< ಯೆಶಾಯನು 9 >

1 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.
लेकिन अन्दोहगीन की तीरगी जाती रहेगी। उसने पिछले ज़माने में ज़बूलून और नफ़्ताली के 'इलाक़ों को ज़लील किया, लेकिन आख़िरी ज़माने में क़ौमों के ग़लील में दरिया की तरफ़ यरदन के पार बुज़ुर्गी देगा।
2 ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
जो लोग तारीकी में चलते थे उन्होंने बड़ी रोशनी देखी, जो मौत के साये के मुल्क में रहते थे, उन पर नूर चमका।
3 ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
तूने क़ौम को बढ़ाया, तूने उनकी शादमानी को ज़्यादा किया; वह तेरे सामने ऐसे ख़ुश हैं, जैसे फ़सल काटते वक़्त और ग़नीमत की तक़सीम के वक़्त लोग ख़ुश होते हैं।
4 ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.
क्यूँकि तूने उनके बोझ के जूए, उनके कन्धे के लठ, और उन पर ज़ुल्म करनेवाले की लाठी को ऐसा तोड़ा है जैसा मिदियान के दिन में किया था।
5 ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
क्यूँकि जंग में मुसल्लह मर्दों के तमाम सिलाह और ख़ून आलूदा कपड़े जलाने के लिए आग का ईन्धन होंगे।
6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
इसलिए हमारे लिए एक लड़का तवल्लुद हुआ और हम को एक बेटा बख़्शा गया, और सल्तनत उसके कंधे पर होगी, उसका नाम 'अजीब सलाहकार ख़ुदा — ए — क़ादिर अब्दियत का बाप, सलामती का शहज़ादा होगा।
7 ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
उसकी सल्तनत के इक़बाल और सलामती की कुछ इन्तिहा न होगी, वह दाऊद के तख़्त और उसकी ममलुकत पर आज से हमेशा तक हुक्मरान रहेगा और 'अदालत और सदाक़त से उसे क़याम बख़्शेगा रब्ब — उल — अफ़्वाज की ग़य्यूरी ये करेगी।
8 ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.
ख़ुदावन्द ने या'क़ूब के पास पैग़ाम भेजा, और वह इस्राईल पर नाज़िल हुआ;
9 ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
और सब लोग मा'लूम करेंगे, या'नी बनी इफ़्राईम और अहल — ए — सामरिया जो तकब्बुर और सख़्त दिली से कहते हैं,
10 ೧೦ “ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
कि ईंटें गिर गईं लेकिन हम तराशे हुए पत्थरों की 'इमारत बनायेंगे गूलर के दरख़्त काटे गए, लेकिन हम देवदार लगाएँगे।
11 ೧೧ ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.
इसलिए ख़ुदावन्द रज़ीन की मुख़ालिफ़ गिरोहों को उन पर चढ़ा लाएगा, और उनके दुश्मनों को ख़ुद मुसल्लह करेगा।
12 ೧೨ ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
आगे अरामी होंगे और पीछे फ़िलिस्ती, और वह मुँह फैलाकर इस्राईल को निगल जाएँगे; बावजूद इसके उसका क़हर टल नहीं गया, बल्कि उसका हाथ अभी बढ़ा हुआ है।
13 ೧೩ ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
तोभी लोग अपने मारनेवाले की तरफ़ न फिरे और रब्ब — उल — अफ़वाज के तालिब न हुए।
14 ೧೪ ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
इसलिए ख़ुदावन्द इस्राईल के सिर और दुम और ख़ास — ओ — 'आम को एक ही दिन में काट डालेगा।
15 ೧೫ ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
बुज़ुर्ग और 'इज़्ज़तदार आदमी सिर है और जो नबी झूठी बातें सिखाता है वही दुम है;
16 ೧೬ ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.
क्यूँकि जो इन लोगों के पेशवा हैं इनसे ख़ताकारी कराते हैं और उनके पैरौ निगले जाएँगे।
17 ೧೭ ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ख़ुदावन्द उनके जवानों से ख़ुशनूद न होगा और वह उनके यतीमों और उनकी बेवाओं पर कभी रहम न करेगा क्यूँकि उनमें हर एक बेदीन और बदकिरदार है और हर एक मुँह हिमाक़त उगलता है बावजूद इसके उसका क़हर टल नहीं गया बल्कि उसका हाथ अभी बढ़ा हुआ है।
18 ೧೮ ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
क्यूँकि शरारत आग की तरह जलाती है, वह ख़स — ओ — ख़ार को खा जाती है; बल्कि वह जंगल की गुन्जान झाड़ियों में शोलाज़न होती है, और वह धुंवें के बादल में ऊपर को उड़ जाती है।
19 ೧೯ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
रब्ब — उल — अफ़वाज के क़हर से ये मुल्क जलाया गया, और लोग ईन्धन की तरह हैं; कोई अपने भाई पर रहम नहीं करता।
20 ೨೦ ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
और कोई दहनी तरफ़ से छीनेगा लेकिन भूका रहेगा, और वह बाएँ तरफ़ से खाएगा लेकिन सेर न होगा; उनमें से हर एक आदमी अपने बाज़ू का गोश्त खाएगा;
21 ೨೧ ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
मनस्सी इफ़्राईम का और इफ़्राईम मनस्सी का और वह मिलकर यहूदाह के मुख़ालिफ़ होंगे। बावजूद इसके उसका क़हर टल नहीं गया बल्कि उसका हाथ अभी बढ़ा हुआ है।

< ಯೆಶಾಯನು 9 >