< ಯೆಶಾಯನು 27 >

1 ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
त्या दिवशी लिव्याथान जो चपळ सर्प, जो वाकडा सर्प लिव्याथान त्यास परमेश्वर आपल्या कठोर व मोठ्या व दृढ तलवारीने शिक्षा करणार आणि समुद्रातील प्राणी त्यास मारील.
2 ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ,
तेव्हा लोक रम्य द्राक्षमळ्याबद्दलचे गाणे म्हणतील.
3 “ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.
“मी परमेश्वर, तिची नीगा राखणारा, मी प्रत्येक क्षणी तिला पाणी घातले; त्यामुळे कोणीही तिला दुखावणार नाही, म्हणून मी रात्र दिवस तिचे राखण करतो.
4 ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.
मी रागवलेलो नाही, लढाईत माझ्यापुढे काट्यांची झाडे व काटेरी झाडे कोण ठेवील! पण युध्दात मी त्याच्या विरूद्ध चाल करून जाईल आणि मी त्यास जाळून नष्ट करून टाकीन.
5 ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ.
अथवा त्याने माझ्याशी समेट करावा म्हणून त्याने माझ्या संरक्षणाला धरावे, त्याने माझ्याशी शांती प्रस्थापीत करावी.
6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”
येणाऱ्या दिवसात याकोब मुळावेल, इस्राएल उमलेले व त्यास नवीन पालवी फुटेल, आणि ते जगाची पाठ फळांनी भरतील.”
7 ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?
काय परमेश्वराने याकोबावर आणि इस्राएलावर हल्ला केला, जसा त्याने त्यांच्यावर हल्ला करणाऱ्यांवर हल्ला केला? अथवा यांनी ज्यांचा वध केला आहे त्यांच्या वधाप्रमाणे यांचा वध करण्यात आला आहे काय?
8 ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.
याचप्रकारे तुम्ही याकोब आणि इस्राएलाला दूर पाठवून अचूक मापदंडांनी त्यांचा विरोध केला आहे. पुर्वेच्या वाऱ्याच्या दिवशी त्यांना तो प्रचंड वाऱ्याने दूर करतो.
9 ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.
याकरीता याकोबाच्या अपराधांना क्षमा कशी केली जाईल, आणि त्याचे पाप दूर करण्याचे फळ हेच आहे. तो वेदीचे सर्व दगड खडूच्या चूर्ण केलेल्या चुनखड्यासारखे करेल, आणि तसेच अशेरा देवीचे खांब किंवा धूप वेदीही उभ्या राहणार नाहीत.
10 ೧೦ ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು.
१०कारण तटबंदी असलेले शहर नाश झाले आहे आणि वस्ती असलेले राणासारखी सोडून दिलेली आहे. वासरू तेथे चरेल आणि तेथे बसेल आणि त्याच्या फांद्या खाऊन टाकेल.
11 ೧೧ ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.
११त्याच्या फांद्या सुकतील तेव्हा त्या तोडल्या जातील, स्त्रिया त्या सरपणासाठी वापरतील. कारण हे लोक समजदार नाहीत. म्हणून त्यांना घडविणारा देव ह्यास्तव यांच्यावर दया करणार नाही, आणि त्यांचा निर्माणकरता यांच्यावर कृपा दाखवणार नाही.
12 ೧೨ ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.
१२त्या दिवशी असे होईल की, परमेश्वर फरात नदीपासून सुरवात करून मिसरच्या नदीपर्यंतच्या आपल्या पिकाची मळणी करील, आणि तुम्ही इस्राएलच्या लोकांनो एकत्र गोळा केले जाणार.
13 ೧೩ ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.
१३त्या दिवशी मोठा कर्णा वाजेल, आणि तेव्हा अश्शूर देशामध्ये नाश होणारे आणि मिसर देशात जे घालवले आहेत ते येतील. आणि यरूशलेमेस पवित्र पर्वतावर परमेश्वरास पुजतील.

< ಯೆಶಾಯನು 27 >