< ಸಮುವೇಲನು - ದ್ವಿತೀಯ ಭಾಗ 17 >

1 ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.
त्यानंतर अहिथोफेलने अबशालोमला सांगितले, मला आता बारा हजार मनुष्यांची निवड करू दे, म्हणजे आज रात्रीच मी दावीदाचा पाठलाग करतो.
2 ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.
तो थकला भागलेला असताना भयभीत झालेला असतानाच मी त्यास पकडीन. हे पाहून त्याचे लोक पळ काढतील फक्त राजा दावीदाचा मी वध करीन.
3 ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.
बाकीच्यांना तुझ्या समक्ष हजर करीन. तो मेल्याची खात्री झाली की सगळे लोक तक्रार न करता परत येतील.
4 ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.
अबशालोम आणि इस्राएलमधील सर्व वडीलधारी मंडळी यांना हा बेत पसंत पडला.
5 ಆಮೇಲೆ ಅಬ್ಷಾಲೋಮನು, “ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ” ಎಂದು ಹೇಳಿದನು.
पण तरीसुध्दा अबशालोम म्हणाला हूशय अर्की यालाही बोलावून घ्या. त्याचे म्हणणेही मला ऐकून घ्यायचे आहे.
6 ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
मग हूशय अबशालोमकडे आला अबशालोम त्यास म्हणाला, अहिथोफेलची योजना अशी आहे. तुला त्यावर काय वाटते? तसे करावे की नाही ते सांग.
7 ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.
हूशय अबशालोमला म्हणाला, अहिथोफेलचा सल्ला आता या घटकेला तरी रास्त नाही.
8 ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.
तो पुढे म्हणाला, तुमचे वडील आणि त्यांच्या बाजूचे लोक चांगले बळकट आहेत हे तुम्ही जाणताच. त्यातून ते आता पिल्ले हिरावून नेलेल्या रानातल्या अस्वलासारखे चिडलेले आहेत. तुमचे वडील एक कुशल योद्धा आहेत. ते भरवस्तीत रात्रभर मुक्काम करणार नाहीत.
9 ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.
एखाद्या गुहेत किंवा निर्जन ठिकाणी ते कदाचित गेले सुध्दा असतील. त्यांनी तुमच्या लोकांवर आधी हल्ला केला तर लोक ते ऐकून म्हणतील, अबशालोमचे लोक हरत चाललेले दिसत आहेत.
10 ೧೦ ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.
१०मग तर सिंहासारख्या शूरलोकांचेही धैर्य खचेल कारण तुमचे वडील पराक्रमी आहेत आणि त्यांच्या बाजूची माणसे शूर आहेत हे सर्वच इस्राएल लोकांस ठाऊक आहे.
11 ೧೧ ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
११तेव्हा मी असे सुचवतो तुम्ही दानपासून बैर-शेबापर्यंत सर्व इस्राएल लोकांस एकत्र आणा म्हणजे वाळवंटाप्रमाणे विशाल सैन्य तयार होईल मग तुम्ही स्वत: युध्दात उतरा.
12 ೧೨ ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.
१२दावीद जेथे लपला असेल तेथून आम्ही त्यास धरून आणू जमिनीवर दव पडावे तसे आम्ही त्याच्यावर तुटून पडू दावीदाला त्याच्या बरोबरच्या मनुष्यांसहीत आम्ही ठार करू कुणालाही सोडणार नाही.
13 ೧೩ ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.
१३पण दावीदाने एखाद्या नगरात आश्रय घेतलेला असेल तर दोरखंड आणून आम्ही सर्व इस्राएल लोक ते नगर ओढून दरीत ढकलू, मग एक धोंडासुध्दा त्याठिकाणी शिल्लक राहणार नाही.
14 ೧೪ ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
१४अबशालोम आणि सर्व इस्राएल लोक म्हणाले, अहिथोफेलपेक्षा हूशय अर्की याचा सल्ला चागंला आहे. आणि तो सर्व लोकांस पसंत पडला, कारण ती परमेश्वराची योजना होती. अबशालोमला अद्दल घडावी म्हणून अहिथोफेलचा चांगला सल्ला थोपवून कुचकामी ठरवण्याचा तो परमेश्वराचा बेत होता. अशा प्रकारे तो अबशालोमला अद्दल घडवणार होता.
15 ೧೫ ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.
१५हूशयने हे सर्व सादोक आणि अब्याथार या याजकांच्या कानावर घातले. अबशालोम आणि इस्राएलमधील वडील मंडळी यांना अहिथोफेलने जे सुचवले ते हूशयने या दोघांना सांगितले. तसेच आपण काय सुचवले तेही सविस्तर सांगितले. हूशय म्हणाला,
16 ೧೬ ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು
१६आता त्वरा करा ताबडतोब दावीदा कडे निरोप जाऊ द्या नदीच्या उताराजवळ राहू नका असे त्यांना सांगा. ताबडतोब यार्देन नदी ओलांडून जायला सांगा म्हणजे ते आणि त्यांच्या बरोबरची माणसे पकडली जाणार नाहीत.
