< ಯೆಶಾಯನು 6 >

1 ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.
उज्जीया राजा मरण पावला त्या वर्षी मी प्रभूला सिहांसनावर बसलेले पाहीले; तो उंच आणि उंच चढविलेला होता; आणि त्याच्या झग्याच्या सोग्यांनी मंदीर भरून गेले होते.
2 ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
त्याच्याबाजूला सराफीम होते; प्रत्येकाला सहा पंख होते; दोहोंनी प्रत्येकजण आपला चेहरा झाकीत; आणि दोहोंनी आपले पाय झाकी; आणि दोहोंनी उडे.
3 ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.
प्रत्येकजण दुसऱ्याला हाक मारीत आणि म्हणत, “पवित्र, पवित्र, पवित्र, सेनाधीश परमेश्वर! त्याच्या गौरवाने सर्व पृथ्वी भरून गेली आहे.”
4 ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.
जे कोणी घोषणा करीत होते त्यांच्या वाणीने दरवाजे व उंबरठे हादरले, आणि मंदिर धुराने भरून गेले.
5 ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,
तेव्हा मी म्हणालो, “मला हाय हाय आहे! कारण मी आता मरणार आहे. कारण मी अशुद्ध ओठांचा मनुष्य आहे, आणि मी अशुद्ध ओठांच्या लोकात राहतो, कारण माझ्या डोळ्यांनी राजाला, परमेश्वरास, सेनाधीश परमेश्वरास पाहीले आहे.”
6 ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,
मग सराफीमामधील एक माझ्याकडे उडत आला; त्याच्या हातात एक धगधगीत इंगळ होता, तो त्याने एका चिमट्याने वेदीवरुन उचलला होता.
7 ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು.
त्याने तो माझ्या तोंडाला स्पर्श केले आणि म्हटले, “बघ, ह्याने तुझ्या ओठांना स्पर्श केला आहे; तुझा दोष काढून टाकण्यात आला आहे आणि तुझ्या पापाची भरपाई झाली आहे.”
8 ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.
मी प्रभूची वाणी बोलताना ऐकली ती अशी, “मी कोणाला पाठवू; आमच्यासाठी कोण जाईल?” मग मी म्हणालो, “मी येथे आहे; मला पाठव.”
9 ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
तो म्हणाला, “जा आणि या लोकांस सांग, ऐका, पण समजू नका; पाहा, पण ग्रहण करू नका.
10 ೧೦ ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.
१०त्यांनी डोळ्यांनी पाहू नये किंवा कानांनी ऐकू नये आणि त्याच्या हृदयाने समजू नये, आणि मग पुन्हा वळू नये व बरे होऊ नये म्हणून या लोकांचे हृदय कठीण कर, आणि त्यांचे कान बहीरे, आणि डोळे आंधळे कर.”
11 ೧೧ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
११तेव्हा मी म्हटले, “प्रभू, असे किती वेळपर्यंत?” त्याने उत्तर दिले, “नगरे चिरडून उध्वस्त आणि रहिवाशांविरहित होईपर्यंत, आणि घरे लोकविरहीत व जमीन उजाड वैराण होईपर्यंत,
12 ೧೨ ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.
१२आणि परमेश्वर लोकांस खूप दूर घालवून देईपर्यंत आणि देशात एकाकीपण येईपर्यंत.
13 ೧೩ ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.
१३तेथे दहा टक्के जरी उरले तरी पुन्हा ते नगर नाश होईल.” तरी एला किंवा अल्लोन ही झाडे तोडल्यावर त्यांचा बुंधा राहतो त्याच्या बुंध्यात पवित्र बीज आहे.

< ಯೆಶಾಯನು 6 >