< ಸಮುವೇಲನು - ಪ್ರಥಮ ಭಾಗ 20 >

1 ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು,
तब दाऊद रामाको नैयोतबाट भागे र जोनाथनकहाँ आए र भने, “मैले के गरेको छु? मेरो अपराध के हो? तपाईंको बुबाको सामु मैले गरेको पाप हो, जसको कारणले उहाँले मेरो ज्यान लिन खोज्नुहुन्छ?”
2 ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು.
जोनाथनले दाऊदलाई भने, “यो कुरा दूर होस् । तपाईं मर्नुहुन्‍न । मेरो बुबाले मलाई नभनी सानो वा ठुलो कुनै पनि कुरा गर्नुहुन्‍न । मेरो बुबाले यो कुरा किन लुकाउनुहुन्छ? यो यस्तो होइन?”
3 ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.
तापनि दाऊदले फेरि शपथ खाए र भने, “मैले तपाईंको दृष्‍टिमा निगाह पाएको छु भनेर तपाईंको बुबाले राम्ररी थाहा पाउनुभएको छ । उहाँले भन्‍नुभएको छ, 'जोनाथनले यो कुरा थाहा पाउनुहुँदैन नत्र ऊ दुःखित हुनेछ ।' तर जस्तो परमप्रभु जीवित हुनुहुन्छ र तपाईं जीवित हुनुहुन्छ, म र मृत्यु बिच एक कदम मात्र छ ।”
4 ಆಗ ಯೋನಾತಾನನು ದಾವೀದನಿಗೆ, “ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ” ಅಂದನು.
तब जोनाथनले दाऊदलाई भने, “तपाईंले मलाई जे भन्‍नुहुन्छ, म तपाईंको निम्ति त्यही गर्नेछु ।”
5 ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.
दाऊदले जोनाथनलाई भने, “भोलि औंसी हो, म राजासँग खान बस्‍नुपर्छ । तर मलाई जान दिनुहोस्, ताकि तेस्रो दिनको साँझसम्म म आफै खेतमा लुक्‍न सकूँ ।
6 ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು.
तपाईंका बुबाले म नहुँदा खिन्‍न महसुस गर्नुभयो भने, यसो भन्‍नुहोस्, 'दाऊदले आफ्नो सहर बेथलेहेममा जान पाऊँ भनी तिनले मसँग ज्‍यादै बिन्‍ती गरेर विदा मागे । किनभने त्‍यहाँ सबै कुलको वार्षिक बलिदान हुँदैछ ।'
7 ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ.
उहाँले, 'ठिकै छ' भन्‍नुहुन्‍छ भने, तपाईंको दासलाई शान्ति हुनेछ । तर उहाँ रिसले चुर हुनुभयो भने, उहाँले कुनै खराब गर्ने अठोट गर्नुभएको छ भनी जान्‍नुहोस् ।
8 ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು” ಎಂದು ಹೇಳಿದನು.
यसकारण आफ्‍नो दासमाथि दायपूर्वक व्यवहार गर्नुहोस् । किनभने तपाईंले आफ्नो दासलाई आफूसँगै परमप्रभुको करारमा ल्याउनुभएको छ । तर ममा कुनै पाप छ भने, मलाई तपाईं आफैले मार्नुहोस् । किनकि मलाई किन तपाईंको बुबाकहाँ ल्याउनुहुन्छ?”
9 ಯೋನಾತಾನನು ಅವನಿಗೆ, “ಇದು ಆಗಲೇ ಬಾರದು, ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುತ್ತೇನೆಯೇ?” ಅಂದನು.
जोनाथनले भने, “यो कुरा तपाईंबाट दूर रहोस्! मेरा बुबाले तपाईंमाथि हानि ल्याउने अठोट गर्नुभएको छ भनी मैले थाहा पाएँ भने, के म तपाईंलाई भन्दिनँ र?”
10 ೧೦ ದಾವೀದನು, “ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?” ಎಂದು ಅವನನ್ನು ಕೇಳಲು
तब दाऊदले जोनाथनलाई भने, “तपाईंका बुबाले तपाईंलाई कतै खस्रो किसिमको जवाफ दिनुभयो भने मलाई कसले भनिदिने?”
