< ಧರ್ಮೋಪದೇಶಕಾಂಡ 16 >

1 ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.
आबीब महिनाको सम्झना राखेर परमप्रभु तिमीहरूका परमेश्‍वरको सामु निस्तार-चाड मान्‍नू किनकि आबीब महिनामा नै परमप्रभु तिमीहरूका परमेश्‍वरले तिमीहरूलाई रातमा मिश्रबाट ल्याउनुभयो ।
2 ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.
परमप्रभु तिमीहरूका परमेश्‍वरले आफ्नो पवित्र वासस्थानको रूपमा छान्‍नुहुने ठाउँमा गाईवस्तु र भेडा-बाख्राबाट उहाँको सामु निस्तार-चाडको बलि चढाउनू ।
3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.
योसँगै खमिर हालेको रोटी नखानू । सात दिनसम्म अखमिरी रोटी अर्थात् कष्‍टको रोटी खानू । किनकि तिमीहरू हतारमा मिश्र देशबाट निस्केर आयौ । तिमीहरू मिश्र देशबाट निस्केर आएको दिनलाई याद राख्‍न तिमीहरूका जीवनभरि यसको पालन गर्नू ।
4 ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು.
सात दिनसम्म तिमीहरूका सबै सिमानाभित्र कुनै पनि खमिर देखिनुहुँदैन । पहिलो दिनको साँझमा तिमीहरूले चढाउने बलिको कुनै पनि मासु भोलि बिहानसम्म रहनुहुँदैन ।
5 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ,
परमप्रभु तिमीहरूका परमेश्‍वरले दिनुहुने जुनसुकै सहरमा तिमीहरूले निस्तार-चाडको बलि नचढाउनू ।
6 ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.
बरु, परमप्रभु तिमीहरूका परमेश्‍वरले आफ्नो पवित्र स्थानको रूपमा छान्‍नुहुने ठाउँमा त्यो चढाउनू । तिमीहरू मिश्रबाट निस्केर आएको वर्षको समय पारेर सूर्योदयको बेला साँझमा निस्तार-चाडको बलि चढाउनू ।
7 ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು.
परमप्रभु तिमीहरूका परमेश्‍वरले छान्‍नुहुने ठाउँमा त्यसलाई पोलेर खानू । तिमीहरू बिहान फर्केर आ-आफ्ना पालमा जानू ।
8 ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.
छ दिनसम्म तिमीहरूले अखमिरी रोटी खानू । सातौँ दिनमा परमप्रभु तिमीहरूका परमेश्‍वरको सामु पवित्र सभा हुने छ । त्यस दिन तिमीहरूले कुनै काम नगर्नू ।
9 ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,
तिमीहरूले आफ्ना लागि सात दिन गन्‍नू । पाकेको बाली काट्न सुरु गर्ने समयदेखि तिमीहरूले सात दिन गन्‍नू ।
10 ೧೦ ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
परमप्रभु तिमीहरूका परमेश्‍वरले तिमीहरूलाई दिनुभएको आशिष्‌मुताबिक तिमीहरूले दिने स्वैच्छिक बलिको योगदानसहित परमप्रभु तिमीहरूका परमेश्‍वरका लागि साताहरूको चाड मान्‍नू ।
11 ೧೧ ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
परमप्रभु तिमीहरूका परमेश्‍वरले पवित्र वासस्थानको रूपमा छान्‍नुहुने ठाउँमा तिमीहरू, तिमीहरूका छोराछोरी, तिमीहरूका कमारा-कमारी, सहरभित्र भएको लेवी र परदेशीसाथै तिमीहरूका बिचमा भएका अनाथ र विधवाले परमप्रभु तिमीहरूका परमेश्‍वरको सामु आनन्द मनाओ ।
12 ೧೨ ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.
तिमीहरू मिश्रमा कमारा थियो भनी तिमीहरूले याद गर्नू । तिमीहरूले यी विधिहरू मान्‍नू र पालन गर्नू ।
13 ೧೩ ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
तिमीहरूका खला र दाखको कोलबाट सबै फसल जम्मा गरिसकेपछि तिमीहरूले सात दिनसम्म छाप्रो-वासको चाड मान्‍नू ।
14 ೧೪ ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
तिमीहरू, तिमीहरूका छोराछोरी, तिमीहरूका कमारा-कमारी, लेवी र परदेशीसाथै तिमीहरूका सहरभित्र भएका अनाथ र विधवाले चाड अवधिमा आनन्द मनाओ ।
15 ೧೫ ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.
परमप्रभु तिमीहरूका परमेश्‍वरले छान्‍नुहुने ठाउँमा उहाँको लागि सात दिनसम्म यो चाड मान्‍नू किनकि परमप्रभु तिमीहरूका परमेश्‍वरले तिमीहरूका सबै फसल र तिमीहरूका हातका सबै काममा आशिष् दिनुहुने छ र तिमीहरू पूर्ण रूपमा आनन्दित हुने छौ ।
16 ೧೬ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.
परमप्रभु तिमीहरूका परमेश्‍वरले छान्‍नुहुने ठाउँमा वर्षको तिन पटक तिमीहरूका सबै पुरुष उहाँको सामु खडा होओः अखमिरी रोटीको चाडमा, साताहरूको चाडमा र छाप्रो-वासको चाडमा । परमप्रभुको सामु कोही पनि रित्तो हात नजानू ।
17 ೧೭ ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.
बरु, आफूले सकेजति हरेकले दिनू ताकि परमप्रभु तिमीहरूका परमेश्‍वरले तिमीहरूलाई दिनुभएको आशिष्‌लाई तिमीहरूले जान्‍न सक ।
18 ೧೮ ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.
परमप्रभु तिमीहरूका परमेश्‍वरले तिमीहरूलाई दिनुहुने तिमीहरूका सबै सहरमा न्यायकर्ता र अधिकारीहरू नियुक्त गर्नू । तिमीहरूका हरेक कुलबाट तिनीहरूलाई छान्‍नू, र तिनीहरूले मानिसहरूको निष्पक्ष न्याय गरून् ।
19 ೧೯ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
तिमीहरूले जबरजस्ती न्याय हरण नगर । पक्षपात नगर न त घुस लेओ किनकि घुसले बुद्धिमानीहरूको आँखालाई अन्धो तुल्याई धर्मीहरूका वचनलाई बङ्ग्याइदिन्छ ।
20 ೨೦ ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
न्यायको मात्र पछि लाग ताकि परमप्रभु तिमीहरूका परमेश्‍वरले तिमीहरूले दिनुहुने देशलाई अधिकार गरी त्यहाँ तिमीहरू बस्‍न सक्‍ने छौ ।
21 ೨೧ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.
तिमीहरूले आफ्ना लागि परमप्रभु तिमीहरूका परमेश्‍वरको वेदीको छेउमा अशेरा देवीको निम्ति कुनै पनि खम्बा खडा नगर्नू ।
22 ೨೨ ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.
तिमीहरूले आफ्ना लागि कुनै चोखा ढुङ्गा खडा नगर्नू जसलाई परमप्रभु तिमीहरूका परमेश्‍वरले घृणा गर्नुहुन्छ ।

< ಧರ್ಮೋಪದೇಶಕಾಂಡ 16 >