< ಪೇತ್ರನು ಬರೆದ ಮೊದಲನೆಯ ಪತ್ರಿಕೆ 1 >

1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
ପିତର, ଯୀଶୁ ଖ୍ରୀଷ୍ଟଙ୍କର ଜଣେ ପ୍ରେରିତ, ପନ୍ତ, ଗାଲାତୀୟ, କାପ୍ପାଦକିଆ, ଏସିଆ ଓ ବୀଥୂନିଆ ଅଞ୍ଚଳଗୁଡ଼ିକରେ ଛିନ୍ନଭିନ୍ନ ଯେଉଁ ପ୍ରବାସୀମାନେ,
2 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.
ପିତା ଈଶ୍ବରଙ୍କ ପୂର୍ବ ଜ୍ଞାନାନୁସାରେ ଆତ୍ମାଙ୍କ ଦ୍ୱାରା ପବିତ୍ରୀକୃତ ହୋଇ ଆଜ୍ଞାବହ, ପୁଣି, ଯୀଶୁ ଖ୍ରୀଷ୍ଟଙ୍କର ରକ୍ତରେ ସିଞ୍ଚିତ ହେବା ନିମନ୍ତେ ମନୋନୀତ ହୋଇଅଛନ୍ତି, ସେମାନଙ୍କ ନିକଟକୁ ପତ୍ର ଲେଖୁଅଛି। ତୁମ୍ଭମାନଙ୍କ ପ୍ରତି ପ୍ରଚୁର ରୂପେ ଅନୁଗ୍ରହ ଓ ଶାନ୍ତି ହେଉ।
3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
ଆମ୍ଭମାନଙ୍କ ପ୍ରଭୁ ଯୀଶୁ ଖ୍ରୀଷ୍ଟଙ୍କ ଈଶ୍ବର ଓ ପିତା ଧନ୍ୟ; ସେ ମୃତମାନଙ୍କ ମଧ୍ୟରୁ ଯୀଶୁ ଖ୍ରୀଷ୍ଟଙ୍କ ପୁନରୁତ୍ଥାନ ଦ୍ୱାରା ଜୀବନଦାୟକ ଭରସା ପ୍ରାପ୍ତି ନିମନ୍ତେ,
4 ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.
ଅର୍ଥାତ୍‍ ଯେଉଁ ଅକ୍ଷୟ, ଅକଳଙ୍କିତ, ଅଜର ଅଧିକାର ତୁମ୍ଭମାନଙ୍କ ନିମନ୍ତେ ସ୍ୱର୍ଗରେ ସଞ୍ଚିତ ହୋଇଅଛି, ତାହା ପାଇବା ନିମନ୍ତେ ଆପଣାର ମହାଦୟାରେ ଆମ୍ଭମାନଙ୍କୁ ନୂତନ ଜନ୍ମ ଦେଇଅଛନ୍ତି।
5 ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
ଯେଉଁ ପରିତ୍ରାଣ ଶେଷକାଳରେ ପ୍ରକାଶିତ ହେବା ପାଇଁ ପ୍ରସ୍ତୁତ ହୋଇଅଛି, ସେଥିନିମନ୍ତେ ତୁମ୍ଭେମାନେ ଈଶ୍ବରଙ୍କ ଶକ୍ତିରେ ବିଶ୍ୱାସ ଦ୍ୱାରା ସୁରକ୍ଷିତ ହେଉଅଛ।
6 ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
ଏଥିରେ ତୁମ୍ଭେମାନେ ଆନନ୍ଦ କରୁଅଛ, ତଥାପି ବର୍ତ୍ତମାନ ଅଳ୍ପ ସମୟ ପାଇଁ ନାନା ପରୀକ୍ଷା ଦ୍ୱାରା ଦୁଃଖଭୋଗ କରିବା ତୁମ୍ଭମାନଙ୍କ ପକ୍ଷରେ ଆବଶ୍ୟକ ହୁଏ,
7 ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
ଯେପରି ଅଗ୍ନି ଦ୍ୱାରା ପରୀକ୍ଷିତ କ୍ଷୟଣୀୟ ସୁବର୍ଣ୍ଣ ଅପେକ୍ଷା ଅଧିକ ବହୁମୂଲ୍ୟ ଯେ ତୁମ୍ଭମାନଙ୍କର ପରୀକ୍ଷାସିଦ୍ଧ ବିଶ୍ୱାସ, ତାହା ଯୀଶୁ ଖ୍ରୀଷ୍ଟଙ୍କ ପ୍ରକାଶିତ ହେବା ସମୟରେ ପ୍ରଶଂସା, ଗୌରବ ଓ ସମ୍ଭ୍ରମର କାରଣ ହେବ।
