< ಹಗ್ಗಾಯನು 2 >

1 ದಾರ್ಯಾವೆಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ಈ ವಾಕ್ಯವನ್ನು ಕೊಟ್ಟು,
ৰজা দাৰিয়াবচৰ ৰাজত্ব কালৰ দ্বিতীয় বছৰৰ সপ্তম মাহৰ একৈশ দিনৰ দিনা ভাববাদী হগ্গয়ৰ দ্বাৰাই যিহোৱাৰ বাক্য পুনৰ আহিল,
2 “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,
“যিহূদাৰ শাসনকৰ্ত্তা চল্টীয়েলৰ পুত্ৰ জৰুব্বাবিল, যিহোচাদকৰ পুত্ৰ প্ৰধান পুৰোহিত যিহোচূৱা, আৰু জনসাধাৰণৰ মাজৰ অৱশিষ্ট লোকক এই কথা কোৱা,
3 ‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’
তোমালোকৰ মাজত কোন আছে? যিজনে এই গৃহৰ পূৰ্বৰ গৌৰৱ দেখিছে; আৰু এতিয়া এই গৃহ কেনে দেখিছা? তোমালোকৰ দৃষ্টিত এয়ে একো নোহোৱাৰ দৰে নহয় নে?
4 ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
‘হে জৰুব্বাবিল বলৱান হোৱা!’ যিহোৱাই এই কথা ঘোষণা কৰিছে, যিহোচাদকৰ পুত্ৰ হে প্ৰধান পুৰোহিত যিহোচূৱা, তুমিও বলৱান হোৱা; আৰু যিহোৱাই কৈছে, দেশৰ সকলো লোক তোমালোক বলৱান হোৱা, আৰু কাৰ্য কৰা; কাৰণ বাহিনীসকলৰ যিহোৱাই কৈছে, ‘মই তোমালোকৰ লগত আছোঁ!’
5 ‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
তোমালোক যেতিয়া মিচৰৰ পৰা ওলাই আহিলা, তেতিয়া প্রতিজ্ঞাবোৰ অন্তৰ্ভুক্ত কৰাৰ দ্বাৰাই, মই তোমালোকৰ সৈতে নিয়ম স্থাপন কৰিলোঁ। আৰু মোৰ আত্মা তোমালোকৰ মাজত স্থিতি ল’লে; সেয়ে তোমালোকে ভয় নকৰিবা।
6 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
কাৰণ বাহিনীসকলৰ যিহোৱাই এই কথা কৈছে, ‘খন্তেক পাছতে, মই আৰু এবাৰ আকাশ-মণ্ডল, পৃথিৱী, সমুদ্ৰ আৰু শুকান ভূমি কঁপাম!
7 ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
আৰু মই প্রত্যেক দেশবোৰক কঁপাম, আৰু প্রত্যেক দেশে মোলৈ বহুমূল্যৱান বস্তু আনিব; বাহিনীসকলৰ যিহোৱাই কৈছে, মই এই গৃহ গৌৰৱেৰে পৰিপূৰ্ণ কৰিম।
8 ‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
বাহিনীসকলৰ যিহোৱাই কৈছে, ৰূপ আৰু সোণবোৰ মোৰ।
9 ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
বাহিনীসকলৰ যিহোৱাই কৈছে, এই গৃহৰ পূৰ্বৰ প্ৰতাপতকৈ ভবিষ্যতৰ প্ৰতাপ অধিক হ’ব, আৰু বাহিনীসকলৰ যিহোৱাই এইদৰে ঘোষণা কৰিছে, এই ঠাইত মই শান্তি দান কৰিম।
10 ೧೦ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.
১০ৰজা দাৰিয়াবচৰ ৰাজত্বৰ দ্বিতীয় বছৰৰ নৱম মাহৰ চৌবিশ দিনৰ দিনা, ভাববাদী হগ্গয়ৰ দ্বাৰাই যিহোৱাৰ বাক্য আহিল,
11 ೧೧ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ,
১১“বাহিনীসকলৰ যিহোৱাই এই কথা কৈছে, ‘তুমি পুৰোহিতসকলক বিধানৰ বিষয়ে সোধা আৰু কোৱা:
12 ೧೨ ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
১২কোনোৱে যদি নিজৰ বস্ত্রত পবিত্ৰ মাংস বান্ধি লৈ যায়, আৰু যদি পিঠা, সিজোৱা দাইল, দ্ৰাক্ষাৰস, তেল, বা আন কোনো খোৱা বস্তু তেওঁৰ সেই বান্ধি লৈ যোৱা বস্ত্রত লাগে, তেনেহ’লে সেই খোৱা বস্তুবোৰ পবিত্ৰ হ’ব নে’?”” পুৰোহিত সকলে উত্তৰ দি ক’লে, “নহ’ব।”
13 ೧೩ ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.
