< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >

1 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.
हिज़क़ियाह पच्चीस साल का था जब वह हुकूमत करने लगा, और उसने उन्तीस साल येरूशलेम में हुकूमत की। उसकी माँ का नाम अबियाह था, जो ज़करियाह की बेटी थी।
2 ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
उसने वही काम जो ख़ुदावन्द की नज़र में दुरुस्त है, ठीक उसी के मुताबिक़ जो उसके बाप — दादा ने किया था, किया।
3 ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.
उसने अपनी हुकूमत के पहले साल के पहले महीने में, ख़ुदावन्द के घर के दरवाज़ों को खोला और उनकी मरम्मत की।
4 ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ
और वह काहिनों और लावियों को ले आया और उनको मशरिक़ की तरफ़ मैदान में इकट्ठा किया,
5 ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.
और उनसे कहा, ऐ लावियो, मेरी सुनो! तुम अब अपने को पाक करो और ख़ुदावन्द अपने बाप — दादा के ख़ुदा के घर को पाक करो, और इस पाक मक़ाम में से सारी नापाकी को निकाल डालो;
6 ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.
क्यूँकि हमारे बाप — दादा ने गुनाह किया और जो ख़ुदावन्द हमारे ख़ुदा की नज़र में बुरा है वही किया, और ख़ुदा को छोड़ दिया और ख़ुदावन्द के घर से मुँह फेर लिया और अपनी पीठ उसकी तरफ़ कर दी
7 ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.
और उसारे के दरवाज़ों को भी बन्द कर दिया, और चिराग़ बुझा दिए, और इस्राईल के ख़ुदा के मक़दिस में न तो ख़ुशबू जलायी और न सोख़्तनी क़ुर्बानियाँ पेश कीं
8 ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.
इस वजह से ख़ुदावन्द का क़हर यहूदाह और येरूशलेम पर नाज़िल हुआ, और उसने उनको ऐसा हवाले किया कि मारे मारे फिरें और हैरत और सुसकार का ज़रिए' हों, जैसा तुम अपनी आँखों से देखते हो।
9 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.
देखो, इसी वजह से हमारे बाप — दादा तलवार से मारे गए, और हमारे बेटे बेटियाँ और हमारी बीवियाँ ग़ुलामी में हैं।
10 ೧೦ ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.
अब मेरे दिल में है कि ख़ुदावन्द इस्राईल के ख़ुदा के साथ 'अहद बाँधूं, ताकि उसका क़हर — ए — शदीद हम पर से टल जाए।
11 ೧೧ ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.
ऐ मेरे फ़र्ज़न्दो, तुम अब ग़ाफ़िल न रहो; क्यूँकि ख़ुदावन्द ने तुम को चुन लिया है कि उसके सामने खड़े रहो और उसकी ख़िदमत करो और उसके ख़ादिम बनो और ख़ुशबू जलाओ।
12 ೧೨ ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,
तब यह लावी उठे: या'नी बनी क़िहात में से महत बिन 'अमासी और यूएल बिन 'अज़रियाह, और बनी मिरारी में से क़ीस बिन 'अबदी और अज़रियाह बिन यहलीएल और जैरसोनियों में से यूआख़ बिन ज़िम्मा और अदन बिन यूआख़,
13 ೧೩ ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,
और बनी इलिसफ़न में से सिमरी और य'ऊएल, और बनी आसफ़ में से ज़करियाह और मत्तनियाह,
14 ೧೪ ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,
और बनी हैमान में से यहीएल और सिमई, और बनी यदूतून में से समा'याह और 'उज़िएल।
15 ೧೫ ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.
और उन्होंने अपने भाइयों को इकट्ठा करके अपने को पाक किया, और बादशाह के हुक्म के मुताबिक़ जो ख़ुदावन्द के कलाम के मुताबिक़ था, ख़ुदावन्द के घर को पाक करने के लिए अन्दर गए।
16 ೧೬ ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
और काहिन ख़ुदावन्द के घर के अन्दरूनी हिस्से में उसे पाक — साफ़ करने को दाख़िल हुए, और सारी नापाकी को जो ख़ुदावन्द की हैकल में उनको मिली निकाल कर बाहर ख़ुदावन्द के घर के सहन में ले आए, और लावियों ने उसे उठा लिया ताकि उसे बाहर क़िद्रून के नाले में पहुँचा दें।
17 ೧೭ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.
पहले महीने की पहली तारीख़ को उन्होंने तक़्दीस का काम शुरू किया, और उस महीने की आठवीं तारीख़ को ख़ुदावन्द के उसारे तक पहुँचे, और उन्होंने आठ दिन में ख़ुदावन्द के घर को पाक किया; इसलिए पहले महीने की सोलहवीं तारीख़ को उसे पूरा किया।
18 ೧೮ ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
तब उन्होंने महल के अन्दर हिज़क़ियाह बादशाह के पास जाकर कहा कि “हमने ख़ुदावन्द के सारे घर को, और सोख़्तनी क़ुर्बानी के मज़बह को और उसके सब बर्तन को, और नज़्र की रोटियों की मेज़ को और उसके सब बर्तन को पाक — साफ़ कर दिया।
19 ೧೯ ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು.
इसके 'अलावा हम ने उन सब बर्तन को जिनकी आख़ज़ बादशाह ने अपने दौर — ए — हुकूमत में ख़ता करके रद्द कर दिया था, फिर तैयार करके उनको पाक किया है, और देख, वह ख़ुदावन्द के मज़बह के सामने हैं।”
20 ೨೦ ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
तब हिज़क़ियाह बादशाह सवेरे उठकर और शहर के रईसों को इकठ्ठा करके ख़ुदावन्द के घर को गया।
21 ೨೧ ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.