8 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ତୁମ୍ଭେମାନେ ତାହାଙ୍କୁ ନ ଦେଖି ପ୍ରେମ କରୁଅଛ, ପୁଣି, ଏବେ ସୁଦ୍ଧା ନ ଦେଖିଲେ ହେଁ ତାହାଙ୍କଠାରେ ବିଶ୍ୱାସ କରି ଅକଥନୀୟ ଓ ଗୌରବଯୁକ୍ତ ଆନନ୍ଦରେ
9
ଆନନ୍ଦିତ ହୋଇ ତୁମ୍ଭମାନଙ୍କ ବିଶ୍ୱାସର ଫଳ ଯେ ଆତ୍ମାର ପରିତ୍ରାଣ, ତାହା ପାଉଅଛ। ଭାବବାଦୀମାନେ ତୁମ୍ଭମାନଙ୍କ ନିମନ୍ତେ ନିରୂପିତ ଅନୁଗ୍ରହ ବିଷୟରେ ଭାବବାଣୀ ପ୍ରକାଶ କଲେ,
10 ೧೦ ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ପୁଣି, ସେହି ପରିତ୍ରାଣ ସମ୍ବନ୍ଧରେ ଯତ୍ନ ସହକାରେ ଅନ୍ୱେଷଣ ଓ ଅନୁସନ୍ଧାନ କଲେ।
11 ೧೧ ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
ଖ୍ରୀଷ୍ଟଙ୍କ ଦୁଃଖଭୋଗ ଓ ତତ୍ପରବର୍ତ୍ତୀ ଗୌରବ ବିଷୟରେ ପୂର୍ବରୁ ପ୍ରମାଣଦାତା ଯେ ସେମାନଙ୍କର ମଧ୍ୟବର୍ତ୍ତୀ ଖ୍ରୀଷ୍ଟଙ୍କର ଆତ୍ମା, ସେ କେଉଁ କାଳକୁ ଲକ୍ଷ୍ୟ କରୁଅଛନ୍ତି, ତାହା ସେମାନେ ଅନୁସନ୍ଧାନ କଲେ।
12 ೧೨ ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
ଏହି ସମସ୍ତ ବିଷୟରେ ସେମାନେ ଯେ ଆପଣା ଆପଣାର ସେବା ନ କରି ତୁମ୍ଭମାନଙ୍କର ସେବା କରୁଥିଲେ, ଏହା ସେମାନଙ୍କ ନିକଟରେ ପ୍ରକାଶିତ ହୋଇଥିଲା, ଆଉ, ସେହି ସମସ୍ତ ବିଷୟ ସ୍ୱର୍ଗରୁ ପ୍ରେରିତ ପବିତ୍ର ଆତ୍ମାଙ୍କ ଶକ୍ତିରେ ତୁମ୍ଭମାନଙ୍କ ନିକଟରେ ସୁସମାଚାର ପ୍ରଚାରକମାନଙ୍କ ଦ୍ୱାରା ଏବେ ତୁମ୍ଭମାନଙ୍କୁ ଜଣାଇ ଦିଆଯାଇଅଛି; ସେହିସବୁ ବିଷୟ ଦୂତମାନେ ମଧ୍ୟ ନିରୀକ୍ଷଣ କରିବାକୁ ଇଚ୍ଛା କରନ୍ତି।
13 ೧೩ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
ଅତଏବ, ଆପଣା ଆପଣା ମନରୂପ କଟି ବନ୍ଧନ କରି ସଚେତନ ଥାଅ, ପୁଣି, ଯୀଶୁ ଖ୍ରୀଷ୍ଟଙ୍କ ପ୍ରକାଶିତ ହେବା ସମୟରେ ଯେଉଁ ଅନୁଗ୍ରହ ତୁମ୍ଭମାନଙ୍କ ପ୍ରତି ବର୍ତ୍ତିବ, ସେଥିରେ ସମ୍ପୂର୍ଣ୍ଣ ରୂପେ ଭରସା ରଖ।
14 ೧೪ ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,
ତୁମ୍ଭମାନଙ୍କ ପୂର୍ବ ଅଜ୍ଞାନତା ସମୟର କୁଅଭିଳାଷର ଅନୁରୂପୀ ହୁଅ ନାହିଁ,
15 ೧೫ ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
ମାତ୍ର ତୁମ୍ଭମାନଙ୍କର ଆହ୍ୱାନକର୍ତ୍ତା ଯେପରି ପବିତ୍ର, ତୁମ୍ଭେମାନେ ମଧ୍ୟ ଆଜ୍ଞାବହ ସନ୍ତାନମାନଙ୍କ ପରି ସମସ୍ତ ଆଚରଣରେ ସେହିପରି ପବିତ୍ର ହୁଅ।
16 ೧೬ ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.
