< ಆದಿಕಾಂಡ 3 >

1 ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
परमप्रभु परमेश्‍वरले बनाउनुभएका सबै जङ्गली पशुहरूमध्ये सर्पचाहिँ बढी धूर्त थियो । त्यसले स्‍त्रीलाई भन्यो, “के परमेश्‍वरले साँच्‍चै नै तिमीहरूलाई बगैँचाको कुनै रुखको फल नखानू भनी भन्‍नुभएको छ?”
2 ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
स्‍त्रीले सर्पलाई भनिन्, “हामीले बगैँचाका रुखहरूका सबै फल खान सक्छौँ,
3 ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
तर बगैँचाको बिचमा भएको रुखको फलको विषयमा भने, परमेश्‍वरले भन्‍नुभएको छ, ‘तिमीहरूले त्यो नखानू, न त तिमीहरूले त्यो छुनू, नत्रता तिमीहरू मर्नेछौ ।’”
4 ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
सर्पले स्‍त्रीलाई भन्यो, “निश्‍चय नै तिमीहरू मर्नेछैनौ ।
5 ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
किनभने परमेश्‍वर जान्‍नुहुन्छ, कि जुन दिन तिमीहरू त्यो खान्छौ तिमीहरूका आँखा खुल्नेछन्, र असल र खराबको ज्ञान पाएर तिमीहरू परमेश्‍वरजस्तै हुनेछौ ।”
6 ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
जब स्‍त्रीले त्यो रुखको फल खानमा असल, र हेर्नमा रहरलाग्दो, अनि बुद्धि प्राप्‍त गर्नलाई त्यसको चाह गर्नुपर्ने रहेछ भनेर देखिन्, तिनले त्यसका केही फलहरू टिपिन् र खाइन् । त्यसपछि तिनले केही आफूसँगै भएका आफ्ना पतिलाई पनि दिइन्, र उनले पनि त्यो खाए ।
7 ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
तब तिनीहरू दुवैका आँखा खुले, र तिनीहरू नाङ्‍गै रहेछन् भनेर थाहा पाए । तिनीहरूले अञ्‍जीरका पातहरू गाँसेर आफ्ना निम्ति वस्‍त्र बनाए ।
8 ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
अनि साँझपख जब तिनीहरूले परमप्रभु परमेश्‍वर बगैँचामा हिँडिरहनुभएको आवाज सुने, तब मानिस र उनकी पत्‍नी बगैँचाका रुखहरूबिच परमप्रभु परमेश्‍वरको नजरबाट लुके।
9 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.
परमप्रभु परमेश्‍वरले मानिसलाई बोलाउनुभयो, “तँ कहाँ छस्?”
10 ೧೦ ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
मानिसले भन्यो, “मैले बगैँचामा तपाईंको आवाज सुनेँ, र म डराएँ किनकि म नाङ्‍गै थिएँ । यसैकारण म लुकेँ ।”
11 ೧೧ ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
परमेश्‍वरले भन्‍नुभयो, “तँ नाङ्‍गै थिइस् भनेर तँलाई कसले भन्यो? के मैले तँलाई नखानू भनेर आज्ञा गरेको रुखको फल तैँले खाइस्?”
12 ೧೨ ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
मानिसले भन्यो, “तपाईंले मसँगै रहनलाई दिनुभएको स्‍त्रीले मलाई त्यस रुखको फल दिई, र मैले त्यो खाएँ ।”
13 ೧೩ ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
परमप्रभु परमेश्‍वरले स्‍त्रीलाई भन्‍नुभयो, “तैँले यो के गरिस्?” स्‍त्रीले भनिन्, “सर्पले मलाई छल गर्‍यो, र मैले खाएँ ।”
14 ೧೪ ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
परमप्रभु परमेश्‍वरले सर्पलाई भन्‍नुभयो, “तैँले यसो गरेको हुनाले सबै पाल्तु पशुहरू र जङ्गली जनावरहरूमा केवल तँ श्रापित हुनेछस् । तँ तेरो पेटद्वारा हिँड्नेछस्, र तेरो जीवनभरि नै तैँले माटो खानेछस् ।
15 ೧೫ ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
तेरो र स्‍त्रीबिच, अनि तेरो सन्तान र स्‍त्रीको सन्तानबिच म दुश्मनी हालिदिनेछु । त्यसले तेरो शिर कुल्चनेछ, र तैँले त्यसको कुर्कुच्‍चा डस्‍नेछस् ।”
16 ೧೬ ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
उहाँले स्‍त्रीलाई भन्‍नुभयो, “म तेरो प्रसव-वेदना ज्यादै बढाइदिनेछु; तैँले पीडामा नै बालक जन्माउनेछस् । तेरो इच्छा तेरो पतिको लागि हुनेछ, तर त्यसले तँलाई आफ्नो अधीनमा राख्‍नेछ ।”
17 ೧೭ ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
आदमलाई उहाँले भन्‍नुभयो, “तैँले तेरी पत्‍नीको कुरा सुनेको, र मैले तँलाई नखानू भनेको रुखको फल तैँले खाएको हुनाले, तेरो कारण यो भूमि श्रापित भएको छ । तेरो जीवनभरि नै तैँले यस भूमिमाथि कडा परिश्रम गरेर खानेछस् ।
18 ೧೮ ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
त्यसले तेरो निम्ति काँढा र सिउँडीहरू उमार्नेछ, र तैँले खेतका बिरुवाहरू खानेछस् ।
19 ೧೯ ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
तँ माटोमा नफर्कुन्जेल, तैँले आफ्नो परिश्रमको पसिना बगाएर भोजन खानेछस्, किनकि तँ माटैबाट निकालिएको थिइस् । तँ माटै होस्, र माटोमा नै फर्किजानेछस् ।”
20 ೨೦ ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
मानिसले आफ्नी पत्‍नीको नाम हव्‍वा राख्‍यो किनकि तिनी सबै जीवित प्राणीकी आमा हुन् ।
21 ೨೧ ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.
परमप्रभु परमेश्‍वरले आदम र उनकी पत्‍नीका निम्ति छालाका लुगा बनाई तिनीहरूलाई पहिराइदिनुभयो ।
22 ೨೨ ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
परमप्रभु परमेश्‍वरले भन्‍नुभयो, “असल र खराबको ज्ञान पाएर मानिस हामीजस्तै भएको छ । यसैकारण अब त्यसलाई आफ्नो हात पसारेर जीवनको रुखको फल खान दिनुहुँदैन नत्रता त्यो सधैँभरि जीवित रहला ।”
23 ೨೩ ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
त्यसैकारण जुन भूमिबाट त्यो निकालिएको थियो त्यही भूमिमा खेतीपाती गर्न परमप्रभु परमेश्‍वरले त्यसलाई अदनको बगैँचाबाट निकालिदिनुभयो ।
24 ೨೪ ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
परमेश्‍वरले मानिसलाई बगैँचाबाट निकालिदिनुभएपछि जीवनको रुखतर्फको मार्गमा पहरा दिन उहाँले अदनको बगैँचाको पूर्वमा करूबहरू र चारैदिशातर्फ घुमिरहने ज्वालामय तरवार राखिदिनुभयो ।

< ಆದಿಕಾಂಡ 3 >