< ಯೆಹೆಜ್ಕೇಲನು 17 >
1 ೧ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
၁ထာဝရဘုရား၏နှုတ်ကပတ်တော်သည် ငါ့ ထံသို့ရောက်လာ၏။-
2 ೨ “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,
၂ကိုယ်တော်က``အချင်းလူသား၊ ဣသရေလ အမျိုးသားတို့အားငါအရှင်ထာဝရဘုရား အဘယ်သို့မိန့်တော်မူသည်ကိုသိရှိကြစေ ရန် စကားထာဝှက်၍ပုံဥပမာတစ်ခုကို ပြောပြလော့။ အခါတစ်ပါးကသန်စွမ်း သောအတောင်ကြီးများနှင့် ရှည်သောအမွေး အတောင်များရှိသည့်လင်းယုန်ငှက်ကြီး တစ်ကောင်ရှိ၏။ သူ့မှာအရောင်စုံ၍လှပ သောအမွေးအတောင်များရှိ၏။ သူသည် လေဗနုန်တောင်ထိပ်သို့ပျံသန်းပြီးလျှင် အာရစ်ပင်ထိပ်ဖျားတွင်နားလျက်၊-
3 ೩ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.
၃
4 ೪ ತುಟ್ಟತುದಿಯ ಚಿಗುರುಗಳನ್ನು ಕಚ್ಚಿ, ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ಬಹಳ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.
၄ထိပ်ဆုံးမှအညွန့်အဖျားကိုချိုးယူ၍ ရောင်း ဝယ်ဖောက်ကားသည့်နိုင်ငံသို့ယူဆောင်ကာ ကုန်သည်တို့မြို့တွင်စိုက်ပျိုး၏။-
5 ೫ “‘ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು, ನೀರವಂಜಿಯ ಮರದ ಹಾಗೆ ಬೆಳೆಯಿಸಿತು.
၅ထိုနောက်သူသည်ဣသရေလနိုင်ငံတွင်ရှိသည့် သစ်စေ့တစ်စေ့ကိုယူ၍ မိုးမခပင်ကဲ့သို့ ပေါက်နိုင်ရန် ရေအစဉ်ရ၍မြေကောင်းမြေ သန့်ရှိရာကွင်းတွင်စိုက်ပျိုး၏။-
6 ೬ ಅದು ಮೊಳೆತು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.
၆အပင်ငယ်သည်ရွက်နုများထွက်လာကာနိမ့် နိမ့်နှင့်အကိုင်းအခက်များဖြာ၍ထွက်လာ သောစပျစ်နွယ်ပင်ဖြစ်လာလေသည်။ ထို အပင်၏အကိုင်းအခက်တို့သည်လင်းယုန် ငှက်ရှိရာသို့တက်လျက်အမြစ်များသည် လည်းအောက်သို့နက်စွာဆင်းသွားကြ၏။ စပျစ်ပင်သည်အကိုင်းအခက်တို့ဖြင့် ဝေဆာလျက်နေ၏။
7 ೭ “‘ಅಗಲವಾದ ರೆಕ್ಕೆಗಳುಳ್ಳ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.
၇``ထိုအရပ်တွင်အခြားလင်းယုန်ငှက်ကြီး တစ်ကောင်ရှိ၏။ သူ၏အတောင်များသည် သန်မာ၍ အမွေးတို့သည်လည်းထူထပ်၏။ စပျစ်ပင်သည်ယခုမိမိတည်ရာဥယျာဉ် မှနေ၍ ရေများကိုပိုရနိုင်လိမ့်မည်ဟု မျှော်လင့်ကာ သူ၏ဘက်သို့အမြစ်များကို ထိုးစေ၍အရွက်များကိုလည်းမျက်နှာ မူစေ၏။-
8 ೮ ಅದು ಸೊಂಪಾದ ದ್ರಾಕ್ಷಾಲತೆಯಾಗಿ ರೆಂಬೆಗಳನ್ನು ಹರಡಿ ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.’”
၈သို့သော်အရွက်အသီးများဖြင့်လှပဝေ ဆာသောစပျစ်ပင်ဖြစ်လာစေရန် ယင်းကို ရေအလုံအလောက်ရှိသည့်မြေကောင်း မြေသန့်၌စိုက်ပျိုးထားခဲ့ပြီးဖြစ်သည်။
9 ೯ ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.
