< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 32 >
1 ೧ ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
१हिज्कीयाने परमेश्वरावर भरवंसा ठेवून केलेल्या सगळ्या गोष्टी प्रत्यक्षात उतरल्यावर अश्शूरचा राजा सन्हेरीब यहूदावर चाल करून आला. नगराच्या तटबंदी बाहेर त्याने आपल्या सैन्यासह तळ ठोकला. आतील नगरांचा पाडाव करून ती जिंकून घ्यायचा त्याने बेत केला.
2 ೨ ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.
२यरूशलेमेवर हल्ला करायला सन्हेरीब आला आहे हे हिज्कीयाला कळले.
3 ೩ ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
३तेव्हा तो आपल्या सरदारांशी आणि सैन्याच्या अधिकाऱ्यांशी बोलला. त्यांच्या साहाय्याने व त्यांच्याशी मसलत करून राजाने नगराबाहेरच्या झऱ्यांचे पाणी अडवायचा एकमताने निर्णय घेतला. त्या सर्वांनी त्यास मदत केली.
4 ೪ ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.
४झरे आणि आपल्या प्रांतामधून वाहणारी नदी लोकांनी एकत्र येऊन अडवली. ते म्हणाले, “अश्शूरच्या राजाला आत्ता इथवर आल्यावर त्यास मुबलक पाणी का मिळावे?”
5 ೫ ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
५हिज्कीयाने पुढील उपाययोजनेने यरूशलेमची मजबुती वाढवली. तटबंदीची भिंत ज्याठिकाणी ढासळली होती तिथे बांधून काढली. भिंतीवर बुरुज बांधले. तटबंदी बाहेर दुसरा मजबूत कोट केला. दावीद नगरातील मिल्लो नावाच्या बूरूजाची मजबूती केली. शस्त्रे आणि ढाली आणखी करवून घेतल्या.
6 ೬ ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,
६हिज्कीयाने प्रजेवर सेना नायकांच्या नेमणुका केल्या, आणि नगराच्या वेशीजवळच्या चौकात त्यांची सभा घेऊन त्यांच्याशी उत्तेजनपर बातचीत केली.
7 ೭ “ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
७हिज्कीया त्यांना म्हणाला, “हिंमत बाळगा आणि द्दढ राहा. अश्शूरच्या राजाची किंवा त्याच्या विशाल सेनेची धास्ती घेऊ नका. आपली ताकद त्यांच्यापेक्षा जास्त आहे.
8 ೮ ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
८अश्शूरच्या राजाजवळ फक्त मनुष्यबळ आहे. आपल्या बाजूला तर साक्षात परमेश्वर देव आहे. तोच आपल्याला मदत करील.” आपल्या युध्दात तोच लढेल अशाप्रकारे यहूदाचा राजा हिज्कीयाचे धीराचे बोलणे ऐकून लोकांचा त्यावर विश्वास बसला आणि त्यांना हुरुप आला.
9 ೯ ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,
९अश्शूरचा राजा सन्हेरीब याने लाखीशाचा पराभव करण्याच्या हेतूने आपल्या सैन्यासह लाखीश नगराजवळ तळ दिला होता. तेथून त्याने यहूदाचा राजा हिज्कीया आणि यरूशलेममधील यहूदी लोक यांच्यासाठी आपल्या सेवकांमार्फत निरोप पाठवला.
10 ೧೦ “ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?
१०सेवक म्हणाले की, “अश्शूरचा राजा सन्हेरीब याचा संदेश असा आहे. यरूशलेमेला वेढा पडला असताना कशाच्या भरवंशावर तुम्ही तिथे राहता?”
11 ೧೧ ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.
११हिज्कीयाचा हा तुम्हास फसवण्याचा डाव आहे. यरूशलेमामध्ये अडकून तुम्ही तहानभुकेने व्याकुळ होऊन मरावे असा त्याचा अंतताः हेतू आहे. तो तुम्हास म्हणतो, “अश्शूरच्या राजापासून आपला देव परमेश्वर आपले रक्षण करील.”
