< ಅಪೊಸ್ತಲರ ಕೃತ್ಯಗಳ 1 >

1 ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,
હે થિયફિલ, યીશુઃ સ્વમનોનીતાન્ પ્રેરિતાન્ પવિત્રેણાત્મના સમાદિશ્ય યસ્મિન્ દિને સ્વર્ગમારોહત્ યાં યાં ક્રિયામકરોત્ યદ્યદ્ ઉપાદિશચ્ચ તાનિ સર્વ્વાણિ પૂર્વ્વં મયા લિખિતાનિ|
2 ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.
સ સ્વનિધનદુઃખભોગાત્ પરમ્ અનેકપ્રત્યયક્ષપ્રમાણૌઃ સ્વં સજીવં દર્શયિત્વા
3 ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.
ચત્વારિંશદ્દિનાનિ યાવત્ તેભ્યઃ પ્રેરિતેભ્યો દર્શનં દત્ત્વેશ્વરીયરાજ્યસ્ય વર્ણનમ અકરોત્|
4 ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,
અનન્તરં તેષાં સભાં કૃત્વા ઇત્યાજ્ઞાપયત્, યૂયં યિરૂશાલમોઽન્યત્ર ગમનમકૃત્વા યસ્તિન્ પિત્રાઙ્ગીકૃતે મમ વદનાત્ કથા અશૃણુત તત્પ્રાપ્તિમ્ અપેક્ષ્ય તિષ્ઠત|
5 ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.
યોહન્ જલે મજ્જિતાવાન્ કિન્ત્વલ્પદિનમધ્યે યૂયં પવિત્ર આત્મનિ મજ્જિતા ભવિષ્યથ|
6 ಕೂಡಿಬಂದವರು ಆತನನ್ನು, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು
પશ્ચાત્ તે સર્વ્વે મિલિત્વા તમ્ અપૃચ્છન્ હે પ્રભો ભવાન્ કિમિદાનીં પુનરપિ રાજ્યમ્ ઇસ્રાયેલીયલોકાનાં કરેષુ સમર્પયિષ્યતિ?
7 ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.
તતઃ સોવદત્ યાન્ સર્વ્વાન્ કાલાન્ સમયાંશ્ચ પિતા સ્વવશેઽસ્થાપયત્ તાન્ જ્ઞાતૃં યુષ્માકમ્ અધિકારો ન જાયતે|
8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
કિન્તુ યુષ્માસુ પવિત્રસ્યાત્મન આવિર્ભાવે સતિ યૂયં શક્તિં પ્રાપ્ય યિરૂશાલમિ સમસ્તયિહૂદાશોમિરોણદેશયોઃ પૃથિવ્યાઃ સીમાં યાવદ્ યાવન્તો દેશાસ્તેષુ યર્વ્વેષુ ચ મયિ સાક્ષ્યં દાસ્યથ|
9 ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
ઇતિ વાક્યમુક્ત્વા સ તેષાં સમક્ષં સ્વર્ગં નીતોઽભવત્, તતો મેઘમારુહ્ય તેષાં દૃષ્ટેરગોચરોઽભવત્|
10 ೧೦ ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
યસ્મિન્ સમયે તે વિહાયસં પ્રત્યનન્યદૃષ્ટ્યા તસ્ય તાદૃશમ્ ઊર્દ્વ્વગમનમ્ અપશ્યન્ તસ્મિન્નેવ સમયે શુક્લવસ્ત્રૌ દ્વૌ જનૌ તેષાં સન્નિધૌ દણ્ડાયમાનૌ કથિતવન્તૌ,
11 ೧೧ “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
હે ગાલીલીયલોકા યૂયં કિમર્થં ગગણં પ્રતિ નિરીક્ષ્ય દણ્ડાયમાનાસ્તિષ્ઠથ? યુષ્માકં સમીપાત્ સ્વર્ગં નીતો યો યીશુસ્તં યૂયં યથા સ્વર્ગમ્ આરોહન્તમ્ અદર્શમ્ તથા સ પુનશ્ચાગમિષ્યતિ|
12 ೧೨ ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
તતઃ પરં તે જૈતુનનામ્નઃ પર્વ્વતાદ્ વિશ્રામવારસ્ય પથઃ પરિમાણમ્ અર્થાત્ પ્રાયેણાર્દ્ધક્રોશં દુરસ્થં યિરૂશાલમ્નગરં પરાવૃત્યાગચ્છન્|
13 ೧೩ ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
