहोवा कहता है, ‘तुम्हारा कल्याण होगा;’ और जितने लोग अपने हठ ही पर चलते हैं, उनसे ये कहते हैं, ‘तुम पर कोई विपत्ति न पड़ेगी।’”
ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.
18 १८ भला कौन यहोवा की गुप्त सभा में खड़ा होकर उसका वचन सुनने और समझने पाया है? या किसने ध्यान देकर मेरा वचन सुना है?
ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?
19 १९ देखो, यहोवा की जलजलाहट का प्रचण्ड बवण्डर और आँधी चलने लगी है; और उसका झोंका दुष्टों के सिर पर जोर से लगेगा।
ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು
20 २० जब तक यहोवा अपना काम और अपनी युक्तियों को पूरी न कर चुके, तब तक उसका क्रोध शान्त न होगा। अन्त के दिनों में तुम इस बात को भली भाँति समझ सकोगे।
ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.
21 २१ “ये भविष्यद्वक्ता बिना मेरे भेजे दौड़ जाते और बिना मेरे कुछ कहे भविष्यद्वाणी करने लगते हैं।
ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.
22 २२ यदि ये मेरी शिक्षा में स्थिर रहते, तो मेरी प्रजा के लोगों को मेरे वचन सुनाते; और वे अपनी बुरी चाल और कामों से फिर जाते।
ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”
23 २३ “यहोवा की यह वाणी है, क्या मैं ऐसा परमेश्वर हूँ, जो दूर नहीं, निकट ही रहता हूँ?
ಯೆಹೋವ ದೇವರು ಹೀಗೆನ್ನುತ್ತಾರೆ, “ಹತ್ತಿರದಲ್ಲಿ ಇದ್ದರೆ ಮಾತ್ರ ನಾನು ದೇವರೋ? ದೂರದಲ್ಲಿದ್ದರೆ ನಾನು ದೇವರಲ್ಲವೋ?”
24 २४ फिर यहोवा की यह वाणी है, क्या कोई ऐसे गुप्त स्थानों में छिप सकता है, कि मैं उसे न देख सकूँ? क्या स्वर्ग और पृथ्वी दोनों मुझसे परिपूर्ण नहीं हैं?
ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.
25 २५ मैंने इन भविष्यद्वक्ताओं की बातें भी सुनीं हैं जो मेरे नाम से यह कहकर झूठी भविष्यद्वाणी करते हैं, ‘मैंने स्वप्न देखा है, स्वप्न!’
“‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
26 २६ जो भविष्यद्वक्ता झूठमूठ भविष्यद्वाणी करते और अपने मन ही के छल के भविष्यद्वक्ता हैं, यह बात कब तक उनके मन में समाई रहेगी?
ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.
27 २७ जैसे मेरी प्रजा के लोगों के पुरखा मेरा नाम भूलकर बाल का नाम लेने लगे थे, वैसे ही अब ये भविष्यद्वक्ता उन्हें अपने-अपने स्वप्न बता-बताकर मेरा नाम भुलाना चाहते हैं।
ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ.
28 २८ यदि किसी भविष्यद्वक्ता ने स्वप्न देखा हो, तो वह उसे बताए, परन्तु जिस किसी ने मेरा वचन सुना हो तो वह मेरा वचन सच्चाई से सुनाए। यहोवा की यह वाणी है, कहाँ भूसा और कहाँ गेहूँ?
ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.
29 २९ यहोवा की यह भी वाणी है कि क्या मेरा वचन आग सा नहीं है? फिर क्या वह ऐसा हथौड़ा नहीं जो पत्थर को फोड़ डाले?
“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.
30 ३० यहोवा की यह वाणी है, देखो, जो भविष्यद्वक्ता मेरे वचन दूसरों से चुरा-चुराकर बोलते हैं, मैं उनके विरुद्ध हूँ।
ಆದ್ದರಿಂದ ಇಗೋ, “ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರತಿಯೊಬ್ಬ ಪ್ರವಾದಿಗೆ ನಾನು ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
31 ३१ फिर यहोवा की यह भी वाणी है कि जो भविष्यद्वक्ता ‘उसकी यह वाणी है’, ऐसी झूठी वाणी कहकर अपनी-अपनी जीभ हिलाते हैं, मैं उनके भी विरुद्ध हूँ।
“ಇಗೋ, ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಯೆಹೋವ ದೇವರು ನುಡಿಯುತ್ತಾರೆ,’ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆ.
