< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 31 >

1 ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
अशा तऱ्हेने वल्हांडणाच्या उत्सवाची समाप्ती झाली. यरूशलेमेमध्ये त्यासाठी जमलेले इस्राएल लोक यहूदात आपापल्या गावी परतले. तिथे गेल्यावर त्यांनी दैवतांच्या दगडी मूर्ती फोडून टाकल्या. या परकीय दैवतांची पूजा होत असे. अशेराच्या मुर्तीही त्यांनी उखडून टाकल्या. यहूदा आणि बन्यामीन प्रांतातील सर्व उंचस्थाने आणि वेद्या त्यांनी उद्ध्वस्त केल्या. एफ्राइम आणि मनश्शे या प्रदेशातील लोकांनीही तेच केले. इतर देवतांच्या प्रार्थनेसाठी बनवण्यात आलेल्या सगळ्या गोष्टींचा त्यांनी नाश केला. व तेव्हाच सर्व इस्राएल लोक घरोघरी गेले.
2 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.
लेव्याची आणि याजकांची अनेक गटामध्ये विभागणी केलेली होती. त्यापैकी प्रत्येक गटाला आपआपले विशेष कामकाज नेमून दिलेले होते. राजा हिज्कीयाने त्या सर्वांना आपला कारभार हाती घ्यायला सांगितले. होमार्पणे व शांत्यर्पणे वाहणे हे लेवीचे व याजकांचे नेमलेले काम होते. तसेच मंदिराच्या प्रवेशद्वाराजवळ परमेश्वराची स्तुतिस्तोत्रे म्हणणे व परमेश्वराच्या मंदिरात सेवा करणे हे ही त्यांचे काम होते.
3 ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಅಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನು ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು.
यज्ञात अर्पण करण्यासाठी म्हणून हिज्कीयाने आपल्या पशुधनातील काही पशू दिले. सकाळ संध्याकाळच्या होमार्पणा खातर त्यांचा उपयोग करण्यात आला. शब्बाथ, चंद्रदर्शने व इतर उत्सव कार्ये या दिवशीही होमार्पणे होत असत. हे परमेश्वराच्या नियमशास्त्रात लिहीले आहे.
4 ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.
आपल्या उत्पन्नातील ठराविक हिस्सा लोकांस लेवी व याजक यांना द्यावा लागत असे, तो त्यांनी द्यावा अशी यरूशलेमेतील लोकांसाठी आज्ञा राजा हिज्कीयाने केली. त्यामुळे नियतकार्य निर्वेधपणे परमेश्वराच्या नियमशास्त्रानुसार करणे याजकांना व लेवींना शक्य झाले.
5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
ही आज्ञा सर्व प्रजेच्या कानी गेली. त्याबरोबर इस्राएल लोकांनी आपले धान्याचे पीक, द्राक्ष, तेल, मध आणि इतर बागायती उत्पन्न या सगळ्याचा एक दशांश भाग आणून दिला.
6 ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿರುವ ಇಸ್ರಾಯೇಲರೂ ಯೆಹೂದ್ಯರೂ ಕುರಿದನ ಹಿಂಡುಗಳಲ್ಲಿ ದಶಮಾಂಶವನ್ನು ಕೊಟ್ಟದ್ದಲ್ಲದೆ, ದೇವರಾದ ಯೆಹೋವನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಮಾಡಿದರು.
यहूदातील नगरवासी इस्राएली व यहूदी लोकांनीही आपली गुरे आणि शेळ्यामेंढ्या यांचा दहावा हिस्सा जमा केला. परमेश्वराकरिता आखून दिलेल्या जागेत धान्याच्याही राशी त्यांनी आणून ओतल्या. त्यांनी या सर्व वस्तूंचे ढीग रचले.
7 ಹೀಗೆ ರಾಶಿಮಾಡುವುದು ಮೂರನೆಯ ತಿಂಗಳಿಂದ ಪ್ರಾರಂಭವಾಯಿತು. ಏಳನೆಯ ತಿಂಗಳಲ್ಲಿ ಅದು ಮುಕ್ತಾಯಗೊಂಡಿತು ಅರಸನಾದ
लोकांनी या सर्व वस्तू आणून टाकायला तिसऱ्या महिन्यात सुरुवात केली आणि सातव्या महिन्यात हे काम संपले.
8 ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.
राजा हिज्कीया आणि इतर सरदार यांनी जेव्हा या राशी पाहिल्या तेव्हा त्यांनी परमेश्वरास आणि इस्राएलाच्या प्रजेला धन्यवाद दिले.
9 ಹಿಜ್ಕೀಯನೂ ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಿದಾಗ,
राजाने मग याजकांना आणि लेवींना या गोळा झालेल्या वस्तूंविषयी विचारले.
10 ೧೦ ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.
१०तेव्हा सादोकाचा घराण्यातला मुख्य याजक अजऱ्या हिज्कीयाला म्हणाला की, “लोक परमेश्वराच्या मंदिरात धान्य व या सगळ्या गोष्टी अर्पण करायला लागल्यापासून आम्हास पोटभर खायला मिळू लागले आहे. अगदी तृप्त होईपर्यंत खाऊनही एवढे उरले आहे. परमेश्वराने आपल्या लोकांस आशीर्वाद दिला आहे, म्हणून तर इतके शिल्लक राहीले आहे.”
11 ೧೧ ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.
११हिज्कीयाने मग याजकांना परमेश्वराच्या मंदिरात कोठारे तयार ठेवायला सांगितली. त्याची आज्ञा अंमलात आणली गेली.