17 ೧೭ ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.
१७योनाथान आणि अहीमास ही याजकांची मुले एन-रोगेल येथे थांबली त्यांना गावात शिरताना कुणी पाहू नये म्हणून एक दासी त्यांच्याकडे आली तिने त्यांना निरोप सांगितला तो त्यांनी राजा दावीदाकडे पोचवला.
18 ೧೮ ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.
१८पण एका मुलाने योनाथान आणि अहीमास यांना पाहिले हे अबशालोमला सांगायला तो धावत निघाला. योनाथान आणि अहीमास तेथून चटकन् निघाले. ते बहूरीम येथे एकाच्या घरी पोचले. त्याच्या घराच्या अंगणात एक विहीर होती. त्यामध्ये उतरून ते लपले.
19 ೧೯ ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
१९त्या मनुष्याच्या पत्नीने आडावर एक चादर पसरून वर धान्य ओतले. त्यामुळे तिथे धान्याची रास आहे असे दिसू लागले. तेव्हा तिथे योनाथान आणि अहीमास लपले असतील अशी शंकाही कोणाला आली नाही.
20 ೨೦ ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.
२०अबशालोमाकडील नोकर त्या घरातल्या स्त्रीकडे आले. त्यांनी योनाथान आणि अहीमासचा ठावठिकाणा विचारला. ते थोड्या वेळापूर्वीच ओहळ ओलांडून गेल्याचे तिने त्यांना सांगितले. मग अबशालोमचे ते नोकर योनाथान आणि अहीमास यांच्या शोधार्थ निघाले. पण ते कुठेच न सापडल्यामुळे हे नोकर यरूशलेमेला परत गेले.
21 ೨೧ ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು.
२१इकडे अबशालोमचे नोकर निघून जातात, तो योनाथान आणि अहीमास विहिरीतून बाहेर पडले. तडक राजा दावीदाकडे जाऊन ते त्यास म्हणाले, असाल तसे निघा आणि नदी ओलांडून पलीकडे जा. अहिथोफेलने तुमच्याविरुध्द असे सांगितले आहे.
22 ೨೨ ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.
२२तेव्हा दावीदाने आपल्या बरोबरच्या लोकांसह यार्देन नदी ओलांडली सूर्य वर यायच्या आत सर्वजण पलीकडे पोहोंचले होते.
23 ೨೩ ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
२३इस्राएल लोकांनी आपला सल्ला मानला नाही हे अहिथोफेलच्या लक्षात आले. त्याने गाढवावर खोगीर टाकले आणि आपल्या गावाकडे प्रयाण केले. घरच्यांची पुढली तरतूद केली आणि स्वत: ला फास लावून घेतला. त्याच्या मृत्यूनंतर लोकांनी त्याचे त्याच्या वडीलांच्या कबरेतच दफन केले.
24 ೨೪ ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.
२४दावीद महनाईम येथे आला अबशालोमने सर्व इस्राएलीं समवेत यार्देन नदी ओलांडली.
25 ೨೫ ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.
२५अबशालोमने अमासा याला सेनापती केले. यवाबाची जागा अमासाने घेतली. अमासा इस्राएली इथ्राचा पुत्र. अमासाची आई अबीगईल. सरुवेची बहीण नाहाश हिची ही अबीगल कन्या. सरुवे यवाबाची आई.
26 ೨೬ ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.
२६अबशालोम आणि त्याच्या बरोबरचे इस्राएल लोकांनी गिलाद प्रांतात मुक्काम केला.
27 ೨೭ ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು
२७दावीद महनाईम येथे आला शोबी, माखीर आणि बर्जिल्लय तेथेच होते. नाहाशचा मुलगा शोबी हा अम्मोन्यांच्या राब्बा नगरातला होता. अम्मीएलचा मुलगा माखीर हा लो-दबार तर बर्जिल्ल्य गिलाद येथील रोगलीमचा होता.
28 ೨೮ ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,
२८ते म्हणाले, हे वाळवंटातील लोक थकले भागलेले आणि तहानलेले भुकेलेले असे आहेत. त्यांनी दावीद आणि इतर सर्वजणांसाठी बरेचसे खायचे प्यायचे पदार्थ आणले. तसेच बिछाने, भांडीकुंडी सुध्दा ते घेऊन आले.
29 ೨೯ ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.
२९गहू जव, कणीक, हुरडा, शेंगा, डाळी, वाटाणे, मध, लोणी, मेंढरे तसेच गाईच्या दुधाचे पनीर याही वस्तू त्यांनी आणल्या.

< ಸಮುವೇಲನು - ದ್ವಿತೀಯ ಭಾಗ 17 >