< ಧರ್ಮೋಪದೇಶಕಾಂಡ 4 >

1 ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.
కాబట్టి ఇశ్రాయేలు ప్రజలారా, మీరు జీవించి మీ పూర్వీకుల దేవుడైన యెహోవా మీకిస్తున్న దేశంలో ప్రవేశించి దాన్ని స్వాధీనం చేసుకోవడానికి పాటించాల్సిన నియమాలు, కట్టడలు నేను మీకు బోధిస్తున్నాను. వినండి.
2 ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.
యెహోవా దేవుడు ఇచ్చిన ఆజ్ఞలను మీకందిస్తున్నాను. వాటిని పాటించడంలో నేను మీకు ఆజ్ఞాపించిన మాటతో దేనినీ కలపకూడదు, దానిలో నుండి దేనినీ తీసివేయకూడదు.
3 ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.
బయల్పెయోరు విషయంలో యెహోవా చేసినదాన్ని మీరు కళ్ళారా చూశారు కదా. బయల్పెయోరును వెంబడించిన ప్రతి పురుషుడినీ మీ యెహోవా దేవుడు మీ మధ్య ఉండకుండాా నాశనం చేశాడు.
4 ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ.
యెహోవా దేవుణ్ణి హత్తుకొన్న మీరంతా ఈ రోజు వరకూ జీవించి ఉన్నారు.
5 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.
యెహోవా దేవుడు నాకు ఆజ్ఞాపించిన విధంగా మీరు స్వాధీనం చేసుకోబోయే దేశంలో మీరు పాటించాల్సిన కట్టడలను, విధులను మీకు నేర్పాను.
6 ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.
ఈ కట్టడలన్నిటినీ మీరు అంగీకరించి వాటిని అనుసరించాలి. వాటిని గూర్చి విన్న ప్రజల దృష్టికి అదే మీ జ్ఞానం, అదే మీ వివేకం. వారు మిమ్మల్ని చూసి “నిజంగా ఈ గొప్ప జాతి జ్ఞానం, వివేచన గల ప్రజలు” అని చెప్పుకుంటారు.
7 ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?
ఎందుకంటే మనం ఆయనకు మొర పెట్టిన ప్రతిసారీ మన యెహోవా దేవుడు మనకు సమీపంగా ఉన్నట్టు మరి ఏ గొప్ప జాతికి ఏ దేవుడు సమీపంగా ఉన్నాడు?
8 ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?
ఈ రోజు నేను మీకు అప్పగిస్తున్న ఈ ధర్మశాస్త్రమంతటిలో ఉన్న కట్టడలు, నీతివిధులు కలిగి ఉన్న గొప్ప జనమేది?
9 ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
అయితే మీరు జాగ్రత్తపడాలి. మీరు కళ్ళారా చూసిన వాటిని మరచిపోకుండా ఉండేలా, అవి మీ జీవితమంతా మీ హృదయాల్లో నుండి తొలగిపోకుండేలా, మీ మనస్సును బహు జాగ్రత్తగా కాపాడుకోండి. మీ కొడుకులకు, వారి కొడుకులకు వాటిని నేర్పించండి.
10 ೧೦ ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.
౧౦మీరు హోరేబులో మీ యెహోవా దేవుని సన్నిధిలో నిలబడి ఉన్నప్పుడు ఆయన, “నా దగ్గరికి ప్రజలను సమావేశపరచు. వారు ఆ దేశంలో నివసించే రోజులన్నీ నాకు భయపడడం నేర్చుకుని, తమ పిల్లలకు నేర్పేలా వారికి నా మాటలు వినిపిస్తాను అని ఆయన నాతో చెప్పాడు.”
11 ೧೧ ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು.
౧౧అప్పుడు మీరు దగ్గరకి వచ్చి ఆ కొండ కింద నిలబడ్డారు. చీకటి, మేఘం, గాఢాంధకారం కమ్మి ఆ కొండ ఆకాశం వరకూ అగ్నితో మండుతుండగా
12 ೧೨ ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.
౧౨యెహోవా ఆ అగ్నిలో నుండి మీతో మాట్లాడాడు. మీరు ఆ మాటలు విన్నారు గాని ఏ రూపాన్నీ చూడలేదు, స్వరం మాత్రమే విన్నారు.
