< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 19 >

1 ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.
त्यसको केही समयपछि अम्‍मोनीहरूका राजा नाहाशको मृत्‍यु भयो, र तिनको सट्टामा तिनका छोरा राजा भए ।
2 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.
दाऊदले भने, “म नाहाशका छोरा हानूनलाई दया देखाउनेछु, किनकि तिनका पिताले मलाई दया देखाए ।” यसैले तिनका पिताको बारेमा सहानुभूति प्रकट गर्न दाऊदले दूतहरू पठाए । दाऊदका दूतहरू हानूनलाई सहानुभूति प्रकट गर्न अम्‍मोनीहरूको देशमा पसे ।
3 ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು.
तर अम्‍मोनी राजकुमारहरूले हानूनलाई भने, “दाऊदले तपाईंलाई सहानुभूति प्रकट गर्न मानिसहरू पठाउँदा तिनले तपाईंका पितालाई आदर गरेका हुन्‌ भनी के तपाईं सम्‍झनुहुन्‍छ? तपाईंको देशलाई पराजित गर्नको निम्ति जाँच गर्नलाई तिनका सेवकहरू आएका होइनन्‌ र?”
4 ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
यसकारण हानूनले दाऊदका सेवकहरूलाई समाते, तिनीहरूका कपाल खौरिदिए, र काँधदेखि कम्मरसम्‍म तिनीहरूका आधा लुगा काटेर तिनीहरूलाई पठाइदिए ।
5 ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅವಮಾನಹೊಂದಿ ಅವರಿಗೆ ಆಳುಗಳ ಮುಖಾಂತರವಾಗಿ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ” ಎಂದು ಹೇಳಿಸಿದನು.
जब तिनीहरूले यो कुरा दाऊदलाई वर्णन गरिदिए, तिनले तिनीहरूसित भेट गर्न पठाए, किनकि तिनीहरूको साह्रै लाजमा पारिएका थिए । राजाले भने, “तिमीहरूका दाह्री फेरि नबढुञ्‍जेल यरीहोमा नै बस र त्यसपछि फर्क ।”
6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.
जब अम्‍मोनीहरूले आफूहरूला दाऊदको दृष्‍टिमा दुर्घन्दित भएको देखे, तब हानून र अम्‍मोनीहरूले अराम-नाहारैम, अराम-माका र सोबाबाट रथहरू र सारथिहरू ज्‍यालामा ल्‍याउन एक हजार तोडा चाँदी पठाए ।
7 ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.
उनीहरूले बत्तीस हजार रथ र सारथिहरू, अनि माकाका राजा र उनका मानिसहरूलाई ज्‍यालामा लिए, र उनीहरू आएर मेदबाको सामुन्‍ने छाउनी बनाए । त्यसपछि अम्‍मोनीहरूचाहिं आ-आफ्‍ना सहरहरूबाट भेला भएर लडाइँ गर्न आए ।
8 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.
जब दाऊदले यो कुरा सुने, तिनले योआब र जम्‍मै सेनालाई तिनीहरूसँग भेट गर्न पठाए ।
9 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.
अम्‍मोनका मानिसहरू आए र सहरको मूल ढोकामा लडाइँको निम्ति पङ्क्तिवद्ध भए । सहायताका निम्ति आएका राजाहरू भने खुला मैदानमा थिए ।
10 ೧೦ ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
जब योआबले आफूलाई अगि र पछि दुवैतिर लडाइँले घेरेको थाहा पाए, तब तिनले केही असल इस्राएली फौजलाई लिए र अरामीहरूको विरुद्ध तयार पारे ।
11 ೧೧ ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ,
तिनका अरू बाँकी फौजलाई तिनले आफ्‍ना भाइ अबीशैको कमाण्‍डमा दिए, र उनीहरूलाई तिनले अम्‍मोनीहरूको विरुद्ध यद्धमा खडा गरे ।
12 ೧೨ “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ, ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
योआबले भने, “अरामीहरू मेरो निम्‍ति साह्रै शक्तिशाली भए भने अबीशै तिमीले मेरो उद्धार गर्नुपर्छ । अम्‍मोनीहरू तिम्रो निम्‍ति साह्रै शक्तिशाली भए भने म आएर तिम्रो उद्धार गर्नेछु ।
13 ೧೩ ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರುದ್ಧವಾಗಿ ಕಳುಹಿಸಿದನು.