11 ೧೧ ಯೋನಾತಾನನು ಅವನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು.
जोनाथनले दाऊदलाई भने, “आउनुहोस्, हामी खेतमा जाऔं ।” त्यसैले तिनीहरू दुवै जना खेतमा गए ।
12 ೧೨ ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು.
जोनाथनले दाऊदलाई भने, “परमप्रभुको इस्राएलको परमेश्‍वर नै साक्षी हुनुभएको होस् । जब भोलि वा पर्सि मैले मेरो बुबालाई प्रश्‍न गरेपछि, हेर्नुहोस्, दाऊदप्रति शुभेच्छा छ भने, के म तपाईंकहाँ कसैलाई पठाउने र त्‍यो कुराको जानकारी तपाईंलाई दिनेछैन र?
13 ೧೩ ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.
मेरो बुबाले तपाईंलाई हानि गर्ने इच्छा गर्नुभएको रहेछ, र तपाईं शान्तिमा जान सक्‍नुभएको होस् भनी मैले तपाईंलाई थाहा दिइनँ, र तपाईंलाई पठाइनँ भने, परमप्रभुले जोनाथनलाई यसै र अझ बढी गर्नुभएको होस् । परमप्रभु जसरी मेरो बुबासँग हुनुहुन्‍छ, त्यसरी नै उहाँ तपाईंसँग रहनुभएको होस् ।
14 ೧೪ ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು.
म जीवित रहें भने के तपाईंले मलाई परमप्रभुको करारको विश्‍वस्‍तता देखाउनुहुनेछैन र ताकि म मर्नेछैन?
15 ೧೫ ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ.
परमप्रभुले दाऊदका शत्रुहरूलाई पृथ्वीको सतहबाट निमिट्यान्‍न पार्नुहुँदा पनि मेरो घरानाबाट तपाईंको करारको विश्‍वस्‍तता नहटाउनुहोला ।”
16 ೧೬ ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,
त्यसैले जोनाथनले दाऊदको घरानासँग करार बाँधे र भने, “परमप्रभुले दाऊदका शत्रुहरूबाट लेख लिनुभएको होस् ।”
17 ೧೭ ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.
जोनाथानले दाऊदप्रतिको तिनको प्रेमले गर्दा फेरि तिनले शपथ खाए, किनभने तिनलाई आफ्नो प्राणलाई झैं उनले प्रेम गरे ।
18 ೧೮ ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ, ನಿನ್ನ ಸ್ಥಳವು ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.
तब जोनाथनले तिनलाई भने, “भोलि औंसी हो । तपाईं नहुँदा खिन्‍न महसुस हुनेछ, किनभने तपाईंको आसन खाली हुनेछ ।
19 ೧೯ ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.
जब तपाईं तिन दिन लुकेपछि, तुरुन्‍तै तल जानुहोस् र यो कुरा सुरु भयो भने तपाईं लुक्‍नुभएकै ठाउँमा आउनुहोस्, अनि एजेल ढुङ्गाको छेउमा बस्‍नुहोस् ।
20 ೨೦ ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೇ ಅವುಗಳನ್ನು
मैले कुनै कुरालाई तारो बनाएर हानेझैं, म यसको छेउमा तिन वटा काँडहरू हान्‍नेछु ।
21 ೨೧ ತರುವುದಕ್ಕಾಗಿ ನನ್ನ ಆಳುಗಳನ್ನು ಕಳುಹಿಸುವೆನು. ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ ಯೆಹೋವನ ಆಣೆ ಯಾವ ಕೇಡು ಸಂಭವಿಸದೆ ಸುರಕ್ಷಿತನಾಗಿರುವಿ.
तब म आफ्‍नो जवान केटोलाई यसो भन्‍नेछु र पठाउनेछु, 'जा र काँडहरू टिपेर ले ।'मैले त्यो जवानलाई, 'हेर्, काँडहरू तेरो यतापट्टि छन्, ति लिएर आइज” तब आउनुहोस् । किनभने परमप्रभु जीवित हुनुभएझैं त्यहाँ तपाईंको निम्ति सुरक्षा हुनेछ, र हानि हुनेछैन ।
22 ೨೨ ಆದರೆ, ‘ಬಾಣಗಳು ಆಚೆ ಬಿದ್ದಿರುತ್ತವೆ’ ಎಂದು ಹೇಳಿದರೆ ಹೊರಟುಹೋಗು, ನೀನು ಹೋಗುವುದೇ ಯೆಹೋವನ ಚಿತ್ತವಾಗಿದೆ.
“तर मैले त्यो जवानलाई यसो भनें, 'हेर्, काँडहरू तेरो उतापट्टि छन्,' तब तपाईं आफ्नो बाटो लाग्‍नुहोस्, किनकि परमप्रभुले तपाईंलाई टाढा पठाउनुभएको छ ।”
23 ೨೩ ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು” ಅಂದನು.
म र तपाईंले गरेको सहमतिको बारेमा, हेर्नुहोस्, परमप्रभु तपाईं र मेरो बिचमा सदासर्वदा साक्षी हुनुहुन्छ' ।”
24 ೨೪ ದಾವೀದನು ಹೊಲದಲ್ಲಿ ಅಡಗಿಕೊಂಡನು.
त्यसैले दाऊदले आफूलाई खेतमा लुकाए । जब औंसी आयो, तब राजा खानलाई बसे ।
25 ೨೫ ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ,
सदाझैं राजा आफ्नो आसनमा भित्ताको छेउमा बसे । जोनातन खडा भए, र अबनेर शाऊलको छेउमा बसे । तर दाऊदको ठाउँ खाली थियो ।
26 ೨೬ ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.
तापनि शाऊलले त्यस दिन केही पनि भनेनन्, किनभने तिनले सोचे, “तिनलाई केही भएको छ । तिनी शुद्ध छैनन् । निश्‍चय नै तिनी शुद्ध छैनन् ।”
27 ೨೭ ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?” ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.
तर औंसीको भोलि पल्ट दाऊदको ठाउँ खाली थियो । शाऊलले जोनाथनलाई भने, “यिशैका छोरा खानलाई हिजो वा आज किन आएको छैन्?”
28 ೨೮ ಅದಕ್ಕೆ ಯೋನಾತಾನನು, “ದಾವೀದನು ‘ಬೇತ್ಲೆಹೇಮಿನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ
जोनाथनले शाऊललाई जवाफ दिए, “दाऊदले बेथलेहेम जानलाई मसँग ज्‍यादै बिन्‍ती गरेर अनुमती मागे ।
29 ೨೯ ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ’ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು.
तिनले भने, “कृपया मलाई जान दिनुहोस् । किनकि हाम्रो परिवारको सहरमा एउटा बलिदान छ, र म त्यहाँ हुनुपर्छ भनी मेरो दाजुले मलाई आदेश दिएका छन् । मैले तपाईंको दृष्‍टिमा निगाह पाएको छु भने, कृपया मलाई जान र आफ्‍ना दाजुहरूलाई भेट्न दिनुहोस् ।' यसकारण तिनी राजासँग खानलाई टेबलमा आएका छैनन् ।”
30 ೩೦ ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.
तब जोनाथनको विरुद्धमा शाऊल रिस दन्‍कियो र तिनले उनलाई भने, “तँ पथभ्रष्‍ट र विद्रोही स्‍त्री को छोरो! तैंले यिशैका छोरालाई आफ्नै शर्म र आफ्नो आमाको नग्‍नताको शर्मको निम्ति रोजेको छस् भन्‍ने के मलाई थाहा छैन?
31 ೩೧ ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.
किनकि यिशैका छोरा पृथ्वीमा रहेसम्‍म, न तँ रहेनेछस् न त तेरो राज्य नै रहनेछ । अब कसैलाई पठा र त्यसलाई मकहाँ लिएर आइज, किनकि त्यो मरिनैपर्छ ।”
32 ೩೨ ಅದಕ್ಕೆ ಯೋನಾತಾನನು, “ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?” ಎಂದು ತನ್ನ ತಂದೆಯನ್ನು ಕೇಳಿದನು.
जोनाथनले आफ्नो बुबा शाऊललाई जवाफ दिए, “के कराणले तिनलाई मारिनुपर्ने? तिनले के गरेका छन्?”
33 ೩೩ ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು
तब शाऊलले तिनलाई मार्न आफ्नो भालाले हाने । यसरी आफ्नो बुबाले दाऊदलाई मार्न अठोट गरेका कुरा जोनाथनलाई पक्‍का थाहा भयो ।
34 ೩೪ ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ.
जोनाथन रिसले आगो भएर टेबलबाट उठे र महिनाको दोस्रो दिन कुनै खाने कुरा खाएनन्, किनकि दाऊदको निम्‍ति तिनी शोकित भए, किनकि तिनका बुबाले उनको अनादर गरेका थिए ।
35 ೩೫ ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ,
भोलिपल्‍ट बिहान दाऊदलाई भनेको समयमा भेट गर्न जोनाथन खेतमा गए र एक जना जवान मानिस तिनीसँगै थियो ।
36 ೩೬ ಹುಡುಗನಿಗೆ, “ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ” ಎಂದು ಹೇಳಿದನು. ಆ ಹುಡುಗನು ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು.
तिनले आफ्‍नो जवान मानिसलाई भने, “दौडी र मैले हानेका काँडहरू खोजेर ले ।” त्‍यो जवान मानिस जाँदैगर्दा तिनले उसको पछिल्‍तिर काँड हाने।
37 ೩೭ ಹುಡುಗನು ಬಾಣ ಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ, “ಬಾಣವು ನಿನ್ನ ಆಚೆ ಬಿದ್ದಿತಲ್ಲಾ
जब जोनाथने हानेका काँडहरू भएको ठाउँमा जवान मानिस पुग्‍यो, तब जोनातनले त्‍यो जवान मानिसलाई बोलाए र भने, “के काँड तेरो पछिल्तिर छैनन् र?”
38 ೩೮ ಬೇಗ ಹೋಗು ನಿಲ್ಲಬೇಡ” ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.
तब जोनाथनले त्‍यो जवान मानिसलाई भने, “छिटो गर्, छिटो गर्, नबस् । त्यसैले जोनाथनको जवान केटाले काँडहरू जम्‍मा गर्‍यो र आफ्नो मालिककहाँ आयो ।
39 ೩೯ ಇದರ ರಹಸ್ಯವು ಯೋನಾತಾನ ದಾವೀದರಿಗೆ ತಿಳಿದಿತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ.
तर त्‍यो जवान मानिसलाई अरू कुनै कुरा थाहा थिएन । जोनाथन र दाऊदले मात्र सो कुरा जान्दथे ।
40 ೪೦ ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ, “ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು” ಎಂದು ಹೇಳಿದನು.
जोनाथनले आफ्ना हतियारहरू आफ्नो जवान मानिस दिए र त्यसलाई भने, “जा, ति सहरमा लैजा ।”
41 ೪೧ ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.
त्‍यो जवान मानिस जानेबित्तिकै, दाऊद ढिस्कोको पछाडिबाट उठे, जमिनमा घोप्टो परे र शिर झुकाएर तिन पटक दण्डवत गरे । तिनीहरूले एकआपसमा चुम्बन गरे र सँगसँगै रोए, अनि दाऊद झन् धेरै रोए ।
42 ೪೨ ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.
जोनाथनले दाऊदलाई भने, “शान्तिसँग जानुहोस्, किनभने, 'तपाईं र म, तपाईंका सन्तान र मेरा सन्तान बिचमा परमप्रभु सदाको निम्ति हुनुभएको होस्' भनी परमप्रभुको नाउँमा हामी दुवैले शपथ खाएका छौं ।” तब दाऊद उठे, र गए र जोनाथन सहरमा फर्के ।

< ಸಮುವೇಲನು - ಪ್ರಥಮ ಭಾಗ 20 >