< ಸಮುವೇಲನು - ಪ್ರಥಮ ಭಾಗ 4 >
1 ೧ ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.
सम्पूर्ण इस्राएलभरि शामूएलले वचन दिए । यति बेला इस्राएल पलिश्तीहरूका विरुद्धमा लडाइँ गर्न गयो । तिनीहरूले एबेन-एजेरमा छाउनी हाले र पलिश्तीहरूले अपेकमा छाउनी हाले ।
2 ೨ ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.
इस्राएल विरुद्ध युद्ध गर्न पलिश्तीहरू पङ्तिबद्ध भए । जब युद्ध फैलियो, पलिश्तीहरूद्वारा इस्राएल पराजीत भयो, जसले युद्ध मैदानमा झण्डै चार हजार मानिसहरू मारे ।
3 ೩ ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ
जब मानिसहरू छाउनीमा आए, इस्राएलका धर्म-गुरुहरूले भने, “आज परमप्रभुले हामीलाई पलिश्तीहरूको सामु किन पराजीत गर्नुभयो? परमप्रभुको करारको सन्दुकलाई शीलोबाट यहाँ ल्याऔं, ताकि त्यो हामीसँग यहाँ नै रहोस्, जसले हामीलाई आफ्ना शत्रुहरूका हातबाट सुरक्षित राखोस् ।”
4 ೪ ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.
त्यसैले मानिसहरूले शीलोमा मानिसहरू पठाए । तिनीहरूले त्यहाँबाट सर्वशक्तमान् परमप्रभुको करारको सन्दुक बोके, जो करूबहरूमाथि विराजमान हुनुहुन्छ । एलीका दुई जना छोराहरू होप्नी र पीनहास त्यहाँ परमेश्वरको करारको सन्दुकसँगै थिए ।
5 ೫ ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
जब परमप्रभुको करारको सन्दुक छउनीमा ल्याइयो, इस्राएलका सबै मानिसहरू ठुलो सोरमा कराए र पृथ्वी नै गुञ्जियो ।
6 ೬ ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು.
जब पलिश्तीहरूले कराएको यो आवाज सुने, तिनीहरूले भने, “हिब्रूहरूको छाउनीमा यति ठुलो कराएको आवाजको अर्थ के हो?” तब छाउनीमा परमप्रभुको सन्दुक ल्याइएको थियो भन्ने कुरा तिनीहरूले थाहा पाए ।
7 ೭ ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ.
पलिश्तीहरू डराए । तिनीहरूले भने, “छाउनीमा एउटा देवता आएको छ ।” तिनीहरूले भने, “हामीलाई धिक्कार छ! पहिले यस्तो कुनै कुरा भएको छैन ।
8 ೮ ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!
हामीलाई धिक्कार छ! यी शक्तिशाली देवताहरूको शक्तिबाट हामीलाई कसले सुरक्षा दिन्छ? मिश्रीहरूलाई उजाड-स्थानमा विभिन्न किसिमका विपत्तिहरूले प्रहार गर्ने देवताहरू यिनै हुन् ।
9 ೯ ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು” ಎಂದು ಹೇಳಿಕೊಂಡು
ए पलिश्तीहरू हो, साहसी होओ र पुरुषार्थी बन, नत्र जसरी हिब्रूहरू तिमीहरूका दासहरू भएका छन् त्यसरी नै तिमीहरू तिनीहरूका दासहरू बन्नेछौ ।”
10 ೧೦ ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
पलिश्तीहरूले यद्ध लडे, र इस्राएल पराजित भयो । हरेक मानिस आफ्नो घर भाग्यो र ठुलो नरसंहार भयो । किनकि इस्राएलका तिस हजार पैदल सिपाहीहरू मरे ।
11 ೧೧ ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು.
