< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 13 >

1 ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,
दाऊदले आफ्‍ना हजार र सयका कमाण्‍डरहरू, हरेक अगुवाहरूसँग सल्‍लाह लिए ।
2 “ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.
तब तिनले इस्राएलका जम्‍मै समुदायलाई भने, “तपाईंहरूलाई असल लाग्छ भने, र यो परमप्रभु हाम्रा परमेश्‍वरबाट आएको हो भने, इस्राएलका हरेक इलाकामा बाँकी रहेका हाम्रा आफन्तहरू, र तिनीहरूका सहरहरूमा बसोबास गर्ने पूजाहारी र लेवीहरूकहाँ हामी समाचार पठाऔं । हामीसँग सहभगी हुन तिनीहरूलाई भनियोस् ।
3 ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.
हाम्रा परमेश्‍वरको सन्‍दूकलाई हामी आफूकहाँ फर्काएर ल्‍याऔं, किनकि शाऊलको राज्‍यकालका समयमा हामीले उहाँको इच्छा खोजेनौं ।”
4 ಅವರೆಲ್ಲರೂ ಆ ಮಾತಿಗೆ ಒಪ್ಪಿ ಅದರಂತೆ ಮಾಡಬೇಕೆಂದು ಹೇಳಿದರು.
तब सबै समुदायले त्‍यसो गर्न सहमती दिए, किनभने सबै मानिसको दृष्‍टिमा ती कुरा उचित लाग्यो ।
5 ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ
यसैले किर्यत-यारीमबाट परमेश्‍वरको सन्‍दूक ल्‍याउनलाई मिश्रदेशको शिहोर नदीदेखि लेबो-हमातसम्‍मका सारा इस्राएललाई दाऊदले भेला गराए ।
6 ಎಲ್ಲಾ ಇಸ್ರಾಯೇಲ್ಯರನ್ನು ಒಟ್ಟಿಗೆ ಸೇರಿಸಿ ಅವರೆಲ್ಲರೊಡನೆ, ಯೆಹೂದ ದೇಶದ ಬಾಳಾ ಎನ್ನಿಸಿಕೊಳ್ಳುತ್ತಿದ್ದ ಕಿರ್ಯತ್ಯಾರೀಮಿಗೆ ಹೋದನು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನನಾಗಿರುವ ಯೆಹೋವ ದೇವರ ನಾಮದಿಂದ ಪ್ರಸಿದ್ಧವಾಗಿತ್ತು.
तब करूबहरूका बीचमा विराजमान हुनुहुने परमप्रभुको आफ्‍नै नाउँले परमप्रभु भनर पुकारा गरिएको परमेश्‍वरको सन्‍दूक ल्‍याउनलाई दाऊद र सारा इस्राएल यहूदामा पर्ने बाला, अर्थात्‌ किर्यत-यारीममा उक्‍लेर गए ।
7 ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.
त्यसैले तिनीहरूले परमेश्‍वरको सन्‍दूकलाई एउटा नयाँ गाडामा राखे । अबीनादाबको घरबाट तिनीहरूले त्यो लिएर आए । उज्‍जाह र अहियोले उक्‍त गाडा धकेल्‍दै थिए ।
8 ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.
दाऊद र सम्‍पूर्ण इस्राएलले परमेश्‍वरको सामु आफ्‍नो सारा शक्तिले उत्सव मनाइरहेका थिए । तिनीहरू वीणा, सारङ्गी, खैंजडी, झ्‍याली र तुरहीको साथमा गाउँदै थिए ।
9 ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು.
जब तिनीहरू कीदोनको खलामा पुगे, तब उज्‍जाहले सन्‍दूक समात्‍नलाई आफ्‍नो हात बढाए, किनभने गोरुहरूलाई ठेस लाग्‍यो ।
10 ೧೦ ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.
तब परमप्रभुको क्रोध उज्‍जाहको विरुद्ध दन्कियो, र परमेश्‍वरले तिनलाई मार्नुभयो, किनकि उज्‍जाहले आफ्‍नो हात बढाएर सन्‍दूक छोएका थिए । तिनी परमेश्‍वरको सामु त्‍यहीं मरे ।
11 ೧೧ ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.
परमप्रभुले उज्‍जाहलाई गर्नु भएको प्रहारको कारणले दाऊद रिसाए । त्यस ठाउँलाई आजको दिनसम्म फारेस-उज्‍जाह भनिन्छ ।
12 ೧೨ ಆ ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು
त्‍यो दिन दाऊद परमेश्‍वरसँग डराए । तिनले भने, “परमेश्‍वरको सन्‍दूकलाई कसरी मकहाँ घरमा ल्‍याउन म सक्‍छु?”
13 ೧೩ ಮಂಜೂಷವನ್ನು ದಾವೀದ ನಗರಕ್ಕೆ ತಾರದೇ, ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
यसैले दाऊदले उक्‍त सन्‍दूकलाई दाऊदको सहरमा सारेनन्, तर एकातिर लागेर गित्ती ओबेद-एदोमको घरमा राखे ।
14 ೧೪ ದೇವರ ಮಂಜೂಷವು ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಮತ್ತು ಅವನಿಗಿದ್ದ ಸರ್ವಸ್ವವನ್ನೂ ಆಶೀರ್ವದಿಸಿದನು.
यसरी सन्‍दूक ओबेद-एदोमको घरानासित तिनकै घरमा तीन महिनासम्‍म रह्‍यो । यसैले परमप्रभुले तिनको घर र तिनीसँग भएका सबै कुरामा आशिष् दिनुभयो ।

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 13 >