< ಯೆಹೆಜ್ಕೇಲನು 33 >

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
तब परमप्रभुको वचन यसो भनेर मकहाँ आयो,
2 “ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.
“ए मानिसको छोरा, तेरा मानिसहरूलाई यो घोषणा गर् । तिनीहरूलाई यसो भन्, ‘जब म आफ्नो तरवारलाई कुनै देशको विरुद्धमा उठाउँछु, तब त्यस देशका मानिसहरूले आफूमध्ये एक जनालाई लिन्‍छन् र उसलाई आफ्‍ना रक्षक बनाउँछन् ।
3 ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.
त्यसले देशमा तरवार आउँदा त्‍यसलाई हेर्छ, र मानिसहरूलाई सजग गराउन आफ्नो तुरही फुक्छ!
4 ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.
मानिसहरूले तुरहीको आवाज सुने तर पनि ध्यान दिंदैनन्, र तरवार आउँछ र तिनीहरूलाई मार्छ भने, ती प्रत्‍येकको रगत आफ्‍नै शिरमा पर्नेछ ।
5 ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.
कसैले तुरहीको आवाज सुन्‍छ र ध्यान दिंदैन भने, त्यसको रगतको जिम्मेवार त्यो आफै हुनेछ । तर त्यसले ध्यान दिन्छ भने त्यसले आफ्नो ज्यान बचाउनेछ ।
6 ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’
तर त्यो रक्षकले तरवार आउँदै गरेको देख्‍छ, तर त्‍यसले तुरही फुक्‍दैन, जसको कारणले मानिसहरूलाई सजग पारिंदैन, र तरवार आउँछ र कसैको जीवन लिन्‍छ भने, त्यो मानिस आफ्नै पापमा मर्छ, तर त्यसको रगतको सटो म त्‍यो रक्षकबाट लिनेछु ।’
7 “ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.
अब, ए मानिसको छोरा, मैले तँलाई नै इस्राएलको घरानाको निम्‍ति रक्षक बनाएको छु । तैंले मेरो मुखबाट वचन सुन्‍नेछस् र तिनीहरूलाई मेरो तर्फबाट चेतावनी दिनेछस् ।
8 ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.
मैले दुष्‍ट मानिसलाई भनें ‘ए दुष्‍ट मानिस, तँ निश्‍चय नै मर्नेछस् ।’ तर त्यो दुष्‍ट मानिसलाई सजग गराउनलाई त्यसको चालको बारेमा तैंले त्यसलाई भनिनस् भने, त्यो दुष्‍ट मानिस आफ्नो पापमा मर्नेछ, तर त्यसको रगतको साटो म तँबाट लिनेछु ।
9 ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.
तर तैंले त्यो दुष्‍ट मानिस उसको दुष्‍ट चालको बारेमा बनिस् ताकि त्‍यसबाट त्‍यो फर्किन सकोस्, र त्यो आफ्नो चालबाट फर्केन भने, त्यो आफ्नो पापमा मर्नेछ, तर तँ आफूले आफ्नो प्राण बचाउनेछस् ।
10 ೧೦ “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.
यसैले, ए मानिसको छोरो, इस्राएलको घरानालाई भन्, ‘तिमीहरू यसो भन्छौ, “हाम्रा अपराधहरू र पापहरू हामीमाथि आएका छन्, र हामी तीनमा सडिरहेका छौं! हामी कसरी बाँच्‍न सक्छौं?”’
11 ೧೧ ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.
तिनीहरूलाई भन्, ‘यो परमप्रभु परमेश्‍वरको घोषणा हो, म जिउँदो भएको हुनाले, म दुष्‍टहरूको मृत्युमा प्रसन्‍न हुन्‍नँ, किनकि दुष्‍टले आफ्नो चालबाट पश्‍चात्ताप गरी फर्कन्छ भने त्यो बाँच्ने छ! पश्‍चात्ताप गर् । तेरा दुष्‍ट चालबाट पश्‍चात्ताप गर् । ए इस्राएलको घराना तँ किन मर्ने?’
