< ಯೆಶಾಯನು 30 >

1 ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
यो परमप्रभुको घोषणा हो, “धिक्‍कार विद्रोही छोराछोरीलाई! तिनीहरू योजना बनाउँछन्, तर मबाट योजना होइन । तिनीहरूले अरू जातिहरूसँग मित्रता गाँस्छन्, तर तिनीहरू मेरो आत्माद्वारा निर्देशित भएनन्, त्यसैले तिनीहरूले पापमाथि पाप थप्छन् ।
2 ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.
तिनीहरू तल मिश्रदेशमा जान निस्कन्छन्, तर मेरो निर्देशन खोजेका छैनन् । तिनीहरूले फारोबाट सुरक्षा खोज्छन् र मिश्रदेशको छायामा शरण लिन्छन् ।
3 ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು, ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು.
यसकारण फारोको सुरक्षा तिमीहरूको शर्म हुनेछ र मिश्रदेशको छायाको शरण तिमीहरूको अपमान हुनेछ,
4 ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ.
यद्यपि तिनीहरूका शासकहरू सोअनमा र तिनीहरूका दूतहरू हानेसमा आएका छन् ।
5 ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.”
आफूलाई सहायता गर्न नसक्‍ने मानिसहरूको कारणले तिनीहरू लज्‍जित हुनेछन्, जो न सहायता न मदत हुन्, तर शर्म र अपमान हुन्छन् ।”
6 ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.
नेगेवको घमण्डको बारेमा एउटा घोषणाः कष्‍ट र खतराको देशबाट भएर सिंहनी र सिंह, साप र उड्ने सर्प निस्कनेछन्, आफूलाई सहायता गर्न नसक्‍ने मानिसहरूकहाँ लैजानलाई तिनीहरूले गधाहरूलाई आफ्‍ना सम्पत्ति र ऊँटहरूलाई आफ्‍ना बहुमूल्य भण्डारहरू बोकाउँछन् ।
7 ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.
किनकि मिश्रदेशको सहायता व्यार्थ हुन्छ । यसकारण मैले त्यसलाई राहाब भने, जो चुपचाप बस्छ ।
8 ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.
अब जा, तिनीहरूको सामु यो एउटा पाटीमा लेख् र एउटा मुट्ठामा यो लेख्, ताकि आउने समयको निम्ति यो गवाहीको रूपमा सुरक्षित हुन सकोस् ।
9 ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.
किनकि यी विद्रोही मानिसहरू, झुट बोल्ने छोराछोरी, परमप्रभुको शिक्षा नसुन्‍ने छोराछोरी हुन् ।
10 ೧೦ ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.
तिनीहरूले दर्शीहरूलाई भन्छन्, “नहेर्नुहोस्,” र अगमवक्ताहरूलाई भन्छन्, “हामीलाई सत्य अगमवाणी नगर्नुहोस् । हाम्रा निम्‍ति चापलुसी कुरा गर्नुहोस्, भ्रम अगमवाणी गर्नुहोस् ।
11 ೧೧ ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.
मार्गबाट तर्की जानुहोस्, बाटोबाट हट्नुहोस् । इस्राएलका परमपवित्रलाई हाम्रो सामु नबोल्ने पार्नुहोस् ।”
12 ೧೨ ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,
यसकारण इस्राएलका परमपवित्र भन्‍नुहुन्छ, “तिमीहरूले यो वचन इन्कार गरेको र अत्यचार र छलमा भरोसा गरेको अनि त्‍यसमा अडेको छौ,
13 ೧೩ ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”
त्यसैले यो पाप खस्‍नलाई तयार भएको टुटेको थोकजस्तै, तुरुन्तै अचानक रूपमा खस्‍न लागेको अग्‍लो पर्खालको निस्केको भागजस्तै हुनेछ ।”
14 ೧೪ ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.
कुमालेको भाडा फुटेझैं उहाँले त्‍यसलाई फुटाउनुहुनेछ । उहाँले त्‍यसलाई छोड्नु हुनेछैन, ताकि त्यहाँ त्‍यसका टुक्रामध्येबाट चुल्होबाट आगो निकाल्ने वा इनारबाट पानी उबाउने टुक्रा पाइनेछैन ।
15 ೧೫ ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.
किनकि परमप्रभु इस्राएलका परमपवित्र परमेश्‍वर यसो भन्‍नुहुन्छ, “फर्कनु र विश्राम गर्नुले तिमीहरू बचाइनेछौ । चुपचाप बस्‍नु र भरोसा गर्नुले तिमीहरूले बल पाउनेछौ । तर तिमीहरू तत्पर भएनौ ।
16 ೧೬ ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.
तिमीहरूले भन्यौ, ‘होइन, किनकि हामी घोडामा भाग्‍नेछौं,' यसरी तिमीहरू भाग्‍नेछौ । अनि 'हामी छिटो दौडने घोडाहरूमा चढ्नेछौं,' त्यसैले तिमीहरूलाई खेद्‍नेहरू झन् छिटो हुनेछन् ।
17 ೧೭ ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”
एक जनाको धम्‍कीले एक हजार जना भाग्‍नेछन् । पाँच जनाको धम्‍कीले तिमीहरूका बाँकी रहेकाहरू डाँडाको टाकुराको झन्डाको डन्डा वा पर्वतमाथिको झन्डाजस्तो नभएसम्म भाग्‍नेछौ ।
18 ೧೮ ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
तापनि परमप्रभुले तिमीहरू प्रति अनुग्रही हुनलाई आशा गरिरहनुभएको छ, यसकारण तिमीहरूलाई दया देखाउन उहाँ तयार हुनुहुन्छ । किनकि परमप्रभु न्यायको परमेश्‍वर हुनहुन्छ । उहाँको प्रतिक्षा गर्ने सबै जना धन्यका हुन् ।
19 ೧೯ ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
किनकि मानिसहरू सियोनमा, यरूशलेमा बस्‍नेछन् र तिमीहरू फेरि रुनेछैनौ । तिमीहरूको रुवाइको आवाज सुन्‍दा उहाँ निश्‍चय नै अनुग्रही हुनुहुनेछ । जब उहाँले त्‍यो सुन्‍नुहुन्छ, तब उहाँले तिमीहरूलाई जवाफ दिनुहुनेछ ।
20 ೨೦ ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.