၉``သို့ဖြစ်၍ဤစပျစ်ပင်သည်ဆက်လက်၍ ရှင်သန်နိုင်မည်လော။ ထိုအပင်ကိုအမြစ်မှ ဆွဲနုတ်ပြီးလျှင် စပျစ်သီးများကိုချွေကာ အကိုင်းသစ်တို့ကိုလည်းချိုး၍ ညှိုးနွမ်း ခြောက်သွေ့သွားစေမည်မဟုတ်လော။ ထို အပင်ကိုနုတ်ပစ်ရန်ခွန်အားများစွာရှိရန် လူအလုံးအရင်းကိုလိုလိမ့်မည်မဟုတ် ဟုငါအရှင်ထာဝရဘုရားမိန့်တော် မူ၏။-
10 ೧೦ ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.”
၁၀ထိုစပျစ်ပင်ကိုရွှေ့ပြောင်း၍စိုက်ပျိုးခဲ့လျှင် ထိုအပင်သည်ဆက်လက်ရှင်သန်နိုင်မည်လော။ ယင်းသည်အရှေ့လေတိုက်ခတ်သောအခါညှိုး နွမ်းခြောက်သွေ့သွားမည်မဟုတ်လော။ ယခု ပေါက်လျက်နေသည့်အရပ်၌ပင်ညှိုးနွမ်း ခြောက်သွေ့သွားမည်မဟုတ်လော'' ဟုမိန့် တော်မူ၏။
11 ೧೧ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
၁၁ထာဝရဘုရား၏နှုတ်ကပတ်တော်သည် ငါ့ထံသို့ရောက်လာသည်ကား၊-
12 ೧೨ “ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದನು.
၁၂``ဤပုံဥပမာ၏အနက်အဋ္ဌိပ္ပါယ်ကိုသိကြ သလောဟု ထိုပုန်ကန်တတ်သည့်သူတို့အားမေး မြန်းလော့။ ဗာဗုလုန်မင်းသည်ယေရုရှလင်မြို့ သို့လာ၍ ဘုရင်နှင့်တကွမှူးမတ်အပေါင်းတို့ ကိုဗာဗုလုန်မြို့သို့ခေါ်ဆောင်သွားသည့်အ ကြောင်းကိုသူတို့အားပြောပြလော့။-
13 ೧೩ ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿದನು.
၁၃ထိုနောက်သူသည်ထိုဘုရင်၏ဆွေတော်မျိုး တော်တစ်ဦးကိုခေါ်ယူ၍ ငြိမ်းချမ်းရေးစာ ချုပ်ကိုချုပ်ဆိုပြီးလျှင်သူ့အားကျမ်းသစ္စာ ကျိန်ဆိုစေ၏။ ဣသရေလနိုင်ငံနှိမ့်ချခံရ လျက် ဣသရေလအမျိုးသားတို့နောက်တစ် ဖန်မပုန်ကန်နိုင်ကြစေရန်နှင့်၊ ငြိမ်းချမ်းရေး စာချုပ်ကိုလိုက်နာစောင့်ထိန်းခြင်းအားဖြင့် သာရှင်သန်နိုင်ကြစေရန် အရေးပါအရာ ရောက်သူများကိုဋ္ဌားစာခံအဖြစ်ဖြင့် ခေါ်ဆောင်သွား၏။-
14 ೧೪ ಇವನ ರಾಜ್ಯವು ಮೇಲಕ್ಕೆ ಏಳಲಾರದೆ ಇದ್ದರೂ, ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.
၁၄
15 ೧೫ ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”
၁၅သို့သော်လည်းယုဒဘုရင်သည်ပုန်ကန်ထ ကြွလျက် မြင်းနှင့်စစ်သည်အမြောက်အမြား ကိုစစ်ကူရရှိရန် အီဂျစ်ပြည်သို့သံတမန် များကိုစေလွှတ်လေသည်။ သူ၏အကြံထ မြောက်သလော။ ဘေးလွတ်မည်လော။ ငြိမ်း ချမ်းရေးစာချုပ်ကိုချိုးဖောက်ပြီးနောက် အပြစ်ပေးခြင်းကိုမခံရဘဲနေမည် လော။
16 ೧೬ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ.
၁၆အရှင်ထာဝရဘုရားက``ငါသည်အသက် ရှင်တော်မူသောဘုရားဖြစ်တော်မူသည် နှင့်အညီ ဤမင်းသည်မိမိကျိန်ဆိုထား သည့်ကျမ်းသစ္စာကိုမလေးစားဘဲ၊ မိမိ အားနန်းတင်ခဲ့သည့်ဗာဗုလုန်မင်းနှင့် ချုပ်ဆိုထားသည့်ငြိမ်းချမ်းရေးစာချုပ် ကိုလည်းကောင်း ချိုးဖောက်သည့်အတွက် ဗာဗုလုန်မြို့တွင်သေရလိမ့်မည်။-
17 ೧೭ ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ.