13 ೧೩ ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.
౧౩మీరు పాటించడానికి ఆయన విధించిన నిబంధనను, అంటే పది ఆజ్ఞలను మీకు తెలిపే రెండు రాతి పలకల మీద వాటిని రాశాడు.
14 ೧೪ ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.
౧౪అప్పుడు మీరు నది దాటి స్వాధీనం చేసుకోబోయే దేశంలో పాటించాల్సిన కట్టడలు, విధులను మీకు నేర్పమని యెహోవా నాకు ఆజ్ఞాపించాడు.
15 ೧೫ ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.
౧౫హోరేబులో యెహోవా అగ్నిజ్వాలల్లో నుండి మీతో మాట్లాడిన రోజు మీరు ఏ స్వరూపాన్నీ చూడలేదు.
16 ೧೬ ನೀವು ಸ್ತ್ರೀಪುರುಷರ ರೂಪವನ್ನಾಗಲಿ,
౧౬కాబట్టి మీరు భూమి మీద ఉన్న ఏ జంతువు గాని,
17 ೧೭ ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ,
౧౭ఆకాశంలో ఎగిరే రెక్కలున్న ఏ పక్షి గాని,
18 ೧೮ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ಮತ್ತು ಭೂಮಿಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು.
౧౮నేలమీద పాకే ఏ పురుగు గాని, భూమి కింద ఉన్న నీళ్లలో ఏ చేప గాని, ఆడదైనా మగదైనా ఎలాటి ప్రతిమను ఏ స్వరూపంలోనైనా విగ్రహాన్ని మీ కోసం చేసుకుని చెడిపోకుండేలా జాగ్రత్త పడండి.
19 ೧೯ ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.
౧౯ఆకాశం వైపు చూసి సూర్య చంద్ర నక్షత్రాలను, ఇంకా ఆకాశ సైన్యాలను చూసి మైమరచిపోయి మీ యెహోవా దేవుడు ఆకాశమంతటి కింద ఉన్న మనుషులందరి కోసం ఏర్పాటు చేసిన వాటికి నమస్కరించి, వాటిని పూజించకుండేలా మీరు ఎంతో జాగ్రత్త వహించండి.
20 ೨೦ ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.
౨౦యెహోవా మిమ్మల్ని తీసుకుని ఈ రోజులాగా మీరు తనకు స్వంత ప్రజలుగా ఉండడానికి, ఇనపకొలిమి లాంటి ఐగుప్తు దేశంలో నుండి మిమ్మల్ని రప్పించాడు.
21 ೨೧ ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,
౨౧యెహోవా మిమ్మల్ని బట్టి నా మీద కోపపడి, నేను ఈ యొర్దాను దాటకూడదనీ మీ యెహోవా దేవుడు స్వాస్థ్యంగా మీకిస్తున్న ఈ మంచి దేశంలో ప్రవేశింపకూడదనీ ఆజ్ఞాపించాడు.
22 ೨೨ ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
౨౨కాబట్టి నేను ఈ యొర్దాను దాటకుండా ఈ దేశంలోనే చనిపోతాను. మీరు దాటి ఆ మంచి దేశాన్ని స్వాధీనం చేసుకుంటారు.
23 ೨೩ ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.
౨౩మీ దేవుడు యెహోవా మీకు ఏర్పరచిన నిబంధనను మరచి, మీ దేవుడైన యెహోవా మీకు ఆజ్ఞాపించిన ప్రకారం ఎలాంటి రూపంతోనైనా విగ్రహాన్ని చేసుకోకుండేలా జాగ్రత్తపడండి.
24 ೨೪ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.
౨౪ఎందుకంటే మీ దేవుడు యెహోవా దహించే అగ్ని, రోషం గల దేవుడు.
25 ೨೫ ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,
౨౫మీరు పిల్లలను, వారు తమ పిల్లలను కని ఆ దేశంలో చాలా కాలం నివసించిన తరువాత మీరు చెడిపోయి, ఎలాంటి రూపంతోనైనా విగ్రహాలు చేసుకుని మీ యెహోవా దేవునికి కోపం పుట్టించి, ఆయన ఎదుట చెడు జరిగినప్పుడు
26 ೨೬ ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.