परमप्रभुलले दुःखको रोटी र कष्‍टको पानी दिनुभए तापनि, र त्‍यसो हुँदा पनि तिमीहरूका शिक्षक तिमीहरूबाट लुक्‍नुहुनेछैन, तर तिमीहरूले आफ्नो शिक्षकलाई आफ्नै आँखाले देख्‍नेछौ ।
21 ೨೧ ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
जब तिमीहरू दाहिने फर्कन्‍छौ वा जब तिमीहरू देब्रे फर्कन्‍छौ, तब तिमीहरूका पछाडिबाट यसो भनिरहेको आवाज तिमीहरूका कानले सुन्‍नेछन् “बाटो यही हो, यसैमा हिंड ।”
22 ೨೨ ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.
तिमीहरूले आफ्‍ना खोपिएका चाँदीका र सुनले बनाइएका आकृतिहरूलाई अपवित्र तुल्याउनेछौ । तिमीहरूले महिनावारीको फोहर फालेझैं ती फाल्नेछौ । तिनलाई तिमीहरू भन्‍नेछौ, “यहाँबाट गइहाल ।”
23 ೨೩ ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.
तिमीहरूले जमिनमा बीउ छर्दा उहाँले तिमीहरूलाई वर्षा र जमिनबाट प्रशस्‍त रोटी दिनुहुनेछ, र अन्‍नहरू प्रशस्‍त हुनेछन् । त्यो दिनमा तिमीहरूका गाइवस्तु फराकिलो खर्कमा चर्नेछन् ।
24 ೨೪ ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು.
जमिन जोत्‍ने गोरुहरू र गधाहरूले बेल्चा र नाङलोले निफनिएका दाना खानेछन् ।
25 ೨೫ ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.
धरहरा ढलेर ठुलो संहार भएको दिनमा, हरेक अग्लो पहाड र हरेक अग्लो डाँडामा, त्यहाँ बगिरहने खोलाहरू र खोल्‍साहरू हुनेछन् ।
26 ೨೬ ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
चन्द्रमाको ज्योति सूर्यको ज्योतिजस्तै हुनेछ र सूर्यको ज्योति सात दिनको सूर्यको ज्योतिजस्तै सात गुणा बढी चहकिलो हुनेछ । परमप्रभुले आफ्ना मानिसहरूका घाउमा पट्टि लगाउनुहुनेछ र घाइतेहरूका चोटहरू निको पार्नुहुनेछ ।
27 ೨೭ ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.
हेर, परमप्रभुको नाउँ टाढाबाट उहाँको रिसले जलिरहेको र गाढा धूवाँमा आउँछ । उहाँका ओठहरू क्रोधले पुर्ण छन् र उहाँको जिब्रो विनाश गर्ने आगोजस्तै छ ।
28 ೨೮ ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.
उहाँको सास जातिहरूलाई विनाशको नाङ्लोले निफन्‍न घाँटीसम्म नै आउने उर्लंदो जलाधारजस्तै छ । उहाँको सास मानिसहरूलाई भर्माउन लगाउने मानिसहरूको बङ्गरामा लगाइएको लगामजस्तो छ ।
29 ೨೯ ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.
तिमीहरूले पवित्र चाड मनाउदा झैं रातमा पनि गीत गाउनेछौ र परमप्रभुको पर्वतमा अर्थात् इस्राएलको चट्टानकहाँ बाँसुरी बजाउँदै जाँदाको जस्तै मन खुसी हुनेछ ।
30 ೩೦ ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
परमप्रभुले आफ्नो आवाजको प्रताप बनाउनुहुनेछ र उहाँको बाहुलीको चाललाई हावाहुरी, आँधीबतास र असिनासँगै रिसको आँधीमा र आगोको ज्वाला देखाउनुहुनेछ ।
31 ೩೧ ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ನಾಶವಾಗುವರು.
किनकि परमप्रभुको आवाजमा अश्शूरलाई चूरचूर पारिनेछ । उहाँले तिनीहरूलाई लट्ठीले चुट्नुहुनेछ ।
32 ೩೨ ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.
तिनीसँग लड्दा र युद्ध गर्दा परमप्रभुले तिनीहरूलाई दिनुभएको हरेक प्रहारसँग खैंजडी र वीणाहरूको सङ्गितले साथ दिइनेछ ।
33 ೩೩ ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.
किनकि जल्नको निम्ति ठाउँ धेरै पहिला तयार पारिएको थियो । वास्तवमा, यो राजाको निम्ति तयार पारिन्छ र परमेश्‍वरले यसलाई गहिरो र फराकिलो बनाउनुभएको छ । त्यो आगो र धेरै दाउरासहित तयार छ । परमप्रभुको सासले गन्धकको नदीजस्तै यसलाई आगो सल्काउनेछ ।

< ಯೆಶಾಯನು 30 >