၁၇ဗာဗုလုန်စစ်သည်တို့သည်လူများကိုသတ် ခြင်းငှာ မြေကတုတ်များလုပ်၍ကျုံးမြောင်း များတူးကြသောအခါ အင်အားကြီးမား သောဖာရောဘုရင်၏တပ်မတော်ပင်လျှင် ယုဒမင်းအားအကူအညီပေးနိုင်မည် မဟုတ်။-
18 ೧೮ ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.”
၁၈ထိုမင်းသည်မိမိကျိန်ဆိုခဲ့သည့်ကျမ်းသစ္စာ ကိုမလေးစားဘဲ၊ မိမိချုပ်ဆိုခဲ့သည့်ငြိမ်း ချမ်းရေးစာချုပ်ကိုလည်းကောင်းချိုးဖောက်၏။ သူသည်ကတိသစ္စာကျိန်ဆိုပြီးသော်လည်း ဤအမှုတို့ကိုပြုသဖြင့်သူသည်ယခု အသက်ချမ်းသာရာရမည်မဟုတ်'' ဟူ၍ တည်း။
19 ೧೯ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.
၁၉အရှင်ထာဝရဘုရားက``ငါသည်အသက်ရှင် တော်မူသောဘုရားဖြစ်၏။ သူသည်ငါကျိန် ဆိုသည့်သစ္စာကိုမလေးစားဘဲ ပဋိညာဉ် စာချုပ်ကိုချိုးဖောက်သည့်အတွက်သူ့ခေါင်း ပေါ်သို့ငါဒဏ်ခတ်မည်။-
20 ೨೦ ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.
၂၀ပိုက်ကွန်နှင့်သူ့ကိုငါအုပ်မည်။ ကျော့ကွင်းကို ထောင်၍သူ့အားငါဖမ်းမည်။ ဗာဗုလုန်မြို့သို့ ခေါ်ဆောင်သွားပြီးလျှင်ထိုမြို့တွင်သူ့အား ဒဏ်ခတ်မည်။ အဘယ်ကြောင့်ဆိုသော်သူ သည်ငါ့ကိုသစ္စာဖောက်သောကြောင့်ဖြစ်၏။-
21 ೨೧ ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”
၂၁ထွက်ပြေးသောသူ၏စစ်သည်တော်များသည် စစ်ပွဲ၌ကျဆုံးကြလိမ့်မည်။ ကြွင်းကျန်သော သူတို့သည်လည်းအရပ်ရပ်သို့ကွဲလွင့်ကုန် ကြလိမ့်မည်။ ထိုအခါငါထာဝရဘုရား မိန့်တော်မူခဲ့ကြောင်းကို သင်တို့သိရကြ လိမ့်မည်'' ဟုမိန့်တော်မူ၏။
22 ೨೨ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.
၂၂အရှင်ထာဝရဘုရားမိန့်တော်မူသည်ကား၊ ``ငါသည်အာရစ်ပင်မြင့်၏ထိပ်ဖျားကိုင်းကို ယူ၍စိုက်မည်။ အခက်နုကိုချိုးပြီးနောက်အလွန်မြင့်သော တောင်မြင့်ပေါ်မှာစိုက်မည်။
23 ೨೩ ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.
၂၃အမြင့်ဆုံးသောဣသရေလတောင်ပေါ်မှာ စိုက်မည်။ ထိုအပင်သည်အကိုင်းအခက်များထွက်၍ အသီးသီးကာ လှပတင့်တယ်သောအာရစ်ပင်ဖြစ်လာလိမ့်မည်။ ထိုအပင်၌ငှက်အမျိုးမျိုးတို့အသိုက် လုပ်ကြလိမ့်မည်။ အပင်ရိပ်တွင်လည်းခိုလှုံကြလိမ့်မည်။
24 ೨೪ ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.”
၂၄ငါသည်ထာဝရဘုရားဖြစ်တော်မူကြောင်း ဤပြည်တွင်ရှိသမျှသောသစ်ပင်တို့သည် သိရကြလိမ့်မည်။ ငါသည်သစ်ပင်မြင့်များကိုခုတ်လှဲ၍ သစ်ပင်ငယ်တို့ကိုမြင့်မားလာစေ၏။ စိမ်းလန်းသောအပင်တို့ကိုညှိုးနွမ်းခြောက်သွေ့စေ၍ သွေ့ခြောက်သောအပင်တို့ကိုစိမ်းလန်းလာ စေ၏။ ဤကားငါထာဝရဘုရားမိန့်တော်မူသော စကားဖြစ်၏။ ငါသည်မိမိ၏စကားအတိုင်း ပြုမည်'' ဟူ၍တည်း။