< ಆಮೋಸನು 9 >

1 ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.
मी प्रभूला वेदीजवळ उभे असलेले पाहिले, आणि तो म्हणाला, “खांबांच्या माथ्यावर मार, म्हणजे इमारत अगदी उंबऱ्यापासून हादरेल. आणि त्यांच्या डोक्यावर मारून त्याचे तुकडे कर. कोणी जिवंत राहिल्यास, मी त्यास तलवारीने ठार मारीन. त्यांच्यातल्या एकालाही पळून जाता येणार नाही, आणि त्यांच्यातल्या एकालाही सुटता येणार नाही.
2 ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು. (Sheol h7585)
ते खणून मृतलोकांत जरी गेले, तरी माझा हात त्यांना तेथून ओढून काढीन. ते आकाशात उंच चढून गेले, तरी मी त्यांना तेथून खाली आणीन. (Sheol h7585)
3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.
ते जरी कर्मेल पर्वताच्या शिखरावर लपले, तरी तेथून मी त्यांना शोधून काढीन. त्यांनी जरी माझ्यापासून लपून समुद्राचा तळ गाठला, तर मी सापाला आज्ञा करीन व तो त्यांना चावेल.
4 ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”
ते जरी आपल्या वैऱ्यांपुढे पाडावपणात गेले, तर तेथून मी तलवारीला आज्ञा करीन आणि ती त्यांना ठार मारील. मी आपले डोळे त्यांच्याकडे चांगल्यासाठी नव्हे, तर त्यांना त्रास कसा होईल या करीता लावीन.”
5 ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.
आणि ज्याने भूमीला स्पर्श केला म्हणजे ती वितळते, आणि त्यामध्ये राहणारे सर्व शोक करतात, तो प्रभू, सैन्यांचा परमेश्वर आहे, आणि त्यातील सर्व नदीप्रमाणे उठणार व मिसरच्या नदीप्रमाणे पुन्हा बुडणार.
6 ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.
ज्याने आकाशामध्ये आपल्या माड्या बांधल्या, आणि आपला घुमट पृथ्वीत स्थापिला आहे, जो समुद्राच्या पाण्याला बोलवून पृथ्वीच्या पाठीवर ओततो, त्याचे नाव परमेश्वर आहे.
7 ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?
परमेश्वर असे म्हणतो: “इस्राएलाचे लोकहो, तुम्ही मला कूशी लोकांप्रमाणे नाही काय? मी इस्राएलाला मिसर देशातून पलिष्ट्यांना कफतोरमधून आणि अरामींना कीर मधून आणले नाही काय?”
8 ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು” ಇದು ಯೆಹೋವನ ನುಡಿ.
पाहा, प्रभू परमेश्वराचे डोळे पापी राज्यावर आहे, आणि मी ते पृथ्वीच्या पाठीवरून नष्ट करीन, पण याकोबाच्या घराण्याचा मी संपूर्ण नाश करणार नाही.
9 “ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.
“पाहा, मी आज्ञा करीन, धान्य चाळण्यासारखे मी इस्राएलाच्या घराण्याला सर्व राष्ट्रांमध्ये चाळीन, व त्यातील लहान अशी कणी देखील भूमीवर पडणार नाही.”
10 ೧೦ ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.
१०माझ्या लोकांतील पापी जे असे म्हणतात, “आमचे काही वाईट होणार नाही किंवा ते आम्हास आडवेही येणार नाही. ते सर्व तलवारीने मारतील.”
11 ೧೧ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
११त्या दिवशी दाविदचा मंडप जो पडला आहे, मी तो पुन्हा उभारीन. मी त्यांच्या भिंतीतील भगदाडे बुजवीन आणि जे उद्ध्वस्त झोलेले आहे, ते मी पुन्हा बांधीन. मी त्या पुरातन दिवसात होत्या, तशाच पुन्हा बांधीन.
12 ೧೨ ನನ್ನ ಜನರು ಎದೋಮಿನ ಉಳಿದ ಭಾಗವನ್ನು, ಯೆಹೋವನ ಪ್ರಜೆ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು” ಎಂಬುದಾಗಿ ಯೆಹೋವನು ನುಡಿದಿದ್ದಾನೆ.
१२“ह्यासाठी की त्यांनी अदोमाच्या उरलेल्यांना, आणि ज्या राष्ट्रांना माझे नाव ठेवले आहे, त्या सर्व राष्ट्रांना, आपल्या ताब्यात घ्यावे.” परमेश्वर जो हे करतो तो असे म्हणतो.
13 ೧೩ ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.
१३परमेश्वर म्हणतो, “असे दिवस येत आहेत की,” नांगरणी करणारा कापणी करणाऱ्याला, द्राक्षे तुडविणारा बी पेरणाऱ्याला, गाठील. आणि पर्वत गोड द्राक्षरस गळू देतील आणि सर्व टेकड्या पाझरतील.
14 ೧೪ ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.
१४मी माझ्या लोकांस, इस्राएलाला, कैदेतून सोडवून परत आणीन, ते उद्ध्वस्त झालेली गावे पुन्हा बांधतील, आणि त्यामध्ये वस्ती करतील. ते द्राक्षांचे मळे लावतील. आणि त्यापासून मिळणारा द्राक्षरस पितील. ते बागा लावतील व त्यापासून मिळणारे पीक खातील.
15 ೧೫ ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.
१५मी त्यांना त्यांच्या देशात रुजवीन आणि मी त्यांना दिलेल्या भूमीतून ते पुन्हा उपटले जाणार नाहीत. परमेश्वर तुझा देव असे म्हणतो.

< ಆಮೋಸನು 9 >