< ತಿಮೊಥೆಯನಿಗೆ ಬರೆದ ಎರಡನೆಯ ಪತ್ರಿಕೆ 2 >

1 ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.
నా కుమారా, క్రీస్తు యేసులో ఉన్న కృపచేత బలవంతుడవుగా ఉండు.
2 ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.
అనేకుల ముందు నేను నీకు నేర్పిన సంగతులను ఇతరులకు బోధించగలిగిన, నమ్మకమైన వ్యక్తులకు అప్పగించు.
3 ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.
క్రీస్తు యేసు కోసం మంచి సైనికుడిలా కష్టాలు భరించు.
4 ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.
సైనికుడు యుద్ధానికి వెళ్ళేటప్పుడు తన జీవితంలో ఇతర వ్యాపకాల్లో చిక్కుకోకుండా తనను సైన్యంలో చేర్చుకున్నవాణ్ణి సంతోషపెట్టాలని ప్రయత్నిస్తాడు.
5 ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ.
ఒక క్రీడాకారుడు నియమాల ప్రకారం పూర్తిచేయకపోతే అతనికి బహుమానం దొరకదు.
6 ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.
కష్టపడిన వ్యవసాయదారుడే రాబడిలో మొదటి భాగం పొందడానికి అర్హుడు.
7 ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.
నేను చెప్పే మాటలు ఆలోచించు. అన్ని విషయాల్లో ప్రభువు నీకు జ్ఞానం అనుగ్రహిస్తాడు.
8 ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ.
నా సువార్త ప్రకారం, దావీదు సంతానంలో పుట్టి చనిపోయినవారిలో నుండి లేచిన యేసు క్రీస్తును జ్ఞాపకం చేసుకో.
9 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ఆ సువార్త విషయంలో నేను ఒక నేరస్థుడిలా సంకెళ్ళపాలై కష్టాలు అనుభవిస్తున్నాను. అయితే దేవుని వాక్యానికి మాత్రం సంకెళ్ళు లేవు.
10 ೧೦ ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ. (aiōnios g166)
౧౦అందుచేత ఎన్నికైనవారు నిత్యమైన మహిమతో క్రీస్తు యేసులోని రక్షణ పొందాలని నేను వారి కోసం అన్నీ ఓర్చుకుంటున్నాను. (aiōnios g166)
11 ೧೧ ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು,
౧౧“మనం ఆయనతో చనిపోతే ఆయనతో బతుకుతాం.
12 ೧೨ ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
౧౨కష్టాలు సహిస్తే ఆయనతోబాటు రాజ్య పరిపాలన చేస్తాం. ఆయన ఎవరో మనకు తెలియదు అంటే ఆయన కూడా మనం ఎవరో తెలియదు అంటాడు.
13 ೧೩ ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”
౧౩ఆయన తన నైజానికి విరుద్ధంగా ఏమీ చేయలేడు కాబట్టి, మనం నమ్మకస్తులం కాకపోయినా ఆయన మాత్రం నమ్మదగినవాడే,” అనే మాటలు నమ్మదగినవి.
14 ೧೪ ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.
౧౪వినేవారిని చెడగొట్టడానికే తప్ప మరి ఏ ప్రయోజనమూ లేని మాటలను గూర్చి వాదం పెట్టుకోవద్దని ప్రభువు ఎదుట విశ్వాసులకు హెచ్చరిస్తూ ఈ సంగతులు వారికి గుర్తు చెయ్యి.
15 ೧೫ ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
౧౫దేవుని దృష్టిలో ఆమోదయోగ్యుడుగా, సిగ్గుపడనక్కరలేని పనివాడుగా, సత్యవాక్యాన్ని సరిగా ఉపదేశించేవాడుగా నిన్ను నీవే దేవునికి కనుపరచుకో.
16 ೧೬ ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.
౧౬భక్తిహీనతకు కారణమయ్యే వట్టి మాటలు వదిలివెయ్యి. ఆ మాటలు మరింత భక్తిహీనతకు దారితీస్తాయి.
17 ೧೭ ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.
౧౭పుండు కుళ్ళి ఎలా వ్యాపిస్తుందో వారి మాటలు కూడా అలా వ్యాపిస్తాయి. హుమెనై, ఫిలేతు అలాటివారే.
18 ೧೮ ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.
౧౮వారు “పునరుత్థానం గతించిపోయింది” అని చెబుతూ సత్యం విషయంలో తప్పటడుగు వేసి, మరి కొందరి విశ్వాసాన్ని చెడగొడుతున్నారు.
19 ೧೯ ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.
౧౯అయితే “ప్రభువుకు తన వారెవరో తెలుసు,” “ప్రభువు నామాన్ని ఒప్పుకొనే ప్రతివాడూ దుర్నీతి నుండి తొలగిపోవాలి” అని రాసి ఉన్న దేవుని స్థిరమైన పునాది నిలిచి ఉంటుంది.
20 ೨೦ ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.
౨౦ధనవంతుల ఇంట్లో వెండివీ, బంగారువీ గాక కొయ్య, మట్టి గిన్నెలు కూడా ఉంటాయి. వాటిలో కొన్ని గౌరవప్రదమైన వాడకానికీ కొన్ని ఘనహీనమైన వాడకానికీ ఉంటాయి.
21 ೨೧ ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.
౨౧ఎవరైనా ఘనహీనమైన వాటిలో చేరకుండా తనను శుద్ధి చేసుకుంటే వాడు పవిత్రమై, యజమాని వాడుకోవడానికి అర్హుడై అన్ని మంచి కార్యాలకూ సిద్ధపడి, ఘనత కోసమైన గిన్నెగా ఉంటాడు.
22 ೨೨ ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
౨౨నువ్వు యువకులకు కలిగే చెడుకోరికలను విడిచి పారిపో. పవిత్ర హృదయాలతో ప్రభువుకు ప్రార్థన చేసేవారితో కలిసి నీతినీ విశ్వాసాన్నీ ప్రేమనూ శాంతి సమాధానాలనూ సంపాదించుకోవడానికి కృషి చెయ్యి.
23 ೨೩ ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
౨౩బుద్ధిహీనమైన, మూఢత్వంతో కూడిన తర్కాలు జగడాలకు కారణమౌతాయని గ్రహించి వాటిని వదిలెయ్యి.
24 ೨೪ ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ
౨౪ప్రభువు సేవకుడు పోట్లాటలకు దిగకూడదు. అందరి మీదా దయ చూపాలి. బోధనా సామర్ధ్యం కలిగి, సహించేవాడై ఉండాలి.
25 ೨೫ ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
౨౫దేవునికి ఎదురు చెప్పేవారిని సాత్వికంతో సరిదిద్దాలి. ఎందుకంటే సాతాను తన ఇష్టం నెరవేర్చుకోడానికి వారిని చెరపట్టాడు. వాడి ఉరి నుండి తప్పించుకుని మేలుకోడానికి దేవుడు వారికి సత్య సంబంధమైన జ్ఞానాన్నిచ్చి మారుమనస్సు దయచేస్తాడేమో.
26 ೨೬ ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.
౨౬

< ತಿಮೊಥೆಯನಿಗೆ ಬರೆದ ಎರಡನೆಯ ಪತ್ರಿಕೆ 2 >