< ಅರಸುಗಳು - ದ್ವಿತೀಯ ಭಾಗ 12 >
1 ೧ ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.
येहूको सातौँ वर्षमा योआशले राज्य गर्न थाले । तिनले यरूशलेममा चालिस वर्ष राज्य गरे । तिनकी आमाको नाउँ सिब्या थियो, जो बेर्शेबाकी थिइन् ।
2 ೨ ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.
योआशले सधैँ परमप्रभुको दृष्टिमा जे ठिक छ, त्यही गरे किनकि यहोयादा पुजारीले तिनलाई सल्लाह दिने गर्थे ।
3 ೩ ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
तर डाँडाका थानहरू भने हटाइएनन् । मानिसहरूले अझै पनि डाँडाका थानहरूमा बलिदान चढाए र धूप बाले ।
4 ೪ ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,
योआशले पुजारीहरूलाई भने, “परमप्रभुको मन्दिरभित्र पवित्र भेटीहरूको रूपमा ल्याइएका सबै रुपियाँ-पैसा अर्थात् जनगणनामा जम्मा गरिएको रकम वा व्यक्तिगत भाकलबाट प्राप्त गरिएको रकम वा परमप्रभुद्वारा मानिसहरूका आ-आफ्ना ह्रदयमा प्रेरित गरी तिनीहरूद्वारा ल्याइएको रकम जम्मा गर,
5 ೫ ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.
पुजारीहरूले कुनै एक जना कोषाध्यक्षबाट रकम लिऊन् र मन्दिरमा भएको कुनै पनि क्षतिको मर्मत गरून् ।”
6 ೬ ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.
तर राजा योआशको तेइसौँ वर्षसम्म पनि पुजारीहरूले मन्दिरमा केही पनि मर्मत गरेका थिएनन् ।
7 ೭ ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು.
तब राजा योआशले यहोयादा पुजारी र अन्य पुजारीहरूलाई बोलाई तिनीहरूलाई भने, “किन तिमीहरूले मन्दिरमा केही पनि मर्मत गरेका छैनौ? अबदेखि तिमीहरूका कर उठाउनेहरूबाट रकम नउठाउनू, तर मन्दिरको मर्मतको लागि जे-जेति जम्मा भएका छन्, ती लिएर मर्मत गर्न सक्नेहरूलाई दिनू ।”
8 ೮ ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು.
त्यसैले अब मानिसहरूबाट रुपियाँ-पैसा नलिने र पुजारीहरू आफैले मन्दिरको मर्मत नगर्ने कुरामा तिनीहरू सहमत भए ।
9 ೯ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.
बरु, यहोयादा पुजारीले एउटा सन्दुक लिएर त्यसमा प्वाल पारे, अनि यसलाई परमप्रभुको मन्दिरभित्र प्रवेश गर्ने दाहिनेपट्टि वेदीको छेउमा राखे । मन्दिरको प्रवेशद्वारको पहरा दिने पुजारीहरूले परमप्रभुको मन्दिरमा ल्याएका सबै रकम त्यसैमा हाल्थे ।
10 ೧೦ ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.
जब सन्दुकमा धेरै रकम जम्मा भएको तिनीहरूले देख्थे, राजाका सचिव र प्रधान पुजारी आउँथे र परमप्रभुको मन्दिरमा ल्याइएको रुपियाँ-पैसा थैलाहरूमा हाल्थे र त्यसपछि गणना गर्थे ।
11 ೧೧ ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.
तिनीहरूले उक्त रकम हिसाब गरेपछि परमप्रभुको मन्दिरको रेखदेख गर्नेहरूका हातमा दिन्थे । तिनीहरूले परमप्रभुको मन्दिरमा काम गर्ने सिकर्मीहरू र निर्माणकर्ताहरू
12 ೧೨ ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.
अनि डकर्मीहरू र ढुङ्गा काट्नेहरू, परमप्रभुको मन्दिरको मर्मतको निम्ति तिनीहरूले काठपात र काटेर मिलाइएका ढुङ्गाहरू किन्नलाई र मन्दिरको पुनर्निर्माणको लागि आवश्यक सबै खर्च गर्नलाई त्यो लिएर तिर्थे ।
13 ೧೩ ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.
तर परमप्रभुको मन्दिरभित्र ल्याइएको रकम चाँदीको कचौरा, सामदानका चिम्टाहरू, बाटाहरू, तुरहीहरू वा सुनचाँदीका सजावटका सामानहरूका लागि खर्च गरिएन ।
14 ೧೪ ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.
तिनीहरूले यो पैसा परमप्रभुको मन्दिरको मर्मतको काम गर्नेहरूलाई दिए ।
15 ೧೫ ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.
यसको बाहेक, तिनीहरूले काम गर्नेहरूका निम्ति मुख्य कामदारहरूलाई दिएका रुपियाँ-पैसाको हिसाब आवश्यक थिएन किनकि यी मानिसहरू इमानदार थिए ।
16 ೧೬ ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.
तर दोष बलि र पाप बलिको निम्ति ल्याइने रुपियाँ-पैसा भने परमप्रभुको मन्दिरमा ल्याइएन किनकि यो पुजारीहरूको थियो ।
17 ೧೭ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.
त्यसपछि अरामका राजा हजाएलले गातको विरुद्धमा आक्रमण गरे र त्यसलाई लिए । त्यसपछि हजाएलले यरूशलेमलाई आक्रमण गर्न फर्के ।
18 ೧೮ ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.
यहूदाका राजा योआशले तिनका पुर्खाहरू अर्थात् यहूदाका राजाहरू यहोशापात, यहोराम र अहज्याह र तिनी आफैले अलग गरेका सबै पवित्र थोकसाथै परमप्रभुको मन्दिर र राजाका भण्डार कोठाहरूमा भेट्टाइएका सबै सुन लिए र ती अरामका राजा हजाएललाई पठाइदिए । तब हजाएल यरूशलेमबाट गए ।
19 ೧೯ ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
योशाश, तिनले गरेका अरू कामहरूका बारेमा यहूदाका राजाहरूको इतिहासको पुस्तकमा लेखिएका छैनन् र?
20 ೨೦ ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.
तिनका सेवकहरू खडा भए र तिनीहरूले मिलेर षड्यन्त्र गरे । तिनीहरूले योशाशलाई सिल्लाको ओरालो बाटोमा भएको बेथ-मिल्लोमा आक्रमण गरे ।
21 ೨೧ ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
तिनका सेवकहरू शिम्मतका छोरा योजाबाद र शोमेरका छोरा यहोजाबादले तिनलाई आक्रमण गरे, अनि तिनी मरे । तिनीहरूले योआशलाई दाऊदको सहरमा तिनका पुर्खाहरूसित गाडे, र तिनको ठाउँमा तिनका छोरा अमस्याह राजा भए ।