౨౬మీరు ఈ యొర్దాను దాటి స్వాధీనం చేసుకోబోయే దేశంలో ఉండకుండాా త్వరలోనే పూర్తిగా నాశనమై పోతారని భూమ్యాకాశాలను మీమీద సాక్షులుగా ఉంచుతున్నాను. ఆ దేశంలో ఎక్కువ రోజులు నిలబడకుండా మీరు పూర్తిగా నాశనమైపోతారు.
27 ೨೭ ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.
౨౭అంతేగాక యెహోవా మిమ్మల్ని వివిధ జాతుల మధ్యకు చెదరగొడతాడు. ఆయన మిమ్మల్ని ఎక్కడికి తోలివేస్తాడో అక్కడి ప్రజల్లో మీరు కొద్దిమందిగా మిగిలి ఉంటారు.
28 ೨೮ ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
౨౮అక్కడ మీరు మనుష్యులు చేతితో చేసిన కర్ర, రాతి దేవుళ్ళను పూజిస్తారు. అవి చూడవు, వినవు, తినవు, వాసన చూడవు.
29 ೨೯ ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
౨౯అయితే అక్కడ నుండి మీ దేవుడు యెహోవాను మీ పూర్ణహృదయంతో, పూర్ణాత్మతో వెతికితే, ఆయన మీకు ప్రత్యక్షమౌతాడు.
30 ೩೦ ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.
౩౦ఈ సంగతులన్నీ జరిగి మీకు బాధ కలిగినప్పుడు చివరి రోజుల్లో మీరు మీ యెహోవా దేవుని వైపు చూసి ఆయన మాటకు లోబడినప్పుడు
31 ೩೧ ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.
౩౧మీ దేవుడు యెహోవా కనికరం గలవాడు కాబట్టి మీ చెయ్యి విడవడు, మిమ్మల్ని నాశనం చేయడు. తాను మీ పూర్వీకులతో చేసిన నిబంధన వాగ్దానాన్ని మరచిపోడు.
32 ೩೨ ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.
౩౨దేవుడు భూమి మీద మానవుణ్ణి సృష్టించింది మొదలు, మీ కంటే ముందటి రోజుల్లో ఆకాశం ఈ దిక్కు నుండి ఆ దిక్కు వరకూ ఇలాటి గొప్ప కార్యం జరిగిందా? దీనిలాంటి వార్త వినబడిందా? అని అడుగు.
33 ೩೩ ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?
౩౩మీలా దేవుని స్వరం అగ్నిలో నుండి మాట్లాడడం విని మరి ఏ ప్రజలైనా జీవించారా?
34 ೩೪ ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
౩౪మీ యెహోవా దేవుడు ఐగుప్తులో మా కళ్ళ ఎదుట చేసిన వాటన్నిటి ప్రకారం ఏ దేవుడైనా సరే, కష్టాలు, సూచక క్రియలు, మహత్కార్యాలు, యుద్ధం, బాహుబలం, చాచిన చేయి, మహా భయంకర కార్యాలు, వీటన్నిటితో ఎప్పుడైనా వచ్చి ఒక ప్రజలోనుండి తనకోసం ఒక జాతి ప్రజని తీసుకోడానికి ప్రయత్నించాడా?
35 ೩೫ ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.
౩౫అయితే యెహోవాయే దేవుడనీ, ఆయన తప్ప మరొకడు లేడనీ మీరు తెలుసుకొనేలా అది మీకు చూపించాడు.
36 ೩೬ ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.
౩౬మీకు బోధించడానికి ఆయన ఆకాశం నుండి తన స్వరాన్ని వినిపించాడు. భూమి మీద తన గొప్ప అగ్నిని మీకు చూపినప్పుడు ఆ అగ్నిలో నుండి ఆయన మాటలు మీరు విన్నారు.
37 ೩೭ ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು,
౩౭ఆయన మీ పూర్వీకుల్ని ప్రేమించాడు కాబట్టి వారి తరువాత వారి సంతానాన్ని ఏర్పరచుకున్నాడు.
38 ೩೮ ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.
