< ಎಜ್ರನು 3 >
1 ೧ ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.
૧ઇઝરાયલી લોકો સાતમા માસમાં દેશનિકાલ પછી પોતાનાં નગરોમાં પાછા આવ્યા, લોકો એક દિલથી યરુશાલેમમાં ભેગા થયા.
2 ೨ ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.
૨યોસાદાકના દીકરા યેશૂઆ, તેના યાજક ભાઈઓ, શાલ્તીએલનો દીકરો ઝરુબ્બાબેલ તથા તેના ભાઈઓએ, ઇઝરાયલના ઈશ્વરની વેદી બાંધી. જેથી ઈશ્વરના સેવક મૂસાના નિયમશાસ્ત્રમાં લખ્યા પ્રમાણે વેદી પર તેઓ દહનીયાર્પણો ચઢાવે.
3 ೩ ಅವರು ಸುತ್ತಣ ಪ್ರಾಂತ್ಯಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ, ಅದರ ಮೇಲೆ ಯೆಹೋವನಿಗೋಸ್ಕರ ಮುಂಜಾನೆಯ ಹಾಗು ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.
૩તેઓએ તે વેદી અગાઉ જે જગ્યાએ હતી ત્યાં જ બાંધી, કેમ કે તેઓને દેશના લોકોનો ભય હતો. ત્યાં દરરોજ સવારે તથા સાંજે તેઓએ ઈશ્વરને દહનીયાર્પણો ચઢાવ્યાં.
4 ೪ ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.
૪તેઓએ નિયમશાસ્ત્રમાં લખેલા લેખ પ્રમાણે માંડવાપર્વ ઊજવ્યું અને દરરોજ નિયમ પ્રમાણે વિધિપૂર્વક દહનીયાર્પણો ચઢાવ્યાં.
5 ೫ ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.
૫પછી દૈનિક તથા મહિનાના દહનીયાર્પણો, યહોવાહનાં નિયુક્ત પવિત્ર પર્વોનાં તથા ઐચ્છિકાર્પણો, પણ ચઢાવ્યાં.
6 ೬ ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸತೊಡಗಿದರು. ಆಗ ಯೆಹೋವನ ಆಲಯದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
૬તેઓએ સાતમા માસના પ્રથમ દિવસથી ઈશ્વરને દહનીયાર્પણો ચઢાવવાનું શરૂ કર્યું, પરંતુ સભાસ્થાનનો પાયો હજી નંખાયો ન હતો.
7 ೭ ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.
૭તેથી તેમણે કડિયાઓને તથા સુથારોને પૈસા આપ્યાં; અને સિદોન તથા તૂરના લોકોને ખોરાક, પીણું તથા તેલ મોકલ્યાં, એ માટે કે તેઓ ઇરાનના રાજા કોરેશના હુકમ પ્રમાણે લબાનોનથી યાફાના સમુદ્ર માર્ગે, દેવદારનાં કાષ્ઠ લઈ આવે.
8 ೮ ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.
૮પછી તેઓ યરુશાલેમમાં, ઈશ્વરના ઘરમા આવ્યા. તેના બીજા વર્ષના બીજા માસમાં, શાલ્તીએલનો દીકરો ઝરુબ્બાબેલ, યોસાદાકનો દીકરો યેશૂઆ, અન્ય તેઓના યાજકો, લેવી ભાઈઓ તથા જેઓ બંદીવાનમાંથી મુક્ત થઈને યરુશાલેમ પાછા આવ્યા હતા તે સર્વએ તે કામની શરૂઆત કરી. ઈશ્વરના ઘરના બાંધકામની દેખરેખ રાખવા માટે વીસ વર્ષના તથા તેથી વધારે ઉંમરનાં લેવીઓને નીમ્યા.
9 ೯ ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಮತ್ತು ಸಹೋದರರು, ಕದ್ಮೀಯೇಲನು ಮತ್ತು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಮತ್ತು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.
૯યેશૂઆએ, તેના દીકરા તથા તેના ભાઈઓ, કાદમીએલે તથા યહૂદિયાના વંશજોને ઈશ્વરના ઘરનું કામ કરનારાઓ પર દેખરેખ રાખવા નીમ્યા. તેઓની સાથે લેવી હેનાદાદના વંશજો તથા તેના ભાઈઓ પણ હતા.
10 ೧೦ ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು.
૧૦બાંધનારાઓએ યહોવાહના સભાસ્થાનનો પાયો નાખ્યો ત્યારે ઇઝરાયલના રાજા દાઉદના હુકમ પ્રમાણે, યહોવાહની સ્તુતિ કરવા માટે યાજકો રણશિંગડાં સાથે ગણવેશમાં, લેવી આસાફના દીકરાઓ ઝાંઝ સાથે, ઊભા રહ્યાં.
11 ೧೧ ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.
૧૧તેઓએ યહોવાહની સ્તુતિ કરતા આભારનાં ગીતો ગાયા, “ઈશ્વર ભલા છે! તેમના કરારનું વિશ્વાસુપણું ઇઝરાયલીઓ પર સર્વકાળ રહે છે.” સર્વ લોકોએ ઊંચા અવાજે યહોવાહની સ્તુતિ કરતા હર્ષનાદ કર્યા કેમ કે ભક્તિસ્થાનના પાયા સ્થપાયા હતા.
12 ೧೨ ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು.
૧૨પણ યાજકો, લેવીઓ, પૂર્વજોના કુટુંબોના આગેવાનો તથા વડીલોમાંના ઘણા વૃદ્ધો કે જેમણે અગાઉનું ભક્તિસ્થાન જોયું હતું તેઓની નજર આગળ જયારે આ ભક્તિસ્થાનના પાયા સ્થાપવામાં આવી રહ્યાં હતા ત્યારે તેઓ પોક મૂકીને રડ્યા. પણ બીજા ઘણા લોકોએ ઊંચા અવાજે હર્ષનાદ તથા ઉત્તેજિત પોકારો કર્યાં.
13 ೧೩ ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.
૧૩લોકોના પોકારો હર્ષના છે કે વિલાપના, તે સમજી શકાતું નહોતું, કારણ કે લોકો હર્ષનાદ સાથે રડતા હતા અને તેઓનો અવાજ ઘણે દૂર સુધી સંભળાતો હતો.