< ಧರ್ಮೋಪದೇಶಕಾಂಡ 33 >

1 ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:
దేవుని సేవకుడు మోషే చనిపోయేముందు ఇశ్రాయేలు ప్రజలను ఇలా దీవించాడు. యెహోవా సీనాయి పర్వతం నుంచి బయలుదేరాడు
2 “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
శేయీరు నుంచి వారికి ఉదయించాడు. ఆయన పారాను పర్వతం నుంచి ప్రకాశించాడు వేలాది వేల పవిత్రులతో ఆయన వచ్చాడు. ఆయన కుడివైపు మెరుపులు మెరుస్తున్నాయి.
3 “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.
నిజంగా ఆయన ఆ ప్రజలను ప్రేమిస్తాడు. ఆయన పరిశుద్ధులంతా నీ చేతిలో ఉన్నారు, వారు నీ పాదాల దగ్గర వంగి నీ మాటలు విన్నారు.
4 ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ.
మోషే మనకు ధర్మశాస్త్రాన్ని బోధించాడు, యాకోబు సమాజానికి అది వారసత్వం.
5 ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.
అప్పుడు ప్రజల అధికారులూ ఇశ్రాయేలు గోత్రాలవారూ ఒకచోట చేరితే యెహోవా యెషూరూనులో రాజయ్యాడు.
6 “ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.
రూబేను చావకూడదు. బతకాలి. అయితే వారు కొద్ది మంది మాత్రమే.
7 “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು.
యూదా గురించి మోషే ఇలా పలికాడు, యెహోవా, యూదా ప్రజల మనవి విని, మళ్ళీ అతన్ని తన ప్రజల దగ్గరికి చేర్చు. అతని కోసం పోరాడు. అతని శత్రువులకు విరోధంగా అతనికి సహాయం చెయ్యి
8 ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.
లేవీ గురించి మోషే ఇలా పలికాడు, నీ తుమ్మీము, నీ ఊరీము నీ భక్తుడి కోసం ఉన్నాయి. మస్సాలో నువ్వు అతణ్ణి పరీక్షించావు. మెరీబా నీళ్ల దగ్గర అతనితో నువ్వు పోరాడావు.
9 ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.
నేను వాళ్ళని చూడలేదు, అని తన తండ్రి గురించి, తన తల్లి గురించి అన్నవాడు అతడు. తన సోదరులను లెక్క చెయ్యలేదు. తన సొంత కొడుకులను పట్టించుకోలేదు. ఎందుకంటే అతడు నీ మాటలను భద్రం చేశాడు. నీ నిబంధన పాటించాడు.
10 ೧೦ ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.
౧౦అతడు యాకోబుకు నీ విధులనూ, ఇశ్రాయేలుకు నీ ధర్మశాస్త్రాన్నీ నేర్పిస్తాడు. అతడు నీ ఎదుట సాంబ్రాణి వేస్తాడు. నీ బలిపీఠం మీద సర్వాంగబలి అర్పిస్తాడు.
11 ೧೧ ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.
౧౧యెహోవా, అతని ఆధిపత్యాలను దీవించు, అతడు చేసే పనులను అంగీకరించు. అతనికి విరోధంగా లేచే వారి, అతన్ని ద్వేషించేవారి నడుములు విరగ్గొట్టు. వాళ్ళు మళ్ళీ లేవరు.
12 ೧೨ ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.
౧౨బెన్యామీను గురించి మోషే ఇలా పలికాడు, యెహోవాకు ప్రియుడు. ఆయన దగ్గర అతడు క్షేమంగా ఉంటాడు. రోజంతా యెహోవా అతనికి అండగా ఉంటాడు. అతడు యెహోవా భుజాల మధ్య నివసిస్తాడు.
13 ೧೩ ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,
౧౩యోసేపు గురించి మోషే ఇలా పలికాడు. యెహోవా అతని భూమిని దీవిస్తాడు ఆకాశం నుంచి వచ్చే శ్రేష్ఠమైన మంచుతో, కింద ఉన్న జలాగాధంతో,
14 ೧೪ ವರ್ಷ ವರ್ಷಕ್ಕೂ, ತಿಂಗಳು ತಿಂಗಳಿಗೂ ಆಗುವ ಬೆಳೆ,
౧౪సూర్యుని వల్ల వచ్చే శ్రేష్ఠమైన పంటతో, నెలనెలా పండే శ్రేష్ఠమైన పండ్లతో,
15 ೧೫ ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,
౧౫పురాతన పర్వతాల శ్రేష్ఠ పదార్థాలతో, శాశ్వతమైన కొండల శ్రేష్ఠ పదార్థాలతో,
16 ೧೬ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.
౧౬భూమి ఇచ్చే శ్రేష్ఠ పదార్థాలతో, దాని సమృద్ధితో, పొదలో కనిపించిన వాడి దయ యోసేపు తల మీదికి వస్తుంది గాక. తన సోదరుల్లో రాకుమారుడి నుదిటి మీదకు అది వస్తుంది గాక.
