< ಧರ್ಮೋಪದೇಶಕಾಂಡ 15 >

1 ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು.
प्रत्येक सात वर्षांच्या शेवटी तुम्ही कर्ज माफ करून टाकावे.
2 ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.
त्याची पद्धत अशी: प्रत्येकाने आपल्या इस्राएल बांधवाला दिलेले कर्ज रद्द करून टाकावे. त्यास परतफेड करायला सांगू नये. कारण परमेश्वरानेच त्यावर्षी कर्जमुक्ती जाहीर केली आहे.
3 ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು.
परक्याकडून हवी तर वसुली करावी, पण तुझ्या बांधवाकडे तुझे काही येणे असेल तर ते तू सोडून दे.
4 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,
तुमच्या देशात कोणी गरीब असता कामा नये. कारण ही भूमी तुम्हास परमेश्वराने दिली आहे आणि तो तुम्हास भरभरुन आशीर्वाद देणार आहे
5 ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನೀವು ಅಭಿವೃದ್ಧಿ ಹೊಂದುವುದರಿಂದ ನಿಮ್ಮಲ್ಲಿ ಬಡವರೇ ಇರುವುದಿಲ್ಲ.
पण त्यासाठी तुम्ही तुमचा देव परमेश्वर याच्या आज्ञेत राहिले पाहिजे. मी आज सांगितलेल्या सर्व आज्ञा काळजीपूर्वक पाळा.
6 ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.
मग तुमचा देव परमेश्वर आपल्या वचनानुसार तुमचे कल्याण करील. तुम्ही इतर राष्ट्रांना उसने द्याल पण उसने घ्यायची तुमच्यावर वेळ येणार नाही. तुम्ही इतर राष्ट्रावर सत्ता चालवाल पण तुमच्यावर इतरांची सत्ता चालणार नाही.
7 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.
तुमचा देव परमेश्वर तुम्हास देणार असलेल्या या देशात एखादा मनुष्य गरीब असेल, त्यास मदत करायला हात आखडता घेऊ नका, स्वार्थीपणाने वागू नका.
8 ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.
त्याच्यासाठी हात सैल सोडा आणि त्याच्या गरजेपुरते उसने द्या.
9 ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.
कर्जमाफीचे वर्ष (सातवे वर्ष) आता जवळच आले आहे अशा दुष्ट विचाराने कुणाला मदत नाकारू नका. गरजूंच्या बाबतीत असे क्षुद्र विचार मनात आणू नका. त्याच्या बाबतीत अनुदार राहू नका. तसे केले तर ते तुमच्याविरुध्द परमेश्वराकडे गाऱ्हाणे गातील. आणि तुम्हास पाप लागेल.
10 ೧೦ ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
१०तेव्हा तुम्हास शक्य आहे ते त्यांना द्या. उदार अंत: करणाने द्या. या सत्कृत्याबद्दल तुम्हास परमेश्वर देवाचा आशीर्वाद मिळेल. तुम्ही जे काम हाती घ्याल त्यामध्ये तुम्हास यश मिळेल.
11 ೧೧ ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.
११गरीब लोक तर देशात नेहमीच असणार म्हणून मी म्हणतो की त्यांना मदत करायला तयार राहा. आपल्या देशातील गरजवंतांना सढळ हाताने मदत करा.
12 ೧೨ ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು.
१२एखादी इब्री स्त्री किंवा पुरुष तुम्ही दास म्हणून विकत घेतलेला असेल तर सहा वर्षे चाकरी झाल्यावर, सातव्या वर्षी त्यास मुक्त करा.
13 ೧೩ ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.
१३पण त्यास रिक्त हाताने जाऊ देऊ नका.
14 ೧೪ ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.
१४तर तुझी गुरे, खळे, द्राक्षकुंड यातून उदार हाताने दे. तुमचा देव परमेश्वर याच्या आशीर्वादाने तुम्हास भरभरुन मिळाले आहे, त्या प्रमाणात त्यास दे.
15 ೧೫ ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.
१५आपण मिसरमध्ये दास होतो व तुमचा देव परमेश्वर याने तुम्हास मुक्त केले हे लक्षात ठेवा. त्यासाठीच मी तुम्हास आज ही आज्ञा देत आहे.
16 ೧೬ ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ,
१६असे घडेल की, तो तुम्हास म्हणेल, मी तुमच्यापासुन दूर जाणार नाही, कारण तुमच्यावर व कुटुंबावर प्रीती करीत असेल आणि आनंदात असल्यामुळे तो तुम्हास सोडून जायला तयार होणार नाही.
17 ೧೭ ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.
१७तेव्हा दरवाजाजवळ धरुन अरीने त्याचा कान टोचा. तो तुमचा कायमचा दास आहे हे त्यावरुन कळेल. दासीच्या बाबतीतही असेच करा.
18 ೧೮ ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.
१८दासांना मुक्त करून जाऊ देताना तुम्हास जड वाटू नये. पगारी नोकराला तुम्हास द्यावे लागले असते त्याच्या निम्म्या पैशातच याने तुमची सेवा केली आहे हे लक्षात ठेवा. असे केलेत तर तुम्ही जे जे कराल त्यामध्ये तुमचा देव परमेश्वर तुम्हास आशीर्वाद देईल.
19 ೧೯ ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.
१९तुमच्या कळपातील सर्व जनावरांचा पहिला गोऱ्हा पवित्र मानून तो परमेश्वरास अर्पण करा. पहिला गोऱ्हा कामाला जुंपू नका. पहिल्या मेंढराची लोकर कातरू नका.
20 ೨೦ ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು.
२०दरवर्षी या सगळ्या गोऱ्हांना तुमचा देव परमेश्वर याने निवडलेल्या जागी घेऊन जा. तेथे सर्व कुटुंबियांसमवेत परमेश्वरासमोर त्याचे मांस खा.
21 ೨೧ ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.
२१पण यापैकी एखाद्या जनावरात लंगडेपणा, आंधळेपणा असे काही व्यंग असेल तर तुमचा देव परमेश्वर ह्याला त्याचा बली देऊ नका.
22 ೨೨ ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.
२२वाटल्यास घरीच त्याचे मांस खा. हरणाचे किंवा सांबराचे मांस खातात त्याप्रमाणे अशुद्ध व शुद्ध कोणीही ते खावे.
23 ೨೩ ನೀವು ರಕ್ತವನ್ನು ಮಾತ್ರ ಊಟಮಾಡಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.
२३फक्त त्याचे रक्तसेवन करु नये. ते तेवढे पाण्याप्रमाणे जमिनीवर ओतून द्यावे.

< ಧರ್ಮೋಪದೇಶಕಾಂಡ 15 >