ଯେଣୁ ପବିତ୍ର ଶାସ୍ତ୍ରରେ ଲେଖାଅଛି, ତୁମ୍ଭେମାନେ ପବିତ୍ର ହୁଅ, କାରଣ ଆମ୍ଭେ ପବିତ୍ର।
17 ೧೭ ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
ଆଉ ଯେ ମୁଖାପେକ୍ଷା ନ କରି ପ୍ରତ୍ୟେକ ଲୋକର କର୍ମାନୁସାରେ ବିଚାର କରନ୍ତି, ତାହାଙ୍କୁ ଯଦି ପିତା ବୋଲି ସମ୍ବୋଧନ କରୁଅଛ, ତେବେ ଆପଣା ଆପଣାର ପ୍ରବାସକାଳ ଭୟ ସହକାରେ କ୍ଷେପଣ କର;
18 ೧೮ ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
ଯେଣୁ ତୁମ୍ଭେମାନେ ଜାଣ ଯେ, ତୁମ୍ଭମାନଙ୍କ ପିତୃ-ପୁରୁଷମାନଙ୍କଠାରୁ ପ୍ରାପ୍ତ ପରମ୍ପରାଗତ ନିରର୍ଥକ ଆଚାର-ବ୍ୟବହାରରୁ ରୂପା କି ସୁନା ପରି କ୍ଷୟଣୀୟ ବସ୍ତୁ ଦ୍ୱାରା ମୁକ୍ତ ନ ହୋଇ
19 ೧೯ ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
ବରଂ ନିଖୁନ୍ତ ଓ ନିଷ୍କଳଙ୍କ ମେଷଶାବକ ସଦୃଶ ଖ୍ରୀଷ୍ଟଙ୍କ ବହୁମୂଲ୍ୟ ରକ୍ତରେ ମୁକ୍ତ ହୋଇଅଛ।
20 ೨೦ ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
ସେ ଜଗତର ପତ୍ତନ ପୂର୍ବରୁ ନିରୂପିତ ହୋଇ ତୁମ୍ଭମାନଙ୍କ ନିମନ୍ତେ ଏହି ଶେଷକାଳରେ ପ୍ରକାଶିତ ହୋଇଅଛନ୍ତି;
21 ೨೧ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
ଯେଉଁ ଈଶ୍ବର ତାହାଙ୍କୁ ମୃତମାନଙ୍କ ମଧ୍ୟରୁ ଉଠାଇ ଗୌରବାନ୍ୱିତ କରିଅଛନ୍ତି, ସେହି ଈଶ୍ବରଙ୍କଠାରେ ତୁମ୍ଭେମାନେ ତାହାଙ୍କ ଦ୍ୱାରା ବିଶ୍ୱାସ କରୁଅଛ, ଏଣୁ ଈଶ୍ବର ତୁମ୍ଭମାନଙ୍କର ବିଶ୍ୱାସ ଓ ଭରସାର ସ୍ଥାନ ଅଟନ୍ତି।
22 ೨೨ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
ତୁମ୍ଭେମାନେ ସତ୍ୟର ଆଜ୍ଞାବହ ହୋଇ ନିଷ୍କପଟ ଭ୍ରାତୃପ୍ରେମ ନିମନ୍ତେ ଆପଣା ଆପଣା ଆତ୍ମାକୁ ଶୁଚି କରିଥିବାରୁ ଅନ୍ତର ସହ ଏକାଗ୍ରଭାବେ ପରସ୍ପରକୁ ପ୍ରେମ କର;
23 ೨೩ ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. (aiōn g165)
ଯେଣୁ ତୁମ୍ଭେମାନେ କ୍ଷୟଣୀୟ ବୀଜରୁ ନୁହେଁ, ବରଂ ଅକ୍ଷୟ ବୀଜରୁ, ଅର୍ଥାତ୍‍ ଈଶ୍ବରଙ୍କ ଜୀବନ୍ତ ଓ ନିତ୍ୟସ୍ଥାୟୀ ବାକ୍ୟ ଦ୍ୱାରା ନୂତନୀକୃତ ହୋଇଅଛ। (aiōn g165)
24 ೨೪ ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
କାରଣ ପବିତ୍ର ଶାସ୍ତ୍ରରେ ଯେପରି ଲେଖାଅଛି, “ସମସ୍ତ ମର୍ତ୍ତ୍ୟ ତୃଣ ତୁଲ୍ୟ, ତାହାର ସମସ୍ତ ଶୋଭା ତୃଣର ପୁଷ୍ପ ସଦୃଶ; ତୃଣ ଶୁଖିଯାଏ, ଆଉ ଫୁଲ ଝଡ଼ିପଡ଼େ,
25 ೨೫ ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. (aiōn g165)
କିନ୍ତୁ ଈଶ୍ବରଙ୍କ ବାକ୍ୟ ଅନନ୍ତକାଳସ୍ଥାୟୀ।” ଏହା ସେହି ସୁସମାଚାରର ବାକ୍ୟ, ଯାହା ତୁମ୍ଭମାନଙ୍କ ନିକଟରେ ପ୍ରଚାରିତ ହୋଇଅଛି। (aiōn g165)

< ಪೇತ್ರನು ಬರೆದ ಮೊದಲನೆಯ ಪತ್ರಿಕೆ 1 >