નગરં પ્રવિશ્ય પિતરો યાકૂબ્ યોહન્ આન્દ્રિયઃ ફિલિપઃ થોમા બર્થજમયો મથિરાલ્ફીયપુત્રો યાકૂબ્ ઉદ્યોગા શિમોન્ યાકૂબો ભ્રાતા યિહૂદા એતે સર્વ્વે યત્ર સ્થાને પ્રવસન્તિ તસ્મિન્ ઉપરિતનપ્રકોષ્ઠે પ્રાવિશન્|
14 ೧೪ ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
પશ્ચાદ્ ઇમે કિયત્યઃ સ્ત્રિયશ્ચ યીશો ર્માતા મરિયમ્ તસ્ય ભ્રાતરશ્ચૈતે સર્વ્વ એકચિત્તીભૂત સતતં વિનયેન વિનયેન પ્રાર્થયન્ત|
15 ೧೫ ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
તસ્મિન્ સમયે તત્ર સ્થાને સાકલ્યેન વિંશત્યધિકશતં શિષ્યા આસન્| તતઃ પિતરસ્તેષાં મધ્યે તિષ્ઠન્ ઉક્તવાન્
16 ೧೬ “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
હે ભ્રાતૃગણ યીશુધારિણાં લોકાનાં પથદર્શકો યો યિહૂદાસ્તસ્મિન્ દાયૂદા પવિત્ર આત્મા યાં કથાં કથયામાસ તસ્યાઃ પ્રત્યક્ષીભવનસ્યાવશ્યકત્વમ્ આસીત્|
17 ೧೭ ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”
સ જનોઽસ્માકં મધ્યવર્ત્તી સન્ અસ્યાઃ સેવાયા અંશમ્ અલભત|
18 ೧೮ (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
તદનન્તરં કુકર્મ્મણા લબ્ધં યન્મૂલ્યં તેન ક્ષેત્રમેકં ક્રીતમ્ અપરં તસ્મિન્ અધોમુખે ભૃમૌ પતિતે સતિ તસ્યોદરસ્ય વિદીર્ણત્વાત્ સર્વ્વા નાડ્યો નિરગચ્છન્|
19 ೧೯ ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
એતાં કથાં યિરૂશાલમ્નિવાસિનઃ સર્વ્વે લોકા વિદાન્તિ; તેષાં નિજભાષયા તત્ક્ષેત્રઞ્ચ હકલ્દામા, અર્થાત્ રક્તક્ષેત્રમિતિ વિખ્યાતમાસ્તે|
20 ೨೦ ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
અન્યચ્ચ, નિકેતનં તદીયન્તુ શુન્યમેવ ભવિષ્યતિ| તસ્ય દૂષ્યે નિવાસાર્થં કોપિ સ્થાસ્યતિ નૈવ હિ| અન્ય એવ જનસ્તસ્ય પદં સંપ્રાપ્સ્યતિ ધ્રુવં| ઇત્થં ગીતપુસ્તકે લિખિતમાસ્તે|
21 ೨೧ ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
અતો યોહનો મજ્જનમ્ આરભ્યાસ્માકં સમીપાત્ પ્રભો ર્યીશોઃ સ્વર્ગારોહણદિનં યાવત્ સોસ્માકં મધ્યે યાવન્તિ દિનાનિ યાપિતવાન્
22 ೨೨
તાવન્તિ દિનાનિ યે માનવા અસ્માભિઃ સાર્દ્ધં તિષ્ઠન્તિ તેષામ્ એકેન જનેનાસ્માભિઃ સાર્દ્ધં યીશોરુત્થાને સાક્ષિણા ભવિતવ્યં|
23 ೨೩ ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
અતો યસ્ય રૂઢિ ર્યુષ્ટો યં બર્શબ્બેત્યુક્ત્વાહૂયન્તિ સ યૂષફ્ મતથિશ્ચ દ્વાવેતૌ પૃથક્ કૃત્વા ત ઈશ્વરસ્ય સન્નિધૌ પ્રાર્ય્ય કથિતવન્તઃ,
24 ೨೪ “ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
હે સર્વ્વાન્તર્ય્યામિન્ પરમેશ્વર, યિહૂદાઃ સેવનપ્રેરિતત્વપદચ્યુતઃ
25 ೨೫
સન્ નિજસ્થાનમ્ અગચ્છત્, તત્પદં લબ્ધુમ્ એનયો ર્જનયો ર્મધ્યે ભવતા કોઽભિરુચિતસ્તદસ્માન્ દર્શ્યતાં|
26 ೨೬ ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.
તતો ગુટિકાપાટે કૃતે મતથિર્નિરચીયત તસ્માત્ સોન્યેષામ્ એકાદશાનાં પ્રરિતાનાં મધ્યે ગણિતોભવત્|

< ಅಪೊಸ್ತಲರ ಕೃತ್ಯಗಳ 1 >