< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 16 >

1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.
आसाका राजकालको छत्तीसौँ वर्षमा इस्राएलका राजा बाशा यहूदाको विरूद्ध आक्रामक रूपले प्रस्तुत भए र रामालाई बजमूत गराए, ताकि कोही पनि यहूदाका राजा आसाको देशभित्र जान र बाहिर आउन नसकून् ।
2 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ
त्यसपछि आसाले परमप्रभुको मन्‍दिर र राजाको महलका भण्‍डारका सुन र चाँदीहरू निकालेर ती दमस्‍कसमा बस्‍ने अरामका राजा बेन-हददकहाँ पठाए । तिनले भने,
3 ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು.
“मेरा पिता र तपाईंका पिताको बिचमा भएजस्तै मेरो र तपाईंका बिचमा पनि एउटा करार होस् । हेर्नुहोस्, मैले तपाईंलाई चाँदी र सुन पठाएको छु । इस्राएलका राजा बाशासँग तपाईंको सन्‍धि तोडिदिनुहोस्, ताकि तिनले मलाई हस्‍तक्षेप नगरुन् ।”
4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.
बेन-हददले आसा राजाको कुरा स्‍वीकार गरेर आफ्‍ना फौजका कमाण्‍डरलाई इस्राएलका सहरहरूका विरुद्धमा लड्‌न पठाए । तिनीहरूले इयोन, दान, हाबिल-मैम र नप्‍तालीका सबै भण्‍डार राख्‍ने सहरमाथि आक्रमण गरे ।
5 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.
जब बाशाले यो कुरा सुने तब यस्‍तो भयो, तिनले रामालाई मजबूत बनाउन छोडिदिए, र आफ्ना काम बन्‍द गरिदिए ।
6 ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
त्‍यसपछि आसा राजाले यहूदाका सबैलाई आफूसित लगे । तिनीहरूले बाशाले बनाउँदै गरेको रामाका ढुङ्गा र काठहरू उठाएर लगे । त्यसपछि आसा राजाले गेबा र मिस्‍पालाई मजबूत पार्न ती सामाग्री प्रयोग गरे ।
7 ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.
त्‍यस बेला दर्शी हनानी यहूदाका राजा आसाकहाँ आए र तिनलाई भने, “तपाईंले अरामका राजामाथि भरोसा गर्नुभएको हुनाले र परमप्रभु आफ्‍ना परमेश्‍वरमाथि भरोसा नगर्नुभएको हुनाले गर्दा अरामका राजाको फौज तपाईंको हातबाट उम्‍केको छ ।
8 ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.
के कूशीहरू र लिबियालीहरू असंख्‍य रथ र घोड़चढ़ीहरू भएको विशाल फौज थिएनन्‌? तापनि तपाईंले परमप्रभुमाथि भरोसा राख्‍नुभएको हुनाले, उहाँले तपाईंलाई उनीहरूमाथि विजय दिनुभयो ।
9 ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.
किनकि परमप्रभुको दृष्‍टि सारा पृथ्‍वीभरि जहाँसुकै दौडिरहन्‍छ, ताकि जसका हृदय उहाँप्रति समर्पित छन्, तिनीहरूका पक्षमा उहाँले आफैलाई बलियो देखाउन सक्‍नुभएको होस् । तर यस विषयमा तपाईंले मूर्खतासाथ काम गर्नुभयो । अबदेखि तपाईंले युद्ध गर्नुपर्नेछ ।”
10 ೧೦ ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
त्यसपछि आसा ती दर्शीसँग रिसाए । उनले तिनलाई थुनामा राखे, किनकि यस विषयमा थिनीसित उनी रिसाएका थिए । यसै समयमा, आसाले केही मानिसहरूमाथि अत्याचार गरे ।
11 ೧೧ ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.
हेर, आसाका सुरुदेखि अन्तसम्मका कामहरू यहूदा र इस्राएलका राजाहरूका पुस्‍तकमा लेखिएका छन्‌ ।
12 ೧೨ ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.
आफ्‍नो राजकालको उनन्‍चालिसौँ वर्षमा आसालाई खुट्टामा रोग लाग्यो । तिनको त्‍यो रोग साह्रै गम्‍भीर भए तापनि तिनले परमप्रभुबाट सहायता खोजेनन्, तर वैद्यहरूको मात्र सल्‍लाह लिए ।
13 ೧೩ ಆಸನು ತನ್ನ ಆಳ್ವಿಕೆಯ ನಲ್ವತ್ತೊಂದನೆಯ ವರ್ಷದಲ್ಲಿ ತೀರಿಕೊಂಡು ಪೂರ್ವಿಕರ ಬಳಿಗೆ ಸೇರಿದನು.
तब आफ्‍नो राजकालको एकचालिसौँ वर्षमा मरेर, तिनी आफ्‍ना पुर्खाहरूसित सुते ।
14 ೧೪ ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.
तिनको आफ्‍नै चिहानमा तिनलाई तिनीहरूले गाडे, जुन तिनले दाऊदको सहरमा आफ्‍नो निम्‍ति खन्‍न लगाएका थिए । उनलाई सुगन्धित वासनाहरू र अत्तरहरू बनाउने निपुण मानिसहरूद्वारा तयार गारिएको विभिन्‍न किसिमका मसलाहरू मिलाइएको अर्थीमा राखियो । अनि तिनीहरूले उनको सम्‍झनामा एउटा ठूलो आगो बाले ।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 16 >