और वह सात बैल और सात मेंढे, और सात बर्रे और सात बकरे मुल्क के लिए और मक़दिस के लिए और यहूदाह के लिए ख़ता की क़ुर्बानी के लिए ले आए, और उसने काहिनों या'नी बनी हारून को हुक्म किया के उनको ख़ुदावन्द के मज़बह पर चढ़ाएँ।
22 ೨೨ ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.
इसलिए उन्होंने बैलों को ज़बह किया और काहिनों ने ख़ून को लेकर उसे मज़बह पर छिड़का, फिर उन्होंने मेंढों को ज़बह किया और ख़ून को मज़बह पर छिड़का, और बर्रों को भी ज़बह किया और ख़ून मज़बह पर छिड़का।
23 ೨೩ ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
और वह ख़ता की क़ुर्बानी के बकरों को बादशाह और जमा'अत के आगे नज़दीक ले आए और उन्होंने अपने हाथ उन पर रखे।
24 ೨೪ ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.
फिर काहिनों ने उनको ज़बह किया और उनके ख़ून को मज़बह पर छिड़क कर ख़ता की क़ुर्बानी की, ताकि सारे इस्राईल के लिए कफ़्फ़ारा हो; क्यूँकि बादशाह ने फ़रमाया था कि सोख़्तनी क़ुर्बानी और ख़ता की क़ुर्बानी सारे इस्राईल के लिए पेश की जाएँ।
25 ೨೫ ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
और उसने दाऊद और बादशाह के ग़ैबबीन जद्द और नातन नबी के हुक्म के मुताबिक़ ख़ुदावन्द के घर में लावियों को झाँझ और सितार और बरबत के साथ मुक़र्रर किया, क्यूँकि यह नबियों के ज़रिए' ख़ुदावन्द का हुक्म था।
26 ೨೬ ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.
और लावी दाऊद ने बाजों को और काहिन नरसिंगों को लेकर खड़े हुए,
27 ೨೭ ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು. ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.
और हिज़क़ियाह ने मज़बह पर सोख़्तनी क़ुर्बानी अदा करने का हुक्म दिया, और जब सोख़तनी क़ुर्बानी शुरू' हुई तो ख़ुदावन्द का हम्द भी नरसिंगों और शाह — ए — इस्राईल दाऊद ने बाजों के साथ शुरू' हुआ,
28 ೨೮ ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.
और सारी जमा'अत ने सिज्दा किया, और गानेवाले गाने और नरसिंगे वाले नरसिंगे फूंकने लगे। जब तक सोख़्तनी क़ुर्बानी जल न चुकी, यह सब होता रहा;
29 ೨೯ ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.
और जब वह क़ुर्बानी अदा कर चुके, तो बादशाह और उसके साथ सब हाज़रीन ने झुक कर सिज्दा किया।
30 ೩೦ ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.
फिर हिज़क़ियाह बादशाह और रईसों ने लावियों को हुक्म किया कि दाऊद और आसफ़ ग़ैबबीन के हम्द गाकर ख़ुदावन्द की हम्द करें; और उन्होंने ख़ुशी से बड़ाई की और सिर झुकाए और सिज्दा किया।
31 ೩೧ ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.
और हिज़क़ियाह कहने लगा, “अब तुम ने अपने आपको ख़ुदावन्द के लिए पाक कर लिया है। इसलिए नज़दीक आओ, और ख़ुदावन्द के घर में ज़बीहे और शुक्रगुज़ारी की क़ुर्बानियाँ लाओ।” तब जमा'अत ज़बीहे और शुक्रगुज़ारी की क़ुर्बानियाँ लाई, और जितने दिल से राज़ी थे सोख़्तनी क़ुर्बानियाँ लाए।
32 ೩೨ ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.
और सोख़्तनी क़ुर्बानियों का शुमार जो जमा'अत लाई यह था: सत्तर बैल और सौ मेंढे और दो सौ बर्रे, यह सब ख़ुदावन्द की सोख़्तनी क़ुर्बानी के लिए थे।
33 ೩೩ ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.
और पाक किए हुए जानवर यह थे: छ: सौ बैल और तीन हज़ार भेड़ — बकरियाँ।
34 ೩೪ ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.
मगर काहिन ऐसे थोड़े थे कि वह सारी सोख़्तनी क़ुर्बानी के जानवरों की खालें उतार न सके, इसलिए उनके भाई लावियों ने उनकी मदद की जब तक काम पूरा न हो गया; और काहिनों ने अपने को पाक न कर लिया, क्यूँकि लावी अपने आपको पाक करने में काहिनों से ज़्यादा सच्चे दिल थे।
35 ೩೫ ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.
और सोख़्तनी क़ुर्बानियाँ भी कसरत से थीं, और उनके साथ सलामती की क़ुर्बानियों की चर्बी और सोख़्तनी क़ुर्बानियों के तपावन थे। यूँ ख़ुदावन्द के घर की ख़िदमत की तरतीब दुरुस्त हुई।
36 ೩೬ ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.
और हिज़क़ियाह और सब लोग उस काम की वजह से, जो ख़ुदा ने लोगों के लिए तैयार किया था, बाग़ बाग़ हुए क्यूँकि वह काम यकबारगी किया गया था।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >