< ಸಮುವೇಲನು - ದ್ವಿತೀಯ ಭಾಗ 5 >

1 ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,
त्यसपछि सबै इस्राएल हेब्रोनमा दाऊदकहाँ आए र भने, “हे्र्नुहोस्, हामी तपाईंकै मासु र हड्‍डी हौं ।
2 ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.
केही समयअगि जब शाऊल हामीमाथि राजा थिए, तब तपाईंले नै इस्राएलको फौजको नेतृत्व गर्नुभयो । परमप्रभुले तपाईंलाई भन्‍नुभयो, 'तैंले नै मेरा इस्राएल इस्राएलको गोठालो गर्ने छस् र तँ नै इस्राएलमाथि शासक हुने छस्' ।”
3 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
त्यसैले इस्राएलका सबै धर्म-गुरुहरू राजाकहाँ हेब्रोनमा आए र राजा दाऊदले परमप्रभुको सामु तिनीहरूसँग करार गरे । तिनीहरूले दाऊदलाई इस्राएलमाथि राजा अभिषेक गरे ।
4 ದಾವೀದನು ಮೂವತ್ತು ವರ್ಷದವನಾದಾಗ ಅರಸನಾಗಿ, ನಲ್ವತ್ತು ವರ್ಷ ಆಳಿದನು.
दाऊदले राज्‍य गर्न सुरु गर्दा तिनी तिस वर्षका थिए र तिनले चालिस वर्षसम्म राज्‍य गरे ।
5 ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು.
तिनले हेब्रोनमा सात वर्ष छ महिना राज्‍य गरे र सबै इस्राएल र यहूदामा तेत्तीस वर्ष राज्‍य गरे ।
6 ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು.
राजा र तिनका मानिसहरू त्यस ठाउँका बासिन्दाहरू अर्थात् यरूशलेमका यबूसीहरूका विरुद्ध लड्न गए । तिनीहरूले दाऊदलाई भने, “तपाईं यहाँ आउनुभयो भने, अन्धा र लङ्गडाले नै फर्काइदिने छन्। दाऊद यहाँ आउन सक्दैन ।”
7 ಅದರೂ ದಾವೀದನು ದಾವೀದನಗರ ಎನ್ನಿಸಿಕೊಳ್ಳುವ ಚೀಯೋನಿನ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.
तापनि, दाऊदले सियोनका किल्ला कब्जा गरे, जुन अहिले दाऊदको सहर हो ।
8 ಆ ದಿನ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನು ಮತ್ತು ಕುಂಟರನ್ನು ಕಂದಕದಲ್ಲಿ ನಾಶಪಡಿಸಬೇಕು” ಎಂದು ಹೇಳಿದನು. ಆದುದರಿಂದ “ಕುರುಡರೂ ಕುಂಟರೂ ಅರಮನೆಯ ಒಳಗೆ ಬರಲಾಗದು” ಎಂಬ ಗಾದೆಯುಂಟು.
त्यति नै बेला दाऊदले भने, “यबूसीहरूलाई आक्रमण गर्नेहरूले 'लङ्गडा र अन्धाकहाँ’ पुग्‍न पानीको नालीबाट जाने छ जो दाऊदका शत्रुहरू हुन् ।” यसैले मानिसहरूले भन्छन्, “'अन्धा र लङ्गडाहरू' दरबारमा प्रवेश गर्नुहुँदैन ।”
9 ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.
त्यसैले दाऊद त्यो किल्लामा बसे र यसलाई दाऊदको सहर भनियो । तिनले यसलाई गाराहरूदेखि भित्रसम्म नै किल्लाबन्दी गरे ।
10 ೧೦ ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.
दाऊद धेरै शक्तिशाली भए किनभने परमप्रभु सर्वशक्तिमान् परमेश्‍वर तिनीसँग हुनुहुन्थ्यो ।
11 ೧೧ ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.
त्यसपछि टुरोसका राजा हीरामले दाऊदकहाँ दूतहरू पठाए अनि देवदारुका काठहरू, डकर्मीहरू र सिकर्मीहरूलाई पनि पठाए । तिनीहरूले दाऊदको निम्ति महल बनाए ।
12 ೧೨ ಇದರಿಂದ ದಾವೀದನು, “ಯೆಹೋವನು ನನ್ನನ್ನು ಇಸ್ರಾಯೇಲರ ರಾಜನನ್ನಾಗಿ ಸ್ಥಿರಪಡಿಸಿ, ತನ್ನ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದ್ದಾನೆ” ಎಂದು ತಿಳಿದುಕೊಂಡನು.
