< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 20 >

1 ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
यह घटना वसन्त के मौसम की है, जब राजा युद्ध के लिए निकल पड़ते थे. सेना की अगुवाई योआब कर रहा था. उन्होंने अम्मोन के वंशजों के देश को नाश कर दिया था. उन्होंने रब्बाह नामक नगर पर घेरा डाल दिया. मगर योआब ने रब्बाह पर हमला किया और उसे नाश कर दिया मगर इस मौके पर दावीद येरूशलेम में ही रहे.
2 ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.
जब दावीद रब्बाह पहुंचा, तब दावीद ने उनके राजा के सिर से मुकुट उतार लिया. इस मुकुट का कुल भार लगभग पैंतीस किलो पाया गया. इस मुकुट में रत्न भी जड़े हुए थे. यह मुकुट दावीद के सिर पर रख दिया गया. दावीद उस नगर से भारी मात्रा में लूटा हुआ सामान ले आए.
3 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು.
दावीद उन नगरवासियों को नगर से बाहर निकाल लाए और उन्हें आरियों, गेंतियों और कुल्हाड़ियों से होनेवाले कामों में लगा दिया. दावीद ने अम्मोनियों के सभी नगरों के साथ यही किया. इसके बाद दावीद और सभी लोग येरूशलेम लौट गए.
4 ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.
इसके बाद गेज़ेर में फिलिस्तीनियों के विरुद्ध युद्ध छिड़ गया. इसमें हुशाथी सिब्बेकाई ने दैत्यों के वंशज सिप्पाई को मार गिराया, जिससे फिलिस्तीनी दावीद के अधीन हो गए.
5 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
एक बार फिर फिलिस्तीनियों से युद्ध छिड़ गया. याईर के पुत्र एलहानन ने गाथ गोलियथ के भाई लाहमी को मार डाला, लाहमी के भाले की छड़ बुनकर के छड़ के बराबर थी.
6 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು.
तब एक बार फिर गाथ में युद्ध छिड़ गया. वहां एक बहुत ही विशाल डीलडौल का व्यक्ति था, जिसके हाथों और पांवों में छः-छः उंगलियां थीं-पूरी चौबीस. वह भी दानवों का ही वंशज था.
7 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.
जब उसने इस्राएल पर व्यंग्य-बाण छोड़ने शुरू किए, दावीद के भाई शिमिया के पुत्र योनातन ने उसको मार दिया.
8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
ये सभी गाथ नगर में दानवों का ही वंशज था. वे दावीद और उनके सेवकों द्वारा मार गिराए गए.

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 20 >