౩౮మీకంటే బలమైన గొప్ప జాతుల ప్రజలను మీ ఎదుట నుండి వెళ్లగొట్టి మిమ్మల్ని ప్రవేశపెట్టి ఆయన ఈ రోజు జరుగుతున్నట్టు వారి దేశాన్ని మీకు స్వాస్థ్యంగా ఇవ్వడానికి మీకు తోడుగా ఉండి ఐగుప్తు నుండి తన మహాబలంతో మిమ్మల్ని బయటికి రప్పించాడు.
39 ೩೯ ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.
౩౯కాబట్టి, పైన ఆకాశంలో, కింద భూమిపైనా యెహోవాయే దేవుడనీ, మరొక దేవుడు లేడనీ ఈరోజు గ్రహించండి.
40 ೪೦ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.
౪౦అంతే గాక మీకు, మీ తరువాత మీ సంతానానికి సుఖశాంతులు కలగడానికి మీ యెహోవా దేవుడు ఎప్పటికీ మీకిస్తున్న దేశంలో మీకు దీర్ఘాయువు కలిగేలా నేను మీకాజ్ఞాపిస్తున్న ఆయన కట్టడలను, ఆజ్ఞలను మీరు పాటించాలి.
41 ೪೧ ಆ ಕಾಲದಲ್ಲಿ ಮೋಶೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ಪಟ್ಟಣಗಳನ್ನು ಗೊತ್ತುಮಾಡಿದನು.
౪౧ఎవరైనా ఉద్దేశపూర్వకంగా కాక, అనాలోచితంగా తన పొరుగువాణ్ణి చంపినప్పుడు
42 ೪೨ ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು.
౪౨అతడు పారిపోడానికి మోషే తూర్పు దిక్కున, యొర్దాను ఇవతల మూడు పట్టణాలను ఎన్నిక చేశాడు. అలాటి వ్యక్తి ఎవరైనా ఉంటే అతడు పారిపోయి ఆ పట్టణాల్లో ప్రవేశించి జీవించవచ్చు.
43 ೪೩ ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು.
౪౩అవేవంటే, రూబేనీయులకు మైదాన దేశపు ఎడారిలోని బేసెరు, గాదీయులకు గిలాదులో ఉన్న రామోతు, మనష్షీయులకు బాషానులో ఉన్న గోలాను.
44 ೪೪ ಮೋಶೆ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ.
౪౪ఇదీ మోషే ఇశ్రాయేలీయులకు ఇచ్చిన ధర్మశాస్త్రం.
45 ೪೫ ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.
౪౫ఇశ్రాయేలీయులు ఐగుప్తు నుండి బయటికి వస్తున్నప్పుడు
46 ೪೬ ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.
౪౬యొర్దాను ఇవతల బేత్పయోరు ఎదుటి లోయలో హెష్బోనులో, సీహోను రాజుగా పాలించే అమోరీయుల దేశంలో
47 ೪೭ ಅವರು ಅವನ ರಾಜ್ಯವನ್ನೂ, ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು.
౪౭మోషే ఇశ్రాయేలు ప్రజలకు నియమించిన శాసనాలు, కట్టడలు, న్యాయ విధులు ఇవి.
48 ೪೮ ಅಂತು ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ ಮತ್ತು
౪౮మోషే, ఇశ్రాయేలీయులు ఐగుప్తు నుండి వస్తూ ఆ సీహోనును చంపి అతని దేశాన్నీ యొర్దాను ఇవతల తూర్పు దిక్కున ఉన్న బాషాను రాజు ఓగు పాలించే దేశాన్నీ అర్నోను లోయలో ఉన్న అరోయేరు మొదలు హెర్మోను అనే సీయోను కొండ వరకూ ఉన్న అమోరీయుల ఇద్దరు రాజుల దేశాన్ని,
49 ೪೯ ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.
౪౯పిస్గా ఊటలకు కిందుగా అరాబా సముద్రం వరకూ తూర్పు దిక్కున యొర్దాను అవతల ఆరాబా ప్రదేశమంతటినీ స్వాధీనం చేసుకున్నారు.

< ಧರ್ಮೋಪದೇಶಕಾಂಡ 4 >