< ಅರಸುಗಳು - ದ್ವಿತೀಯ ಭಾಗ 9 >

1 ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”
अगमवक्ताहरूका छोराहरूमध्ये एक जनालाई एलीशा अगमवक्ताले बोलाए र तिनलाई भने, “यात्राको लागि लुगा लगाऊ, अनि तिम्रो हातमा तेलको यो सानो भाँडो लेऊ र रामोत-गिलादमा जाऊ ।
2 ಆ ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು.
तिमी पुगेपछि निम्शीका नाति, यहोशापातका छोरा येहूलाई खोज, अनि भित्र जाऊ र तिनका साथीहरूका बिचबाट तिनलाई उठाऊ र भित्री कोठामा लैजाऊ ।
3 ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು.
त्यसपछि तेलको भाँडो लेऊ र यो तिनको शिरमा खन्याऊ, र भन, 'परमप्रभु यसो भन्‍नुहुन्छः “मैले तँलाई इस्राएलको राजा अभिषेक गरेको छु ।” तब ढोका खोल, र दौड । ढिलो नगर ।”
4 ಆಗ ಯೌವನಸ್ಥನಾದ ಪ್ರವಾದಿಯು ಎಲೀಷನ ಅಪ್ಪಣೆಯಂತೆ ರಾಮೋತ್ ಗಿಲ್ಯಾದಿಗೆ ಹೋದನು.
त्‍यसैले ती जवान मानिस, जवान अगमवक्ता रामोत-गिलादमा गए ।
5 ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು.
तिनी आइपुग्दा सेनापतिहरू बसिरहेका थिए । त्यसैले जवान अगमवक्ताले भने, “हे कप्‍तान, तपाईंलाई एउटा सन्‍देश लिएर आएको छु ।” येहूले भने, “हामीमध्ये कसलाई?” जवान अगमवक्ताले जवाफ दिए, “तपाईंलाई कप्‍तान ।”
6 ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.
त्यसैले येहू उठेर घरभित्र गए र ती अगमवक्ताले येहूको शिरमाथि तेल खन्याए, र तिनलाई भने, “इस्राएलका परमप्रभु परमेश्‍वर यसो भन्‍नुहुन्छ, 'मैले तँलाई इस्राएलमाथि अर्थात् परमप्रभुका मानिसहरूमाथि राजा अभिषेक गरेको छु ।
7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.
तैँले आफ्नो मालिक आहाबको घरानालाई मार्नुपर्छ, यसरी ईजेबेलको हातद्वारा मारिएका परमप्रभुका सबै सेवक अगमवक्ताहरूका रगत र मेरा सेवकहरूका रगतको बदला मैले लिन सक्छु ।
8 ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.
किनकि आहाबको पुरै घराना नष्‍ट हुनेछ, र म आहाबको घरानाबाट कमारा होस् वा फुक्‍का हरेक पुरुषलाई निमिट्ट्यान्‍न पार्नेछु ।
9 ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು.
म आहाबको घरानालाई नबातका छोरा यारोबामको घराना र अहज्याहका छोरा बाशाको घरानाजस्तै तुल्याउनेछु ।
10 ೧೦ ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು’” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.
ईजेबेललाई यिजरेलमा कुकुरहरूले खानेछन्, र त्यसलाई गाड्ने कोही हुनेछैन' ।” तब अगमवक्ताले ढोका खोले र भागे ।
11 ೧೧ ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.
तब येहू आफ्ना मालिकका सेवकहरूकहाँ आए र एक जनाले तिनलाई सोधे, “के सबै कुरा ठिकै छ? यो पागल मान्छे किन तपाईंकहाँ आएको?” येहूले तिनीहरूलाई जवाफ दिए, “तिमीहरू यी मानिस र तिनले कस्ता किसिमका कुरा भन्छन् भनेर तिमीहरू जान्‍दछौ ।”
12 ೧೨ ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.”
तिनीहरूले भने, “त्यो कुरा झुट हो । हामीलाई भन्‍नुहोस् ।” येहूले भने, “तिनले मलाई यी भने अनि यसो पनि भने, 'परमप्रभु यसो भन्‍नुहुन्छः मैले तँलाई इस्राएलमाथि राजा अभिषेक गरेको छु' ।”
13 ೧೩ ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.
तब तिनीहरूले तुरुन्‍तै आ-आफ्ना बाहिरी वस्‍त्र उतारे र येहू हिंड्ने खुड्किलामा ओछ्याए । तिनीहरूले तुरही फुके र भने, “येहू राजा हुनुहुन्छ ।”
14 ೧೪ ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.