17 ೧೭ ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.
౧౭తొలిచూలు ఎద్దు ఠీవి అతనికుంది. అతని కొమ్ములు అడవి ఎద్దు కొమ్ములు. వాటితో అతడు ప్రజలను భూదిగంతాలకు తోలివేస్తాడు. వీరంతా ఎఫ్రాయింకు చెందిన వేలమంది. మనష్షేకు చెందిన వేలమంది.
18 ೧೮ ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ.
౧౮జెబూలూను గురించి మోషే ఇలా పలికాడు, జెబూలూనూ, నువ్వు బయలు దేరేటప్పుడు సంతోషించు. ఇశ్శాఖారూ, నువ్వు నీ గుడారాల్లో సంతోషించు.
19 ೧೯ ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ, ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು” ಎಂದು ಹೇಳಿದನು.
౧౯వాళ్ళు ప్రజలను పర్వతాలకు పిలుస్తారు. అక్కడ సరైన బలులు అర్పిస్తారు. వారు సముద్రాల సమృద్ధినీ సముద్ర తీర ఇసుకలో దాగిన నిధులనూ తీస్తారు.
20 ೨೦ ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.
౨౦గాదు గురించి మోషే ఇలా పలికాడు. గాదు ప్రాంతాన్ని విశాలం చేసేవాడికి దీవెన. ఆ గోత్రం ఆడ సింహంలా పొంచి ఉంటుంది చేతిని, నడినెత్తిని చీల్చివేస్తుంది.
21 ೨೧ ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು” ಎಂದು ಹೇಳಿದನು.
౨౧అతడు తనకోసం శ్రేష్ఠమైన భాగాన్ని చూసుకున్నాడు. నాయకుని భాగం అక్కడ కేటాయించబడింది. ప్రజల ప్రముఖులు సమకూడినప్పుడు, యెహోవా తీర్చిన న్యాయాన్ని అమలు చేశాడు. ఇశ్రాయేలు ప్రజల విషయం యెహోవా న్యాయ విధుల ప్రకారం జరిగించాడు.
22 ೨೨ ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು.
౨౨దాను విషయం మోషే ఇలా పలికాడు, దాను సింహపు పిల్ల వంటిది అది బాషానునుంచి దూకుతుంది.
23 ೨೩ ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.
౨౩నఫ్తాలి విషయం మోషే ఇలా పలికాడు. కనికరంతో సంతృప్తి నొందిన నఫ్తాలి, యెహోవా దీవెనతో నిండిన నఫ్తాలి, పశ్చిమ దక్షిణ ప్రాంతాలు నీ స్వాధీనం.
24 ೨೪ ಆಶೇರ್ ಕುಲದ ವಿಷಯದಲ್ಲಿ, “ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.
౨౪ఆషేరు విషయం మోషే ఇలా పలికాడు, మిగిలిన కొడుకుల కంటే ఆషేరుకు ఎక్కువ దీవెన. తన సోదరుల కంటే ఎక్కువ కటాక్షం పొందుతాడు. తన పాదాలు ఒలీవ నూనెలో ముంచుతాడు
25 ೨೫ ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.
౨౫నీ కమ్ములు ఇనుపవీ, కంచువీ. నువ్వు బతికిన కాలమంతా నీకు భద్రతే.
26 ೨೬ ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.
౨౬యెషూరూనూ, నీ దేవుణ్ణి పోలిన వాడెవడూ లేడు నీ సహాయానికి ఆకాశ వాహనుడుగా ఆయన వస్తాడు తన ఘనతతో మేఘాల్లో నుండి వస్తాడు.
27 ೨೭ ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;
౨౭నిత్య దేవుడు నీకు ఆశ్రయం, శాశ్వతమైన హస్తాలు నీ కింద ఉన్నాయి. శత్రువును ఆయన నీ ఎదుట నుంచి గెంటి వేస్తాడు. నాశనం చెయ్యి! అంటాడు.
28 ೨೮ ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.
౨౮ఇశ్రాయేలు ప్రజలు భద్రంగా నివసిస్తారు. యాకోబు నివాసం సురక్షితం. ధాన్యం, కొత్త ద్రాక్షారసాలున్న దేశంలో అతనిపై ఆకాశం నిజంగా మంచు కురుస్తుంది.
29 ೨೯ “ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.
౨౯ఇశ్రాయేలూ! మీరెంత ధన్యులు! యెహోవా రక్షించిన ప్రజలారా, మీలాంటి వారెవరు? ఆయనే మిమ్మల్ని కాపాడే డాలు వంటివాడు, ఆయన మీకు ఘనమైన కత్తి వంటివాడు. నీ శత్రువులు వణుకుతూ నీకు లోబడతారు నువ్వు వారి ఎత్తయిన స్థలాలను తొక్కుతావు.

< ಧರ್ಮೋಪದೇಶಕಾಂಡ 33 >