परमप्रभुले आफूलाई इस्राएलमाथि राजाको रूपमा स्थापित गर्नुभएको थियो भनी दाऊदले जान्‍दथे र उहाँले आफ्‍ना मानिस इस्राएलको खातिर तिनको राज्यलाई उच्‍च पार्नुभएको थियो ।
13 ೧೩ ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.
दाऊदले हेब्रोन छोडे र यरूशलेममा आए, त्‍यसपछि तिनले यरूशलेममा अरू धेरै उपपत्‍नीहरू र पत्‍नीहरू ल्याए र तिनका अरू धेरै छोराहरू र छोरीहरू जन्मे ।
14 ೧೪ ಅಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
यरूशलेममा जन्मेका तिनका छोराछोरीका नाउँ यीनै थिएः शम्मूअ, शोबाब, नातान, सोलोमन,
15 ೧೫ ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,
यिभार, इलीशूअ, नेपेग, यापी,
16 ೧೬ ಎಲೀಷಾಮ, ಎಲ್ಯಾದ ಮತ್ತು ಎಲೀಫೆಲೆಟ್.
एलीशामा, एल्यादा र एलीपेलेत ।
17 ೧೭ ಇಸ್ರಾಯೇಲರು ದಾವೀದನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ತಲುಪಿದಾಗ ಅವರು ಅವನನ್ನು ಸೆರೆಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.
अब दाऊदलाई इस्राएलको राजा अभिषेक गरिएको छ भनेर जब पलिश्‍तीहरूले सुने, तब तिनीहरू सबै तिनलाई खोज्‍न गए । तर दाऊदले यो सुने र तल किल्लामा गए ।
18 ೧೮ ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು.
पलिश्‍तीहरू आएका थिए र रपाईको बेसीमा छरिएका थिए ।
19 ೧೯ ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.
त्यसपछि दाऊदले परमप्रभुसँग सहायता मागे । तिनले भने, “के म पलिश्‍तीहरूलाई आक्रमण गरूँ? के तपाईंले मलाई तिनीहरूमाथि विजय दिनुहुन्छ?” पमरप्रभुले दाऊदलाई भन्‍नुभयो, “आक्रमण गर्, किनभने म निश्‍चय नै तँलाई पलिश्‍तीहरूमाथि विजय गराउने छु ।”
20 ೨೦ ಆಗ ಅವನು ಹೋಗಿ ಅವರನ್ನು ಸೋಲಿಸಿ, “ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ” ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ “ಬಾಳ್ ಪೆರಾಚೀಮ್” ಎಂದು ಹೆಸರಿಟ್ಟನು.
त्यसैले दाऊदले बाल‍-पराजीमा आक्रमण गरे र त्‍यहाँ तिनले तिनीहरूलाई पराजित गरे । तिनले भने, “परमप्रभु विष्फोट हुने पानीको बाढीझैं मेरो सामु मेरा शत्रुहरूका विरुद्ध विष्फोट हुनुभएको छ ।” त्यसैले त्यस ठाउँको नाउँ बाल-पराजीम भयो ।
21 ೨೧ ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.
पलिश्‍तीहरूले त्यहाँ आफ्‍ना मूर्तीहरू छोडिराखे अनि दाऊद र तिनका मानिसहरूले ती लिएर गए ।
22 ೨೨ ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.
त्‍यसपछि पलिश्‍तीहरू फेरि माथि आए र फेरि एक पटक रपाईो बेसीमा फैलिएर बसे ।
23 ೨೩ ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.
त्यसैले दाऊदले फेरि पनि परमप्रभुसँग सहायता मागे र पमरप्रभुले तिनलाई भन्‍नुभयो, “तैंले तिनीहरूलाई अडागिबाट आक्रमण गर्नु हुँदैन, तर तिनीहरूको पछिल्तिरबाट फन्को मारेर लहरे-पिपलको जङ्गलभएर तिनीहरूमाथि जाइलाग ।
24 ೨೪ ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು” ಎಂದನು.
जब तैंले लहरे-पिपलको टुप्पाहरूमा हावा लाग्दा आउने परेडको आवाज सुन्‍छस्, तब फौजका साथमा आक्रमण गर् । यसो गर् किनभने तैंले पलिश्‍तीहरू आक्रमण गर्नुअगि परमप्रभु जानुभएको हुनुहुने छ ।”
25 ೨೫ ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.
त्यसैले परमप्रभुले आज्ञा गर्नुभएझैं दाऊदले गरे । तिनले पलिश्‍तीहरूलाई गिबिनदेखि गेजेरतिर जाने बाटोसम्म नै मारे ।

< ಸಮುವೇಲನು - ದ್ವಿತೀಯ ಭಾಗ 5 >