12 ೧೨ ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ, ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.
१२याजकांनी परमेश्वरासाठी अर्पण केलेल्या वस्तू धान्याचा अथवा पशूंचा दहावा हिस्सा, इतर काही वाहिलेल्या गोष्टी आत आणल्या आणि मंदिरातील कोठारात जमा केल्या. कोनन्या लेवी हा या भांडारावरचा प्रमुख अधिकारी होता. शिमी त्याच्या हाताखाली होता. शिमी कोनन्याचा भाऊ होता.
13 ೧೩ ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮೀಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.
१३यहीएल, अजज्या, नहथ, असाएल, यरीमोथ, योजाबाद, अलीएल, इस्मख्या, महथ व बनाया यांच्यावर कोनन्या आणि शिमी या दोन भावांची देखरेख होती. राजा हिज्कीया आणि देवाच्या मंदिराचा प्रमुख अधिकारी अजऱ्या यांनी या मनुष्यांची निवड केली.
14 ೧೪ ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.
१४लोकांनी देवाला स्वखुशीने अर्पण केलेल्या सगळ्या गोष्टींवर कोरेची देखरेख होती. परमेश्वरास वाहिलेल्या या गोष्टींचे वाटप करण्याची जबाबदारी त्याच्यावर होती. तसेच परमेश्वरास आलेल्या पवित्र भेटवस्तूंची वाटणी करण्याचेही काम त्याचेच होते. कोरे पूर्वेकडच्या प्रवेशद्वाराचा द्वारपाल होता. त्याच्या पित्याचे नाव इम्नाना लेवी.
15 ೧೫ ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬುವವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ನಂಬಿಕೆಯಿಂದ ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ಭೇದಮಾಡದೆ ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.
१५एदेन, मिन्यामीन, येशूवा, शमाया, अमऱ्या व शखन्या हे कोरेचे मदतनीस होते. याजक राहत त्या नगरात ते निष्ठेने आपली सेवा रुजू करत. याजकांच्या प्रत्येक गटांमधील आपापल्या भाऊबंदांना त्यांच्या वाटणीचा हिस्सा देत. हे वाटप करताना ते लहान मोठा अशा सर्वांनाच सारखाच भाग देत असत.
16 ೧೬ ಆಯಾ ಉದ್ಯೋಗ ವರ್ಗಗಳಿಗನುಸಾರವಾಗಿ ಅನುದಿನದ ಸೇವೆಗಾಗಿ ಯೆಹೋವನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂರು ವರ್ಷ ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ.
१६लेवी घराण्याच्या इतिहासात ज्यांची नावे नोंदलेली होती असे, तीन वर्षे किंवा त्यापेक्षा जास्त वयाचे जे लेवी पुरुष परमेश्वरच्या मंदिरात नेमून दिलेल्या दैनंदिन कामासाठी जात त्यांना त्यांची वाटणी हे मदतनीस देत. अशा प्रकारे लेवीच्या प्रत्येक गटाला काम नेमून दिलेले होते.
17 ೧೭ ಆ ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು,
१७याजकांना त्यांच्या वाटणीचा हिस्सा मिळत असे. ज्या लेवीची आपापल्या पितृकुळाप्रमाणे नोंद झाली होती त्यांना आणि किमान वीस वर्षे किंवा त्यापेक्षा वयाने मोठ्या असलेल्या लेवींना त्यांची वाटणी मिळत असे. त्यांच्यावरील जबाबदारीचे स्वरूप आणि त्यांचा गट यावर त्याचे प्रमाण ठरत. असे.
18 ೧೮ ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.
१८ज्या लेवीची वंशावळ्यांमध्ये नोंद झालेली होती त्या सर्वांच्या अपत्यांना, पत्नींना पुत्र व कन्या यांनाही आपापला हिस्सा मिळे. परमेश्वराच्या सेवेसाठी ते नेहमीच पवित्र होऊन तप्तर असत म्हणून त्यांना हे दिले जाई.
19 ೧೯ ಇದಲ್ಲದೆ, ಆರೋನನ ಸಂತಾನದವರಾದ ಯಾಜಕರು ಆಯಾ ಪಟ್ಟಣಗಳಿಗೆ ಸೇರಿದ ಹುಲ್ಲುಗಾವಲುಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ, ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರೆಸರಾಗಿ ನೇಮಿಸಲ್ಪಟ್ಟರೂ ಪುರುಷರಿದ್ದರು.
१९अहरोन वंशातील काही याजकांची लेवी राहत असत त्या गावांमध्ये शेत-शिवारे होती. काही अहरोनाचे वंशज नगरांमध्येही राहत होते. तेव्हा त्या नगरातील मनुष्यांची नावानिशी निवड करून त्यांना आपल्या उत्पन्नातला वाटा या अहरोन वंशजांना द्यायला निवडले होते. वंशावळीत नोंदवलेले सर्वजण आणि पुरुष लेवी यांना हा वाटा मिळे.
20 ೨೦ ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.
२०राजा हिज्कीयाने अशाप्रकारे यहूदात चांगली कामगिरी केली. परमेश्वर देवाच्या दृष्टीने जे योग्य, बरोबर आणि सत्य ते त्याने केले.
21 ೨೧ ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.
२१हाती घेतलेल्या प्रत्येक कामात त्यास यश आले, उदाहरणार्थ, देवाच्या मंदिरातील उपासना, नियमशास्त्राचे पालन, परमेश्वरास शरण जाणे. हिज्कीयाने हे सर्व मनापासून केले त्यास यश लाभले.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 31 >