परमेश्वरको सन्दुक लगियो र एलीका दुई छोरा होप्नी र पीनहास मरे ।
12 ೧೨ ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು
बेन्यामीनको एक जना मानिस युद्ध मैदानबाट आफ्नो लुगा च्यातिएको र शिरमा माटो लागेको अवस्थामा नै दौडे र त्यसै दिन शीलोमा आए।
13 ೧೩ ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖದ ಧ್ವನಿಯನ್ನು ಕೇಳಿ
त्यो आउँदा, एली आफ्नो आसनमा बाटोको छेवैमा बसेर हेरिरहेका थिए, किनभने परमेश्वरको सन्दुको चिन्ताले तिनको हृदय काम्यो । जब त्यो मानिस सहर प्रवेश गर्यो र त्यो खबर भन्यो, तब सारा सहरमा रुवाबासी भयो ।
14 ೧೪ ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ನಡೆದದ್ದೆಲ್ಲವನ್ನೂ ತಿಳಿಸಿದನು. ಏಲಿಯು ತೊಂಭತ್ತೆಂಟು ವರ್ಷದವನು;
जब एलीले रुवाबासीको हल्ला सुने, तब तिनले सोधे, “यो हल्लाखल्लाको अर्थ के हो?” त्यो मानिस दौडेर आयो र एलीलाई भन्यो ।
15 ೧೫ ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.
यति बेला एली अन्ठानब्बे वर्ष भएका थिए । तिनका आँखाहरू धमिला भएका थिए र तिनले देख्न सक्दैनथे ।
16 ೧೬ ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು.
त्यो मानिसले एलीलाई भन्यो, “युद्ध मैदानबाट आउने मानिस म नै हुँ । म युद्धबाट आज नै भागेको हुँ ।” एलीले भने, “हे मेरो छोरो, त्यो कस्तो भयो त?”
17 ೧೭ ಅವನು ಏಲಿಗೆ, “ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು” ಎಂದು ತಿಳಿಸಿದನು.
सामाचार ल्याउने मानिसले जवाफ दियो र भन्यो, “पलिश्तीहरूको सामुबाट इस्राएली भागे । मानिसहरूका माझमा ठुलो पराजय पनि भएको छ । तपाईंका दुई छोरा होप्नी र पीनहास पनि मरे, र परमेश्वरको सन्दुक कब्जा गरेर लगिएको छ ।
18 ೧೮ ಮುದುಕನೂ, ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆಯೇ ಪೀಠದಿಂದ ಹಿಂದಕ್ಕೆ ಬಾಗಿಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲರನ್ನು ನಲ್ವತು ವರ್ಷ ಪಾಲಿಸಿದ್ದನು.
जब उसले परमेश्वरको सन्दुकको बारेमा भन्यो, तब एली ढोकाको छेउमा भएको आफ्नो आसनबाट पछाडीतिर लडे । तिनको घाँटी भाँचियो र तिनी मरे, किनभने तिनी वृद्ध र गह्रौं थिए । तिनी चालिस वर्षसम्म इस्राएलका न्यायकर्ता भएका थिए ।
19 ೧೯ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.
तिनकी बुहारी, पीनहासकी पत्नी गर्भवती थिइन् र बालक जन्माउने बेला बएको थियो । जब तिनले परमेश्वरको सन्दुक कब्जा गरेको, तिनको ससुरा र तिनको पति मरेको समाचार सुनिन्, तब तिनले घुँडा टेकिन् र बालक जन्माइन्, तर तिनको प्रसव वेदना तिनलाई सह्रै पीडा भयो ।
20 ೨೦ ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.
तिनको मृत्यु हुने बेलामा तिनलाई सेवा दिने स्त्रीले भनिन् “नडराऊ, किनकि तिमीले एउटा छोरा जन्माएकी छ्यौ ।” तर तिनले जवाफ दिइनन् न त तिनीहरूले भनेका कुरालाई नै मनमा राखिन् ।
21 ೨೧ ದೇವರ ಮಂಜೂಷವು ಶತ್ರುವಶವಾದ್ದರಿಂದಲೂ, ಮಾವನೂ, ಗಂಡನೂ ಮೃತರಾದ್ದರಿಂದಲೂ, “ಮಹಿಮೆಯು ಇಸ್ರಾಯೇಲರನ್ನು ಬಿಟ್ಟು ಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್” ಎಂದು ಹೆಸರಿಟ್ಟಳು.
“इस्राएलबाट महिमा गएको छ” भन्दै त्यो बालकको नाउँ तिनले ईकाबोद राखिन्, किनकि परमेश्वरको सन्दुक कब्जा गरिएको, अनि तिनका पति र ससुराको मृत्यु भएको थियो ।
22 ೨೨ “ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು.
तिनले भनिन्, “महिमा इस्राएलबाट गएको छ, किनभने परमेश्वरको सन्दुक कब्जा गरिएको छ ।”