32 ३२ यहोवा की यह भी वाणी है कि जो बिना मेरे भेजे या बिना मेरी आज्ञा पाए स्वप्न देखने का झूठा दावा करके भविष्यद्वाणी करते हैं, और उसका वर्णन करके मेरी प्रजा को झूठे घमण्ड में आकर भरमाते हैं, उनके भी मैं विरुद्ध हूँ; और उनसे मेरी प्रजा के लोगों का कुछ लाभ न होगा।
ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.
33 ३३ “यदि साधारण लोगों में से कोई जन या कोई भविष्यद्वक्ता या याजक तुम से पूछे, ‘यहोवा ने क्या प्रभावशाली वचन कहा है?’ तो उससे कहना, ‘क्या प्रभावशाली वचन? यहोवा की यह वाणी है, मैं तुम को त्याग दूँगा।’
“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’
34 ३४ और जो भविष्यद्वक्ता या याजक या साधारण मनुष्य ‘यहोवा का कहा हुआ भारी वचन’ ऐसा कहता रहे, उसको घराने समेत मैं दण्ड दूँगा।
ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು.
35 ३५ तुम लोग एक दूसरे से और अपने-अपने भाई से यह पूछना, ‘यहोवा ने क्या उत्तर दिया?’ या ‘यहोवा ने क्या कहा है?’
‘ಯೆಹೋವ ದೇವರು ಕೊಟ್ಟ ಉತ್ತರವೇನು? ಯೆಹೋವ ದೇವರು ನುಡಿದದ್ದು ಏನು?’ ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು,
36 ३६ ‘यहोवा का कहा हुआ भारी वचन’, इस प्रकार तुम भविष्य में न कहना नहीं तो तुम्हारा ऐसा कहना ही दण्ड का कारण हो जाएगा; क्योंकि हमारा परमेश्वर सेनाओं का यहोवा जो जीवित परमेश्वर है, तुम लोगों ने उसके वचन बिगाड़ दिए हैं।
‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.
37 ३७ तू भविष्यद्वक्ता से यह पूछ, ‘यहोवा ने तुझे क्या उत्तर दिया?’
‘ಯೆಹೋವ ದೇವರಿಂದ ನಿಮಗೆ ಯಾವ ಉತ್ತರ ದೊರಕಿತು? ಯೆಹೋವ ದೇವರು ಏನು ನುಡಿದಿದ್ದಾರೆ?’ ಎಂದು ಪ್ರವಾದಿಯನ್ನು ಕೇಳಿರಿ.
38 ३८ या ‘यहोवा ने क्या कहा है?’ यदि तुम ‘यहोवा का कहा हुआ प्रभावशाली वचन’ इसी प्रकार कहोगे, तो यहोवा का यह वचन सुनो, ‘मैंने तो तुम्हारे पास सन्देश भेजा है, भविष्य में ऐसा न कहना कि “यहोवा का कहा हुआ प्रभावशाली वचन।” परन्तु तुम यह कहते ही रहते हो, “यहोवा का कहा हुआ प्रभावशाली वचन।”’
‘ಯೆಹೋವ ದೇವರ ಹೊರೆ,’ ಎಂದು ಹೇಳಬೇಡಿ. ಹೇಳಿದರೆ ಯೆಹೋವ ದೇವರು ಇಂತೆನ್ನುತ್ತಾನೆ: ‘ನಾನು ನಿಮಗೆ, ಯೆಹೋವ ದೇವರು ಹೊರೆ,’ ಎಂಬ ಮಾತನ್ನು ಎತ್ತಲೇಕೂಡದೆಂದು ಹೇಳಿ ಕಳುಹಿಸಿದರೂ, ನೀವು ಎತ್ತಿದ್ದೀರಿ.
39 ३९ इस कारण देखो, मैं तुम को बिलकुल भूल जाऊँगा और तुम को और इस नगर को जिसे मैंने तुम्हारे पुरखाओं को, और तुम को भी दिया है, त्याग कर अपने सामने से दूर कर दूँगा।
ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.
40 ४० और मैं ऐसा करूँगा कि तुम्हारी नामधराई और अनादर सदा बना रहेगा; और कभी भूला न जाएगा।”
ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”

< यिर्मयाह 23 >