< ದಾನಿಯೇಲನು 1 >
1 ೧ ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
၁ယုဒဘုရင်ယောယကိမ်နန်းစံသုံးနှစ်မြောက်၌ ဗာဗုလုန်ဘုရင်နေဗုခဒ်နေဇာသည်ယေရုရှလင်မြို့သို့ချီတက်ဝိုင်းရံထား၏။-
2 ೨ ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.
၂ထာဝရဘုရားသည်နေဗုခဒ်နေဇာအား ယောယကိမ်မင်းကိုဖမ်းဆီးခွင့်နှင့်ဗိမာန်တော်ဘဏ္ဍာအချို့ကိုသိမ်းယူခွင့်ပေးတော်မူ၏။ နေဗုခဒ်နေဇာသည်သုံ့ပန်းများကိုဗာဗုလုန်ပြည်ရှိ မိမိ၏ဘုရားဝတ်ကျောင်းသို့ခေါ်ဆောင်သွားပြီးလျှင် ဖမ်းဆီးသိမ်းယူခဲ့သည့်ဘဏ္ဍာများကိုဝတ်ကျောင်းဘဏ္ဍာတိုက်တွင်ထားတော်မူ၏။
3 ೩ ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ
၃မင်းကြီးသည်ဣသရေလသုံ့ပန်းများတွင် မင်းမျိုးမင်းနွယ်နှင့်ဂုဏ်အသရေရှိအိမ်ထောင်စုများမှ၊ ရုပ်ရည်သန့်ပြန့်သူ၊ အသိပညာအတတ်ပညာရှိမှု၊ ပညာဉာဏ်ထက်မျက်မှု၊ ကိုယ်အင်္ဂါချို့ယွင်းခြင်းနှင့်ကင်းမှု အစရှိသည့်အရည်အချင်းများနှင့်ပြည့်စုံ၍ နန်းတွင်းအမှုထမ်းနိုင်မည့်လူငယ်လူရွယ်အချို့တို့ကိုရွေးချယ်ရန် မိန်းမစိုးအုပ်အာရှပေနတ်အားအမိန့်ပေးတော်မူ၏။ သူတို့အားဗာဗုလုန်ဘာသာကိုဖတ်တတ်ရေးတတ်အောင်သင်ကြားပေးရန်နှင့်၊-
4 ೪ ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.
၄
5 ೫ ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು.
၅ပွဲတော်စာနှင့်စပျစ်ရည်ကိုနေ့စဉ်နေ့တိုင်းစားသောက်စေရန်လည်း မိန်းမစိုးအုပ်အားအမိန့်ပေးတော်မူ၏။ ဤနည်းအားဖြင့်သုံးနှစ်တိုင်တိုင်လေ့ကျင့်ပေးပြီးမှသူတို့အားဘုရင်၏ရှေ့တော်သို့သွင်းရကြမည်။-
6 ೬ ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.
၆ယင်းသို့ရွေးချယ်ခြင်းခံကြရသူတို့ထဲတွင်ဒံယေလ၊ ဟာနနိ၊ မိရှေလနှင့်အာဇရိတို့ပါဝင်ကြ၏။ သူတို့အားလုံးပင်ယုဒအနွယ်ဝင်များဖြစ်ကြသည်။-
7 ೭ ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
၇မိန်းမစိုးအုပ်သည်ဒံယေလကိုဗေလတရှာဇာ၊ ဟာနနိကိုရှာဒရက်၊ မိရှေလကိုမေရှက်၊ အာဇရိကိုအဗေဒနေဂေါဟူ၍နာမည်သစ်ကိုပေး၏။
8 ೮ ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.
၈ဒံယေလသည်ပွဲတော်စာနှင့်စပျစ်ရည်တို့ကိုစားသောက်ခြင်းအားဖြင့် မိမိကိုယ်ကိုဘာသာရေးကျင့်ထုံးအရမညစ်ညမ်းစေရန်စိတ်ပိုင်းဖြတ်ပြီးလျှင် မိန်းမစိုးအုပ်အာရှပေနတ်၏အကူအညီကိုတောင်းခံလေ၏။-
9 ೯ ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.
၉ဘုရားသခင်သည်လည်းဒံယေလအပေါ်တွင် ကိုယ်ချင်းစာ၍သနားလာစေရန်အာရှပေနတ်၏စိတ်ကိုပြုပြင်တော်မူ၏။-
10 ೧೦ ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, “ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವುದನ್ನು ನೋಡಿ, ರಾಜನು ನನ್ನ ತಲೆಯನ್ನು ತೆಗೆಯಿಸಲು ನೀವು ಕಾರಣರಾಗುವಿರಿ” ಎಂದು ಭಯ ವ್ಯಕ್ತಪಡಿಸಿದನು.