12 ೧೨ ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
१२पण त्यानेच परमेश्वराची उंचस्थाने आणि वेद्या काढून टाकल्या. तुम्हा यहूदी आणि यरूशलेमेच्या लोकांस त्याने सांगितले की तुम्ही फक्त एकाच वेदीवर उपासना केली पाहिजे आणि धूप जाळला पाहिजे.
13 ೧೩ ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
१३माझ्या पूर्वजांनी आणि मी इतर देशांतल्या लोकांची कशी अवस्था करून टाकली ती तुम्हास माहीत आहे. त्या देशांतले दैवते काही आपल्या लोकांस वाचवू शकले नाहीत. मलाही ते त्यांचा नाश करण्यापासून परावृत्त करु शकले नाहीत.
14 ೧೪ ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ
१४माझ्या पूर्वजांनी इतर देशांचा नाश केला. त्यांच्या सर्व देवांपैकी आपल्या लोकांस विनाशातून सोडवणारा असा कोणी देव होता काय? तर तुमचा देव तरी तुम्हास माझ्या सामर्थ्यापासुन वाचवू शकेल असे वाटते का?
15 ೧೫ ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
१५हिज्कीयाच्या बतावणीला बळी पडू नका व त्याच्यावर विश्वास ठेऊ नका. आमच्या पासून आपल्या प्रजेचे रक्षण करण्यात कोणत्याच राष्ट्राच्या दैवताला अद्यापि यश आलेले नाही. तेव्हा तुमचा संहार करण्याला तुमचे दैवत माझ्या हातून तुम्हास वाचवू शकेल असे समजू नका.
16 ೧೬ ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
१६अश्शूरच्या राजाच्या सेवकांनी परमेश्वर देवाची आणि देवाचा सेवक हिज्कीया याची निंदानालस्ती केली.
17 ೧೭ ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.
१७सन्हेरीबनच्या दासांनी पत्रांमध्ये इस्राएलाचा देव परमेश्वर याविषयी अपमानकारक मजकूरही लिहिला. तो असा होता. “इतर देशांच्या दैवतांना मी केलेल्या संहारापासून आपल्या प्रजेला वाचवता आले नाही. तसेच हिज्कीयाचा देवही मला त्याच्या प्रजेचा नाश करण्यापासून थोपवू शकणार नाही.”
18 ೧೮ ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ
१८मग अश्शूरच्या राजाच्या सेवकांनी तटबंदीवर उभ्या असलेल्या यरूशलेमेच्या लोकांस घाबरवण्यासाठी हिब्रू भाषेत मोठ्याने आरडाओरडा केला. असे करून यरूशलेम नगर ताब्यात घ्यायचा त्यांचा विचार होता.
19 ೧೯ ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
१९जगभरचे लोक ज्या दैवतांची पूजा करतात त्या दैवतांविषयी हे सेवक वाईटसाईट बोलत राहिले. हांतानी बनवीलेल्या मुर्तीच्या व यरूशलेमेच्या परमेश्वरासही या सेवकांनी त्या देवतांच्याच रांगेला बसवले.
20 ೨೦ ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
२०यामुळे राजा हिज्कीया आणि आमोजचा पुत्र यशया संदेष्टा यांनी या प्रश्नावर स्वर्गाकडे तोंड करून मोठ्याने प्रार्थना केली.
21 ೨೧ ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
२१तेव्हा अश्शूरच्या राजाच्या छावणीवर परमेश्वराने आपला दूत पाठवला. या दूताने अश्शूरांचे सगळे सैन्य, त्यातील सरदार आणि अधिकारी यांना मारुन टाकले. एवढे झाल्यावर अश्शूरचा राजा माघार घेऊन आपल्या देशात परत गेला. त्याच्या प्रजेला त्याची शरम वाटली. राजा त्याच्या दैवताच्या देवळात गेला. तिथे त्याच्या पोटच्या पुत्रांना तलवारीने त्याने ठार केले.
22 ೨೨ ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.
२२अशाप्रकारे परमेश्वराने अश्शूरचा राजा सन्हेरीब आणि त्याचे सैन्य यांच्यापासून हिज्कीया आणि यरूशलेमचे लोक यांचे संरक्षण केले. परमेश्वरास हिज्कीयाची आणि यरूशलेमेच्या प्रजेची काळजी होती.