यसरी निम्शीका नाति, यहोशापातका छोरा येहूले योरामको विरुद्धमा षड्यन्त्र रचे । अब योराम र सारा इस्राएलले अरामका राजा हजाएलको कारणले रामोत-गिलादलाई रक्षा गरिरहेका थिए,
15 ೧೫ ಅರಸನಾದ ಯೋರಾಮನು, ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, “ನೀವು ನನ್ನವರಾಗಿದ್ದರೆ ಈ ಸುದ್ದಿಯು ಇಜ್ರೇಲನ್ನು ಮುಟ್ಟದಂತೆ ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ” ಎಂದು ಹೇಳಿದನು.
तर अरामका राजा हजाएलको विरुद्धमा लड्दा राजा योरामलाई अरामीहरूले घाइते बनाएका हुनाले तिनी निको हुन यिजरेलमा फर्केका थिए । येहूले योरामका सेवकहरूलाई भने, “तिमीहरूको राय यस्तै छ भने यिजरेलमा गएर यो समाचार बताउनलाई कोही पनि भागेर सहरबाहिर जान नपाओस् ।”
16 ೧೬ ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು.
त्यसैले येहू रथमा चढी यिजरेल गए । किनकि योरामले त्यहीँ विश्राम गर्दै थिए । त्यस बेला यहूदाका राजा अहज्याह योरामलाई भेट्न तल झरेका थिए ।
17 ೧೭ ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.
यिजरेलको धरहरामा पहरेदार खडा थियो, र त्यसले येहूका फौज आइरहेको टाढैबाट देख्यो । त्यसले भन्यो, “मानिसहरूको एउटा समूह आइरहेको मैले देख्दछु ।” योरामले भने, “एक जना घोडचढीलाई तिनीहरूलाई भेट्न पठा । त्यसलाई यसो भन्‍न लगा, 'के तपाईंहरू मित्रभावले आउनुभएको हो'?”
18 ೧೮ ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.
त्यसैले येहूलाई भेट्न एक जना मानिस घोडामा चढेर गयो । त्यसले भन्यो, “राजा यसो भन्‍नुहुन्छ, 'के तपाईंहरू मित्रभावले आउनुभएको हो'?” येहूले भने, “मित्रभावसित तँलाई केको सरोकार? फर्केर मेरो पछि लाग् ।” तब पहरेदारले राजालाई भन्यो, “सन्देशवाहकले तिनीहरूलाई भेट्यो, तर त्यो फर्केर आएन ।”
19 ೧೯ ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು.
तब तिनले घोडामा अर्को मानिसलाई पठाए । त्यो तिनीहरूकहाँ आएर भन्यो, “राजा यसो भन्‍नुहुन्छ, 'के तपाईंहरू मित्रभावले आउनुभएको हो'?” येहूले भने, “मित्रभावसित तँलाई केको सरोकार? फर्केर मेरो पछि लाग् ।”
20 ೨೦ ಕಾವಲುಗಾರನು ತಿರುಗಿ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು.
फेरि पहरेदारले भन्‍यो, “त्यसले तिनीहरूलाई भेटेको छ, तर त्यो फर्केर आएन । किनकि जुन तरिकाले रथ हाँकिएको छ त्यो त निम्शीका छोरा येहूले हाँकेजस्तै छ । तिनले बौलाहाले जस्तै हाँक्दैछन् ।”
21 ೨೧ ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
त्यसैले योरामले भने, “मेरो रथ तयार पार ।” तिनीहरूले तिनको रथ तयार पारे, र इस्राएलका राजा योराम र यहूदाका राजा अहज्याह आ-आफ्नै रथमा चढेर येहूलाई भेट्न बाहिर निस्के । तिनीहरूले यिजरेली नाबोतको जग्गामा तिनलाई भेटे ।
22 ೨೨ ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
योरामले येहूलाई देखेपछि तिनले भने, “येहू, के तिमी मित्रभावले आएको हो?” तिनले जवाफ दिए, “तिम्री आमा ईजेबेलका यति धेरै मूर्तिपूजा र वेश्यावृत्ति हुँदाहुँदै पनि कसरी मित्रभाव हुन्छ?”
23 ೨೩ ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು” ಎಂದು ಹೇಳಿ ಓಡಿಹೋದನು.
त्यसैले योरामले आफ्नो रथ घुमाए र अहज्याहलाई यसो भनेर भागे, “अहज्याह, धोका भएछ ।”
24 ೨೪ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು.
