< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >

1 ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.
और जब सुलेमान दुआ कर चुका तो आसमान पर से आग़ उतरी और सोख़्तनी क़ुर्बानी और ज़बीहो को भस्म कर दिया और मस्कन ख़ुदावन्द के जलाल से मा'मूर हो गया।
2 ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.
और काहिन ख़ुदावन्द के घर में दाख़िल न हों सके इसलिए कि ख़ुदावन्द का घर ख़ुदावन्द के जलाल से मा'मूर था।
3 ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
और जब आग नाज़िल हुई और ख़ुदावन्द का जलाल उस घर पर छा गया तो सब बनी इस्राईल देख रहे थे, तब उन्होंने वही फ़र्श पर मुँह के बल ज़मीन तक झुक कर सिज्दा किया और ख़ुदावन्द का शुक्र अदा किया कि वह भला है क्यूँकि उसकी रहमत हमेशा है।
4 ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು.
तब बादशाह और सब लोगो ने ख़ुदावन्द के आगे ज़बीहे ज़बह किए।
5 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.
और सुलेमान बादशाह ने ज़रिए' हज़ार बैलों और एक लाख बीस हज़ार भेड़ बकरियों की क़ुर्बानी पेश कीं, यूँ बादशाह और सब लोगों ने ख़ुदा के घर को मख़्सूस किया।
6 ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.
और काहिन अपने अपने मन्सब के मुताबिक़ खड़े थे और लावी भी ख़ुदावन्द के लिए मुसीक़ी के साज़ लिए हुए थे जिनको दाऊद बादशाह ने ख़ुदावन्द का शुक्र बजा लेन को बनाया था जब उसने उनके ज़रिए' से उसकी ता'रीफ़ की थी क्यूँकि उसकी रहमत हमेशा है और काहिन उनके आगे नरसिंगे फूंकते रहे और सब इस्राईली खड़े रहे हैं।
7 ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.
और सुलेमान ने उस सहन के बीच के हिस्से को जो ख़ुदावन्द के घर के सामने था पाक किया क्यूँकि उसने वहाँ सोख़्तनी क़ुर्बानियों और सलामती की क़ुर्बानियों की चर्बी पेश कीं क्यूँकि पीतल के उस मज़बह पर जैसे सुलेमान ने बनाया था सोख़्तनी क़ुर्बानी और नज़्र की क़ुर्बानी और चर्बी के लिए गुंजाइश न थीं।
8 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು.
और सुलेमान और उसके साथ हमात के मदख़ल से मिस्र तक के सब इस्राईलियों की बहुत बड़ी जमा'अत ने उस मौक़ा पर सात दिन तक 'ईद मनाई।
9 ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.
और आठवे दिन उनका पाक मजमा' जमा' हुआ क्यूँकि वह सात दिन मज़बह के मख़्सूस करने में और सात दिन ईद मानाने में लगे रहे।
10 ೧೦ ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.
और सातवे महीने की तेइसवी तारीख़ को उसने लोगों को रुख़्शत किया, ताकि वह उस नेकी की वजह से जो ख़ुदावन्द ने दाऊद और सुलेमान और अपनी क़ौम इस्राईल से की थी ख़ुश और शादमान होकर अपने ख़ेमों को जाएँ।
11 ೧೧ ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು.
यूँ सुलेमान ने ख़ुदावन्द का घर और बादशाह का घर तमाम किया और जो कुछ सुलेमान ने ख़ुदावन्द के घर में और अपने घर में बनाना चाहा उस ने उसे बख़ूबी अंजाम तक पहुँचाया।
12 ೧೨ ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.
और ख़ुदावन्द रात को सुलेमान पर ज़ाहिर हुआ और उससे कहा, कि मैंने तेरी दुआ सुनी और इस जगह को अपने वास्ते चुन लिया कि यह क़ुर्बानी का घर हो।
13 ೧೩ ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,
अगर मै आसमान को बंद कर दूँ कि बारिश न हो या टिड्डियों को हुक्म दूँ कि मुल्क को उजाड़ डालें या अपने लोगों के बीच वबा भेजूँ।
14 ೧೪ ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
तब अगर मेरे लोग जो मरे नाम से कहलाते हैं खाकसार बनकर दुआ करें और मेरे दीदार के तालिब हों और अपनी बुरी रास्तों से फिरें तो मैं आसमान पर से सुनकर उनका गुनाह मु'आफ़ करूँगा और उनके मुल्क को बहाल कर दूँगा।
15 ೧೫ ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.
अब जो दुआ इस जगह की जाएगी उस पर मेरी आँखें खुली और मेरे कान लगे रहेंगें।
16 ೧೬ ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.
क्यूँकि मैंने इस घर को चुना और पाक किया कि मेरा नाम यहाँ हमेशा रहे और मेरी आँखें और मेरा दिल बराबर यहीं लगे रहेंगें।
17 ೧೭ ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,
और तू अगर मेरे सामने वैसे ही चले जैसे तेरा बाप दाऊद चलता रहा और जो कुछ मैंने तुझे हुक्म किया उसके मुताबिक़ अम्ल करे और मेरे क़ानून और हुक्मों को माने।
18 ೧೮ ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
तो मैं तेरे तख़्त — ए — हुकूमत को क़ाईम रखूँगा जैसा मैंने तेरे बाप दाऊद से 'अहद कर के कहा था कि इस्राईल का सरदार होने के लिए तेरे हाथ मर्द की कभी कमी न होगी।
19 ೧೯ ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,
लेकिन अगर तुम बरगश्ता हो जाओ और मेरे क़ानून — व — हुक्मों को जिनको मैंने तुम्हारे आगे रख्खा है छोड़ कर दो, और जाकर ग़ैर मा'बूदों की इबादत करो और उनको सिज्दा करों,
20 ೨೦ ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.
तो मैं उनको अपने मुल्क से जो मैंने उनको दिया है जड़ से उखाड़ डालूँगा और इस घर को मैंने अपने नाम के लिए पाक किया है अपने सामने से दूर कर दूँगा और इसको सब क़ोमों में ज़र्ब — उल — मसल और बदनाम कर दूँगा।
21 ೨೧ ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
और यह घर जो ऐसा आलीशान है, इसलिए हर एक जो इसके पास से गुज़रेगा हैरान होकर कहेगा कि ख़ुदावन्द ने इस मुल्क और इस घर के साथ ऐसा क्यों किया?
22 ೨೨ ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.’” ಎಂದು ಉತ್ತರ ಕೊಡುವರು ಎಂದನು.
तब वह जवाब देंगें इसलिए कि उन्होंने ख़ुदावन्द अपने बाप दादा के ख़ुदा को जो उनको मुल्के मिस्र से निकाल लाया था छोड़ दिया और ग़ैर मा'बूदों को इख़्तियार कर के उनको सिज्दा किया और उनकी इबादत की इसीलिए ख़ुदावन्द ने उन पर यह सारी मुसीबत नाज़िल की।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >