< ದಾನಿಯೇಲನು 3 >

1 ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
नबूकदनेसर राजाले तिस मिटर अग्लो र तिन मिटर चौडा एउटा सुनको मूर्ति बनाए । तिनले त्यो बेबिलोन प्रदेशमा दूराको मैदानमा खडा गरे ।
2 ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.
त्यसपछि नबूकदनेसरले आफूले स्थापना गरेका मूर्ति अर्पण गर्नका निम्ति प्रदेशका गभर्नरहरू, क्षेत्रीय गभर्नरहरू, र स्थानीय गभर्नरहरूका साथै सल्लाहकारहरू, कोषाध्यक्षहरू, न्यायाधीशहरू, जिल्‍ला अधिकारीहरू र सबै उच्‍च पदस्‍त अधिकारीहरूलाई भेला गराउन सन्देशहरू पठाए ।
3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.
तब प्रदेशका गभर्नरहरू, क्षेत्रीय गभर्नरहरू, र स्थानीय गभर्नरहरूका साथै सल्लाहकारहरू, कोषाध्यक्षहरू, न्यायाधीशहरू, जिल्‍ला अधिकारीहरू र सबै उच्‍च पदस्‍त अधिकारीहरू नबूकदनेसरले स्थापना गरेका मूर्ति अर्पण गर्नका निम्ति एकसाथ भेला भए । तिनीहरू त्यसको सामु खडा भए ।
4 ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.
तब उद्घोषकले ठुलो सोरले कराएर भन्‍यो, “जाति-जातिका मानिसहरू र धेरै भाषाहरू बोल्‍ने, तपाईंहरूलाई यो हुकुम छ,
5 ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
कि तपाईंहरूले नरसिङ्गा, बाँसुरी, वीणा, सारङ्गी, सितार, न्याउली-बाजा, र सबै किसिमका बाजाका धुन सुन्‍ने बित्तिकै तपाईंहरू सबै जनाले आफूलाई भुइँमा घोप्टो पार्नुपर्छ अनि नबूकदनेसर महाराजाले स्थापना गर्नुभएको सुनको मूर्तिको सामु लम्‍पसार हुनुपर्छ ।
6 ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.
जसले भुइँमा घोप्टो पार्दैन र आराधना गर्दैन, उसलाई दन्किरहेको आगोको भट्टीमा फालिनछ ।”
7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
यसैले जब मानिसहरूले नरसिङ्गा, बाँसुरी, वीणा, सारङ्गी, सितार, न्याउली-बाजा, र सबै किसिमका बाजाका धुन सुने, सबै मानिसहरू जातिहरू र भाषा बोल्नेहरू भुइँमा घोप्टो परे र नबूकदनेसर राजाले स्थापना गरेका सुनको मूर्तिको सामु आफूलाई लम्‍पसार भए ।
8 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು
यति बेला केही कल्‍दीहरू आए र यहूदीहरूको विरुद्धमा अभियोगहरू लगाए ।
9 ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿರಂಜೀವಿಯಾಗಿರು!
तिनीहरूले नबूकदनेसर राजालाई यसो भने, “महाराजा, अमर रहून्!
10 ೧೦ ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.
हजुर महाराजाले नरसिङ्गा, बाँसुरी, वीणा, सारङ्गी, सितार, न्याउली-बाजा, र सबै किसिमका बाजाका धुन सुन्‍ने सबै मानिसहरू घोप्टो हुनुपर्छ र त्यो सुनको मूर्तिको सामु आफूलाई लम्पसार पार्नुपर्छ भनेर उर्दी निकाल्नुभएको छ ।
11 ೧೧ “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.
जसले भुइँमा घोप्टो पार्दैन र आराधना गर्दैन, उसलाई त्‍यसै बेला नै दन्किरहेको आगोको भट्टीमा फालिनुपर्छ ।
12 ೧೨ ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.
यति बेला त्यहाँ कोही यहूदीहरू छन् जसलाई हजुरले बेबिलोनको प्रदेशका मामिलाहरू हेर्न नियुक्त गर्नुभएको छ । तिनीहरूका नाउँ शद्रक, मेशक, र अबेद्‍नगो हुन् । हे महाराजा, यी मानिसहरूले हजुरका कुरामाथि ध्यान दिंदैनन् । तिनीहरूले हजुरका देवताहरूलाई दण्डवत् गर्दैनन् वा हजुरले स्थापना गर्नुभएको सुनको मूर्तिको सामु आफूलाई लम्‍पसार पार्दैनन् ।”
13 ೧೩ ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.
त्यसपछि नबूकदनेसर रिस र क्रोधले चूर भए अनि शद्रक, मेशक, र अबेद्‍नगोलाई आफूकहाँ ल्याउने हुकुम दिए । यसैले तिनीहरूले यी मानिसहरूलाई राजाको सामु ल्याए ।
14 ೧೪ ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?
नबूकदनेसरले तिनीहरूलाई सोधे, “ए शद्रक, मेशक, र अबेद्‍नगो, के तिमीहरूले मेरा देवताहरूको पुजा नगर्ने वा मैले स्थापना गरेको सुनको मूर्तिको सामु आफूलाई लम्‍पसार नपार्ने निर्णय गरेका छौ?
15 ೧೫ “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
अब तिमीहरूले नरसिङ्गा, बाँसुरी, वीणा, सारङ्गी, सितार, न्याउली-बाजा, र सबै किसिमका बाजाका धुन सुन्‍ने बित्तिकै घोप्टो पर्‍यौ र मैले बनाएको मूर्तिको सामु लम्‍पसार पर्‍यौ भने, सबै कुरा ठिक हुनेछ । तर तिमीहरूले पुजा गरेनौ भने, तिमीहरू तुरुन्‍तै दन्किरहेको आगोको भट्टीमा फालिनेछौ । त्‍यो कुन देवता होला जसले तिमीहरूलाई मेरा हातबाट बचाउन सक्‍छ?”
16 ೧೬ ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
शद्रक, मेशक, र अबेद्‍नगोले राजालाई जवाफ दिए, “हे नबूकदनेसर, हामीले हजुरलाई यस बारेमा जवाफ दिनु आवश्यक छैन ।
17 ೧೭ ‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
त्यहाँ कुनै जवाफ छ भने, त्यो यही हो, कि हामीले सेवा गर्ने परमेश्‍वरले हामीलाई दन्किरहेको आगोको भट्टीबाट सुरक्षित राख्‍न सक्‍नुहुन्छ, र उहाँले नै हामीलाई हजुर महाराजाको हातबाट बचाउनुहुनेछ ।
18 ೧೮ ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.
तर उहाँले त्यस्तो गर्नुभएन भने पनि, महाराजालाई यो थाहा होस्, कि हामी हजुरका देवताहरूको पुजा गर्नेछैनौं र हजुरले स्थापना गर्नुभएको सुनको मूर्तिको सामु आफैंलाई लम्‍पसार पार्नेछैनौं ।”
19 ೧೯ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
तब नबूकदनेसर रिसले चूर भए । शद्रक, मेशक, र अबेद्‍नगोप्रति तिनको अनुहार भाव बद्लियो । अनि तिनले आगोको भट्टीलाई साधारण रूपमा तताउनेभन्दा सात गुणा बढी तताउने आदेश दिए ।
20 ೨೦ ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
तब तिनले आफ्ना सेनामा अत्यन्तै बलिया मानिसहरूलाई शद्रक, मेशक, र अबेद्‍नगोलाई बाँध्‍न र दन्किरहेको आगोको भट्टीमा फाल्न आदेश दिए ।
21 ೨೧ ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.
तिनीहरूका वस्‍त्रहरू, अलखाहरू, फेटाहरू र अन्य लुगाहरूसमेत तिनीहरूलाई बाँधियो, र तिनीहरूलाई दन्किरहेको भट्टीमा फालियो ।
22 ೨೨ ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.
राजाको आज्ञालाई सख्त रूपमा पालना गरिएको हुनाले र त्यो भट्टी अत्यन्तै तातो भएको हुनाले शद्रक, मेशक, र अबेद्‍नगोलाई त्यहाँ लाने मानिसहरू आगोको ज्वालाले मार्‍यो ।
23 ೨೩ ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.
यी तिन मानिस, शद्रक, मेशक, र अबेद्‍नगो बाँधिएकै अवस्थामा दन्किएको भट्टीमा फालिए ।
24 ೨೪ ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.
अनि राजा नबूकदनेसर आश्‍चर्यचकित भए र झट्टै खडा भए । तिनले आफ्ना सल्लाहकारहरूलाई सोधे, “के हामीले ती तिन जना मानिसहरूलाई बाँधेर आगोमा फालेका होइनौं र?” तिनीहरूले राजालाई जवाफ दिए, “निश्‍चय नै महाराजा ।”
25 ೨೫ ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.
तिनले भने, “तर चार जना मानिसलाई नबाँधिएर आगोमा हिंडिरहेका म देख्दैछु, र तिनीहरूलाई कुनै हानी भएको छैन । अनि चौथोचाहिं देवताहरूका पुत्रझैं चम्किरहेका छन् ।”
26 ೨೬ ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.
अनि नबूकदनेसर दन्किरहेको भट्टीको ढोका नजिक आए र बोलाए, “ए शद्रक, मेशक, र अबेद्‍नगो, अति उच्‍च, परमेश्‍वरका सेवकहरू, बाहिर निस्क! यहाँ आओ!” अनि शद्रक, मेशक, र अबेद्‍नगो आगोबाट बाहिर आए ।
27 ೨೭ ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.
त्यहाँ भेला भएका प्रदेशका गभर्नरहरू, क्षेत्रीय गभर्नरहरू, अन्य गभर्नरहरू र राजाका सल्लाहकारहरूले यी मानिसहरूलाई देखे । आगोले तिनीहरूका शरीरलाई कुनै हानी गरेको थिएन । तिनीहरूका शिरको रौं खहरिएको थिएन । तिनीहरूका लुगालाई केही भएको थिएन । अनि तिनीहरूमा आगोको कुनै गन्ध नै थिएन ।
28 ೨೮ ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
नबूकदनेसरले भने, “हामी शद्रक, मेशक, र अबेद्‍नगोका परमेश्‍वरको प्रशंसा गरौं, जसले आफ्नो सन्देशवाहक पठाउनुभएको छ र आफ्ना सेवकहरूलाई आफ्नो सन्देश दिनुभएको छ । तिनीहरूले मेरो आज्ञा नमानेर उहाँमा विश्‍वास गरे, र आफ्ना परमेश्‍वरबाहेक अरू कुनै देवताको पुजा गर्नु र तिनका सामु लम्‍पसार पर्नुको साटोमा तिनीहरूले आफ्ना शरीरलाई नै त्यागे ।
29 ೨೯ ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
त्यसैले म एउटा उर्दी जारी गर्छु, कि शद्रक, मेशक, र अबेद्‍नगोका परमेश्‍वरको विरुद्ध बोल्ने कुनै जाति, राष्‍ट्र, वा कुनै भाषा बोल्ने जोसुकैलाई टुक्रा-टुक्रा पारिनेछ, र तिनीहरूका घरहरू भग्‍नावशेषका थुप्रो हुनेछन्, किनभने यसरी बचाउन सक्‍ने अरू कुनै देवता छैन ।”
30 ೩೦ ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.
त्यसपछि राजाले शद्रक, मेशक, र अबेद्‍नगोलाई बेबिलोनको प्रदेशमा पदोन्‍ननि गरिदिए ।

< ದಾನಿಯೇಲನು 3 >