तब येहूले आफ्नो धनु निकाले र पुरा शक्ति लगाएर योरामका काँधहरूका बिचैमा तिनलाई हाने । काँडले तिनको मुटुलाई नै छेड्यो, र तिनी आफ्नो रथमा लडे ।
25 ೨೫ ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:
तब येहूले आफ्ना सेनापति बिदकारलाई भने, “तिनलाई उठाऊ र यिजरेली नाबोतको खेतमा फालिदेऊ । तिनका पिता आहाबको पछि रथमा तिमी र म जाँदा परमप्रभुले तिनको विरुद्धमा भन्‍नुभएको यो अगमवाणीको बारेमा वोचार गरः
26 ೨೬ ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು.
'परमप्रभु घोषणा गर्नुहुन्छ— हिजो मैले नाबोतको रगत र त्यसका छोराहरूको रगत देखेँ, र परमप्रभु भन्‍नुहुन्छ, निश्‍चय नै म यही खेतमा त्यसको बदला लिनेछु ।' अब परमप्रभुको वचनअनुसार तिनलाई उठाऊ र यही खेतमा फालिदेऊ ।”
27 ೨೭ ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.
जब यहूदाका राजा अहज्याहले यो देखे, तिनी बेथ-हागान जाने बाटोतिर भागे । तर येहूले तिनलाई पछ्याए, र भने, “तिनलाई पनि रथमा मार ।” तिनीहरूले तिनलाई यिबलामनेर गूरको उकालो जाने बाटोमा प्रहार गरे । अहज्याह मगिद्दोमा भागे, र त्यहीँ मरे ।
28 ೨೮ ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
तिनका सेवकहरूले तिनको लाशलाई रथमा राखेर यरूशलेम ल्याए, र दाऊदको सहरमा तिनका पर्खाहरूसित तिनकै चिहानमा गाडे ।
29 ೨೯ ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರಿಗೆ ಅರಸನಾಗಿದ್ದನು.
आहाबका छोरा योरामको एघारौँ वर्षमा अहज्याहले यहूदामाथि राज्‍य सुरु गरेका थिए ।
30 ೩೦ ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು.
येहू यिजरेलमा आएको कुरा ईजेबेलले सुनिन्, र तिनले आफ्ना आँखामा गाजल लगाइन्, कपाल बाटिन् र झ्यालबाट हेरिन् ।
31 ೩೧ ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು.
येहू मूल ढोकामा भित्र आउँदै गर्दा तिनले उनलाई भनिन्, “ए आफ्ना मालिकका हत्यारा जिम्री, के तिमी मित्रभावले आएका हौ?”
32 ೩೨ ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.
येहूले माथि झ्यालमा हेरे र भने, “मेरो पक्ष लिने को छ? को छ?” तब दुई वा तिन जना नपुंसकले बाहिर हेरे ।
33 ೩೩ ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.
येहूले भने, “तिनलाई तल फालिदेओ ।” त्यसैले तिनीहरूले ईजेबेललाई तल फालिदिए, र तिनका केही रगत उछिट्टिएर भित्तामा र घोडाहरूमा परे, अनि येहूले तिनलाई खट्टाले कुल्चिदिए ।
34 ೩೪ ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು.
जब येहू दरबारभित्र पसे, तब तिनले खानपान गरे । तब तिनले भने, “अब त्‍यो श्रापित स्‍त्रीलाई हेर र त्‍यसलाई गाडिदेओ, किनकि त्‍यो राजाकी छोरी थिई ।”
35 ೩೫ ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.
तिनलाई गाड्न तिनीहरू गए तर तिनीहरूले तिनको खप्पर, खुट्टा र हत्केलाबाहेक केही भेट्टाएनन् ।
36 ೩೬ ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು.
त्‍यसैले तिनीहरू आएर येहूलाई बताए । तिनले भने, “आफ्ना सेवक तिश्बी एलियाद्वारा परमप्रभुले बोल्नुभएको वचन यही हो, 'यिजरेलको जमिनमा कुकुरहरूले ईजेबेलको मासु खानेछन्,
37 ೩೭ ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.
र ईजेबेलको लाश यिजरेलका खेतहरूमा मलझैँ हुनेछ ताकि कसैले यस्तो भन्‍न नसकोस्, 'यो ईजेबेल हो' ।”

< ಅರಸುಗಳು - ದ್ವಿತೀಯ ಭಾಗ 9 >