< ಯೆಶಾಯನು 40 >

1 “ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.
तिमीहरूका परमेश्‍वर भन्‍नुहुन्छ, “सान्त्वना, मेरा मानिसहरू सान्त्वना ।
2 ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.
यरूशलेमसँग कोमलत भएर बोल । अनि त्यसलाई घोषणा गर, त्यसका युद्ध समाप्‍त भएको छ, त्यसका अधर्म क्षमा गरिएको छ, आफ्‍ना सबै पापहरूका निम्‍ति त्यसले परमप्रभुबाट दोब्बर पाएको छ ।”
3 ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”
एउटा आवाजले कराउँछ, “उजाड-स्‍थानमा परमप्रभुको बाटो तयार पार । अरबमा हाम्रा परमेश्‍वरको निम्ति मुल बाटो सोझो बनाओ ।”
4 ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.
हरेक मैदानलाई माथि उठाइनेछ, र हरेक पर्वत र डाँडालाई समतल पारिनेछ । खाल्टाखुल्टी जमिनलाई समतल बनाइनेछ र नमिलेको ठाउँहरूलाई मैदान बनाइनेछ ।
5 ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.
र परमप्रभुको महिमा प्रकट गरिनेछ र सबै मानिसहरूले एकसाथ यो देख्‍नेछन् । किनकि परमप्रभुको मुखले यो बोलेको छ ।
6 ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.
एउटा आवाजले भन्छ, “करा ।” अर्कोले जवाफ दिन्छ, “मैले के भनेर कराउने?” सबै प्राणी घाँस हो र तिनीहरूका विश्‍वस्‍तताका करार सबै खेतबारीका फुलजस्तै हो ।
7 ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!
यसमाथि परमप्रभुको सास पर्दा घाँस ओइलाउँछ र फुल सुक्छ । निश्‍चय नै मानवहरू घाँसै हुन् ।
8 ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.
घाँस ओइलाउँछ, फुल सुक्छ, तर हाम्रा परमेश्‍वरको वचन सदासर्वदा रहन्छ ।”
9 ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!
ए सुसमाचार ल्याउनेहरू हो, उच्‍च पहाड सियोनमाथि जाओ । हे यरूशलेम ठुलो सोरमा कराओ । ए सुसमाचार ल्याउनेहरू हो, आफ्ना सोर उचाल, नडराओ । यहूदाका सहरहरूलाई भन, “तिमीहरूका परमेश्‍वर यहाँ हुनुहुन्छ!”
10 ೧೦ ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
हेर, परमप्रभु परमेश्‍वर विजयी योद्धाझैं आउनुहुन्छ र उहाँका शक्तिशाली बाहुलीले उहाँको निम्ति शासन गर्छ । हेर, उहाको इनाम उहाँसँगै छ र उहाँले उद्धार गर्नुभएकाहरू उहाँको अगि-अगि जान्छन् ।
11 ೧೧ ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
एक जना गोठालोले झैं उहाँले आफ्ना बगाललाई खुवाउनुहुनेछ, उहाँले थुमाहरूलाई आफ्नो बाहुलीमा जम्‍मा गर्नुहुन्‍छ र तिनीहरूलाई आफ्‍ना हृदयको छेउमा बोक्‍नुहुन्‍छ, अनि पाठाहरूलाई दूध खुवाउने भेडाहरूलाई कोमल भएर डोर्‍याउनुहुन्‍छ ।
12 ೧೨ ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?
पानीलाई कसले आफ्नो हातमा नापेको छ, आकाशलाई कसले आफ्‍नो हातले नापेको छ, पृथ्वीको धूलोलाई कसले डालोमा राखेको छ, पहाडहरू वा पर्वतहरूलाई कसले तराजुमा जोखेको छ?
13 ೧೩ ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?
परमप्रभुको मनलाई कसले बुझेको छ, वा उहाँको सल्लाहकार भएर उहाँलाई कसले सिकाएको छ?
14 ೧೪ ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು?
कसबाट उहाँले कुन बेला सुझाव पाउनुभयो? उहाँलाई कुराहरू गर्ने ठिक तरिका कसले सिकाएको छ, अनि उहालाई कसले ज्ञान सिकाएको वा उहाँलाई कसले समझको बाटो देखाएको छ?
15 ೧೫ ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.
हेर, जातिहरू बाल्टीमा एक थोपा पानीजस्तै हुन् र तराजुहरूमा धूलोजस्तै ठानिन्छ । हेर, उहाँलले टापुहरूलाई छेस्कोझैं जोख्‍नुहुन्छ ।
16 ೧೬ (ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು.