साहसिलो होऊ! हामी आफ्‍ना मानिस र हाम्रा परमेश्‍वरका सहरहरूका निम्‍ति साहसिलो होऔं, किनकि परमप्रभुको दृष्‍टिमा जे असल छ उहाँले त्‍यही गर्नुहुनेछ ।”
14 ೧೪ ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರುದ್ಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
यसैले योआब र तिनका सेनाका फौज अरामीहरूका विरुद्ध अगाडि बढे । तिनीहरू इस्राएलको सेनाको सामुबाट भाग्‍न बाध्य पारिए ।
15 ೧೫ ಅವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಯೆರೂಸಲೇಮಿಗೆ ಹೋದನು.
जब अम्‍मोनका सेनाले अरामीहरूलाई भागेका देखे, तब उनीहरू पनि तिनका भाइ अबीशैको सामुबाट भागे र सहरभित्र फर्के । यसकारण योआब अम्मोनका मानिसहरूबाट फर्के र यरूशलेममा फिर्ता गए ।
16 ೧೬ ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಅಪಜಯ ಹೊಂದಿದ್ದೇವೆಂದು ಗೊತ್ತಾದಾಗ ಅವರು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೆಕಳುಹಿಸಿದರು. ಹದರೆಜರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.
जब अरामीहरूले आफू इस्राएलद्वारा परास्‍त भएका देखे, तब तिनीहरूले यूफ्रेटिस नदीको पारिबाट हददेजेरका कमाण्‍डर शोपकको कमाण्‍डमा भएका अरू अरामी सेनालाई बोलाए ।
17 ೧೭ ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ, ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೊಸ್ಕರ ವ್ಯೂಹ ಕಟ್ಟಿದನು.
जब दाऊदलाई यसको बारेमा बताइयो, तिनले जम्मै इस्राएललाई जम्मा गरे, यर्दन नदी पार गरे र उनीहरूकहाँ गए । तिनले आरामीहरूको विरुद्ध लडाइँ गर्न सेनाको तयारी गरे र तिनीहरूले तिनीसँग युद्ध गरे ।
18 ೧೮ ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುಸಾವಿರ ರಥಗಳನ್ನು ಹಾಳುಮಾಡಿ, ನಲ್ವತ್ತು ಸಾವಿರ ಕಾಲಾಳುಗಳನ್ನು ಕೊಂದುಬಿಟ್ಟನು. ಅವನು ಸೇನಾಧಿಪತಿಯಾದ ಶೋಫಕನನ್ನೂ ಕೊಂದನು.
आरामीहरू इस्राएलदेखि भागे, र दाऊदले अरामीहरूका सात हजार सारथिहरू र चालीस हजार पैदल सिपाहीहरू मारे । तिनले सेनाका कमाण्‍डर शोपकलाई पनि मारे ।
19 ೧೯ ಹದರೆಜರನ ದಾಸರು ಇಸ್ರಾಯೇಲರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದ ಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಮನಸ್ಸು ಮಾಡಲ್ಲಿಲ್ಲ.
हददेजेरका अधीनमा भएका राजाहरूले जब आफू इस्राएलद्वारा परास्‍त भएका देखे, तब तिनीहरूले दाऊदसँग सन्‍धि गरे र तिनको सेवा गरे । यसैले अरामका मानिसहरूले फेरि कहिल्‍यै अम्‍मोनीहरूलाई सहायता दिनलाई राजी भएनन्‌ ।

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 19 >