12 ೧೨ ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.
यसैले, ए मानिसको छोरा, तेरा मानिसहरूलाई भन्, ‘धर्मी मानिसले पाप गर्छ भने त्यसको धार्मिकताले त्यसलाई बचाउनेछैन! दुष्‍ट मानिसले आफ्नो पापबाट पश्‍चात्ताप गर्छ भने त्यसको दुष्‍टताले त्यो नष्‍ट हुनेछैन! किन धर्मी मानिसले पाप गर्छ भने त्यो आफ्नो धार्मिकताको कारणले बच्नेछैन ।
13 ೧೩ ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.
मैले धर्मीलाई यसो भनें, “त्‍यो निश्‍चय नै बाँच्नेछस्!” र त्यसले आफ्नो धार्मिकतामा विश्‍वास गरेर अन्याय गर्छ भने, त्यसको कुनै पनि धार्मिकतालाई म सम्झना गर्नेछैनँ । त्यसले गरेको दुष्‍टताको कारणले त्यो मर्नेछ ।
14 ೧೪ ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,
यसैले मैले दुष्‍टलाई यसो भनें, “तँ निश्‍चय नै मर्नेछस्”, तर त्‍तसपछि त्यसले आफ्नो पापको पश्‍चात्ताप गर्छ र न्यायपूर्ण र ठिक काम गर्छ भने,
15 ೧೫ ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.
र त्यसले ऋणको निम्ति आफूले दुष्‍टतापूर्वक राखेको धितो फिर्ता गर्छ, वा त्यसले चोरेको कुरालाई फिर्ता गर्छ, र जीवन दिने विधिहरू पालना गर्छ र फेरि पाप गर्दैन भने, तब त्यो निश्‍चय नै जिउनेछ । त्यो मर्नेछैन ।
16 ೧೬ ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.
त्यसले गरेका कुनै पनि पापको सम्झना हुनेछैन । त्यसले न्यायपूर्ण र धार्मिक रूपमा काम गरेको छ र यसैले त्यो निश्‍चय नै जिउनेछ ।
17 ೧೭ ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.
तर तेरा मानिसहरू भन्छन्, “परमप्रभुको चाल न्यायपूर्ण छैन!” तर तिमीहरूका चाल पो न्यायपूर्ण छैनन्!
18 ೧೮ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.
जब कुनै धर्मी मानिस आफ्नो धार्मिकताबाट तर्केर पाप गर्छ, तब त्यो त्यही पापमा मर्नेछ!
19 ೧೯ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ಅವುಗಳಿಂದ ಬದುಕುವನು.
जब कुनै दुष्‍ट मानिस आफ्नो दुष्‍टताबाट फर्केर न्यायपूर्ण र धर्मी काम गर्छ भने, यी कुराहरूका कारणले त्यो जिउनेछ!
20 ೨೦ ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”
तर तिमीहरू भन्छौ, “परमप्रभुको चाल न्यायपूर्ण छैन!” ए इस्राएलको घराना, म तिमीहरूको चालअनुसार नै हरेकको न्याय गर्नेछु!’”
21 ೨೧ ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.
हाम्रो निर्वासनको बाह्रौं वर्षको दशौं महिनाको पाँचौं दिनमा, यरूशलेमबाट एक जना भगुवा मकहाँ आयो र भन्यो, “त्यो सहरलाई कब्जा गरिएको छ!”
22 ೨೨ ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.
त्यो भगुवा आउनभन्दा अगिल्‍लो साँझमा परमप्रभुको हात ममाथि थियो, र बिहानीको झिसमिसेमा त्यो मकहाँ आउँदासम्म मेरो मुख खोलिएको थियो । यसैले मेरो मुख खोलियो । म फेरि चुप भइनँ!
23 ೨೩ ಆಗ ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
त्यसपछि परमप्रभुको वचन यसो भनेर मकहाँ आयो,
24 ೨೪ “ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.
