< ಯೆಶಾಯನು 6 >

1 ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.
उज्‍जियाह राजाको मृत्यु भएको वर्षमा मैले परमप्रभुलाई सिंहासनमा विराजमान हुनुभएको देखें । उहाँ उच्‍च र उचालिएको हुनुहुन्थ्यो, अनि उहाँको पोशाकको छेउले मन्दिर नै ढाकेको थियो ।
2 ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
उहाँ माथिल्तिर सराफहरू थिए । प्रत्‍येकका छ-छवटा पखेटाहरू थिए । दुई वटा पखेटाहरूले प्रत्‍येकले आफ्नो मुहार छोप्थे र दुई वटा पखेटाले तिनले आफ्‍ना खुट्टा छोप्थे र दुई वटाले ती उड्थे ।
3 ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.
प्रत्‍येकले अर्कोलाई बोलाउँथे र यसो भन्थे, “सर्वशक्तिमान् परमप्रभु पवित्र, पवित्र, पवित्र हुनुहुन्छ! सारा पृथ्वी उहाँको महिमाले भरिएको छ ।”
4 ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.
ती कराइरहेकाहरूको आवाजले सँघारका जगहरू हल्लिए र मन्‍दिर धूँवाले भरिएको थियो ।
5 ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,
तब मैले भने, “मलाई धिक्‍कार होस्! किनभने म सर्वनाश भएँ, म त अशुद्ध ओठ भएको मानिस हुँ, र अशुद्ध मानिसहरूको बिचमा म बस्छु, किनभने सर्वशक्तिमान् परमप्रभु महाराजा परमप्रभुलाई नै मेरा आँखाले देखेका छन्!”
6 ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,
तब सराफहरूमध्ये एउटा उडेर मकहाँ आए । उनको हातमा बलिरहेको भुङ्‍ग्रो थियो, जसलाई उनले वेदीबाट चिम्टाले निकालेका थिए ।
7 ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು.
त्यसले उनले मेरो ओठ छोए र भने, “हेर, यसले तिम्रो ओठ छोएको छ । तिम्रा दोषहरू हटाइएका छन् र तिम्रा पापको प्रायश्‍चि गरिएको छ ।”
8 ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.
मैले परमप्रभुको यसो भन्‍ने आवाज सुनें, “म कसलाई पठाऊँ । हाम्रा निम्ति को जान्छ?” तब मैले भनें, “म यहाँ छु । मलाई पठाउनुहोस् ।”
9 ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
उहाँले भन्‍नुभयो, “जाऊ, यी मानिहरूलाई भन, 'सुन्‍छौ, तर बुझ्दैनौ । हेर्छौ, तर थाहा पाउँदैनौ ।'
10 ೧೦ ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.
यी मानिसहरूका हृदयलाई मुर्ख बनाऊ, र तिनीहरूका कानलाई बैरो बनाऊ र तिनीहरूका आँखालाई अन्‍धो बनाऊ । अन्‍यथा तिनीहरूका आफ्नो आँखाले देख्‍लान्, तिनीहरूका कानले सुन्‍लान् र तिनीहरूका हृदयले बुझ्‍लान् र तब फर्केर निको होलान् ।”
11 ೧೧ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
तब मैले भने, “हे परमप्रभु, कहिलेसम्म?” उहाँले जवाफ दिनुभयो, “बासिन्दाविनाका भग्‍नावशेष सहरहरू ध्‍वस्‍त नहुन्‍जेल र मानिसविनाका घरहरू नहुन्‍जेल, र देश उजाड नहुन्‍जेल,
12 ೧೨ ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.
अनि परमप्रभुले मानिसहरूलाई टाढा नपठाउन्‍जेल र देश ठुलो निर्जन नहुन्‍जेलसम्‍म ।
13 ೧೩ ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.
यसमा मानिसहरूको दस भागमा एक भाग रहे तापनि, फेरि पनि त्‍यो नष्‍ट पारिनेछ । तारपीन र फँलाट काटिन्छ र त्‍यसको ठुटो बाँकी रहेझैं, त्‍यसको पवित्र बीउ त्‍यसको ठुटोमा हुन्छ ।”

< ಯೆಶಾಯನು 6 >