< ಹಗ್ಗಾಯನು 2 >

1 ದಾರ್ಯಾವೆಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ಈ ವಾಕ್ಯವನ್ನು ಕೊಟ್ಟು,
दारयावेश राजाच्या कारकीर्दीच्या दुसऱ्या वर्षाच्या सातव्या महिन्याच्या एकविसाव्या दिवशी हाग्गय संदेष्ट्याच्या द्वारे परमेश्वराचे वचन आले आणि म्हणाले,
2 “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,
यहूदाचा राज्यपाल आणि शल्तीएलाचा मुलगा जरुब्बाबेल आणि मुख्य याजक यहोसादाकाचा मुलगा यहोशवा आणि उरलेल्या लोकांशी तू बोल. म्हण,
3 ‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’
ज्याने हे मंदिर त्याच्या पहिल्या वैभवात पाहिले, असा कोण तुम्हामध्ये उरला आहे? आणि आता तुम्हास हे कसे दिसते? हे तुमच्या नजरेत काहीच नसल्यासारखे नाही काय?
4 ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
परमेश्वर असे म्हणतो, आता, हे जरुब्बाबेला बलवान हो! आणि हे मुख्य याजका, यहोसादाकाच्या मुला, यहोशवा, बलवान हो; आणि या देशाच्या सर्व लोकांनो, बलवान व्हा. असे परमेश्वर म्हणतो. आणि काम करा, कारण मी तुम्हाबरोबर आहे! असे सेनाधीश परमेश्वर म्हणतो.
5 ‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
तुम्ही जेव्हा मिसरातून बाहेर आला तेव्हा जे वचन बोलून मी तुमच्याबरोबर करार स्थापित केला, त्याप्रमाणे मी तुम्हासोबत आहे आणि माझा आत्मा तुमच्यात राहत आहे, घाबरू नका!
6 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
कारण सेनाधीश परमेश्वर असे म्हणतो, अगदी थोड्या वेळात मी पुन्हा एकदा आकाश आणि पृथ्वी, समुद्र आणि कोरडी जमीन हालवून सोडीन.
7 ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
आणि मी प्रत्येक राष्ट्रांना हालवून सोडीन, आणि प्रत्येक राष्ट्र त्यांच्या मोलवान वस्तू माझ्याकडे घेऊन येतील, आणि मी हे मंदिर वैभवाने भरून टाकीन! असे सेनाधीश परमेश्वर म्हणतो.
8 ‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
रुपे माझे आहे, सोने माझे आहे! असे सेनाधीश परमेश्वर म्हणतो.
9 ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
या मंदिराचे शेवटचे वैभव ह्याच्या पूर्वीच्या वैभवापेक्षा अधिक मोठे होईल, असे सेनाधीश परमेश्वर म्हणतो, आणि मी या स्थळास शांती देईन, असे सेनाधीश परमेश्वर म्हणतो.
10 ೧೦ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.
१०दारयावेश याच्या कारकिर्दीच्या दुसऱ्या वर्षीच्या नवव्या महिन्याच्या चोविसाव्या दिवशी हाग्गय संदेष्ट्याच्याद्वारे परमेश्वराचे वचन आले,
11 ೧೧ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ,
११सेनाधीश परमेश्वर असे म्हणतो, आता तू याजकांना नियमशास्त्राविषयी विचार आणि म्हण,
12 ೧೨ ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
१२जर कोणी आपल्या वस्त्राच्या पदरातून समर्पित मांस नेतो. त्याच्या पदराने भाकरीला, किंवा कालवणाला, द्रक्षरस किंवा तेल, किंवा इतर अन्नाला स्पर्श झाला, तर या सर्व वस्तू पवित्र होतील का? याजकांनी उत्तर दिले, “नाही.”
13 ೧೩ ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.
१३मग हाग्गय म्हणाला, “जर प्रेताला स्पर्श केल्यामुळे, कोणी अशुद्ध झालेला यापैकी कशासही स्पर्श केला, तर ते अशुद्ध होईल का?” याजक म्हणाले, “हो! तेसुध्दा अशुद्ध होईल.”
14 ೧೪ ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.
१४मग हाग्गयाने उत्तर दिले आणि म्हणाला, परमेश्वर म्हणतो, तसे हे लोक व तसे हे राष्ट्र माझ्यासमोर आहे, तसे त्यांचे हाताचे प्रत्येक काम आहे, तेथे ते जे अर्पण करतात ते अशुद्ध आहे.
15 ೧೫ “ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;
१५तर आता आमच्या पूर्वी परमेश्वराच्या मंदिराचा दगडावर दगड ठेवण्याच्या पूर्वीची पद्धत कशी होती याचा विचार करा.
16 ೧೬ ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.
१६त्या दिवसात जर कोणी वीस मापे धान्याच्या राशीजवळ आला तर त्याच्या हाती दहा मापेच लागत. द्राक्षकुंडातून पन्नास पात्रे भरून काढावयास गेला तर त्यास फक्त वीसच मिळत होते.
17 ೧೭ ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.
१७मी तुम्हास आणि तुमच्या हातच्या सर्व कामावर पाठवलेले रोग आणि बुरशी यांनी पीडले पण तुम्ही माझ्याकडे फिरला नाहीत, असे परमेश्वर म्हणतो.
18 ೧೮ “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.
१८“आजच्या पूर्वीची स्थिती कशी होती याचा विचार करा. नवव्या महिन्याच्या चोविसाव्या दिवसापासून ज्या दिवशी परमेश्वराच्या मंदिराचा पाया घातला त्या दिवसापासून स्थिती कशी होईल याचा विचार करा.
19 ೧೯ ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”
१९कोठारात अजून बीज आहे काय? द्राक्षवेल, अंजीराचे झाड, डाळिंब, आणि जैतून झाड ह्यांनी काही उत्पन्न दिले नाही! पण या दिवसापासून मी तुम्हास आशीर्वाद देईन!”
20 ೨೦ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ,
२०मग महिन्याच्या चोविसाव्या दिवशी, हाग्गयाकडे परमेश्वराचे वचन दुसऱ्यांदा आले आणि म्हणाले,
21 ೨೧ “ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,
२१यहूदाचा राज्यपाल जरुब्बाबेलाशी बोल व सांग, मी आकाश आणि पृथ्वी हालवीन.
22 ೨೨ ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”
२२मी राज्यांचे सिंहासन उलथवून टाकीन आणि राष्ट्रांचे बळ नष्ट करीन! मी त्यांच्या रथांना व सारथ्यांना उलथून टाकीन. त्यांचे घोडे व सारथी खाली पडतील, कारण प्रत्येकजण आपल्या भावाच्या तलवारीने पडेल.
23 ೨೩ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.
२३सेनाधीश परमेश्वर म्हणतो, त्यादिवशी हे शल्तीएलाच्या मुला, जरुब्बाबेला, माझ्या सेवकाप्रमाणे मी तुला घेईन, असे परमेश्वर म्हणतो. मी तुला मुद्रांकित अंगठीप्रमाणे करीन, कारण मी तुला निवडले आहे! असे सेनाधीश परमेश्वर म्हणतो.

< ಹಗ್ಗಾಯನು 2 >