“ए मानिसको छोरो, इस्राएलको भूमिमा भग्‍नावशेषमा बसोबास गर्नेहरू यसो भन्दैछन्, ‘अब्राहम मात्र एक जना मानिस थिए, र उनले यो देश अधिकार गरे, तर हामीहरू धेरै जना छौं! यो देश हामीलाई सम्पत्तिको रूपमा दिइएको छ ।’
25 ೨೫ ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?
यसकारण तिनीहरूलाई भन्, ‘परमप्रभु परमेश्‍वर यसो भन्‍नुहुन्छ: तिमीहरू रगत खान्छौ, र तिमीहरू आफ्ना मुर्तिहरूतिर आफ्ना आँखा उठाउँछौ, अनि तिमीहरू मानिसहरूका रगत बगाउँछौ । के तिमीहरूले यस देशमाथि अधिकार गर्ने?
26 ೨೬ ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?”
तिमीहरू आफ्ना तरवारहरूमा भर परेका छौ र घिनलाग्दा कुरा गरेका छौ । हरेक मानिसले आफ्नो छिमेकीकी पत्‍नीलाई अशुद्ध पार्छ । के साँच्‍चै तिमीहरूले यस देशमाथि अधिकार गर्ने?’
27 ೨೭ ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.
तैंले तिनीहरूलाई यस्तो भन्‍नू, ‘परमप्रभु परमेश्‍वर यस्तो भन्‍नुहुन्छ: जस्‍तो म जीवित छु, भग्‍नावशेषमा जिउनेहरू तरवारद्वारा मारिनेछन्, र मैदानमा भएकाहरूलाई म जीवित पशुहरूकहाँ आहराको रूपमा दिनेछु, र किल्लाहरू र गुफाहरूमा भएकाहरू महामारीले मर्नेछन् ।
28 ೨೮ ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.
तब देशलाई म उजाड र त्रास तुल्याउनेछु, र त्यसको शक्तिको घमण्डको अन्त्य हुनेछ, किनकि इस्राएलका पर्वतहरू त्यागिनेछन्, र त्यहाँबाट भएर कोही पनि जानेछैन ।’
29 ೨೯ ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.
यसैले तिनीहरूले गरेका सबै घृणित कामका कारणले मैले देशलाई उजाड र बेकामको तुल्याएपछि तिनीहरूले म परमप्रभु हुँ भन्‍ने जान्‍नेछन् ।
30 ೩೦ ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
यसैले, ए मानिसको छोरा, मन्‍दिरहरूका पर्खालहरू र ढोकाहरूका छेउमा तेरा मानिसहरू तेरो बारेमा कुरा गरिरहेका छन्, र हेरकले अर्को मानिस, र हरेक मानिसले आफ्नो भाइलाई यस्तो भन्छ, ‘जाऔं र परमप्रभुको मुखबाट निस्कने अगमवक्ताको वचन सुनौं!’
31 ೩೧ ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
यसैले मानिसहरूले सधैं गरेझैं धेरै जना तँकहाँ आउनेछन्, र तेरो अगि बस्‍नेछन् र तेरा वचनहरू सुन्‍नेछन्, तर तिनीहरूले ती पालना गर्नेछैनन् । तिनीहरूका मुखमा ठिक शब्दहरू छन्, तर तिनीहरूका हृदयहरू अन्यायपूर्ण फाइदाको पछि छन् ।
32 ೩೨ ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
किनकि तिनीहरूका निम्ति तँ मनपर्ने गीत, र बाजामा बजाइएको एउटा सुन्दर धुनझैं छस्, यसैले तिनीहरूका तेरा वचन सुन्‍नेछन्, तर तिनीहरू कसैले पनि ती पालना गर्नेछैनन् ।
33 ೩೩ ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.”
यसैकारण यी सबै कुरा हुँदा – हेर, त्यो हुन आउनेछ – तब तिनीहरूका बिचमा एउटा अगमवक्ता रहेछन् भनी तिनीहरूले जान्‍नेछन् ।”

< ಯೆಹೆಜ್ಕೇಲನು 33 >