১৩তেতিয়া হগ্গয়ে ক’লে, “মৰা শৱ চুই অশুচি হোৱা কোনো মানুহে যদি সেইবোৰৰ মাজৰ পৰা কোনো বস্তু চোৱে, তেনেহ’লে সেয়ে অশুচি হ’ব নে?” পুৰোহিতসকলে উত্তৰ দি ক’লে, “হয়, সেয়ে অশুচি হ’ব।”
14 ೧೪ ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.
১৪তেতিয়া হগ্গয়ে উত্তৰ দি ক’লে, “যিহোৱাই কৈছে, মোৰ আগত এই লোকসকল আৰু এই দেশ তেনেকুৱা, আৰু তেওঁলোকৰ হাতৰ সকলো কাৰ্যও তেনেকুৱা। তেওঁলোকে মোলৈ যি উৎসৰ্গ কৰে, সেইবোৰ অশুচি।
15 ೧೫ “ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;
১৫সেয়ে এতিয়া যিহোৱাৰ মন্দিৰত শিলৰ ওপৰত শিল স্থাপন নকৰা দিনৰে পৰা আজিলৈকে সেইবোৰ দিন বিবেচনা কৰা।
16 ೧೬ ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.
১৬কোনো মানুহে যেতিয়াই শস্যৰ দ’মৰ পৰা বিশ জোখৰ শস্য ল’বলৈ আহে, তেতিয়া তাত কেৱল দহ জোখৰ শস্য মাথোন পায়, আৰু কোনো মানুহে যেতিয়া পঞ্চাশ কলহ দ্ৰাক্ষাৰস ল’বলৈ দ্ৰাক্ষাকুণ্ডলৈ আহে, তেতিয়া তাত কেৱল বিশ কলহহে পায়।
17 ೧೭ ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.
১৭যিহোৱাই এই কথা কৈছে, মই তোমালোকক দুৰ্দশাগ্রস্ত কৰিলোঁ, আৰু তোমালোকৰ হাতৰ সকলো উৎপন্ন উদ্ভিদ ৰোগেৰে নষ্ট কৰিলোঁ, তথাপিও তোমালোকে এতিয়ালৈ মোলৈ ঘূৰি অহা নাই।
18 ೧೮ “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.
১৮‘নৱম মাহৰ চৌবিশ দিনলৈকে যিমান দিন অতীত হৈ গ’ল, আৰু যিহোৱাৰ মন্দিৰৰ ভিত্তিমূল স্থাপন কৰা দিনৰে পৰা আজিলৈকে সকলো দিন বিবেচনা কৰা!
19 ೧೯ ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”
১৯ভঁৰালত এতিয়ালৈকে শস্য আছে নে? দ্ৰাক্ষালতা, ডিমৰু গছ, ডালিম, আৰু জিত গছে ফল দিয়া নাছিল; কিন্তু আজিৰ পৰা মই তোমাক আশীৰ্ব্বাদ কৰিম’।”
20 ೨೦ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ,
২০তাৰ পাছত ৰজা দাৰিয়াবচৰ ৰাজত্ব কালৰ দ্বিতীয় বছৰৰ সপ্তম মাহৰ চৌবিশ দিনৰ দিনা যিহোৱাৰ বাক্য দ্বিতীয়বাৰ হগ্গয়লৈ আহিল, আৰু তেওঁ ক’লে,
21 ೨೧ “ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,
২১“যিহূদাৰ শাসনকৰ্ত্তা জৰুব্বাবিলক কোৱা, মই আকাশ-মণ্ডল আৰু পৃথিৱী কঁপাম;
22 ೨೨ ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”
২২মই ৰাজ্যবোৰৰ সিংহাসন লুটিয়াই পেলাম, আৰু দেশৰ ৰাজ্যবোৰৰ শক্তি নাশ কৰিম, আৰু ৰথ আৰু ৰথৰ আৰোহীসকলক লুটিয়াই পেলাম; ঘোঁৰা আৰু ঘোঁৰাৰ আৰোহী প্রতিজনক নিজৰ ভায়েকৰ তৰোৱালেৰে আঘাত কৰি তলত পেলোৱা হ’ব।
23 ೨೩ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.
২৩বাহিনীসকলৰ যিহোৱাই এই ঘোষণা কৰিছে, সেই দিনা মোৰ দাস চল্টীয়েলৰ পুত্ৰ জৰুব্বাবিলক মই গ্ৰহণ কৰিম; আৰু মই তোমাক মোৰ আঙঠিত মোহৰৰ দৰে স্থাপন কৰিম; কাৰণ, বাহিনীসকলৰ যিহোৱাই কৈছে, মই তোমাক মনোনীত কৰিলোঁ!’

< ಹಗ್ಗಾಯನು 2 >