< ಪ್ರಸಂಗಿ 11 >

1 ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.
ତୁମ୍ଭେ ଜଳ ଉପରେ ଆପଣା ଭକ୍ଷ୍ୟ ପକାଅ, କାରଣ ଅନେକ ଦିନ ଉତ୍ତାରେ ତାହା ପାଇବ।
2 ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.
ସାତଜଣକୁ, ବରଞ୍ଚ ଆଠ ଜଣକୁ ଅଂଶ ବିତରଣ କର; କାରଣ ପୃଥିବୀରେ କି ବିପଦ ଘଟିବ, ତାହା ତୁମ୍ଭେ ଜାଣ ନାହିଁ।
3 ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು.
ମେଘମାଳ ବୃଷ୍ଟିରେ ପୂର୍ଣ୍ଣ ହେଲେ ପୃଥିବୀରେ ତାହା ଢାଳି ଦିଅନ୍ତି; ପୁଣି, ବୃକ୍ଷ ଯଦି ଦକ୍ଷିଣ କି ଉତ୍ତର ଦିଗରେ ପଡ଼େ, ତେବେ ଯେଉଁ ସ୍ଥାନରେ ପଡ଼େ, ସେହି ସ୍ଥାନରେ ରହିବ।
4 ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ.
ଯେଉଁ ଲୋକ ପବନକୁ ଅନାଏ, ସେ ବୁଣିବ ନାହିଁ ଓ ଯେଉଁ ଲୋକ ମେଘକୁ ଅନାଏ, ସେ କାଟିବ ନାହିଁ।
5 ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ.
ତୁମ୍ଭେ ଯେପରି ବାୟୁର ଗତି, ଅବା ଗର୍ଭବତୀର ଉଦରରେ ଅସ୍ଥି କିପରି ବଢ଼େ, ତାହା ଜାଣ ନାହିଁ, ସେପରି ସର୍ବସାଧକ ପରମେଶ୍ୱରଙ୍କ କର୍ମ ହିଁ ଜାଣ ନାହିଁ।
6 ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.
ତୁମ୍ଭେ ପ୍ରଭାତରେ ବୀଜ ବୁଣ ଓ ସନ୍ଧ୍ୟା ବେଳେ ଆପଣା ହସ୍ତ ବନ୍ଦ କର ନାହିଁ; କାରଣ ଏହା ଅବା ତାହା ସିଦ୍ଧ ହେବ, ଅବା ଉଭୟ ସମାନ ଉତ୍ତମ ହେବ, ଏହା ତୁମ୍ଭେ ଜାଣ ନାହିଁ।
7 ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು.
ପ୍ରକୃତରେ ଆଲୁଅ ସୁଖଦାୟକ, ପୁଣି ଚକ୍ଷୁ ପକ୍ଷରେ ସୂର୍ଯ୍ୟ ଦର୍ଶନ ତୁଷ୍ଟିକର।
8 ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.
ହଁ, ଯଦି ମନୁଷ୍ୟ ଅନେକ ବର୍ଷ ବଞ୍ଚେ, ତେବେ ସେହି ସବୁରେ ସେ ଆନନ୍ଦ କରୁ; ମାତ୍ର ଅନ୍ଧକାରର ଦିନସବୁ ସେ ମନେ ରଖୁ, କାରଣ ସେହି ଦିନସବୁ ଅନେକ ହେବ। ଯାହା ଯାହା ଘଟେ, ସବୁ ଅସାର।
9 ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.
ହେ ଯୁବା ଲୋକ, ତୁମ୍ଭେ ଆପଣା ଯୌବନାବସ୍ଥାରେ ଆନନ୍ଦ କର ଓ ଯୌବନ କାଳରେ ତୁମ୍ଭର ଚିତ୍ତ ତୁମ୍ଭକୁ ହୃଷ୍ଟ କରୁ, ପୁଣି ଆପଣା ମନର ଗତିରେ ଓ ଆପଣା ଚକ୍ଷୁର ଦର୍ଶନରେ ଚାଲ; ମାତ୍ର ପରମେଶ୍ୱର ଏହିସବୁ ବିଷୟ ଧରି ତୁମ୍ଭକୁ ବିଚାରରେ ଆଣିବେ, ଏହା ତୁମ୍ଭେ ଜ୍ଞାତ ହୁଅ।
10 ೧೦ ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.
ଏହେତୁ ଆପଣା ହୃଦୟରୁ ବିରକ୍ତି ଦୂର କର ଓ ଆପଣା ଶରୀରରୁ ଦୁଃଖ ଦୂର କର; କାରଣ ଯୌବନ ଓ ଜୀବନର ଉତ୍ତମାଂଶ ଅସାର।

< ಪ್ರಸಂಗಿ 11 >