၁၀သို့ရာတွင်အာရှပေနတ်သည်မင်းကြီးကိုကြောက်သဖြင့်ဒံယေလအား``မင်းကြီးသည်သင်တို့စားသောက်ကြရမည့်အစားအစာများကိုပြဋ္ဌာန်းပေးတော်မူခဲ့ပါသည်။ ထိုကြောင့်အကယ်၍သင်တို့သည်အခြားလူငယ်လူရွယ်များနည်းတူ ကျန်းမာသန်စွမ်းမှုမရှိပါကငါအသတ်ခံရပါလိမ့်မည်'' ဟုဆို၏။
11 ೧೧ ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು
၁၁သို့ဖြစ်၍ဒံယေလသည်မိမိနှင့်အဖော်သုံးဦးတို့အားစောင့်ကြပ်ရန် အာရှပေနတ်တာဝန်ပေးခြင်းခံရသူထံသို့သွား၍၊-
12 ೧೨ ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.
၁၂``ငါတို့စားသောက်ရန်အတွက်အသီးအနှံနှင့် ရေကိုသာကျွေး၍ဆယ်ရက်မျှစမ်းကြည့်ပါ။-
13 ೧೩ ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು.
၁၃ထိုနောက်ပွဲတော်စာများစားသောက်ရသူလူငယ်လူရွယ်များနှင့်ငါတို့အားနှိုင်းယှဉ်ကြည့်ပြီးလျှင် သင်တို့တွေ့မြင်ရသည့်ငါတို့ရုပ်ဆင်းသဏ္ဌာန်အပေါ်တွင်မူတည်၍ ငါတို့အားအဘယ်သို့ကျွေးမွေးသင့်သည်ကိုဆုံးဖြတ်ပါလော့'' ဟုဆို၏။
14 ೧೪ ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು.
၁၄စောင့်ကြပ်သူသည်ဤသို့ဆယ်ရက်မျှသူတို့အားစမ်းကြည့်ရန်သဘောတူလိုက်၏။-
15 ೧೫ ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು.
၁၅အချိန်စေ့သောအခါသူတို့သည်ပွဲတော်စာစားသောက်ကြသူများထက် ပို၍ကျန်းမာသန်စွမ်းလျက်ရှိကြောင်းတွေ့မြင်ရလေသည်။-
16 ೧೬ ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.
၁၆ထို့ကြောင့်စောင့်ကြပ်သူသည်ပွဲတော်စာနှင့်စပျစ်ရည်အစား သူတို့အားအသီးအနှံကိုသာကျွေးလေသည်။
17 ೧೭ ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.
၁၇ဘုရားသခင်သည်ထိုလူငယ်လူရွယ်လေးယောက်တို့အား စာပေနှင့်အထူးထူးအပြားပြားသောပညာရပ်တို့တွင်တတ်သိကျွမ်းကျင်မှုကိုပေးတော်မူ၏။ ထို့အပြင်လည်းဒံယေလအားဗျာဒိတ်ရူပါရုံနှင့်အိပ်မက်များ၏ အနက်အဋ္ဌိပ္ပါယ်ကိုပြဆိုနိုင်သောစွမ်းရည်ကိုလည်းပေးတော်မူ၏။
18 ೧೮ ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.
၁၈မင်းကြီးသတ်မှတ်ပေးသည့်သုံးနှစ်တာကာလကုန်ဆုံးသွားသောအခါအာရှပေနတ်သည် လူငယ်လူရွယ်အားလုံးတို့အားနေဗုခဒ်နေဇာမင်း၏ထံတော်သို့သွင်းလေ၏။-
19 ೧೯ ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.
၁၉မင်းကြီးသည်ထိုသူရှိသမျှတို့နှင့်ဆွေးနွေးမေးမြန်းတော်မူရာဒံယေလ၊ ဟာနနိ၊ မိရှေလနှင့်အာဇရိတို့သည်အခြားသူတို့ထက်ပို၍ဉာဏ်ပညာကောင်းကြောင်းတွေ့ရှိရလေသည်။ သို့ဖြစ်၍သူတို့သည်အပါးတော်တွင်ခစားခွင့်ရကြ၏။-
20 ೨೦ ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
၂၀မင်းကြီးသည်အဘယ်မေးခွန်းကိုပင်မေးသည်မဆို၊ အဘယ်ပြဿနာကိုပင်တင်ပြသည်မဆိုထိုသူလေးဦးတို့သည်နိုင်ငံတစ်ဝန်းလုံးရှိဗေဒင်ဆရာ၊ မှော်ဆရာများထက်ဆယ်ဆမျှပို၍တတ်သိနားလည်ကြသည်ကိုတွေ့ရှိတော်မူ၏။-
21 ೨೧ ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು.
၂၁ဒံယေလသည်ဗာဗုလုန်ပြည်ကိုပါရှနိုင်ငံ၏ဧကရာဇ်မင်းဖြစ်သူ ကုရုမင်းတိုက်ခိုက်အောင်မြင်၍နန်းတက်လာချိန်တိုင်အောင်နန်းတော်တွင်ရှိနေသတည်း။