< ಯೆರೆಮೀಯನು 16 >

1 ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
परमेश्वराचे वचन माझ्याकडे आले, ते म्हणाले. संराष्ट्र आला:
2 “ನೀನು ಮದುವೆಯಾಗಬೇಡ, ಗಂಡು ಮತ್ತು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ಹುಟ್ಟದಿರಲಿ.
तू आपणास पत्नी करून घेऊ नको आणि या ठिकाणी तुला मुले व मुली न होवोत.
3 ಏಕೆಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಯಂದಿರಿಗೆ, ಇವರೆಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ,
कारण या ठिकाणी जन्म घेणाऱ्या मुला आणि मुलींना आणि त्यांच्या आयांना ज्यांनी त्यांना जन्म दिला आणि त्यांचे बाप ज्यांमुळे ते या ठिकाणी जन्माला आले, त्यांना परमेश्वर असे म्हणतो,
4 ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.
“ते रोगग्रस्त मृत्यू मरतील, त्यांच्यासाठी कोणीही शोक करणार नाही आणि त्यांना पुरले जाणार नाही. ते शेणखताप्रमाणे जमिनीवर असतील. कारण ते लोक तलवारीने आणि उपासमारीने नष्ट होतील. त्यांची प्रेते आकाशातील पक्ष्यास व भूमीवरील प्राण्यांस आहार असे होतील.”
5 ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.
कारण परमेश्वर असे म्हणतो, ज्या घरी शोक आहे, त्या घरात जाऊ नकोस. विलाप करायला आणि सहानुभूती दाखवायला त्या लोकांजवळ जाऊ नको. कारण या लोकांपासून मी आपली शांती व प्रेमदया व करुणा काढून नेल्या आहेत, असे परमेश्वर म्हणतो.
6 ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.
म्हणून या देशातील मोठे आणि लहान मरतील. ते पुरले जाणार नाहीत किंवा त्यांच्याबद्दल कोणी शोक करणार नाही. त्यांच्याकरिता कोणी आपल्याला कापून घेणार नाही किंवा आपले केस कापणार नाहीत.
7 ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.
मृतांबद्दल शोक करणाऱ्यांसाठी कोणीही अन्न आणणार नाही. ज्यांचे आईवडील गेले आहेत, त्यांचे कोणी सांत्वन करणार नाही. मृतांसाठी शोक करणाऱ्यांसाठी, कोणीही पेये आणून सांत्वन करणार नाही.
8 ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ.
ज्या घरात मेजवानी सुरु आहे, अशा घरात त्यांच्यासोबत तू खायला व प्यायला बसू जाऊ नकोस.
9 ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’
कारण सेनाधीश परमेश्वर, इस्राएलचा देव असे म्हणतो, पाहा! तुझ्या डोळ्या देखत मी आनंद आणि उत्सव, नवऱ्याचा आणि नवरीचा शब्द बंद होणार, असे मी करीन.
10 ೧೦ ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,
१०आणि मग असे होईल, तू ही वचने या लोकांस सांगशील आणि ते तुला म्हणतील, परमेश्वराने आमच्याबद्दल या भयंकर गोष्टी का सांगितल्या? आम्ही काय चूक केली? आम्ही आमच्या परमेश्वर देवाविरूद्ध काय पाप केले?
11 ೧೧ ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,
११तेव्हा तू त्यांना असे सांग, परमेश्वर असे म्हणतो: कारण तुमच्या पूर्वजांनी मला सोडून अन्य दैवतांच्या मागे गेले आणि त्यांची पूजा केली व त्यांना नमन केले. त्यांनी मला सोडले आणि माझे नियमशास्त्र पाळले नाही.
12 ೧೨ ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,
१२पण तुमच्या पूर्वजांपेक्षा तुम्ही वाईट पापे केलीत. कारण पाहा! प्रत्येक मनुष्य आपल्या दुष्ट हृदयाच्या हट्टाप्रमाणे चालत आहे. कोणीही असा नाही जो माझे ऐकतो.
13 ೧೩ ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.
१३म्हणून मी तुम्हास देशाबाहेर काढून तुम्हास किंवा तुमच्या पूर्वजांनासुद्धा माहीत नसलेल्या देशात घालवून देईन, आणि दिवसरात्र तुम्ही तेथे दुसऱ्या देवांची पूजा कराल, कारण मी तुमच्यावर अनुग्रह करणार नाही.
14 ೧೪ “ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,
१४यास्तव पाहा! परमेश्वर असे म्हणतो. असे दिवस येत आहेत, ज्यात, ज्याने मिसरच्या भूमीतून इस्राएलाच्या लोकांची सुटका तो परमेश्वर जिवंत आहे. असे लोक आणखी म्हणणार नाही.
15 ೧೫ ‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.
१५ज्याने इस्राएलाच्या लोकांची उत्तरेतील प्रदेशातून सुटका केली आणि त्या देशात जिथे त्याने त्यांना पांगवले, त्यातूनही काढून वर आणले तो परमेश्वर जिवंत आहे. असे ते म्हणतील आणि त्यांचा जो राष्ट्र मी त्याच्या पूर्वजांना दिला होता त्यामध्ये मी त्यांना परत आणीन.
16 ೧೬ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.
१६परमेश्वर असे म्हणतो, पाहा! लवकरच मी पुष्कळ मासे धरणाऱ्यांना पाठवीन. म्हणजे ते लोकांस मासे धरल्यासारखे पकडतील. त्यानंतर पुष्कळ शिकाऱ्यांना पाठवीन म्हणजे ते प्रत्येक डोंगर, टेकड्या व कपारी यांमधून त्यांची शिकार करतील.
17 ೧೭ ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.
१७कारण माझे डोळे त्यांच्या मर्गावर आहेत, ते माझ्यासमोरुन लपलेले नाहीत. त्यांचे अन्याय माझ्या डोळ्यांपासून लपलेला नाहीत.
18 ೧೮ ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”
१८मी पहिल्याने त्याच्या त्याच्या अन्यायाची आणि पापांची फेड दुपटीने करीन, कारण माझी भूमी त्यांनी आपल्या तिरस्करणीय मूर्तींच्या आकृतींनी विटाळवीली आहे. आणि माझे वतन त्यांनी आपल्या ओंगळ मूर्ती स्थापून कलंकित केले आहे.
19 ೧೯ ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.
१९परमेश्वरा, तूच माझे सामर्थ्य आहेस आणि माझे संरक्षण आहेस. संकटकाळी धावत जाऊन आश्रय घ्यावा असे सुरक्षित स्थान तू आहेस. पृथ्वीच्या शेवटापासून राष्ट्रे तुझ्याकडे येतील आणि ते म्हणतील, “आमच्या वाडवडिलांना कपटाचा वारसा मिळाला आहे. जे खाली आहे, त्यामध्ये काहीच हित नाही.”
20 ೨೦ ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.
२०लोक स्वत: साठी देव निर्माण करु शकतील काय? पण ते देव नव्हेतच.
21 ೨೧ ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು “ಯೆಹೋವ” ಎಂದು ಅವರಿಗೆ ಗೊತ್ತಾಗುವುದು.
२१यास्तव पाहा! परमेश्वर म्हणतो “मी त्यांना कळवीन, या एकदाच मी अपला हात व आपले सामर्थ्य त्यांना कळवीन, म्हणजे ते जाणतील की माझे नाव परमेश्वर आहे.”

< ಯೆರೆಮೀಯನು 16 >