23 ೨೩ ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
२३बऱ्याच जणांनी परमेश्वरास वाहण्यास भेटवस्तू यरूशलेमेत आणल्या. यहूदाचा राजा हिज्कीया याच्यासाठी ही नजराणे आणले. या घटनेपासून सर्व राष्ट्रांना हिज्कीयाबद्दल आदर वाटू लागला.
24 ೨೪ ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
२४या काळातच हिज्कीयाला आजारपणाने घेरले आणि तो मरणासन्न झाला. त्याने परमेश्वराची प्रार्थना केली. परमेश्वर त्याच्याशी बोलला याप्रकारे परमेश्वराने त्यास एक संकेत दिला.
25 ೨೫ ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
२५पण हिज्कीयाला गर्व वाटू लागला होता. त्यामुळे त्याने परमेश्वराने दाखवलेल्या दयाळूपणाबद्दल त्यास धन्यवाद दिले नाहीत. या गोष्टीमुळे हिज्कीयावर आणि यहूदा व यरूशलेमेच्या लोकांवर परमेश्वर कोपला.
26 ೨೬ ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.
२६परंतु यरूशलेमेचे लोक आणि हिज्कीया यांचे हृदयपरिवर्तन झाले आणि त्यांची वर्तणूक बदलली. त्यांच्यात नम्रता आली. त्यामुळे हिज्कीयाच्या हयातीत परमेश्वराचा रोष त्यांच्यावर ओढवला नाही.
27 ೨೭ ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
२७हिज्कीयाची भरभराट झाली, त्यास मान सन्मान मिळाला. चांदी, सोने, किंमती रत्ने, मसाल्याचे पदार्थ, ढाली इत्यादी नाना तऱ्हेच्या वस्तू ठेवण्यासाठी त्याने कोठारे केली.
28 ೨೮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು. ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.
२८धान्य, नवीन मद्य, तेल या लोकांकडून आलेल्या गोष्टी ठेवायलाही कोठारे बांधली, गुरेढोरे आणि मेंढ्या आपल्या कळपासाठी कोंडवाडे बांधले.
29 ೨೯ ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
२९हिज्कीयाने नवीन नगरे वसवली. सर्व तऱ्हेचे पशू आणि मेंढरे यांचे कळप त्याच्याकडे होते. देव दयेने हिज्कीयाला समृध्दी आली.
30 ೩೦ ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.
३०याच हिज्कीयाने गीहोनचा यरूशलेम मधला वरचा प्रवाह अडवून त्यास दावीद नगराच्या पश्चिमेकडून सरळ खाली आणले होते. हिज्कीयाला त्याने हाती घेतलेल्या प्रत्येक कार्यात यश मिळाले.
31 ೩೧ ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
३१एकदा देशात घडलेल्या चमत्कारांविषयी चौकशी करायला बाबेलच्या अधिपतींनी त्याच्याकडे राजदूत पाठवले. तेव्हा हिज्कीयाची पारख करावी आणि त्याचे मन जाणून घ्यावे म्हणून देवाने त्यास एकटे सोडले.
32 ೩೨ ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.
३२हिज्कीयाने केलेल्या इतर गोष्टी आणि त्याचा लोकांविषयीचा दयाळूपणा, त्याची धार्मिक कृत्ये, त्याची परमेश्वरा प्रती एकनिष्ठा याविषयी आमोजचा पुत्र यशया संदेष्टा याचे दृष्टांत आणि यहूदा व इस्राएल राजांचा इतिहास या ग्रंथांमध्ये लिहिलेले आहे.
33 ೩೩ ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
३३हिज्कीया मरण पावला आणि त्याचे त्याच्या पूर्वजांशेजारी दफन झाले. दाविदाच्या वंशजांच्या कबरीपाशी उंच भागावर लोकांनी त्याचे दफन केले. हिज्कीया मरण पावला तेव्हा यहूदा आणि यरूशलेममधील लोकांनी त्यास सन्मानपूर्वक निरोप दिला. हिज्कीयाच्या जागी त्याचा पुत्र मनश्शे गादीवर आला.