< ಆಮೋಸನು 4 >

1 ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.
ऐ बसन की गायों, जो कोह — ए — सामरिया पर रहती हो, और ग़रीबों को सताती और ग़रीबों को कुचलती और अपने मालिकों से कहती हो, 'लाओ, हम पियें,' तुम ये बात सुनो।
2 ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.
ख़ुदावन्द ख़ुदा ने अपनी पाकीज़गी की क़सम खाई है कि तुम पर वह दिन आएँगे, जब तुम को आंकड़ियों से और तुम्हारी औलाद को शस्तों से खींच ले जाएँगे।
3 ಗೋಡೆಯಲ್ಲಿಯ ಬಿರುಕುಗಳ ಮೂಲಕ, ಪ್ರತಿಯೊಬ್ಬ ಸ್ತ್ರೀಯೂ ನೇರವಾಗಿ ತನ್ನ ಮುಂದೆಯೇ ಹೊರಟು ಹೋಗುವಳು, ಹರ್ಮೋನಿನ ದಿಕ್ಕಿನ ಕಡೆಗೆ ತಳ್ಳಲ್ಪಡುವಿರಿ” ಇದು ಯೆಹೋವನ ನುಡಿ.
और ख़ुदावन्द फ़रमाता है, तुम में से हर एक उस रख़ने से जो उसके सामने होगा निकल भागेगी, और तुम क़ैद में डाली जाओगी।
4 “ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.
बैतएल में आओ और गुनाह करो, और जिल्जाल में कसरत से गुनाह करो, और हर सुबह अपनी क़ुर्बानियाँ और तीसरे रोज़ दहेकी लाओ,
5 ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ.
और शुक्रगुज़ारी का हदिया ख़मीर के साथ आग पर पेश करो, और रज़ा की क़ुर्बानी का 'ऐलान करो, और उसको मशहूर करो, क्यूँकि ऐ बनी इस्राईल, ये सब काम तुम को पसंद हैं, ख़ुदावन्द ख़ुदा फ़रमाता है।
6 “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
ख़ुदावन्द फ़रमाता है, अगरचे मैंने तुम को तुम्हारे हर शहर में दाँतों की सफ़ाई, और तुम्हारे हर मकान में रोटी की कमी दी है; तोभी तुम मेरी तरफ़ रुजू' न लाए।
7 “ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.
और अगरचे मैंने मेंह को, जबकि फ़सल पकने में तीन महीने बाक़ी थे तुम से रोक लिया; और एक शहर पर बरसाया और दूसरे से रोक रख्खा, एक क़िता' ज़मीन पर बरसा और दूसरा क़िता' बारिश न होने की वजह से सूख गया;
8 ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.
और दो तीन बस्तियाँ आवारा हो कर एक बस्ती में आईं, ताकि लोग पानी पिएँ पर वह आसूदा न हुए, तो भी तुम मेरी तरफ़ रुजू' न लाए, ख़ुदावन्द फ़रमाता है।
9 “ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
फिर मैंने तुम पर बाद — ए — समूम और गेरोई की आफ़त भेजी, और तुम्हारे बेशुमार बाग़ और ताकिस्तान और अंजीर और जै़तून के दरख़्त, टिड्डियों ने खा लिए; तोभी तुम मेरी तरफ़ रुजू' न लाए, ख़ुदावन्द फ़रमाता है।
10 ೧೦ “ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
मैंने मिस्र के जैसी वबा तुम पर भेजी और तुम्हारे जवानों को तलवार से क़त्ल किया; तुम्हारे घोड़े छीन लिए और तुम्हारी लश्करगाह की बदबू तुम्हारे नथनों में पहुँची, तोभी तुम मेरी तरफ़ रुजू' न लाए, ख़ुदावन्द फ़रमाता है।
11 ೧೧ “ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
“मैंने तुम में से कुछ को उलट दिया, जैसे ख़ुदा ने सदूम और 'अमूरा को उलट दिया था; और तुम उस लुक्टी की तरह हुए जो आग से निकाली जाए, तोभी तुम मेरी तरफ़ रुजू' न लाए,” ख़ुदावन्द फ़रमाता है।
12 ೧೨ “ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ!
“इसलिए ऐ इस्राईल, मैं तुझ से यूँ ही करूँगा, और चूँकि मैं तुझ से यूँ करूँगा, इसलिए ऐ इस्राईल, तू अपने ख़ुदा से मुलाक़ात की तैयारी कर!”
13 ೧೩ ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.
क्यूँकि देख, उसी ने पहाड़ों को बनाया और हवा को पैदा किया, वह इंसान पर उसके ख़यालात को ज़ाहिर करता है और सुबह को तारीक बना देता है और ज़मीन के ऊँचे मक़ामात पर चलता है; उसका नाम ख़ुदावन्द रब्ब — उल — अफ़वाज है।

< ಆಮೋಸನು 4 >