लेबनान दउराको निम्ति पर्याप्‍त छैन न त यसका जङ्गली जनावरहरू होम बलिको निम्ति पर्याप्‍त छन् ।
17 ೧೭ ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.
उहाँको सामु सबै जातिहरू अपर्याप्‍त छन् । उहाँले तिनीहरूलाई केही जस्‍तो पनि ठान्‍नुहुन्‍न ।
18 ೧೮ ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?
तब तिमीहरूले परमेश्‍वरलाई केसँग तुलना गर्नेछौ? तिमीहरूले उहाँलाई कुन मूर्तीसँग तुलना गर्नेछौ?
19 ೧೯ ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.
एउटा मूर्ती! एक जना कारीगरले यसलाई बनाउँछः सुनारले यसमा सुनको जलप लगाउँछ र यसको निम्ति चाँदीको सिक्री बनाउँछ ।
20 ೨೦ (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.
बलि चढाउनलाई कसैले अग्राखकै दाउरा ल्‍याउँछ । नढल्ने मूर्ती बनाउन उसले एक जना निपुण कारीगर खोज्छ ।
21 ೨೧ ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?
के तिमीहरूले जानेका छैनौ? के तिमीहरूले सुनेका छैनौ? के सुरुदेखि नै यो कुरा तिमीहरूलाई भनिएको छैन? पृथ्वीको जगहरू बसालेदेखि नै तिमिहरूले बुझेका छैनौ?
22 ೨೨ ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.
पृथ्वीको क्षितिजभन्‍दा माथि विराजमान हुनुहुने उहाँ नै हुनुहुन्छ । अनि यसका बासिन्दाहरू उहाँको सामु फट्याङ्ग्राहरू जस्तै छन् । आकाशहरूलाई उहाँले पर्दाझैं तन्काउनुहुन्छ र तिनीहरूलाई बस्‍ने पालझैं फिंजाउनुहुन्छ ।
23 ೨೩ ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.
उहाँले शासकहरूलाई बकामको बनाउनुहुन्छ र पृथ्वीका शासकहरूलाई नगन्‍य बनाउनुहुन्छ ।
24 ೨೪ ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.
ती रोपिनेबित्तिकै, छरिनेबित्तिकै, तिनका जरा जमिन पर्नेबित्तिकै, जब उहाँले तिमाथि फुक्‍नुहुन्‍छ, तब तिनीहरू ओइलाउँन्, र हावाले तिनलाई परालझैं लैजान्छ ।
25 ೨೫ ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ.
परमपवित्र भन्‍नुहुन्छ, “तब तिमीहरूले मलाई कोसँग तुलना गर्छौ, म कोजस्तो छु?”
26 ೨೬ ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.
माथि आकाशमा हेर! यी सबै ताराहरूलाई कसले सृजेका हुन्? उहाँले ती बनाउनलाई उहाँले नै नेतृत्व गर्नुहुन्छ र ती सबैको नाउँ काढेर बोलाउनुहुन्छ । उहाँको शक्तिको माहन्‌ता र उहाँको सामर्थ्यको शक्तिद्वारा एउटा पनि हराएका छैनन् ।
27 ೨೭ ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?
ए याकूब, तँ किन यसो भन्‍छस्, ए इस्राएल, तँ किन घोषणा गर्छस्, “मेरो बाटो परमप्रभुबाट लुकाइएको छ र मेरो परमेश्‍वरले मेरो बदलाको वास्ता गर्नुहुन्‍न”?
28 ೨೮ ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
के तैंले जानेका छैनस्? के तैंले सुनेका छैनस्? परमप्रभु अनन्तका परमेश्‍वर, पृथ्वीको अन्तसम्मका सृष्‍टिकर्ता थकित वा हैरान बन्‍नुहुन्‍न । उहाँको समझको कुनै सिमा छैन ।
29 ೨೯ ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
उहाँले थकितहरूलाई बल दिनुहुन्छ । अनि कमजोरहरूलाई उहाँले नयाँ ऊर्जा दिनुहुन्छ ।
30 ೩೦ ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
जवान मानिसहरू पनि थकित र हैरान हुन्‍छन्, अनि जवानहरूले ठेस खान्‍छन् र ढल्‍छन्:
31 ೩೧ ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
तर परमप्रभुमा आशा गर्नेहरूले आफ्‍नो बललाई नयाँ बनाउनेछन् । तिनीहरू चिलहरू झैं पखेटाहरूले माथि-माथि उड्नेछन् । तिनीहरू दौडनेछन् र हैरान हुनेछैनन् । तिनीहरू हिंड्नेछन् र मूर्छा पर्नेछैनन् ।

< ಯೆಶಾಯನು 40 >