< ಯೆಶಾಯನು 9 >

1 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.
जी फार त्रासात होती ती त्यावरील विपत्ती घालवून देण्यात येईल. मागील काळी त्याने जबुलून व नफताली प्रांताची, अप्रतिष्ठा केली, पण पुढील काळी समुद्राकडील भाग, यार्देनेच्या पलीकडचा भाग राष्ट्रांचा गालील यांची तो प्रतिष्ठा करील.
2 ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
जे अंधकारात चालत होते अशा लोकांनी मोठा प्रकाश पाहीला आहे; जे कोणी मृत्युच्छायेच्या प्रदेशात राहत होते अशावर प्रकाश पडला आहे.
3 ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
तू राष्ट्राची वृद्धी केली आहे तू त्यांचा आनंद वाढवला आहे, हंगामाच्या वेळी जसा आनंद होतो, लूट वाटून घेतांना जसा आनंद होतो तसा ते तुझ्यासमोर आनंद करीत आहेत.
4 ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.
कारण मिद्यानाच्या दिवसाप्रमाणे, त्यांच्या भाराचे जू, त्यांच्या खांद्यावरचा दंडा, त्याजवर जुलूम करणाऱ्याच्या काठीचा तू चुराडा केला आहे.
5 ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
कारण युद्धाच्या गोंधळात फिरलेले प्रत्येक जोडे व रक्ताने माखलेली वस्त्रे जाळण्यात येतील ती अग्नीला भक्ष होतील.
6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
कारण आम्हासाठी बाळ जन्मले आहे, आम्हांला पुत्र दिला आहे; आणि त्याच्या खाद्यांवर सत्ता राहिल; आणि त्यास अद्भूत मंत्री, समर्थ देव, सनातन पिता, शांतीचा राजा असे म्हणतील.
7 ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
त्याच्या शासनाच्या वृद्धीला व शांतीला अंत राहणार नाही, दावीदाच्या सिंहासनावर बसून त्याचे साम्राज्य न्यायाने व धार्मिकतेने स्थापित व स्थिर करण्यासाठी तो या वेळे पासून सदासर्वकाळ चालवील, सेनाधीश परमेश्वराचा आवेश हे सिद्धीस नेईल.
8 ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.
प्रभूने याकोबाच्या विरूद्ध संदेश पाठवीला; आणि तो इस्राएलाच्या ठायी प्राप्त झाला आहे.
9 ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
सर्व लोकांस कळून येईल एफ्राईम व शोमरोनाच्या रहिवाशांस सुद्धा, जे गर्वाने व उद्धामपणाने म्हणतात,
10 ೧೦ “ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
१०“विटा पडल्या आहेत, पण आम्ही तासलेल्या दगडांनी पुनः बांधु; उंबराची झाडे तोडून टाकली आहेत, पण आम्ही त्यांच्या जागी गंधसरू लावू.”
11 ೧೧ ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.
११म्हणून परमेश्वर त्याच्या विरूद्ध त्याचा शत्रू रसीन याला उठवील, आणि त्याच्या शत्रूंना चेतवील;
12 ೧೨ ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
१२पूर्वेकडून अराम्यांस व पश्चिमेकडून पलिष्टांस उघड्या तोंडाने ते इस्राएलास फस्त करतील, कारण त्याच्या क्रोधामुळे परमेश्वर थांबणार नाही, परंतु मारण्यासाठी त्याचा हात अजूनही उगारलेला राहील.
13 ೧೩ ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
१३तरीही लोक ज्याने त्यांना फटका दिला त्या देवाकडे वळणार नाहीत, किंवा सेनाधीश परमेश्वराचा शोध घेणार नाहीत.
14 ೧೪ ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
१४म्हणून परमेश्वर इस्राएलाचे शीर व शेपूट, तालवृक्षाची फांदी व लव्हाळा एका दिवसात छाटून टाकील.
15 ೧೫ ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
१५नेता आणि वडील हे डोके होत; व जो संदेष्टा लबाड्या शिकवतो तो शेपूट होय.
16 ೧೬ ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.
१६जे या लोकांस मार्गदर्शन करीतात ते त्यांना चूकीचा मार्ग दाखवतात, आणि जे त्यांच्या मागे जातात त्यांना गिळून टाकतात.
17 ೧೭ ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
१७म्हणून त्यांच्या तरुण मनुष्यांमुळे प्रभूला संतोष होणार नाही किंवा त्यांच्या अनाथ व विधवांचा कळवळा त्यास येणार नाही, कारण प्रत्येक जन देवाला न मानणारा व वाईट करणारा आहे, आणि प्रत्येक मुख मुर्खतेच्या गोष्टी बोलते. या सर्वामुळे त्याचा क्रोध कमी होत नाही परंतु त्याचा हात फटका देण्यासाठी उगारलेला राहील.
18 ೧೮ ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
१८दुष्टता अग्नी सारखी जळत राहते, ती काटेकुटे व काटेझुडपे खाऊन टाकीते; वनातील दाट झाडीतही ती पेट घेते, जिच्या धुराने लोक वर चढतात.
19 ೧೯ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
१९सेनाधीश परमेश्वराच्या कडेवरुन वाहणाऱ्या क्रोधामुळे भूमी दूर पळून गेली आहे, लोक आगीला तेलाप्रमाणे आले आहेत, आपल्या भावाचीही कोणी मनुष्य गय करीत नाही.
20 ೨೦ ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
२०ते उजव्या हाताचे मांस कापून खातील आणि तरीही भूकेलेच राहतील; ते डाव्याहाताचे मांस खातील पण तृप्त होणार नाहीत. प्रत्येक जन स्वतःच्या बाहूंचे मांस खातील.
21 ೨೧ ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
२१मनश्शे एफ्राईम फस्त करील, आणि एफ्राईम मनश्शेला; आणि दोघे मिळून यहूदावर चढाई करतील. कारण हे सर्व होऊनही परमेश्वराचा क्रोध कमी होणार नाही, परंतु मारण्यासाठी अजूनही त्याच्या हात उगारलेला राहील.

< ಯೆಶಾಯನು 9 >